ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮನರಂಜನೆ

Ranveer Singh: 6 ದೇಶಗಳಲ್ಲಿ 'ಧುರಂಧರ್‌' ಬ್ಯಾನ್, ಆದರೂ ಗಲ್ಲಾಪೆಟ್ಟಿಗೆಯಲ್ಲಿ ಸಿಡಿಲಬ್ಬರದ ಕಲೆಕ್ಷನ್!‌ ಈವರೆಗೂ ಆಗಿರುವ ಗಳಿಕೆ ಎಷ್ಟು?

ಆರು ದೇಶಗಳಲ್ಲಿ 'ಧುರಂಧರ್‌' ಸಿನಿಮಾ ಬ್ಯಾನ್, ಆದರೂ ಭರ್ಜರಿ ಕಲೆಕ್ಷನ್!‌

Dhurandhar Box Office Collection: ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ರುದ್ರತಾಂಡವ ಆಡಿದೆ. ಆರಂಭಿಕ ನೆಗೆಟಿವ್ ಪ್ರತಿಕ್ರಿಯೆಗಳ ನಡುವೆಯೂ ಗಳಿಕೆ ಹೆಚ್ಚಿದೆ. ಕೇವಲ ಏಳು ದಿನಗಳಲ್ಲಿ ಚಿತ್ರವು ಭಾರತ ಮತ್ತು ವಿದೇಶದ ಗಳಿಕೆ ಸೇರಿ ₹300 ಕೋಟಿ ಕ್ಲಬ್ ಸೇರಿದೆ.

Darshan: ಬೆಂಗಳೂರಿನಲ್ಲಿ ʻದಿ ಡೆವಿಲ್ʼ‌ ಚಿತ್ರಕ್ಕೆ ದಾಖಲೆ ಸಂಖ್ಯೆಯ ಶೋಗಳು! ವಿಶ್ವದ್ಯಾಂತ ಫಸ್ಟ್‌ ಡೇ ಕಲೆಕ್ಷನ್‌ ಎಷ್ಟು? ರಾಜ್ಯಾದ್ಯಂತ ಹೇಗಿದೆ ರೆಸ್ಪಾನ್ಸ್?

The Devil Collection: ದರ್ಶನ್‌ ಚಿತ್ರಕ್ಕೆ ಹೇಗಿದೆ ನೋಡಿ ರೆಸ್ಪಾನ್ಸ್?

The Devil Box Office Collection: 'ಚಾಲೆಂಜಿಂಗ್‌ ಸ್ಟಾರ್‌' ದರ್ಶನ್‌ ಅಭಿನಯದ 'ದಿ ಡೆವಿಲ್‌' ಸಿನಿಮಾವು ಡಿಸೆಂಬರ್ 11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಎರಡು ವರ್ಷಗಳ ಬಳಿಕ ತೆರೆ ಕಂಡಿರುವ ದರ್ಶನ್‌ ಚಿತ್ರಕ್ಕೆ ಅಭಿಮಾನಿಗಳಿಂದ ಭಾರಿ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನವೇ ಕರ್ನಾಟಕದಲ್ಲಿ ಅಂದಾಜು 10 ಕೋಟಿ ರೂ. ಕಲೆಕ್ಷನ್ ಆಗಿದೆ.

Photos: ʻಕಾಂತಾರ: ಚಾಪ್ಟರ್‌ 1ʼ ಸಿನಿಮಾದ ಮೊದಲ ವರ್ಕ್‌ಶಾಪ್‌ನ ಫೋಟೋಗಳನ್ನ ಶೇರ್‌ ಮಾಡಿ ರಿಷಬ್‌ ಶೆಟ್ಟಿ ಹೇಳಿದ್ದೇನು?

Kantara 1 ಚಿತ್ರದ ಮೊದಲ ವರ್ಕ್‌ಶಾಪ್‌ನ ಫೋಟೋಗಳನ್ನ ಶೇರ್‌ ಮಾಡಿದ ರಿಷಬ್‌

ರಿಷಬ್‌ ಶೆಟ್ಟಿ ಅಭಿನಯದ ʻಕಾಂತಾರ ಚಾಪ್ಟರ್‌ 1ʼ ಸಿನಿಮಾವು ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಎಂಥ ದಾಖಲೆ ಬರೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಚಿತ್ರಕ್ಕಾಗಿ ರಿಷಬ್‌ ಶೆಟ್ಟಿ ಮತ್ತು ಅವರ ತಂಡ ಸುಮಾರು 3 ವರ್ಷಗಳ ಕಾಲ ಕಷ್ಟಪಟ್ಟಿದೆ. ಇದೀಗ ಈ ಚಿತ್ರಕ್ಕಾಗಿ ಮಾಡಿದ ಮೊದಲ ವರ್ಕ್‌ಶಾಪ್‌ನ ಫೋಟೋಗಳನ್ನು ರಿಷಬ್‌ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. "ಇದು ನಮ್ಮ ಕಥೆಯ ಆತ್ಮವನ್ನು ನಾನು ವರ್ಗಾಯಿಸಿದ ಕ್ಷಣವಾಗಿತ್ತು — ಕಾಗದದ ಮೇಲೆ ಹುಟ್ಟಿದ ಪಾತ್ರವು ನನ್ನ ನಟರ ಮೂಲಕ ಜೀವವನ್ನು ಕಂಡುಕೊಂಡಾಗ. ನಮ್ಮ ಮೊದಲ ಕಾರ್ಯಾಗಾರ (ವರ್ಕ್‌ಶಾಪ್) ಕೇವಲ ತಾಲೀಮು ಆಗಿರಲಿಲ್ಲ; ಅದು ಕಲ್ಪನೆಗೆ ಭಾವನೆಯನ್ನು ಉಸಿರಾಡುವಿಕೆಯ ಆರಂಭವಾಗಿತ್ತು. ಕಾಂತಾರ ಬುಡಕಟ್ಟಿನ ನನ್ನ ಎಲ್ಲ ನಟರ ಮೇಲೆ ನನ್ನ ಪ್ರೀತಿ ಸದಾ ಇರುತ್ತದೆ" ಎಂದು ರಿಷಬ್‌ ಶೆಟ್ಟಿ ಅವರು ಹೇಳಿಕೊಂಡಿದ್ದಾರೆ.

Nandamuri Balakrishna: 'ಕನ್ನಡವೇ ಸತ್ಯ, ಕನ್ನಡವೇ ನಿತ್ಯ' ಎಂದು ಅಬ್ಬರಿಸಿದ ಬಾಲಯ್ಯ; ʻಅಖಂಡ 2ʼ ಸಿನಿಮಾಗೆ ಹೇಗಿದೆ ರೆಸ್ಪಾನ್ಸ್?‌

Nandamuri Balakrishna speaks about Kannada in Akhanda 2

Akhanda 2 Release: ನಂದಮೂರಿ ಬಾಲಕೃಷ್ಣ ಅವರ 'ಅಖಂಡ 2' ಚಿತ್ರವು ಡಿಸೆಂಬರ್ 12 ರಂದು ತೆರೆಗೆ ಬಂದಿದೆ. ಚಿತ್ರಕ್ಕೆ ನಿರೀಕ್ಷಿತ ಪ್ರತಿಕ್ರಿಯೆ ಸಿಗದಿದ್ದರೂ, ಬಾಲಯ್ಯ ಹೇಳಿದ 'ಕನ್ನಡವೇ ಸತ್ಯ ಕನ್ನಡವೇ ನಿತ್ಯ' ಡೈಲಾಗ್ ಭಾರೀ ವೈರಲ್ ಆಗಿದೆ. "ಕರ್ನಾಟಕ ನನ್ನ ಸಹೋದರರ ಮನೆ" ಎಂದು ಹೇಳಿ ಶ್ರೀಕೃಷ್ಣದೇವರಾಯ ಮತ್ತು ಡಾ. ರಾಜ್‌ಕುಮಾರ್‌ರನ್ನು ನೆನೆದಿದ್ದಾರೆ ಬಾಲಯ್ಯ.

Actor Darshan: ತಂದೆ -ತಾಯಿ ಕಳೆದುಕೊಂಡ್ರು ದುಃಖ ಇಲ್ಲ, ಆದ್ರೆ ದರ್ಶನ್‌ ಇಲ್ಲ ಅನ್ನೋದೇ ತುಂಬಾ ನೋವು! ಅಭಿಮಾನಿಯ ಹೇಳಿಕೆ

ದರ್ಶನ್ ಅಭಿಮಾನಿಯ ಅಂಧಾಭಿಮಾನ! ವಿಡಿಯೋದಲ್ಲಿ ಏನಿದೆ?

The Devil Movie: ದರ್ಶನ್‌ ಅನುಪಸ್ಥಿಯಲ್ಲಿ ದಿ ಡೆವಿಲ್‌ ಸಿನಿಮಾ ರಿಲೀಸ್‌ ಆಗಿದೆ. ಫ್ಯಾನ್ಸ್‌ ಸಾಥ್‌ ಕೂಡ ಕೊಟ್ಟಿದ್ದಾರೆ. ಮೆಚ್ಚಿನ ನಟ ಜೈಲಿನಲ್ಲಿ ಇದ್ದಾಗ ಫ್ಯಾನ್ಸ್‌ ಆದವರಿಗೆ ಬೇಸರ ಆಗೋದು ಸಹಜ. ಆದರೆ ಅಂಧಾಭಿಮಾನ ತೋರಿದರೆ, ಅತಿಯಾದ ಪ್ರೀತಿಯೂ ವಿಷ ಆಗೇ ಕಾಣುತ್ತದೆ ಅದಕ್ಕೆ ಉದಾಹರಣೆ, ಕೆಲವು ಅಭಿಮಾನಿಗಳ ಹೇಳಿಕೆ.ತಂದೆ ತಾಯಿ ಸತ್ತಿದ್ದರೂ ಇಷ್ಟು ಬೇಸರ ಆಗುತ್ತಿರಲಿಲ್ಲ. ದರ್ಶನ್ ಜೈಲಿನಲ್ಲಿರೋದು ಬೇಸರ ಮೂಡಿಸದೆ ಅಂತ ಕೆಲವು ಫ್ಯಾನ್ಸ್‌ ಹೇಳಿಕೊಂಡಿದ್ದಾರೆ. ಈ ವಿಡಿಯೋಗಳು ವೈರಲ್‌ ಆಗ್ತಿದೆ.

12A Railway Colony OTT : ಒಟಿಟಿಗೆ ಬಂದಿದೆ ಅಲ್ಲರಿ ನರೇಶ್ ನಟನೆಯ ಹಾರರ್‌ ಮೂವಿ, ಸ್ಟ್ರೀಮಿಂಗ್‌ ಎಲ್ಲಿ?

ಒಟಿಟಿಗೆ ಬಂದಿದೆ ಅಲ್ಲರಿ ನರೇಶ್ ನಟನೆಯ ಹಾರರ್‌ ಮೂವಿ!

12A Railway Colony OTT: ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ಪಡೆದ ಈ ಚಿತ್ರವು ಥಿಯೇಟರ್ ಪ್ರದರ್ಶನವಾದ 20 ದಿನಗಳಲ್ಲಿ ಡಿಜಿಟಲ್ ಕ್ಷೇತ್ರಕ್ಕೆ ಪ್ರವೇಶಿಸಿದೆ. ನಾನಿ ಕಾಸರಗಡ್ಡ ನಿರ್ದೇಶನದ ಮತ್ತು ಪೋಲಿಮೆರಾ ಖ್ಯಾತಿಯ ಡಾ. ಅನಿಲ್ ವಿಶ್ವನಾಥ್ ಬರೆದ ಕಥೆ ಇದೆ. ಸಾಯಿ ಕುಮಾರ್, ವಿವಾ ಹರ್ಷ, ಗೆಟಪ್ ಶ್ರೀನು, ಸದ್ದಾಂ ಮತ್ತು ಜೀವನ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Rajinikanth Birthday: ಸೂಪರ್ ಸ್ಟಾರ್ ರಜನಿಕಾಂತ್‌ಗೆ 75ನೇ ಹುಟ್ಟುಹಬ್ಬದ ಸಂಭ್ರಮ: ನಟ ಧನುಷ್ ಸೇರಿ ಅಭಿಮಾನಿಗಳಿಂದ ಶುಭಾಶಯ

ಸೂಪರ್ ಸ್ಟಾರ್ ರಜನಿಕಾಂತ್‌ಗೆ 75ನೇ ಹುಟ್ಟುಹಬ್ಬದ ಸಂಭ್ರಮ

Dhanush: ಇಂದು (ಡಿಸೆಂಬರ್ 12) ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ಜನುಮದಿನದ ಸಂಭ್ರಮ.75 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ತಲೈವಾ. ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ನಟನಿಗೆ ಶುಭಾಶಯಗಳು ಹರಿದು ಬರುತ್ತಿವೆ. ಮಾಜಿ ಅಳಿಯ ನಟ ಧನುಷ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ಕೂ ಡ ನಟನಿಗೆ ವಿಶ್‌ ಮಾಡಿದ್ದಾರೆ. ಧನುಷ್‌ ಯಾವಾಗಲೂ ರಜನಿಕಾಂತ್ ಅಭಿಮಾನಿ ಎಂದು ಹೇಳಿಕೊಳ್ಳುತ್ತಾರೆ. ‌

Bigg Boss Kannada 12: ವಿಲನ್ ಚಾಲೆಂಜ್​ಗೆ ಗಿರ್ ಅಂತಿದೆ ಕಂಟೆಸ್ಟೆಂಟ್ಸ್ ತಲೆ; ಮಾಳು ಹೊಸ ಲುಕ್ ನೋಡ್ರಪ್ಪ!

ವಿಲನ್ ಚಾಲೆಂಜ್​ಗೆ ಕಂಟೆಸ್ಟೆಂಟ್ಸ್ ತತ್ತರ; ಮಾಳು ಹೊಸ ಲುಕ್ ನೋಡ್ರಪ್ಪ!

malu nipanal: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಈಗ 73 ದಿನಗಳು ಕಳೆದಿವೆ. ಗಿಲ್ಲಿ ನಟ ಅವರು ಸಖತ್ ಮಿಂಚುತ್ತಿದ್ದಾರೆ. ಈ ಬಾರಿ ಅವರೇ ಗೆಲ್ಲುವುದು ಎಂದು ವೀಕ್ಷಕರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಇನ್ನು ಮನೆಯಲ್ಲಿ ಆಟದ ಸಲುವಾಗಿ ಎರಡು ಗುಂಪಾಗಿದೆ. ಒಂದು ರಜತ್‌ ಟೀಂನಲ್ಲಿ ಧನುಷ್‌, ಗಿಲ್ಲಿ, ಕಾವ್ಯ, ರಘು ಹಾಗೂ ರಾಶಿಕಾ, ಕಾವ್ಯ ಇದ್ದರೆ, ಉಳಿದವರು ಅಶ್ವಿನಿ ಟೀಂ.

The Devil First Day Collection:  ‘ಡೆವಿಲ್’ಅಬ್ಬರ! ಮೊದಲ ದಿನ ಸಿನಿಮಾ ಕಲೆಕ್ಷನ್ ಮಾಡಿದ್ದೆಷ್ಟು ಗೊತ್ತಾ?

‘ಡೆವಿಲ್’ಅಬ್ಬರ! ಮೊದಲ ದಿನ ಸಿನಿಮಾ ಕಲೆಕ್ಷನ್ ಮಾಡಿದ್ದೆಷ್ಟು ಗೊತ್ತಾ?

Box Office Collection:ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ದಿ ಡೆವಿಲ್‌ ಸಿನಿಮಾ ಡಿ. 11 ರಂದು ಅದ್ಧೂರಿಯಾಗಿ ತೆರೆ ಕಂಡಿತ್ತು. ನಟ ದರ್ಶನ್ ಅವರು ಜೈಲಿನಲ್ಲಿರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ನಿನ್ನೆ ಬಹುತೇಕ ಥಿಯೇಟರ್‌ಗಳು ಹೌಸ್‌ಫುಲ್‌ ಆಗಿದೆ. ಇದೀಗ ಡೆವಿಲ್‌ ಮೊದಲ ದಿನದ ಕಲೆಕ್ಷನ್‌ ಬಗ್ಗೆ ಸಖತ್‌ ಸುದ್ದಿಯಾಗುತ್ತಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕ ನೀಡುವ sacnilk ಈಗ ಡೆವಿಲ್‌ ಸಿನಿಮಾ ಕಲೆಕ್ಷನ್‌ ಬಗ್ಗೆ ಮಾಹಿತಿ ನೀಡಿದೆ.

ಕಳೆದ ವಾರ ʻಅಖಂಡ 2ʼ, ಈ ವಾರ ʻವಾ ವಾಥಿಯಾರ್ʼ; ಛೇ, ಸ್ಟಾರ್‌ ನಟರ ಸಿನಿಮಾಗಳಿಗೆ ಇದೆಂಥಾ ಅಗ್ನಿಪರೀಕ್ಷೆ? ಹುಸಿಯಾಗುತ್ತಿದೆ ಫ್ಯಾನ್ಸ್‌ ನಿರೀಕ್ಷೆ!

Vaa Vaathiyaar: ಕಾರ್ತಿ ನಟನೆಯ ಹೊಸ ಸಿನಿಮಾಕ್ಕೆ ಬಿಗ್‌ ಶಾಕ್!

Vaa Vaathiyaar Movie: ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸ್ಟಾರ್ ನಟರ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆಗೆ ಕೆಲವೇ ಗಂಟೆಗಳ ಮೊದಲು ಪೋಸ್ಟ್‌ಪೋನ್‌ ಆಗಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಕಳೆದ ವಾರ ನಂದಮೂರಿ ಬಾಲಕೃಷ್ಣ ನಟನೆಯ 'ಅಖಂಡ 2' ಚಿತ್ರದ ಬಿಡುಗಡೆ ತಡೆಯಾಜ್ಞೆ ನೀಡಿತ್ತು. ಇದೀಗ ಕಾರ್ತಿ ನಟನೆಯ 'ವಾ ವಾಥಿಯಾರ್' ಚಿತ್ರದ ಬಿಡುಗಡೆಗೂ ತಡೆಬಿದ್ದಿದೆ.

ʻಮೊದಲು ಅಸಮಾಧಾನ, ಆಮೇಲೆ ಹೊಗಳಿಕೆʼ; ʻಧುರಂಧರ್‌ʼ ಬಗ್ಗೆ ಹೃತಿಕ್‌ ರೋಷನ್‌ ಗೊಂದಲ ಮಾಡಿಕೊಂಡ್ರಾ? ಕೆಲವೇ ಗಂಟೆಗಳಲ್ಲಿ ನಿಲುವು ಬದಲಾಗಿದ್ದೇಕೆ?

Dhurandhar ಸಿನಿಮಾದ ಬಗ್ಗೆ ಹೃತಿಕ್‌ ರೋಷನ್‌ ಗೊಂದಲ ಹೇಳಿಕೆ?

Hrithik Roshan On Dhurandhar: ರಣವೀರ್ ಸಿಂಗ್, ಅಕ್ಷಯ್ ಖನ್ನಾ ಅಭಿನಯದ 'ಧುರಂಧರ್' ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಆದರೆ, ನಟ ಹೃತಿಕ್ ರೋಷನ್ ಈ ಸಿನಿಮಾ ನೋಡಿ ಹಾಕಿದ ಪೋಸ್ಟ್‌ಗಳು ಗೊಂದಲ ಸೃಷ್ಟಿಸಿವೆ. ಮೊದಲ ಪೋಸ್ಟ್‌ನಲ್ಲಿ, ಅವರು "ಈ ಚಿತ್ರದ ರಾಜಕೀಯವನ್ನು ನಾನು ಒಪ್ಪದೇ ಇರಬಹುದು" ಎಂದು ಬರೆದಿದ್ದರು. ನಂತರ ಮತ್ತೊಂದು ಪೋಸ್ಟ್ ಹಂಚಿಕೊಂಡ ಹೃತಿಕ್ ರೋಷನ್, ಚಿತ್ರತಂಡವನ್ನು ಮುಕ್ತವಾಗಿ ಹೊಗಳಿದ್ದರು.

Bigg Boss Kannada 12: ವಿಲನ್ ಟಾಸ್ಕ್‌ಗಳಿಗೆ ಸ್ಪರ್ಧಿಗಳು ತತ್ತರ! ವೇಸ್ಟ್‌ ಅಂತ ಅಂದಿದ್ದ ಗಿಲ್ಲಿಗೆ ಕಾವು ಕೊಟ್ಟೇ ಬಿಟ್ರಾ ಉತ್ತರ?

Bigg Boss Kannada 12: ವಿಲನ್ ಟಾಸ್ಕ್‌ಗಳಿಗೆ ಸ್ಪರ್ಧಿಗಳು ತತ್ತರ!

Kavya Shaiva: ಈ ವಾರ ಬಿಗ್‌ ಬಾಸ್‌ ಮನೆಯಲ್ಲಿ ವಿಲನ್‌ದೇ ರೂಲ್ಸ್‌. ವಿಲನ್‌ ಹೇಳಿದಂತೆ ಕೇಳೋದು ಸ್ಪರ್ಧಿಗಳ ಟಾಸ್ಕ್‌ ಆಗಿದೆ. ಇದೀಗ ಬಿಗ್​​ಬಾಸ್​​, ಮನೆ ಮಂದಿಗೆ ಮತ್ತೊಂದು ಕಠಿಣ ಟಾಸ್ಕ್ ನೀಡಿದ್ದಾರೆ. ಮನೆ ಮಂದಿಯಲ್ಲಿ ಒಬ್ಬರು ಹಚ್ಚೆ ಹಾಕಿಸಿಕೊಳ್ಳಬೇಕು, ಒಬ್ಬ ಮಹಿಳಾ ಸ್ಪರ್ಧಿ ತಲೆಗೆ ಬಣ್ಣ ಹಾಕಿಕೊಳ್ಳಬೇಕು ಎಂಬ ಟಾಸ್ಕ್ ಕೊಟ್ಟಿದ್ದಾರೆ. ಯಾರದರೂ ಒಬ್ಬರು ಟ್ಯಾಟೂ ಹಾಕಿಸಿಕೊಳ್ಳಬೇಕು ಎಂದು ಬಿಗ್‌ ಬಾಸ್‌ ಹೇಳಿದ್ದಾರೆ. ಹೇರ್‌ ಕಲರ್‌ನ ಒಬ್ಬರು ಹಾಕಿಕೊಳ್ಳಬೇಕು ಅಂತ ಹೇಳಿದೆ ವಿಲನ್.‌

Viral Video: ಶೂಟಿಂಗ್‌ ವೇಳೆ  ಗೋಡೆ ಏರಿದ ಅಕ್ಷಯ ಕುಮಾರ್‌; ಮೈ ಝುಂ ಎನ್ನುವ ಸಾಹಸ ದೃಶ್ಯ ವೈರಲ್‌

ಶೂಟಿಂಗ್ ಸೆಟ್ ನಲ್ಲಿ ಅಕ್ಷಯ್ ಕುಮಾರ್ ಸಾಹಸಮಯ ದೃಶ್ಯ: ವಿಡಿಯೊ ವೈರಲ್!

ಅಕ್ಷಯ್ ಕುಮಾರ್ ಸಾಹಸ ದೃಶ್ಯಗಳನ್ನು ಮಾಡುವ ಮೂಲಕ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸದ್ಯ 2010 ರಲ್ಲಿ ತೆರೆಕಂಡ ಸಾಜಿದ್ ಖಾನ್ ನಿರ್ದೇಶನದ 'ಹೌಸ್‌ಫುಲ್' ಚಿತ್ರದ ಸೆಟ್‌ ನ ದೃಶ್ಯ ವೊಂದು ವೈರಲ್ ಆಗಿದ್ದು ಅಕ್ಷಯ್ ಸಾಹಸಮಯ ದೃಶ್ಯ ದಲ್ಲಿ ಭಾಗಿಯಾಗಿರುವುದು ಕಂಡು ಬರುತ್ತಿದೆ. ವಿಡಿಯೋದಲ್ಲಿ, ಅಕ್ಷಯ್ ಕುಮಾರ್ ಯಾರದೇ ಬೆಂಬಲವಿಲ್ಲದೆ ಗೋಡೆ ಯೊಂದನ್ನು ಅತ್ಯಂತ ಸಲೀಸಾಗಿ ಏರುತ್ತಿ ರುವುದು ಕಂಡುಬರುತ್ತದೆ.

Bigg Boss Kannada 12: ಗಿಲ್ಲಿನ ನಾಮಿನೇಟ್ ಮಾಡೋಕೆ ಇರೋ ಬೇರೆ ರೀಸನ್ ಏನು? ರಜತ್‌ ಬಾಯಲ್ಲಿ ಒಮ್ಮೆ ಕೇಳಿ ಬಿಡಿ

ಗಿಲ್ಲಿನ ನಾಮಿನೇಟ್ ಮಾಡೋಕೆ ಇರೋ ಬೇರೆ ರೀಸನ್ ಏನು?

Gilli Nata: ಬಿಗ್‌ ಬಾಸ್‌ ಮನೆಯಲ್ಲಿ ರಜತ್‌ (Rajath) ಸಾಕಷ್ಟು ಬಾರಿ ಗಿಲ್ಲಿ ಪರ ಬ್ಯಾಟ್‌ ಬೀಸಿದ್ದಾರೆ. ಪ್ರತಿ ವಾರ ಗಿಲ್ಲಿಯನ್ನ ಕೆಲವು ಸ್ಪರ್ಧಿಗಳು ನಾಮಿನೇಟ್‌ ಮಾಡ್ತಾನೆ ಇರ್ತಾರೆ. ಆದರೆ ಕಾರಣ ಕೊಡೋದು ಮಾತ್ರ ಒಂದೇ. ಗಿಲ್ಲಿ ಸೋಮಾರಿ, ಕಾಮಿಡಿ ಮಾಡಿ ಡೌನ್‌ ಮಾಡ್ತಾನೆ ಅಂತ. ಈ ಬಗ್ಗೆ ರಜತ್‌ ಅವರು ಟಾಂಗ್‌ ಕೊಟ್ಟಿದ್ದಾರೆ. ವೈಲ್ಡ್‌ ಕಾರ್ಡ್‌ ಎಂಟ್ರಿ ಪಡೆದು ನಾವು ಈಗ ಆಟ ಆಡೋವಷ್ಟು ನೀವ್ಯಾರು ಆಡಿಲ್ಲ ಅಂತ ಪರೋಕ್ಷವಾಗಿಯೇ ಹೇಳಿದ್ದಾರೆ.

The Devil:  ʻಡೆವಿಲ್‌ʼ ಸಿನಿಮಾದಲ್ಲಿ ಇದೆಲ್ಲವೂ ವಿಶೇಷ! ಮೂವಿ ನೋಡಿದ ಬಳಿಕ ವಿಜಯಲಕ್ಷ್ಮಿ ಪೋಸ್ಟ್‌!

ಮೂವಿ ನೋಡಿದ ಬಳಿಕ ರಿವ್ಯೂ ಶೇರ್‌ ಮಾಡಿದ ವಿಜಯಲಕ್ಷ್ಮಿ ದರ್ಶನ್‌!

Darshan: ದರ್ಶನ್‌ ನಟನೆಯ ದಿ ಡೆವಿಲ್‌ ಸಿನಿಮಾ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ದರ್ಶನ್ ಹಾಗೂ ರಚನಾ ರೈ ಅಭಿನಯದ ಸಿನಿಮಾಗೆ ಭರ್ಜರಿಯಾಗಿ ರೆಸ್ಪಾನ್ಸ್ ಬಂದಿದೆ. ಅಭಿಮಾನಿಗಳು ಪದೇ ಪದೇ ಥಿಯೇಟರ್​ಗೆ ಬಂದು ಸಿನಿಮಾ ನೋಡುತ್ತಿದ್ದು ವ್ಯಾಪಕವಾಗಿ ಮೆಚ್ಚುಗೆ ಗಳಿಸುತ್ತಿದೆ. ಅಭಿಮಾನಿಗಳ ಕ್ರೇಜ್ ನೋಡಿ ವಿಜಯಲಕ್ಷ್ಮಿ ಅವರು ಫಿದಾ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ (Post) ಮಾಡಿದ್ದಾರೆ.

Salman Khan: ವ್ಯಕ್ತಿತ್ವ ಹಕ್ಕುಗಳ ರಕ್ಷಣೆಗೆ ದೆಹಲಿ ಹೈಕೋರ್ಟ್ ಮೊರೆ ಹೋದ ಸಲ್ಮಾನ್ ಖಾನ್

ವ್ಯಕ್ತಿತ್ವ ಹಕ್ಕುಗಳ ರಕ್ಷಣೆಗೆ ದೆಹಲಿ ಹೈಕೋರ್ಟ್ ಮೊರೆ ಹೋದ ಸಲ್ಮಾನ್ ಖಾನ್

ಫೋಟೊ, ಹೆಸರು, ಧ್ವನಿ ಇತ್ಯಾದಿಗಳನ್ನು ಅನುಮತಿ ಇಲ್ಲದೆ ಬೇರೆ ಬೇರೆ ಕಾರಣಕ್ಕಾಗಿ ಬಳಸಲಾ ಗುತ್ತಿದ್ದು ಅಂತವರ ವಿರುದ್ಧ ಶಿಸ್ತು ಬದ್ಧ ಕ್ರಮ ಕೈಗೊಳ್ಳುವಂತೆ ನಟ ಸಲ್ಮಾನ್ ಖಾನ್ ಅವರು ದೆಹಲಿಯ ಹೈ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಚಾರಕ್ಕಾಗಿ ತನ್ನ ಹೆಸರು ಬಳಸಿ ತಮ್ಮ ಉದ್ದೇಶ ಸಾಧಿಸಿಕೊಳ್ಳುವ ಕೆಲವು ವ್ಯಕ್ತಿಗಳನ್ನು ಶೀಘ್ರವೇ ವಿಚಾರಣೆ ನಡೆಸಬೇಕು ಮತ್ತು ಇನ್ನು ಮುಂದೆ ಇಂತಹ ನಡೆ ಯಾರು ತೋರದಂತೆ ಕ್ರಮ ಜರಗಿಸಬೇಕೆಂದು ಅವರು ಕೋರ್ಟ್ ಗೆ ಮನವಿ ಮಾಡಿದ್ದಾರೆ.

Darshan: ʻದಿ ಡೆವಿಲ್‌ʼ ಚಿತ್ರಕ್ಕೆ ಬುಕ್‌ ಮೈ ಶೋನಲ್ಲಿ ರಿವ್ಯೂ ಮಾಡಂಗಿಲ್ಲ, ರೇಟಿಂಗ್‌ ಕೊಡಂಗಿಲ್ಲ! ಕೋರ್ಟ್‌ನಿಂದ ಇಂಥ ಆರ್ಡರ್ ತಂದಿದ್ದೇಕೆ?

The Devil: ದರ್ಶನ್‌ ಸಿನಿಮಾಕ್ಕೆ ರಿವ್ಯೂ, ರೇಟಿಂಗ್‌ ಕೊಡಂಗಿಲ್ಲ!

The Devil Movie: `ಚಾಲೆಂಜಿಂಗ್ ಸ್ಟಾರ್' ದರ್ಶನ್ ಅವರ 'ದಿ ಡೆವಿಲ್' ಚಿತ್ರತಂಡ ಬುಕ್‌ ಮೈ ಶೋನಲ್ಲಿ ರೇಟಿಂಗ್ ಮತ್ತು ವಿಮರ್ಶೆಗಳನ್ನು ನಿಷ್ಕ್ರಿಯಗೊಳಿಸಲು ಕೋರ್ಟ್‌ನಿಂದ ಆದೇಶ ತಂದಿರುವುದು ಅಚ್ಚರಿ ಮೂಡಿಸಿದೆ. ಇದರ ಬಗ್ಗೆ ಸ್ಪಷ್ಟನೆ ನೀಡಿರುವ ದರ್ಶನ್ ಸಹೋದರ ದಿನಕರ್ ತೂಗುದೀಪ, ದುಡ್ಡು ಕೊಟ್ಟು ನೆಗೆಟಿವ್ ವಿಮರ್ಶೆ ಬರೆಸಿ, ಸಿನಿಮಾ ಸಂಸ್ಕೃತಿಯನ್ನು ಹಾಳು ಮಾಡುವವರನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

The Devil Review: ರಾಜಕೀಯ ಚದುರಂಗದಾಟದಲ್ಲಿ ಡೆವಿಲ್‌ ಡಬಲ್‌ ಡ್ರಾಮಾ; ಇದು ದರ್ಶನ್‌ ಫ್ಯಾನ್ಸ್‌ಗೆ ಮಾತ್ರ ಹಂಗಾಮ!

The Devil Review: ದರ್ಶನ್‌ ʻದಿ ಡೆವಿಲ್ʼ ಹೇಗಿದೆ? ರೇಟಿಂಗ್‌ ಎಷ್ಟು?

ʻಚಾಲೆಂಜಿಂಗ್‌ ಸ್ಟಾರ್‌ʼ ದರ್ಶನ ಅವರಿಗೆ ʻದಿ ಡೆವಿಲ್‌ʼ ಸಿನಿಮಾ ತುಂಬಾ ಮಹತ್ವದ್ದಾಗಿದೆ. ಸದ್ಯ ಅವರು ಜೈಲಿನಲ್ಲಿದ್ದಾರೆ. ಇತ್ತ ಫ್ಯಾನ್ಸ್‌ ಡೆವಿಲ್‌ ಸಿನಿಮಾವನ್ನು ಗ್ರ್ಯಾಂಡ್‌ ಆಗಿ ವೆಲ್‌ ಕಮ್‌ ಮಾಡಿದ್ದಾರೆ. ಹಾಗಾದರೆ, ಅಭಿಮಾನಿಗಳ ನಿರೀಕ್ಷೆಯನ್ನು ಪೂರೈಸುವಂತೆ ಈ ಸಿನಿಮಾ ಮೂಡಿಬಂದಿದೆಯಾ? ಇಲ್ಲಿದೆ ಓದಿ ಸಿನಿಮಾ ವಿಮರ್ಶೆ.

The Devil Movie: ʻಡೆವಿಲ್‌ʼ ದರ್ಶನ್ ದರ್ಬಾರ್! ಸಿನಿಮಾ ರಿಲೀಸ್‌ ಆದ ಬೆನ್ನಲ್ಲೇ ಸುಮಲತಾ ಅಂಬರೀಶ್ ಪೋಸ್ಟ್

ʻಡೆವಿಲ್‌ʼ ರಿಲೀಸ್‌ ಆದ ಬೆನ್ನಲ್ಲೇ ಸುಮಲತಾ ಅಂಬರೀಶ್ ಪೋಸ್ಟ್ !

Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅವರು ಜೈಲು ಸೇರಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ಸಿನಿಮಾವನ್ನು ರಿಲೀಸ್‌ ಮಾಡಲಾಗಿದೆ. ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರೇ ಪ್ರಚಾರ ಹೊಣೆ ಹೊತ್ತುಕೊಂಡು ಅಂತೂ ಸಿನಿಮಾ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಅಷ್ಟೇ ಅಲ್ಲ ಫ್ಯಾನ್ಸ್‌ ಅಂತೂ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡೆವಿಲ್ ಸಿನಿಮಾ ರಿಲೀಸ್ ದಿನವೇ ಸುಮಲತಾ ಅಂಬರೀಶ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಹಿಂದೆ ಒಮ್ಮೆ ಅವರು ಡೆವಿಲ್ ಬಗ್ಗೆ ಕೇಳಿದಾಗ ಶುಭಾಶಯ ತಿಳಿಸಿದ್ದರು.

The Devil Movie: ‘ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ಹೇಗೆ ನಗಿಸ್ತಾರೆ ಗೊತ್ತಾ?

‘ಡೆವಿಲ್’ ಸಿನಿಮಾದಲ್ಲಿ ಮಾತಿನ ಮಲ್ಲ ಗಿಲ್ಲಿ ಹೇಗೆ ನಗಿಸ್ತಾರೆ?

Gilli Nata: ದರ್ಶನ್‌ ನಟನೆಯ ದಿ ಡೆವಿಲ್‌ ಸಿನಿಮಾ ಸಖತ್‌ ಅಬ್ಬರಿಸುತ್ತಿದೆ. ಸೋಷಿಯಲ್‌ ಮೀಡಿಯಾ ಓಪನ್‌ ಮಾಡಿದ್ರೆ ಸಾಕು ದರ್ಶನ್‌ದ್ದೇ ಹವಾ. ಸದ್ಯ ದರ್ಶನ್‌ ಜೊತೆ ಗಿಲ್ಲಿ ಹೆಸರು ಕೂಡ ಸೋಷಿಯಲ್‌ ಮೀಡಿಯಾದಲ್ಲಿ ರಾರಾಜಿಸುತ್ತಿದೆ. ಡೆವಿಲ್‌ ಸಿನಿಮಾದಲ್ಲಿ ಗಿಲ್ಲಿ ನಟನೆ ಮಾಡಿದ್ದಾರೆ. ಗಿಲ್ಲಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ. ಇಂದು ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ‘ಗಿಲ್ಲಿ’ ಸಹ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಈ ದೃಶ್ಯ ಈಗ ವೈರಲ್‌ ಆಗ್ತಿದೆ.

The Devil Movie: ದರ್ಶನ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಸಹೋದರ ದಿನಕರ್ ಹೇಳಿದ್ದೇನು?

ದರ್ಶನ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಸಹೋದರ ದಿನಕರ್ ಹೇಳಿದ್ದೇನು?

Actor Darshan: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಬೆಂಗಳೂರು ಮಾತ್ರವಲ್ಲದೆ ಹಲವೆಡೆ ಮುಂಜಾನೆ ಶೋ ಅನ್ನು ಅಭಿಮಾನಿಗಳು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅಭಿಮಾನಿಗಳು ಸಿನಿಮಾ ಚೆನ್ನಾಗಿದೆ, ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಇದೀಗ ದರ್ಶನ್‌ ಸಹೋದರ ದಿನಕರ್‌ ಮಾಧ್ಯಮವೊಂದಕ್ಕೆ ಸಿನಿಮಾ ಕುರಿತಾಗಿ ಮಾತನಾಡಿದ್ದಾರೆ.

Bigg Boss Kannada 12: ಗಿಲ್ಲಿ ವಿಲನ್‌ ಆದ್ರೆ, ರಕ್ಷಿತಾ ಕುತಂತ್ರಿ ಎಂದ ಕಾವ್ಯ!

ಗಿಲ್ಲಿ ವಿಲನ್‌ ಆದ್ರೆ, ರಕ್ಷಿತಾ ಕುತಂತ್ರಿ ಎಂದ ಕಾವ್ಯ!

Gilli Nata: ಈ ವಾರ ಬಿಗ್‌ ಬಾಸ್‌ ಮನೆಯನ್ನ ವಿಲನ್‌ ಕಂಟ್ರೋಲ್‌ಗೆ ತೆಗೆದುಕೊಂಡಿದ್ದರು. ಗಿಲ್ಲಿ ನಟ ಅಶ್ವಿನಿ ಗೌಡಗೆ ಒಂದು ಸೀಕ್ರೆಟ್‌ ಟಾಸ್ಕ್‌ ಕೊಟ್ಟಿದ್ದರು ಬಿಗ್‌ ಬಾಸ್‌. ಆ ವೇಳೆ ಕಾವ್ಯ ಶೈವ ಅವರನ್ನು ಅಳಿಸಬೇಕು, ಇನ್ನೊಂದು ಕಿಚ್ಚನ ಚಪ್ಪಾಳೆ ಫೋಟೋವನ್ನು ಯಾರಿಗೂ ಗೊತ್ತಾಗದ ಹಾಗೆ ಕದ್ದು ಸ್ಟೋರ್‌ ರೂಮ್‌ನಲ್ಲಿ ಇಡಬೇಕು. ಈ ಎರಡೂ ಟಾಸ್ಕ್‌ ಗೆದ್ದರೆ ಡೈರೆಕ್ಟ್‌ ಆಗಿ ಕ್ಯಾಪ್ಟನ್ಸಿ ಟಾಸ್ಕ್‌ ಗೆಲ್ಲಬಹುದು. ಅದನ್ನ ಯಶಸ್ವಿಯಾಗಿಯೇ ನಿಭಾಯಿಸಿದ್ದರು ಗಿಲ್ಲಿ. ಆದರೀಗ ಗಿಲ್ಲಿಗೆ ಕಾವ್ಯ ಅವರು ವಿಲನ್‌ ಪಟ್ಟ ಕೊಟ್ಟಿದ್ದಾರೆ.

The Devil First Half Review:  ಕರುನಾಡಿನೆಲ್ಲೆಡೆ ದರ್ಶನ್ ಅಬ್ಬರ; ಹೇಗಿದೆ ‘ಡೆವಿಲ್‌’ ಸಿನಿಮಾ ಫಸ್ಟ್ ಹಾಫ್?

ಕರುನಾಡಿನೆಲ್ಲೆಡೆ ದರ್ಶನ್ ಅಬ್ಬರ; ಹೇಗಿದೆ ‘ಡೆವಿಲ್‌’ ಸಿನಿಮಾ ಫಸ್ಟ್ ಹಾಫ್?

Darshan: ಡೆವಿಲ್‌ ಸಿನಿಮಾ ಅದ್ಧೂರಿಯಾಗಿ ತೆರೆ ಕಂಡಿದೆ. ಸಿನಿ ಪ್ರಿಯರು ಸೇರಿದಂತೆ ದರ್ಶನ್‌ ಫ್ಯಾನ್ಸ್‌ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ದರ್ಶನ್‌ ಮಾಸ್‌ ಎಂಟ್ರಿ, ದರ್ಶನ್‌ ಲುಕ್‌, ದರ್ಶನ್‌ ಸ್ಟೈಲ್‌ಗೆ ಕೊಂಡಾಡಿದ್ದಾರೆ ಅಭಿಮಾನಿಗಳು. ಈಗಾಗಲೇ ಎಲ್ಲಡೆ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ಎಕ್ಸ್‌ನಲ್ಲಿ ದರ್ಶನ್‌ ಸಿನಿಮಾ ಬಗ್ಗೆ ವಿಮರ್ಶೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮೊದಲ ಹಾಫ್‌ ಹೇಗಿದೆ? ನೋಡಿದವರು ಏನಂದರು?

The Devil X Review: ಕಳೆದು ಹೋಗಬೇಕು , ಆ ಥರ ಇದೆ ಅದೊಂದು ಸೀನ್‌! ʻಡೆವಿಲ್‌ʼ ನೋಡಿದವರು ಏನು ಹೇಳಿದರು?

ಕಳೆದು ಹೋಗಬೇಕು , ಆ ಥರ ಇದೆ ಅದೊಂದು ಸೀನ್‌! ʻಡೆವಿಲ್‌ʼ ಹೇಗಿದೆ?

Darshan: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಇಂದು (ಡಿ.11) ಅದ್ಧೂರಿಯಾಗಿ ತೆರೆಗೆ ಬಂದಿದೆ ಮುಂಜಾನೆ 6.30ರಿಂದ ಶೋಗಳು ಆರಂಭ ಆಗಿವೆ. ಎಲ್ಲಾ ಶೋಗಳು ಹೌಸ್​ಫುಲ್ ಆಗಿವೆ. ಬೆಂಗಳೂರಿನಲ್ಲಿ‌ ಕೆಲವು ಮಲ್ಟಿಫ್ಲೆಕ್ಟ್‌ನಲ್ಲಿ ಒಂದೇ ದಿನ 30 ಶೋಗಳು ಬುಕ್ ಆಗಿವೆ. ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್‌, ನಟ ಧನ್ವೀರ್‌, ರಚಿತಾ ರೈ ಕೂಡ ಥಿಯೇಟರ್‌ಗೆ ಬಂದು, ಫ್ಯಾನ್ಸ್‌ ಜೊತೆ ಸಿನಿಮಾ ನೋಡುತ್ತಿದ್ದಾರೆ. ಸಿನಿಮಾ ನೋಡಿದವರು ಏನು ಅಂದ್ರು ಗೊತ್ತಾ?

Loading...