ಗೌತಮ್ ಅಖಾಡಕ್ಕೆ ಜೈದೇವ್ ವೈಲ್ಡ್ ಕಾರ್ಡ್ ಎಂಟ್ರಿ!
Amruthadhaare Serial: ಇತ್ತೀಚೆಗೆ ನಡೆದ ಘಟನೆಯಿಂದ ಅಖಿಲಾಂಡೇಶ್ವರಿ ಸಹಾಯ ಗೌತಮ್ ಸಿಕ್ಕಿದೆ. ಈಗ ಅಖಿಲಾಂಡೇಶ್ವರಿಗೆ ಕಳೆದು ಹೋದ ಮಗುವಿನ ಬಗ್ಗೆ ಸುಳಿವೂ ಸಿಕ್ಕಿದೆ. ಹೀಗಾಗಿ ಗೌತಮ್ಗೆ ಕಾಲ್ ಮಾಡಿದ್ದಾರೆ. ಗೌತಮ್ ಮೀಟಿಂಗ್ ಅಲ್ಲಿ ಇದ್ದ ಕಾರಣ ಕಾಲ್ ರಿಸೀವ್ ಮಾಡಿಲ್ಲ, ಹೀಗಾಗಿ ಶಕುನಿ ಮಾಮ ಕಾಲ್ ಸ್ವೀಕರಿಸಿ, ಅಖಿಲಾಂಡೇಶ್ವರಿ ಕೊಟ್ಟ ಅಡ್ರೆಸ್ ಅನ್ನು ಬರೆದುಕೊಂಡಿದ್ದಾನೆ. ಆದರೆ ಈ ವಿಚಾರ ಜೈದೇವ್ಗೆ ಗೊತ್ತಾಗಿದೆ.