ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಂಡ್ಯ

Maddur Stone Pelting: ಮದ್ದೂರು ಕಲ್ಲು ತೂರಾಟ ಪ್ರಕರಣ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಮದ್ದೂರು ಕಲ್ಲು ತೂರಾಟ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Maddur Stone Pelting: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಸೆ.7ರಂದು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ನಾಲ್ವರು ಹೋಮ್‌ಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 22 ಆರೋಪಿಗಳನ್ನು ಬಂಧಿಸಲಾಗಿದೆ.

Pralhad Joshi: ಮದ್ದೂರು ಕಲ್ಲು ತೂರಾಟ ಪ್ರಕರಣ; ಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕಿಲ್ಲ: ಜೋಶಿ ಕಿಡಿ

ಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ ಕಿಡಿ

Pralhad Joshi: ಹಿಂದೂ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳುವ ಹಾಗೂ ಗಲಭೆ ತಡೆಯಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಯೋಗ್ಯತೆ ಇಲ್ಲದ ಈ ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Maddur Bandh: ಕಲ್ಲು ತೂರಾಟ ಪ್ರಕರಣ ಖಂಡಿಸಿ ನಾಳೆ ಮದ್ದೂರು ಬಂದ್‌

ಕಲ್ಲು ತೂರಾಟ ಪ್ರಕರಣ ಖಂಡಿಸಿ ನಾಳೆ ಮದ್ದೂರು ಬಂದ್‌

Maddur Stone Pelting: ಇಂದು ಮದ್ಧೂರಿನಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಿಂದ ತಾಲೂಕು ಕಚೇರಿವರೆಗೆ ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಮಹಿಳೆಯರು ಸೇರಿ ಹಲವರು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Maddur Stone Pelting: ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ 21 ಮುಸ್ಲಿಮರ ಬಂಧನ: ಸಚಿವ ಚಲುವರಾಯಸ್ವಾಮಿ

ಮದ್ದೂರು ಕಲ್ಲು ತೂರಾಟ ಪ್ರಕರಣ; 21 ಮುಸ್ಲಿಮರ ಬಂಧನ

Maddur Stone Pelting: ಪ್ರಕರಣ ನಡೆದ ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ. ಅದರಲ್ಲಿ ಹೊರಗಡೆಯ ಒಂದಿಬ್ಬರು ಇರಬಹುದು ಎನ್ನಲಾಗಿದೆ. ಹಿಂದೂಗಳ ಮೇಲೆ ಯಾವುದೇ ಕೇಸ್ ಹಾಕಿಲ್ಲ, ಯಾರನ್ನೂ ಬಂಧಿಸಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

Stone Pleting: ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ನಡೆದಿದ್ದ ಕಲ್ಲು ತೂರಾಟದಲ್ಲಿ 8 ಮಂದಿ ಗಾಯಗೊಂಡಿದ್ದರು. ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂದು ಗಣೇಶಭಕ್ತರು ಆರೋಪಿಸಿದ್ದರು. ಇದನ್ನು ವಿರೋಧಿಸಿ ಇಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Stone Pelting: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, 8 ಮಂದಿಗೆ ಗಾಯ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, 8 ಮಂದಿಗೆ ಗಾಯ

Maddur: ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ ಮಸೀದಿ ಮುಂದೆ ಹಾದುಹೋಗುತ್ತಿದ್ದಾಗ ಸ್ಥಳದಲ್ಲಿ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ.

Self Harming: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Mandya News: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ಘಟನೆ ನಡೆದಿದೆ. ಯುವತಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಹೇಳಿದ್ದರು. ಇದರಿಂದ ಮನನೊಂದ ಯುವತಿ, ಕಚೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Yedamuri Falls: ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

Mandya News: ಮಂಡ್ಯದ ಪ್ರವಾಸಿ ತಾಣವಾಗಿರುವ ಎಡಮುರಿ ಫಾಲ್ಸ್‌ ನೋಡಲು ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ತೆರಳಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ಹೋದಾಗ ದುರ್ಘಟನೆ ನಡೆದಿದೆ.

Drowned: ಎಮ್ಮೆ ತೊಳೆಯಲು ಹೋಗಿ ಬಾವಿಯಲ್ಲಿ ಮುಳುಗಿ ದಂಪತಿ ಸಾವು

ಎಮ್ಮೆ ತೊಳೆಯಲು ಹೋಗಿ ಬಾವಿಯಲ್ಲಿ ಮುಳುಗಿ ದಂಪತಿ ಸಾವು

Mandya news: ವಸಂತಮ್ಮ(65) ಹಾಗು ಕಾಳೇಗೌಡ (70) ಎಂಬ ದಂಪತಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಎಮ್ಮೆ ತೊಳೆಯಲು ಹೋಗಿದ್ದ ವೇಳೆ ತೆರೆದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Heart Fail: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

ಗಣೇಶ ವಿಸರ್ಜನೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

Ganesh Chaturthi: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಾ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

KRS dam: ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Mandya: 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯ (KRS dam) ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿ (Cauvery River) ಪಾತ್ರದಲ್ಲಿ ಮತ್ತೆ ಪ್ರವಾಹ (flood) ಭೀತಿ ಎದುರಾಗಿದೆ.

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿಕೆಶಿ

ಸ್ಟಾರ್‌ ಸ್ಪ್ರಿಂಟರ್‌, ಕನ್ನಡತಿ ವಿಜಯಕುಮಾರಿಗೆ ಡಿಸಿಎಂ ಡಿಕೆಶಿ ಸನ್ಮಾನ

ಆರೋಗ್ಯ ಮತ್ತು ಹಣಕಾಸು ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಕ್ರೀಡೆಯಲ್ಲಿ ಉತ್ಸಾಹ ಕಳೆದುಕೊಂಡಿದ್ದೆ. ಆದರೀಗ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಶಾಸಕರಾದ ದಿನೇಶ್ ಗೂಳಿಗೌಡ ಅವರ‌ ಮುಖಾಂತರ ನನ್ನನ್ನು ಸಂಪರ್ಕಿಸಿ ನನ್ನ ಸಾಧನೆಯನ್ನು ಗುರುತಿಸಿ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿ ಗೌರವಿಸಿರುವುದು ನನಗೆ ಮರೆಯಲಾಗದ ಕ್ಷಣ. ಇದರಿಂದ ನನ್ನ ಹುಮ್ಮಸ್ಸು ಮತ್ತಷ್ಟು ಹೆಚ್ಚಾಗಿದೆ ಎಂದು ವಿಜಯಕುಮಾರಿ ಹೇಳಿದರು.

Heart Attack: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Heart Failure: ಬೆಂಗಳೂರಿನ ಕಾಲೇಜ್ ಒಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನವೀನ್ ರಜೆ ಇದ್ದ ಕಾರಣ ಊರಿಗೆ ಬಂದಿದ್ದ. ಮನೆಯಲ್ಲಿ ಇದ್ದಾಗಲೇ ಎದೆನೋವಿನಿಂದ ಕುಸಿದುಬಿದ್ದಿದ್ದಾನೆ. ಚಿಕಿತ್ಸೆಗಾಗಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ನವೀನ್ ಮೃತಪಟ್ಟಿದ್ದಾನೆ.

Mandya News: ಮಂಡ್ಯದಲ್ಲಿ ಮೊಟ್ಟೆ ಕೊಟ್ಟಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು

ಮಂಡ್ಯ: ಮೊಟ್ಟೆ ಕೊಟ್ಟಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು

Egg distribution: ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಸರಕಾರಿ ಶಾಲೆಯ ಬಹು ಸಂಖ್ಯೆಯ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆ ಮೊಟ್ಟೆ ವಿತರಣೆ ಆರಂಭಿಸಿದ್ದರು.

Murder Case: ಮದ್ದೂರಿನಲ್ಲಿ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ

ಮದ್ದೂರಿನಲ್ಲಿ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ

Mandya News: ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

HC Mahadevappa: ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ ವಿವಾದಿತ ಹೇಳಿಕೆ

ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ

KRS Dam: ಕೆಆರ್‌ಎಸ್‌, ಕನ್ನಂಬಾಡಿ ಕಟ್ಟುವುದಕ್ಕೆ ಟಿಪ್ಪು ಸುಲ್ತಾನ್ ಮೊದಲು ಅಡಿಗಲ್ಲು ಹಾಕಿದರು. ಕೆಆರ್‌ಎಸ್‌ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಚರಿತ್ರೆ ಗೊತ್ತಿಲ್ಲದವರು ಚರಿತ್ರೆಯನ್ನು ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ದಿಲ್ಲಿಯಿಂದ ಮಂಡ್ಯಕ್ಕೆ ಹಾರಿ ಬಂದ ಪಾರಿವಾಳ

ದಿಲ್ಲಿಯಿಂದ ಮಂಡ್ಯಕ್ಕೆ ಹಾರಿ ಬಂದ ಪಾರಿವಾಳ

ಮಾಲೀಕನನ್ನು ಹುಡುಕಿಕೊಂಡು ದೆಹಲಿ ಯಿಂದ ಮಂಡ್ಯಕ್ಕೆ ಬರುವ ಮೂಲಕ ಒಂದು ವರ್ಷ ವಯಸ್ಸಿನ ಅಭಿಮನ್ಯು ಹೆಸರಿನ ಪಾರಿವಾಳ ವಿಶೇಷ ದಾಖಲೆ ನಿರ್ಮಿಸಿದೆ. ಕೇವಲ ಒಂದು ವರ್ಷದ ಸಾಕು ಪಾರಿವಾಳವೊಂದು ಇಷ್ಟು ದೂರ ಕ್ರಮಿಸಿ ವಾಪಸಾಗುವ ಮೂಲಕ ದಾಖಲೆ ಪುಸ್ತಕ ಸೇರಿದೆ.

Prajwal Revanna‌ case: ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪು

ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಪ್ರಕರಣದ ತೀರ್ಪು

Physical Abuse: ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

DK Shivakumar: ನನಗೆ ಕನಕಪುರದಷ್ಟೇ ಮಂಡ್ಯದ ಏಳೂ ಕ್ಷೇತ್ರಗಳು ಮುಖ್ಯ: ಡಿ.ಕೆ.ಶಿವಕುಮಾರ್

ನನಗೆ ಕನಕಪುರದಷ್ಟೇ ಮಂಡ್ಯದ ಏಳೂ ಕ್ಷೇತ್ರಗಳು ಮುಖ್ಯ: ಡಿ.ಕೆ.ಶಿವಕುಮಾರ್

DK Shivakumar: ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಅದೇ ರೀತಿ ಮಂಡ್ಯ ಜಿಲ್ಲೆಯ ಪ್ರತಿಯೊಂದು ಕ್ಷೇತ್ರವೂ ಮುಖ್ಯ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

CM Siddaramaiah: ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ: ಸಿಎಂ ಸವಾಲು

ರಾಜ್ಯದ ಪಾಲಿನ ಗೊಬ್ಬರವನ್ನೂ ಕೇಂದ್ರ ಕೊಡುತ್ತಿಲ್ಲ: ಸಿಎಂ

CM Siddaramaiah: ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Self Harming: ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Self Harming: ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಥಮ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದ ಕೊಪ್ಪಳ ಮೂಲದ ನೇಣಿಗೆ ಶರಣಾಗಿದ್ದು, ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kabini Reservoir: ಸಂಪೂರ್ಣ ತುಂಬಿದ ಕಬಿನಿ; ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತಿವೆ. ಇದೀಗ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬಾಗಿನ ಅರ್ಪಿಸಿದ್ದಾರೆ.

Road Accident: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿ; ಇಬ್ಬರು ಸಿಬ್ಬಂದಿಗೆ ಗಾಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿ

DK Shivakumar: ಮೈಸೂರಿನಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವ ವೇಳೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಅಪಘಾತ ನಡೆದಿದೆ. ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

POCSO case: ಮಂಗಳೂರು ಮತ್ತು ಮಂಡ್ಯದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು ಮತ್ತು ಮಂಡ್ಯದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

POCSO case: ಮಂಗಳೂರು ಹಾಗೂ ಮಂಡ್ಯದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ, ಬಾಲಕಿಯರನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಮಂಗಳೂರಿನಲ್ಲಿ 68 ವರ್ಷದ ಉದ್ಯಮಿಯೊಬ್ಬ ಈ ಕೃತ್ಯ ಎಸಗಿದ್ದು, ಇಬ್ಬರೂ ಆರೋಪಿಗಳ ಮೇಲೆ ಪೋಕ್ಸೋ ಕೇಸ್‌ ದಾಖಲಿಸಿ ಬಂಧಿಸಲಾಗಿದೆ.

Loading...