ಶಕುಂತಲಾಗೆ ಭಾಗ್ಯಮ್ಮ ಭರ್ಜರಿ ಆವಾಜ್!
Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ವೀಕ್ಷಕರು ಊಹಿಸಿರದ ಟ್ವಿಸ್ಟ್ ಪಡೆದುಕೊಂಡಿದೆ. ಒಂದು ಕಡೆ ಭೂಮಿಕಾ ವಾಪಸ್ ಆದ್ರೆ, ಇನ್ನೊಂದೆಡೆ, ಶಕುಂತಲಾಳಿಗೆ ಶಾಕ್ ನೀಡುವಂತೆ ಭಾಗ್ಯಮ್ಮ ಮಾತನಾಡಿ, ಆಕೆಯ ಆಟ ಮುಗಿಯಿತು ಎಂದು ಸವಾಲು ಹಾಕಿದ್ದಾಳೆ. ಇದೀಗ ಧಾರಾವಾಹಿ ಫ್ಯಾನ್ಸ್ ಸಖತ್ ಖುಷ್ ಆಗಿದ್ದಾರೆ. ಆದಷ್ಟು ಬೇಗ ಭೂಮಿ ಗೌತಮ್ ಒಂದಾಗಲಿ ಅಂತ ಹಾರೈಸುತ್ತಿದ್ದಾರೆ.