ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮನರಂಜನೆ

Rashmika Vijay Deverakonda : ಉದಯಪುರಕ್ಕೆ ತೆರಳಿದ್ರಾ ರಶ್ಮಿಕಾ-ವಿಜಯ್‌ ಜೋಡಿ?

ಉದಯಪುರಕ್ಕೆ ತೆರಳಿದ್ರಾ ರಶ್ಮಿಕಾ-ವಿಜಯ್‌ ಜೋಡಿ?

Rashmika Vijay: ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರ ಮದುವೆಯು ಇದೆ ಫೆ.26ರಂದು ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯುತ್ತಿದೆ. ಈ ಮದುವೆಯು ತುಂಬ ಖಾಸಗಿಯಾಗಿ ನಡೆಯಲಿದ್ದು, ಯಾವುದೇ ಸೆಲೆಬ್ರಿಟಿಗಳಿಗೆ ಈ ಮದುವೆಯಲ್ಲಿ ಆಹ್ವಾನ ನೀಡಿಲ್ಲ.ಇದೀಗ ಹೈದರಾಬಾದ್ (Hydarabad) ವಿಮಾನ ನಿಲ್ದಾಣದಲ್ಲಿ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಈ ಕುತೂಹಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

Toxic: ʻಟಾಕ್ಸಿಕ್‌ʼನಿಂದ ಹೊರ ಬಿತ್ತು ಮತ್ತೊಂದು ಪೋಸ್ಟರ್‌! ಪಾತ್ರದ ಸುಳಿವು ಬಿಟ್ಟುಕೊಟ್ರಾ ಯಶ್‌?

ʻಟಾಕ್ಸಿಕ್‌ʼನಿಂದ ಹೊರ ಬಿತ್ತು ಮತ್ತೊಂದು ರಗಡ್‌ ಪೋಸ್ಟರ್‌!

Yash: ಯಶ್ಅ ಭಿನಯದ ಟಾಕ್ಸಿಕ್ ಚಿತ್ರದ ನಿರ್ಮಾಪಕರು ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆ ಮಾಡಿದ್ದಾಗಿದೆ. ಸುಮಾರು ಎರಡು ನಿಮಿಷಗಳ ಟೀಸರ್‌ನಲ್ಲಿ, ರಾಯ ಪಾತ್ರದಲ್ಲಿ ಯಶ್ ಅಬ್ಬರಿಸಿದ್ದಾರ. ಯಶ್ ಅವರ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವಾಗಿದೆ. ಚಿತ್ರದ ನಿರ್ಮಾಪಕರು ಮತ್ತೆ ಹೊಸ ಪೋಸ್ಟರ್ (New Poster) ಅನ್ನು ಬಿಡುಗಡೆ ಮಾಡಿದ್ದಾರೆ, ಇದರಲ್ಲಿ ಯಶ್ ಸಂಪೂರ್ಣವಾಗಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್‌ನಲ್ಲಿ, ಅವರ ಕ್ಲೀನ್-ಶೇವ್ ಮಾಡಿದ ಲುಕ್ ಹೊರಬಂದಿದ್ದು, ಅಭಿಮಾನಿಗಳನ್ನು ಅಚ್ಚರಿಗೊಳಿಸಿದೆ.

KHxRK reunion: ರಜನಿಕಾಂತ್ - ಕಮಲ್ ಚಿತ್ರದ ಪ್ರೋಮೊ ಔಟ್‌! ಇವರದ್ದೇ ಡೈರೆಕ್ಷನ್‌

ರಜನಿಕಾಂತ್ - ಕಮಲ್ ಚಿತ್ರದ ಪ್ರೋಮೊ ಔಟ್‌! ಇವರದ್ದೇ ಡೈರೆಕ್ಷನ್‌

Rajini: ರಜನಿಕಾಂತ್ ಮತ್ತು ಕಮಲ್ ಹಾಸನ್ ಅಭಿನಯದ ಮುಂಬರುವ ಚಿತ್ರ 'KHxRK' ನ ಬಹು ನಿರೀಕ್ಷಿತ ಪ್ರೋಮೋ ಬಿಡುಗಡೆಯಾಯಿತು. ನೆಲ್ಸನ್ ನಿರ್ದೇಶನದ ಚಿತ್ರದಲ್ಲಿ ದಿಗ್ಗಜ ನಟರಿಬ್ಬರೂ ತೆರೆ ಹಂಚಿಕೊಳ್ಳುತ್ತಿದ್ದಾರೆ. ರೆಡ್‌ ಜೈಂಟ್ ಮೂವೀಸ್ ಸಂಸ್ಥೆ ಬಹುಕೋಟಿ ವೆಚ್ಚದಲ್ಲಿ ಈ ಮಲ್ಟಿಸ್ಟಾರರ್ ಸಿನಿಮಾ ನಿರ್ಮಾಣ ಮಾಡಲಿದೆ. ಅನಿರುದ್ಧ್ ರವಿಚಂದರ್ ಚಿತ್ರಕ್ಕೆ ಸಂಗೀತ ಸಂಯೋಜನೆ ಇದೆ. X ಪ್ಲಾಟ್‌ಫಾರ್ಮ್‌ನಲ್ಲಿ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

Amruthadhaare Serial: ಜಯದೇವ್‌ ಕುತಂತ್ರ ಗೌತಮ್‌ಗೆ ಗೊತ್ತಾಗದೇ ಹೋಯ್ತಾ? ಜೆಡಿ ಅನಾಚಾರ ಒಂದೆರಡಲ್ಲ

Amruthadhaare Serial: ಜಯದೇವ್‌ ಕುತಂತ್ರ ಗೌತಮ್‌ಗೆ ಗೊತ್ತಾಗದೇ ಹೋಯ್ತಾ?

Amruthadhaare Kannada Serial: ಅಮೃತಧಾರೆಯಲ್ಲಿ ಸದ್ಯ ಜೈದೇವ್‌ (Jaidev) ಕುತಂತ್ರ ಮಿತಿ ಮೀರುತ್ತಿದೆ. ಒಂದು ಕಡೆ ಗೌತಮ್‌ ದಿವಾನ್‌ ಆಸ್ತಿಯನ್ನು ಕಬಳಸಿದರೂ ಇನ್ನಷ್ಟು ತೊಂದರೆ ಕೊಡಲು ನೋಡುತ್ತಿದ್ದಾನೆ. ಮಲ್ಲಿ ಜೀವನ ಹಾಳಾಗಬೇಕು ಅಂತ ಸುನಿಯನ್ನು ಛೂ ಬಿಟ್ಟರೂ ಇನ್ನೂ ಸುಮ್ಮನಾಗುತ್ತಿಲ್ಲ ಕೆಡಿ ಜೈದೇವ್‌. ಗೌತಮ್‌ ದಿವಾನ್‌ , ತನ್ನ ತಂದೆಯ ಸಮಾಧಿ ಬಳಿ ಬಂದು ಪೂಜೆ ಮಾಡುತ್ತಿದ್ದನು. ಆಗ ಜಯದೇವ್‌ ಇದನ್ನೆಲ್ಲ ತಡೆದು, ತನ್ನ ತಂದೆಗೆ ಬಾಯಿಗೆ ಬಂದ ಹಾಗೆ ಬೈದು, ಪಿಂಡ ಬಿಡೋದಿಲ್ಲ ಎಂದು ತಕರಾರು ಎತ್ತಿದ್ದಾನೆ.

Toxic teaser: ಕೇವಲ 24 ಗಂಟೆಗಳಲ್ಲಿ ‘ಟಾಕ್ಸಿಕ್’ ಟೀಸರ್ ಯಾವ ಭಾಷೆಯಲ್ಲಿ ಹೆಚ್ಚು ವೀಕ್ಷಣೆ ಗೊತ್ತಾ?

‘ಟಾಕ್ಸಿಕ್’ ಟೀಸರ್ ಯಾವ ಭಾಷೆಯಲ್ಲಿ ಹೆಚ್ಚು ವೀಕ್ಷಣೆ ಗೊತ್ತಾ?

Yash: ಕನ್ನಡದ ಸ್ಟಾರ್ ನಟ ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಟೀಸರ್ ನಿನ್ನೆ (ಫೆ.20) ಬಿಡುಗಡೆಯಾಗಿದೆ. ಆಕ್ಷನ್, ರಕ್ತಪಾತ ಮತ್ತು ಯಶ್‌ ಅವರ ವಿಭಿನ್ನ ಲುಕ್‌ನಿಂದ ಸಿನಿಪ್ರಿಯರ ಗಮನ ಸೆಳೆದಿದೆ. 'ಟಾಕ್ಸಿಕ್' ಒಂದು ಪ್ಯಾನ್-ಇಂಡಿಯನ್ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಪರಿಣಾಮವಾಗಿ, ಇದರ ಟೀಸರ್ ಐದು ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ. ಟೀಸರ್ ಬಗ್ಗೆ ಹಾಡಿ ಹೊಗಳಿ ಫ್ಯಾನ್ಸ್‌ ಕಾಮೆಂಟ್ ಮಾಡಿದ್ದಾರೆ.

Karna Kannada Serial: ಕರ್ಣನ ಹೆಸರಿಗೆ ಅಂಟಿದ ಕಳಂಕವನ್ನು ದೂರ ಮಾಡಲು ಒಂದಾಯ್ತು ಸ್ತ್ರೀ ಶಕ್ತಿ!

ಕರ್ಣನ ಹೆಸರಿಗೆ ಅಂಟಿದ ಕಳಂಕವನ್ನು ದೂರ ಮಾಡಲು ಒಂದಾಯ್ತು ಸ್ತ್ರೀ ಶಕ್ತಿ!

Karna Kannada Serial: ಕರ್ಣ ಎಷ್ಟೇ ಹೇಳಿದರೂ ಕೂಡ, ಯಾರೂ ಅವನ ಮಾತು ಕೇಳುತ್ತಿಲ್ಲ. ರಮೇಶ್‌ ಮಾಡಿದ ಕುತಂತ್ರದಿಂದ ಮೂವರು ರೋಗಿಗಳು ನಿಧನರಾಗಿದ್ದರು. ಇನ್ನು ಕರ್ಣ ಈ ರೀತಿ ಮಾಡಿರೋದಿಕ್ಕೆ ಸಾಧ್ಯವೇ ಇಲ್ಲ ಎಂದು ನಿತ್ಯಾ, ನಿಧಿ ಎಷ್ಟೇ ಗೋಗರೆದರೂ ಪ್ರಯೋಜನವಾಗುತ್ತಿಲ್ಲ. ಇದೀಗ ಕರ್ಣನ ಹೆಸರಿಗೆ ಅಂಟಿದ ಕಳಂಕವನ್ನು ದೂರ ಮಾಡಲು ಸ್ತ್ರೀ ಶಕ್ತಿ ಒಂದಾಗಿದೆ. ಈಗ ಹೊಸ ಪ್ರೋಮೋ ರಿಲೀಸ್‌ ಆಗಿದ್ದು, ಭಾರೀ ಕುತೂಹಲ ಮೂಡಿಸಿದೆ.

Vijay Deverakonda: ವಿದೇಶದಿಂದ ಭದ್ರತಾ ಸಿಬ್ಬಂದಿಯನ್ನು ಕರೆಸಿಕೊಂಡ ರಶ್ಮಿಕಾ-ವಿಜಯ್; ಕಾರಣ ಇದು

ವಿದೇಶದಿಂದ ಭದ್ರತಾ ಸಿಬ್ಬಂದಿಯನ್ನು ಕರೆಸಿಕೊಂಡ ರಶ್ಮಿಕಾ-ವಿಜಯ್; ಕಾರಣ ಇದು

Vijay: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿ 26, 2026 ರಂದು ಅದ್ದೂರಿ ವಿವಾಹಕ್ಕೆ ಸಜ್ಜಾಗುತ್ತಿದ್ದಾರೆ. ಬಹಳ ದಿನಗಳಿಂದ ತಮ್ಮ ವಿವಾಹದ ವಿವರಗಳನ್ನು ಗೌಪ್ಯವಾಗಿಟ್ಟಿದ್ದ ಜೋಡಿ, ದಿನಾಂಕ, ಸಮಯ, ಸ್ಥಳ ಮತ್ತು ಸಂಬಂಧಿತ ಸಂಪರ್ಕ ಸಂಖ್ಯೆಗಳು ಸೇರಿದಂತೆ ಅವರ ವಿವಾಹ ಆಮಂತ್ರಣ ಪತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾಗಿದೆ. ಮದುವೆಯ ಬಗ್ಗೆ ದಿನಕ್ಕೊಂದು ವಿಷಯಗಳು ಲೀಕ್ ಆಗುತ್ತಲೇ ಇವೆ.

Toxic Movie Teaser:  `ಟಾಕ್ಸಿಕ್‌' ಟೀಸರ್‌ ನೋಡಿ ರುಕ್ಮಿಣಿ ವಸಂತ್ ಫ್ಯಾನ್ಸ್‌ ಫುಲ್‌ ಟೆನ್ಷನ್!

`ಟಾಕ್ಸಿಕ್‌' ಟೀಸರ್‌ ನೋಡಿ ರುಕ್ಮಿಣಿ ವಸಂತ್ ಫ್ಯಾನ್ಸ್‌ ಫುಲ್‌ ಟೆನ್ಷನ್!

Rukmini Vasanth: ‘ಟಾಕ್ಸಿಕ್’ ಟೀಸರ್ ಬಿಡುಗಡೆ ಆಗಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದೆ. ಟೀಸರ್​​ನಲ್ಲಿ ಯಶ್ ಯಂಗ್ ಲುಕ್​​ನಲ್ಲಿಯೂ ಕಾಣಿಸಿಕೊಂಡಿದ್ದು, ರಾಯನ (ಯಶ್) ಮಗ ಇರಬಹುದೇ ಎಂಬ ಪ್ರಶ್ನೆ ಮೂಡಿದೆ. ಟೀಸರ್ ರಿಲೀಸ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟೀಸರ್ ಬಗ್ಗೆನೇ ಚರ್ಚೆಯಾಗುತ್ತಿದೆ. ನೆಟ್ಟಿಗರು ಹಸಿಬಿಸಿ ದೃಶ್ಯಗಳಲ್ಲಿ ಇರೋ ನಾಯಕಿ ಯಾರು ಅಂತ ಹುಡುಕುವುದಕ್ಕೆ ಮುಂದಾಗಿದ್ದಾರೆ.

Actor Yash: ಇದೊಂದು ಕಾರಣಕ್ಕೆ ರಾವಣನ ಪಾತ್ರಕ್ಕೆ ಯಶ್‌ ಸೂಕ್ತ ಆಯ್ಕೆಯಂತೆ!

ಇದೊಂದು ಕಾರಣಕ್ಕೆ ರಾವಣನ ಪಾತ್ರಕ್ಕೆ ಯಶ್‌ ಸೂಕ್ತ ಆಯ್ಕೆಯಂತೆ!

Ravana Role Yash: ಈ ವರ್ಷ ಬಿಡುಗಡೆಯಾಗುತ್ತಿರುವ ನಟ ಯಶ್ ಅಭಿನಯದ ಎರಡು ಬಹು ನಿರೀಕ್ಷಿತ ಚಿತ್ರಗಳು - ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಮತ್ತು ರಾಮಾಯಣ . ಅಭಿಮಾನಿಗಳು ಯಶ್ ಅವರ ಟಾಕ್ಸಿಕ್ ಚಿತ್ರದ ಟೀಸರ್ ಅನ್ನು ನೋಡಿ ಸಖತ್‌ ಖುಷ್‌ ಆಗಿದ್ದಾರೆ. ಕನ್ನಡ, ಹಿಂದಿ, ಮಲಯಾಳಂ, ತೆಲುಗು ವರ್ಷನ್​​ಗಳಲ್ಲಿ ಟೀಸರ್ ಬಿಡುಗಡೆ ಆಗಿದೆ. ‘ಟಾಕ್ಸಿಕ್’ ಟೀಸರ್​​ನ ಕೊನೆಯಲ್ಲಿ ಯಶ್ ಅವರು ಯಂಗ್ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ಇನ್ನೊಂದು ಶೇಡ್‌ನಲ್ಲಿ ಉಗ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಯಶ್‌.

Cocktail 2: ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ? ಇರಲಿದ್ದಾರೆ ಈ ಖ್ಯಾತ ನಟಿ

ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ? ಇರಲಿದ್ದಾರೆ ಈ ಖ್ಯಾತ ನಟಿ

Kriti Sanon: 2012ರ ಬಹುನಿರೀಕ್ಷಿತ ಚಿತ್ರ ಕಾಕ್‌ಟೇಲ್‌ನ ಮುಂದುವರಿದ ಭಾಗ ಕಾಕ್ಟೇಲ್ 2 ಚಿತ್ರೀಕರಣ ಅಧಿಕೃತವಾಗಿ ಪೂರ್ಣಗೊಂಡಿದೆ. ರಶ್ಮಿಕಾ ಮಂದಣ್ಣ , ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹೋಮಿ ಅದಜಾನಿಯಾ ನಿರ್ದೇಶನದ ಈ ಚಿತ್ರ ಮತ್ತೊಮ್ಮೆ ಸುದ್ದಿಯಾಗಿದೆ. ರಶ್ಮಿಕಾ ಮತ್ತು ಕೃತಿ ಈ ಚಿತ್ರದಲ್ಲಿ ಬೋಲ್ಡ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Actor Darshan: ಯಾವ ಶತ್ರುವಿಗೂ ಬೇಡ; ದರ್ಶನ್‌ ಬರ್ತ್‌ಡೇ ದಿನ ಅಪ್ಪ ಮಗನ ಭಾವುಕ ಕ್ಷಣಗಳನ್ನು ವಿವರಿಸಿದ ಧನ್ವೀರ್!

ದರ್ಶನ್‌ ಬರ್ತ್‌ಡೇ ದಿನ ಅಪ್ಪ ಮಗನ ಭಾವುಕ ಕ್ಷಣಗಳನ್ನು ವಿವರಿಸಿದ ಧನ್ವೀರ್!

Dhanveerah: ದರ್ಶನ್ ಅಭಿಮಾನಿಗಳು ವಿಶೇಷವಾಗಿಯೇ ಜನ್ಮ ದಿನ ಆಚರಣೆ ಮಾಡಿದ್ದರು. ತಮ್ಮ ಏರಿಯಾಗಳಲ್ಲಿ ಅನ್ನ ಸಂತರ್ಪಣೆ ಮಾಡಿದ್ದರು. ಆಶ್ರಮಗಳಿಗೆ ಹೋಗಿ ಹಣ್ಣುಹಂಪಲು ವಿತರಣೆ ಮಾಡಿದ್ದರು. ಧನ್ವೀರ್ ನಟನೆಯ 'ಹಯಗ್ರೀವ' ಸಿನಿಮಾ ಬಿಡುಗಡೆಯಾಗುತ್ತಿದೆ. ಪ್ರಮೋಷನ್‌ ಕೂಡ ಭರದಿಂದ ಸಾಗುತ್ತಿದೆ. ಸಂದರ್ಶನವೊಂದರಲ್ಲಿ ಬರ್ತ್‌ಡೇ ದಿನ ತಂದೆಯನ್ನು ಭೇಟಿ ಮಾಡಿದ ವಿನೀಶ್ ಬಗ್ಗೆ ಧನ್ವೀರ್‌ ಮಾತನಾಡಿ ಬೇಸರ ಹೊರ ಹಾಕಿದ್ದಾರೆ.

ʻಕರುನಾಡ ಚಕ್ರವರ್ತಿʼ ಶಿವರಾಜ್‌ಕುಮಾರ್‌ ವೃತ್ತಿ ಬದುಕಿಗೆ 40 ವರ್ಷ; ಸಿಎಂ ಸಿದ್ದರಾಮಯ್ಯ - ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ ಏನ್‌ ಹೇಳಿದ್ರು ನೋಡಿ!

ಶಿವಣ್ಣ ವೃತ್ತಿ ಬದುಕಿಗೆ 40 ವರ್ಷ; ಶುಭಕೋರಿದ ಸಿಎಂ ಸಿದ್ದರಾಮಯ್ಯ

ShivaRajkumar: ನಟ ಶಿವರಾಜ್‌ಕುಮಾರ್‌ ಅವರು ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ್ದು, ಆ ಸಂಭ್ರಮವನ್ನು ಸ್ಯಾಂಡಲ್‌ವುಡ್‌ ಆಚರಿಸುತ್ತಿದೆ. 1986ರಲ್ಲಿ 'ಆನಂದ್' ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಹ್ಯಾಟ್ರಿಕ್ ಹೀರೋ, ಯಶಸ್ವಿ ನಾಲ್ಕು ದಶಕಗಳನ್ನು ಪೂರೈಸಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲಿಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಹಾಗೂ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಪ್ರೀತಿಯ ಶುಭಾಶಯ ಕೋರಿದ್ದಾರೆ.

Bhagya Lakshmi Kannada Serial: ಸುನಂದಾ ಮಾತು ನಿರಾಕರಿಸಿ, ಭಾಗ್ಯಾ ಮೇಲಿನ ಪ್ರೀತಿ ರಿವೀಲ್‌ ಮಾಡಿದ ಆದಿ

Bhagya Lakshmi Serial: ಭಾಗ್ಯಾ ಮೇಲಿನ ಪ್ರೀತಿ ರಿವೀಲ್‌ ಮಾಡಿದ ಆದಿ!

Bhagya aadi: ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಆದಿ ಈಗ ತನ್ನ ಪ್ರೇಮ ಕಥೆಯನ್ನು ಸುನಂದಾ ಮುಂದೆ ರಿವೀಲ್‌ ಮಾಡಿದ್ದಾನೆ. ಭಾಗ್ಯಾಳ ಜೀವನದಲ್ಲಿ ಬಂದ ಕಷ್ಟಗಳಿಗೆ ಆದಿ ಈಗ ಬೆನ್ನೆಲುಬಾಗಿ ನಿಂತಿದ್ದಾನೆ. ಅಮ್ಮನ ಎದುರು ಧೈರ್ಯವಾಗಿ ನಿಂತು ತನ್ನ ಪ್ರೀತಿಯನ್ನು ಸಾರಿದ್ದಾನೆ. ಕುಸುಮಾ , ಆದಿ ಎಲ್ಲರೂ ಸೇರಿಕೊಂಡು ಆದಿ ಹಾಗೂ ಭಾಗ್ಯಳ ಮದುವೆ ಮಾಡಬೇಕು ಎಂದು ಪಣ ತೊಟ್ಟಿದ್ದಾರೆ. ಆದರೆ ಸುನಂದಾ ಮಾತ್ರ ಇದನ್ನು ಒಪ್ಪುತ್ತಿಲ್ಲ.

ಕೃತ್ತಿಕಾ ರವೀಂದ್ರ ನಟನೆಯ ʻರಾಜನಿವಾಸʼ ಚಿತ್ರವನ್ನು ʻಕಾಂತಾರʼದ ಜೊತೆ ಹೋಲಿಕೆ; ಟ್ರೇಲರ್‌ ನೋಡಿ ಕಾಮೆಂಟ್‌ ಮಾಡಿದವರಿಗೆ ನಿರ್ದೇಶಕರ ಉತ್ತರ!

Kruttika Ravindra: ರಾಜನಿವಾಸ ಟ್ರೇಲರ್ ಬಗ್ಗೆ ನಿರ್ದೇಶಕರು ಹೇಳಿದ್ದೇನು?

Rajanivasa Kannada Movie: ಕೃತ್ತಿಕಾ ರವೀಂದ್ರ ಮತ್ತು ರಾಘವ್ ನಟನೆಯ ರಾಜನಿವಾಸ ಟ್ರೇಲರ್ ಬಿಡುಗಡೆಯಾಗಿದ್ದು, ತುಳುನಾಡಿನ ಹಿನ್ನೆಲೆಯ ಕಾರಣ ಪ್ರೇಕ್ಷಕರು ಇದನ್ನು 'ಕಾಂತಾರ' ಚಿತ್ರಕ್ಕೆ ಹೋಲಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಮಿಥುನ್ ಸುವರ್ಣ ಸ್ಪಷ್ಟನೆ ನೀಡಿದ್ದಾರೆ.

Maarnami Review: ಕರಾವಳಿ ಸೊಗಡಿನ ಮಾರ್ನಮಿಯಲ್ಲಿ ಪ್ರೀತಿಯ ದೀಪಾವಳಿ ಮತ್ತು ದ್ವೇಷದ ರಕ್ತದೊಕುಳಿ!

ರಿತ್ವಿಕ್ - ಚೈತ್ರಾ ಆಚಾರ್ ನಟನೆಯ 'ಮಾರ್ನಮಿ' ‌ ಹೇಗಿದೆ? ರೇಟಿಂಗ್‌ ಎಷ್ಟು?

Maarnami Movie Review: ಕರಾವಳಿಯ ಮಾರ್ನಮಿ ಹಬ್ಬ ಹಾಗೂ ಹುಲಿವೇಷದ ಹಿನ್ನೆಲೆಯಲ್ಲಿ ಮೂಡಿಬಂದಿರುವ ಮಾರ್ನಮಿ ಚಿತ್ರದಲ್ಲಿ ರಿತ್ವಿಕ್ ಮಠದ್ ಮತ್ತು ಚೈತ್ರಾ ಆಚಾರ್ ಅವರ ನಟನೆ ಹೈಲೈಟ್‌ ಆಗಿದೆ. ಚರಣ್ ರಾಜ್ ಸಂಗೀತವು ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

Sarala Subbarao Review: ಸರಳ ಸುಂದರ ಸುಬ್ಬರಾವ್ ಪರಿವಾರ; ದಾಂಪತ್ಯ ಜೀವನ ಕುರಿತ ನವಿರಾದ ಕಥಾಹಂದರ

ಅಜಯ್‌ ರಾವ್‌ ನಟನೆಯ ʻಸರಳ ಸುಬ್ಬರಾವ್ʼ‌ ಚಿತ್ರ ಹೇಗಿದೆ? ಈ ಬಾರಿ ಗೆಲ್ತಾರಾ?

Sarala Subbarao Review: ತ್ರಿವೇಣಿ ಅವರ 'ವಸಂತ ಗಾನ' ಕಾದಂಬರಿ ಆಧಾರಿತ 'ಸರಳ ಸುಬ್ಬರಾವ್' ಚಿತ್ರವು 70ರ ದಶಕದ ಸುಂದರ ದಾಂಪತ್ಯದ ಕಥೆಯಾಗಿದೆ. ಮಂಜು ಸ್ವರಾಜ್ ನಿರ್ದೇಶನದ ಈ ಚಿತ್ರದಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ಅಜಯ್ ರಾವ್ ಹಾಗೂ ಸರಳ ಪಾತ್ರದಲ್ಲಿ ಮಿಶಾ ನಾರಂಗ್ ಮಿಂಚಿದ್ದಾರೆ. ಈ ಚಿತ್ರದ ವಿಮರ್ಶೆ ಇಲ್ಲಿದೆ.

Toxic movie teaser OUT:  ಟಾಕ್ಸಿಕ್‌ ಟೀಸರ್ ಔಟ್‌! ಯಶ್ ಕ್ಲೀನ್ ಶೇವ್ ಲುಕ್‌, ಸ್ಟೈಲ್‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್

ಟಾಕ್ಸಿಕ್‌ ಟೀಸರ್ ಔಟ್‌! ಯಶ್ ಲುಕ್‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್

Yash Toxic: `ರಾಕಿಂಗ್ ಸ್ಟಾರ್' ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್' ಟೀಸರ್ ಈಗ ಬಿಡುಗಡೆಯಾಗಿದೆ. ಟಾಕ್ಸಿಕ್ ಒಂದು ಕ್ರೂರ ಆಕ್ಷನ್-ಥ್ರಿಲ್ಲರ್ ಕಥೆ ಅನ್ನೋದರಲ್ಲಿ ಡೌಟೇ ಇಲ್ಲ. ಟಾಕ್ಸಿಕ್‌ ಟೀಸರ್‌ ರಕ್ತಸಿಕ್ತವಾಗಿದೆ. ಯಶ್‌ ಅವರ ಇನ್ನೊಂದು ಲುಕ್‌ ಅನಾವರಣಗೊಂಡಿದೆ. ಯಶ್‌ ಅವರ ಎರಡು ಶೇಡ್‌ನಲ್ಲಿ ಕಂಡ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ರಕ್ತ, ಭಯ ಮತ್ತು ದ್ರೋಹದ ಮೂಲಕ ತನ್ನ ಸಾಮ್ರಾಜ್ಯವನ್ನು ರೂಪಿಸಿಕೊಳ್ಳುವ ನಾಯಕನ ಕಥೆ ಅಂತ ಕಮೆಂಟ್‌ ಮಾಡ್ತಿದ್ದಾರೆ ಫ್ಯಾನ್ಸ್‌.

Amruthadhaare Serial: ಗೌತಮ್‌ ದಿವಾನ್‌- ಸುನಿ ಮುಖಾಮುಖಿ; ಸಖತ್‌ ಗಾಬರಿ ಆದ ಜೇಡಿಯ ಪೈಲ್ವಾನ್!

ಗೌತಮ್‌ ದಿವಾನ್‌- ಸುನಿ ಮುಖಾಮುಖಿ; ಗಾಬರಿ ಆದ ಜೇಡಿಯ ಪೈಲ್ವಾನ್!

Amruthadhaare Kannada Serial: ಅಮೃತಧಾರೆಯಲ್ಲಿ ಗೌತಮ್‌ ಹಾಗೂ ಭೂಮಿಕಾ ಒಂದಾಗಿದ್ದು, ಮಲ್ಲಿ ಮದುವೆ ವಿಚಾರಕ್ಕೆ ತಲೆಕೆಡಿಸಿಕೊಂಡಿದ್ದಾರೆ. ಮಲ್ಲಿಗೆ ಸುನಿ ಎಂಬ ಹುಡುಗ ಪ್ರಪೋಸ್‌ ಮಾಡಿರೋದು ಭೂಮಿ ಹಾಗೂ ಗೌತಮ್‌ ಮುಂದೆ ರಿವೀಲ್‌ ಆಗಿದೆ. ಹೀಗಾಗಿ ಒಮ್ಮೆ ಸುನಿಯನ್ನು ಭೇಟಿ ಆಗಬೇಕು ಅಂತ ಭೂಮಿ ಹೇಳಿದ್ದು, ಈಗಾಗಲೇ ಸುನಿ ಭೇಟಿ ಆಗಿದ್ದಾನೆ. ಆದರೆ ಭೂಮಿಕಾಗೆ ಸುನಿ ಬಗ್ಗೆ ಅಷ್ಟೇನೂ ಒಳ್ಳೆಯ ಅಭಿಪ್ರಾಯ ಬಂದಿರಲಿಲ್ಲ. ಈಗ ಗೌತಮ್‌ ಸರದಿ. ಸುನಿಗೆ ಗೌತಮ್‌ ದಿವಾನ್‌ ನೋಡಿದೊಡನೇ ಒಂದು ಕ್ಷಣ ಶಾಕ್‌ ಆಗಿದ್ದಾನೆ.

Karna Kannada Serial: ಮಾಡದ ತಪ್ಪಿಗೆ ಜೈಲು ಪಾಲಾಗ್ತಾನಾ ಕರ್ಣ? ನಿತ್ಯಾ ಶಾಕ್‌!

Karna Kannada Serial: ಮಾಡದ ತಪ್ಪಿಗೆ ಜೈಲು ಪಾಲಾಗ್ತಾನಾ ಕರ್ಣ?

Karna serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಕರ್ಣ’ ಧಾರಾವಾಹಿ ಸದ್ಯ ಕನ್ನಡ ಕಿರುತೆರೆಯಲ್ಲಿ ಲೀಡಿಂಗ್‌ನಲ್ಲಿದೆ. ಕಿರಣ್ ರಾಜ್, ಭವ್ಯಾ ಗೌಡ, ನಮ್ರತಾ ಗೌಡ ನಟನೆಯ ‘ಕರ್ಣ’ ಸೀರಿಯಲ್‌ ಈ ವಾರವೂ ನಂಬರ್‌ 1 ಸ್ಥಾನ ಪಡೆದಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಕರ್ಣ' ಧಾರಾವಾಹಿ ಈಗ ಅತ್ಯಂತ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ರಮೇಶ್​ನ ಕುತಂತ್ರದಿಂದ 'ಕರ್ಣ' ಧಾರಾವಾಹಿಯ ನಾಯಕ ಕರ್ಣ ಜೈಲು ಸೇರಿದ್ದಾನೆ.

Second Case Of Seetharam : ತಮಿಳಿನಲ್ಲಿಯೂ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ರಿಲೀಸ್: ಡ್ರೀಮ್ ವಾರಿಯರ್ಸ್‌ ಪಿಕ್ಚರ್ಸ್ ಸಾಥ್

ತಮಿಳಿನಲ್ಲಿಯೂ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ರಿಲೀಸ್

vijay raghavendra: ಡ್ರೀಮ್ ವಾರಿಯರ್ ಪಿಕ್ಚರ್ಸ್, ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು. ಧೀರನ್, ಅರುವಿ, ಎನ್‌ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯಡಿ ನಿರ್ಮಾಣಗೊಂಡಿವೆ. ಇದೀಗ ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆ ಜೊತೆ ನಿರ್ದೇಶಕ‌ ಕಂ ನಿರ್ಮಾಪಕ ಪವನ್ ಒಡೆಯರ್ ಕೈ ಜೋಡಿಸಿದ್ದಾರೆ.

Second Case Of Seetharam Review: ಸರಣಿ ಕೊಲೆಗಳ ಕೇಸ್‌ನಲ್ಲಿ ಆದಿಯಿಂದ ಅಂತ್ಯದವರೆಗೂ ರೋಚಕವಾಗಿ ಸಾಗುವ ಸೀತಾರಾಮ್‌ನ ತನಿಖೆ!

ʻಸೆಕೆಂಡ್‌ ಕೇಸ್‌ ಆಫ್‌ ಸೀತಾರಾಮ್‌ʼ ಸಿನಿಮಾ ಹೇಗಿದೆ? ರೇಟಿಂಗ್‌ ಎಷ್ಟು?

ʻಸೆಕೆಂಡ್‌ ಕೇಸ್‌ ಆಫ್‌ ಸೀತಾರಾಮ್‌ʼ ಚಿತ್ರವು ಈ ಹಿಂದೆ ಬಂದಿದ್ದ ʻಸೀತಾರಾಮ್ ಬಿನೋಯ್ʼ ಸರಣಿಯ ಎರಡನೇ ಭಾಗವಾಗಿದ್ದು, ಮೊದಲ ಭಾಗಕ್ಕಿಂತಲೂ ಹೆಚ್ಚು ರೋಚಕವಾಗಿದೆ. ಮಲೆನಾಡಿನ ಹಿನ್ನೆಲೆಯಲ್ಲಿ ನಡೆಯುವ ಸರಣಿ ಕೊಲೆಗಳ ತನಿಖೆಯನ್ನು ಇನ್ಸ್‌ಪೆಕ್ಟರ್ ಸೀತಾರಾಮ್ ಹೇಗೆ ಮಾಡುತ್ತಾರೆ ಎಂಬುದು ಸಿನಿಮಾದ ಸಾರಾಂಶ.

Kichcha Sudeep: ರಾಜಮೌಳಿಯ ‘ವಾರಣಾಸಿ’ ಸಿನಿಮಾದಲ್ಲಿ ಸುದೀಪ್? ಪಾತ್ರ ಏನು?

ರಾಜಮೌಳಿಯ ‘ವಾರಣಾಸಿ’ ಸಿನಿಮಾದಲ್ಲಿ ಸುದೀಪ್? ಪಾತ್ರ ಏನು?

Sudeep: ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಮುಂಬರುವ ಚಿತ್ರ 'ವಾರಣಾಸಿ'ಯ ತಾರಾಗಣ ಮತ್ತು ಚಿತ್ರೀಕರಣದ ಸುತ್ತ ಭಾರಿ ಚರ್ಚೆ ನಡೆಯುತ್ತಿರುವಂತೆಯೇ, ಹೊಸ ಮಾಹಿತಿಯೊಂದು ಹೊರಬೀಳುತ್ತಿದೆ. ನಟ ಕಿಚ್ಚ ಸುದೀಪ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿಗಳು ನಿಜವೇ ಎಂಬುದನ್ನು ತಯಾರಕರು ಇನ್ನೂ ದೃಢಪಡಿಸಿಲ್ಲ. 'ಬಾಹುಬಲಿ; ದಿ ಬಿಗಿನಿಂಗ್" ಚಿತ್ರದಲ್ಲಿ ಅಸ್ಲಾಂ ಖಾನ್ ಆಗಿ ಸುದೀಪ್ ಮಿಂಚಿದ್ದರು. ಇಡೀ 'ಬಾಹುಬಲಿ' ಸರಣಿ ಸಿನಿಮಾ ಶುರುವಾಗುವುದೇ ಕಟ್ಟಪ್ಪ ಹಾಗೂ ಅಸ್ಲಾಂ ಖಾನ್ ಭೇಟಿ ಸನ್ನಿವೇಶದಿಂದ.

Shiva Rajkumar:  ಶಿವರಾಜ್‌ ಕುಮಾರ್‌ಗೆ 40 ವರ್ಷಗಳ ಸಿನಿ ಪಯಣದ ಸಂಭ್ರಮ! ಗೀತಾ ಪಿಕ್ಚರ್ಸ್ ಸ್ಪೆಷಲ್‌ ಪೋಸ್ಟ್‌

ಶಿವರಾಜ್‌ ಕುಮಾರ್‌ಗೆ 40 ವರ್ಷಗಳ ಸಿನಿ ಪಯಣದ ಸಂಭ್ರಮ!

Shivaraj Kumar: ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರು ಚಿತ್ರರಂಗಕ್ಕೆ ಪ್ರವೇಶಿಸಿ 40 ವರ್ಷಗಳು ಭರ್ತಿಯಾಗಿವೆ. 1986ರಲ್ಲಿ 'ಆನಂದ್' ಸಿನಿಮಾ ಮೂಲ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲಿಂದ 'ರಥಸಪ್ತಮಿ', 'ಮನಮೆಚ್ಚಿದ ಹುಡುಗಿ' ಸೇರಿ ಮೂರು ಬ್ಯಾಕ್‌ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ಕೊಟ್ಟು ಹ್ಯಾಟ್ರಿಕ್ ಹೀರೋ ಆದರು. ಇಲ್ಲಿಂದ ಶಿವಣ್ಣ ತಿರುಗಿ ನೋಡಿದ್ದೇ ಇಲ್ಲ. 'ಜೋಗಯ್ಯ' ಸಿನಿಮಾ ಮೂಲಕ ಸೆಂಚುರಿ ಸ್ಟಾರ್ ಆದರು. ಇನ್ನು 150 ಸಿನಿಮಾಗಳ ಕಡೆಗೆ ಇವರ ಪಯಣ ಮುನ್ನುಗ್ಗುತ್ತಿದೆ.

Kannada Serial TRP: ಟಿಆರ್‌ಪಿ ಜಿದ್ದಾಜಿದ್ದಿನಲ್ಲಿ ಗೆದ್ದ ಸೀರಿಯಲ್ ಯಾವುದು?

ಟಿಆರ್‌ಪಿ ಜಿದ್ದಾಜಿದ್ದಿನಲ್ಲಿ ಗೆದ್ದ ಸೀರಿಯಲ್ ಯಾವುದು?

Kannada serial: ಕನ್ನಡ ಕಿರುತರೆಯಲ್ಲಿ ಧಾರಾವಾಹಿಗಳಿಗಿರುವ ಕ್ರೇಜ್‌ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ.'ಗಿಚ್ಚಿ ಗಿಲಿಗಿಲಿ ಜೂನಿಯರ್ಸ್' ಆರಂಭಗೊಂಡಿದೆ. ಹಾಗೇ, ಹೊಸ ಹೊಸ ಸೀರಿಯಲ್‌ಗಳು ಶುರುವಾಗಿವೆ. ಈ ವಾರ ಕೂಡ ಜೀ ಕನ್ನಡ ನಂ 1 ಸ್ಥಾನದಲ್ಲಿದೆ. ಆದರೆ, ಒಟ್ಟು ಟಿಆರ್‌ಪಿಯಲ್ಲಿ ಕುಸಿತ ಕಂಡಿದೆ ಸ್ಟಾರ್ ಸುವರ್ಣ, ಕಲರ್ಸ್ ಕನ್ನಡ ಎಲ್ಲವೂ ಮನರಂಜನಾ ವಾಹಿನಿಗಳು ಕುಸಿತ ಕಂಡಿವೆ. ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌.

Loading...