ಜನಹಿತವನ್ನೇ ಮರೆತ ಪಕ್ಷ ಕಾಂಗ್ರೆಸ್- ವಿಜಯೇಂದ್ರ
BY Vijayendra: ಅಹಿಂದ ಹೆಸರು ಹೇಳಿಕೊಂಡು ಮತ ಪಡೆದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎಲ್ಲ ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ಇವರು ಅಲ್ಪಸಂಖ್ಯಾತರು, ಮುಸಲ್ಮಾನರ ಜಪ ಮಾಡುತ್ತಿದ್ದು, ರಾಜ್ಯದ ಎಲ್ಲ ಹಿಂದುಳಿದ ಸಮಾಜಗಳನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.