ಶ್ರಾವಣ ಅಮಾವಾಸ್ಯೆಯಂದು ತಪ್ಪದೇ ಮಾಡಿ ಈ ಕೆಲಸ
ಶ್ರಾವಣ ಮಾಸದ ಅಂತ್ಯದಲ್ಲಿ ಬರುವ ಅಮಾವಾಸ್ಯೆಗೆ ಧಾರ್ಮಿಕವಾಗಿ ವಿಶೇಷ ಮಹತ್ವವಿದೆ. ಈ ದಿನ ಪಿತೃಗಳಿಗೆ ತರ್ಪಣ ನೀಡುವುದು, ಮಹಾಲಕ್ಷ್ಮಿಯನ್ನು ಆರಾಧಿಸುವುದು, ದೀಪ ಹಚ್ಚುವುದು ಹಾಗೂ ದಾನ ಮಾಡುವುದರಿಂದ ಕುಟುಂಬದಲ್ಲಿ ನೆಮ್ಮದಿ ಮತ್ತು ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ.