ಪ್ರತಿಭೆಗೆ ತಕ್ಕ ಮನ್ನಣೆ ಸಿಗಲಿಲ್ಲ! ಈ ಬಗ್ಗೆ ನಟ ದಿಲೀಪ್ಗೆ ಬೇಸರವಿತ್ತೇ?
ನಟ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಕನ್ನಡ ಚಿತ್ರರಂಗದಲ್ಲಿ ಅವರ ಪ್ರತಿಭೆಗೆ ಸಿಗಬೇಕಾದ ಮನ್ನಣೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ತಮಗೆ ಹೆಚ್ಚಿನ ಸಿನಿಮಾ ಅವಕಾಶಗಳು ಸಿಗುತ್ತಿಲ್ಲ ಎಂಬ ಕಹಿ ಸತ್ಯವನ್ನು ಬಹಳ ಹಿಂದೆಯೇ ಜೀರ್ಣಿಸಿಕೊಂಡಿದ್ದ ದಿಲೀಪ್, ಸದಾ ಉತ್ತಮ ಕಥೆಗಳಿಗಾಗಿ ಹಂಬಲಿಸುತ್ತಿದ್ದರು.