ಸುಖಾಸುಮ್ಮನೆ ಟ್ರೋಲ್ ಮಾಡುವವರಿಗೆ ಮಾತಿನೇಟು ನೀಡಿದ ʻತಲೈವಾʼ ರಜನಿಕಾಂತ್!
ತಮಿಳುನಾಡು ಚುನಾವಣೆ ಹಾಗೂ ಮುಖ್ಯಮಂತ್ರಿ ವಿಜಯ್ ಜನ್ಮದಿನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅನಗತ್ಯ ಟ್ರೋಲ್ಗಳ ವಿರುದ್ಧ ಸೂಪರ್ಸ್ಟಾರ್ ರಜನಿಕಾಂತ್ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ತಮ್ಮ ಹೊಸ ಚಿತ್ರ ‘ಧರ್ಮನ್’ ಲಾಂಚ್ ವೇಳೆ ಮಾತನಾಡಿದ ಅವರು, ಎಲ್ಲರಿಂದಲೂ ಪ್ರಶಂಸೆ ಬಯಸುವುದು ಮೂರ್ಖತನ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.