ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮನರಂಜನೆ

'ಟಗರು ಪಲ್ಯ' ಡೈರೆಕ್ಟರ್‌ ಜೊತೆ ಹೊಸ ಸಿನಿಮಾಕ್ಕಾಗಿ ಕೈಜೋಡಿಸಿದ 'ಪುಟ್ಟಕ್ಕನ ಮಕ್ಕಳು' ನಟ ಧನುಷ್

'ಟಗರು ಪಲ್ಯ' ಡೈರೆಕ್ಟರ್ ಜೊತೆ ʻಕಂಠಿʼ ಧನುಷ್ ಹೊಸ ಸಿನಿಮಾ; ನಾಯಕಿ ಯಾರು?

'ಟಗರು ಪಲ್ಯ' ಖ್ಯಾತಿಯ ನಿರ್ದೇಶಕ ಉಮೇಶ್ ಕೆ. ಕೃಪ ತಮ್ಮ ಎರಡನೇ ಸಿನಿಮಾಗೆ ಸದ್ದಿಲ್ಲದೆ ಚಾಲನೆ ನೀಡಿದ್ದು, ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿದೆ. 'ಪುಟ್ಟಕ್ಕನ ಮಕ್ಕಳು' ಧಾರಾವಾಹಿಯ ಖ್ಯಾತ ನಟ ಧನುಷ್ ಮತ್ತು ಮನಸ್ವಿ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ʻರಾಮಾಯಣʼ ಸಿನಿಮಾ ಡಿಸ್ಟ್ರೀಬ್ಯೂಷನ್‌ ರೈಟ್ಸ್‌ ಬೆಲೆ ಕೇಳಿ ಬೆಚ್ಚಿಬಿದ್ದ ಬಾಲಿವುಡ್‌ ವಿತರಕರು! ನಿರ್ಮಾಪಕರ ಡಿಮ್ಯಾಂಡ್‌ ಏನು? ‌

ʻರಾಮಾಯಣʼ ಚಿತ್ರದ ವಿತರಣಾ ಹಕ್ಕುಗಳಿಗೆ ದುಬಾರಿ ಮೊತ್ತ ಕೇಳಿದ ನಿರ್ಮಾಪಕರು!

'ರಾಮಾಯಣ' ಸಿನಿಮಾದ ಹಿಂದಿ ಆವೃತ್ತಿಯ ಥಿಯೇಟ್ರಿಕಲ್ ವಿತರಣಾ ಹಕ್ಕುಗಳಿಗಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಬರೋಬ್ಬರಿ 450 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ. 2026ರ ದೀಪಾವಳಿಗೆ ರಿಲೀಸ್ ಆಗಲಿರುವ ಈ ಚಿತ್ರದ ಬೆಲೆ ಕೇಳಿ ವಿತರಕರು ಹಿಂಜರಿಯುತ್ತಿದ್ದಾರೆ.

ಮಮ್ಮುಟ್ಟಿ - ಮೋಹನ್‌ಲಾಲ್ ನಟನೆಯ 'ಪೇಟ್ರಿಯಾಟ್' ಸಿನಿಮಾ OTT ರಿಲೀಸ್ ಡೇಟ್ ಫಿಕ್ಸ್; ಎಲ್ಲಿ, ಯಾವಾಗ ಸ್ಟ್ರೀಮಿಂಗ್?

ʻಪೇಟ್ರಿಯಾಟ್ʼ OTT ರಿಲೀಸ್ ಡೇಟ್ ಫಿಕ್ಸ್;‌ ಎಲ್ಲಿ, ಯಾವಾಗ ನೋಡಬಹುದು?

ಮಮ್ಮುಟ್ಟಿ ಮತ್ತು ಮೋಹನ್‌ಲಾಲ್ ನಟನೆಯ 'ಪೇಟ್ರಿಯಾಟ್' ಸಿನಿಮಾ ಯಾವಾಗ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುಮಾರು 100 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡು ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಸ್ಪೈ ಪೊಲಿಟಿಕಲ್ ಥ್ರಿಲ್ಲರ್, ಬಾಕ್ಸ್ ಆಫೀಸ್‌ನಲ್ಲಿ ನೀರಸ ಪ್ರದರ್ಶನ ಕಂಡಿತ್ತು.

ʻಅಂದು ಚಿನ್ನ ದಾನ ಮಾಡಿದ್ವಿ, ಇಂದು ಇಂಧನ ಉಳಿಸೋಣʼ; ಪ್ರಧಾನಿ ಮೋದಿ ಉಳಿತಾಯ ಮಂತ್ರಕ್ಕೆ ನಟ ಕಮಲ್ ಹಾಸನ್ ಬೆಂಬಲ

ʻರಾಜಕಾರಣಕ್ಕಿಂತ ದೇಶದ ಮುಖ್ಯʼ; ಮೋದಿ ಉಳಿತಾಯ ಮಂತ್ರಕ್ಕೆ ಕಮಲ್ ಬೆಂಬಲ

ಜಾಗತಿಕ ಉದ್ವಿಗ್ನತೆ ಹಾಗೂ ಇರಾನ್ ಯುದ್ಧದ ಹಿನ್ನೆಲೆಯಲ್ಲಿ ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಇಂಧನ ಉಳಿತಾಯದ ಕರೆಗೆ ನಟ, ರಾಜಕಾರಣಿ ಕಮಲ್ ಹಾಸನ್ ಬೆಂಬಲ ಸೂಚಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ನಾಲ್ಕು ನಿಮಿಷಗಳ ವಿಡಿಯೋ ಹಂಚಿಕೊಂಡಿರುವ ಅವರು, ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರೀಯ ಜವಾಬ್ದಾರಿಯು ಪಕ್ಷ ರಾಜಕಾರಣಕ್ಕಿಂತ ಮಿಗಿಲಾಗಿರಬೇಕು ಎಂದಿದ್ದಾರೆ.

ಜಮ್ಮು- ಕಾಶ್ಮೀರದ ಸರ್ಕಾರಿ ಶಾಲೆಗೆ 1 ಕೋಟಿ ರೂ. ದೇಣಿಗೆ ನೀಡಿದ್ದ ಅಕ್ಷಯ್‌ ಕುಮಾರ್‌; ಆ ಸ್ಕೂಲ್‌ನಲ್ಲಿ ಏನೆಲ್ಲಾ ಬದಲಾವಣೆ ಆಯ್ತು?

ಅಕ್ಷಯ್ ಕುಮಾರ್ ಕೊಟ್ಟ 1 ಕೋಟಿ ದೇಣಿಗೆಯಿಂದ ಸರ್ಕಾರಿ ಶಾಲೆಗೆ ಹೊಸ ರೂಪ

ನಟ ಅಕ್ಷಯ್ ಕುಮಾರ್ ಅವರು 2021ರಲ್ಲಿ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗಡಿ ಗ್ರಾಮಕ್ಕೆ ಭೇಟಿ ನೀಡಿದ್ದಾಗ, ಅಲ್ಲಿನ ಶಾಲಾ ಮಕ್ಕಳ ಶೈಕ್ಷಣಿಕ ಅಗತ್ಯ ಕಂಡು ಭಾವುಕರಾಗಿದ್ದರು. ತಕ್ಷಣವೇ ಅವರು 1 ಕೋಟಿ ರೂ. ದೇಣಿಗೆ ಘೋಷಿಸಿದ್ದರು. ಈಗ ಆ ಶಾಲೆಯಲ್ಲಿ ಹೈಟೆಕ್ ಬದಲಾವಣೆಯಾಗಿದೆ.

ರಾಮ್‌ ಚರಣ್‌ ಜೊತೆ ಮಸ್ತಾಗಿ ಹೆಜ್ಜೆ ಹಾಕಿದ ನಟಿ ಶ್ರುತಿ ಹಾಸನ್;‌ 10 ವರ್ಷಗಳ ನಂತರ ಐಟಂ ಸಾಂಗ್‌ಗೆ ಹೆಜ್ಜೆ ಹಾಕಿದ ಕಮಲ್‌ ಪುತ್ರಿ!

Ram Charan: ʻಪೆದ್ದಿʼ ಚಿತ್ರದ ಐಟಂ ಸಾಂಗ್‌ಗೆ ಶ್ರುತಿ ಹಾಸನ್ ಡ್ಯಾನ್ಸ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ನಿರ್ದೇಶಕ ಬುಚ್ಚಿಬಾಬು ಸನಾ ಕಾಂಬಿನೇಷನ್‌ನ 'ಪೆದ್ದಿ' ಚಿತ್ರದ 'ಹೆಲ್ಲಲ್ಲಲೋ' ಸ್ಪೆಷಲ್‌ ಸಾಂಗ್‌ನ ಪ್ರೋಮೋ ಬಿಡುಗಡೆಯಾಗಿದೆ. ನಟಿ ಶ್ರುತಿ ಹಾಸನ್ ಹತ್ತು ವರ್ಷಗಳ ನಂತರ ಈ ಐಟಂ ಸಾಂಗ್‌ನಲ್ಲಿ ಹಾಕಿದ್ದಾರೆ. ಎ.ಆರ್. ರೆಹಮಾನ್ ಸಂಗೀತದ ಈ ಹಾಡಿನಲ್ಲಿ ಮತ್ತೋರ್ವ ನಟಿ ಕೂಡ ಹೆಜ್ಜೆ ಹಾಕಿದ್ದಾರಂತೆ.

Kangana Ranaut: ಕಂಗನಾ ಮಂಗಳಸೂತ್ರ ಧರಿಸಿದ್ದಕ್ಕೆ? ಕೊಟ್ಟ ಕಾರಣ ಇದು

ಕಂಗನಾ ಮಂಗಳಸೂತ್ರ ಧರಿಸಿದ್ದಕ್ಕೆ? ಕೊಟ್ಟ ಕಾರಣ ಇದು

Kangana Ranaut: ಇತ್ತೀಚೆಗೆ ಕಂಗನಾ ಅವರ ವಿಡಿಯೋವೊಂದು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಅವರು ಕುತ್ತಿಗೆಗೆ ಮಂಗಲಸೂತ್ರ ಮತ್ತು ಕೈಗಳಲ್ಲಿ ಹಸಿರು ಬಳೆಗಳನ್ನು ಧರಿಸಿ ಕಾಣಿಸಿಕೊಂಡಿದ್ದಾರೆ. ರಹಸ್ಯವಾಗಿ ಮದುವೆಯಾಗಿದ್ದಾರೆಯೇ? ಆ 'ಅದೃಷ್ಟವಂತ ವ್ಯಕ್ತಿ' ಯಾರು ಎಂಬ ಊಹಾಪೋಹಗಳು ಶುರುವಾಗಿದ್ದವು. ಈ ಎಲ್ಲ ಅಂತ ಕಂತೆಗಳಿಗೆ ಕಂಗನಾ ಈಗ ಫುಲ್‌ ಸ್ಟಾಪ್‌ ಇಟ್ಟಿದ್ದಾರೆ.

Drishyam 3: ಅಭಿಮಾನಿಗಳಿಗಾಗಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮೋಹನ್‌ ಲಾಲ್‌! ಥಿಯೇಟರ್‌ನಲ್ಲೇ ಕಣ್ಣೀರು

ಅಭಿಮಾನಿಗಳಿಗಾಗಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮೋಹನ್‌ ಲಾಲ್‌!

Drishyam 3: ‘ದೃಶ್ಯಂ 3’ ಚಿತ್ರ ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಗಳಿಕೆ ಮಾಡಿದೆ. ದುಬೈ ಮೊದಲಾದ ಕಡೆಗಳಲ್ಲಿರುವ ಅನಿವಾಸಿ ಭಾರತೀಯರು ಸಿನಿಮಾ ಇಷ್ಟಪಟ್ಟು ನೋಡಿದ್ದಾರೆ. ಇದರೊಂದಿಗೆ ಸಿನಿಮಾ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ವಿಶ್ವಾದ್ಯಂತ ಒಟ್ಟು 43.37 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ದಾಖಲೆಯ ಆರಂಭ ಪಡೆದಿದೆ.

ಹೊಂಬಾಳೆ ಫಿಲ್ಮ್ಸ್‌ ಜೊತೆ ಪ್ರಶಾಂತ್‌ ನೀಲ್‌ ಮೊದಲು ಕೈಜೋಡಿಸಿದ್ದು ʻಕೆಜಿಎಫ್‌ʼ ಸಿನಿಮಾಕ್ಕಾಗಿ ಅಲ್ಲ; ಅಪ್ಪು ಜೊತೆ ಮಾಡಬೇಕಿದ್ದ ಆ ಪ್ರಾಜೆಕ್ಟ್‌ ಏನಾಯ್ತು?

ಅಪ್ಪು-ಪ್ರಶಾಂತ್ ನೀಲ್ ಕಾಂಬಿನೇಷನ್‌ನ 'ಆಹ್ವಾನ' ಚಿತ್ರ ಸೆಟ್ಟೇರಲಿಲ್ಲ ಏಕೆ?

ನಿರ್ದೇಶಕ ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಚಿತ್ರಕ್ಕೂ ಮುನ್ನ ಹೊಂಬಾಳೆ ಫಿಲ್ಮ್ಸ್ ಜೊತೆಗೂಡಿ ಪುನೀತ್ ರಾಜ್‌ಕುಮಾರ್ ಅವರಿಗಾಗಿ ‘ಆಹ್ವಾನ’ ಎಂಬ ಎಮೋಷನಲ್ ಫ್ಯಾಮಿಲಿ ಡ್ರಾಮಾ ಸಿನಿಮಾ ಮಾಡಬೇಕಿತ್ತು ಎಂದು ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ಅಪ್ಪು ಅವರ ಡೇಟ್ಸ್ ಹೊಂದಾಣಿಕೆಯಾಗದ ಕಾರಣ ಆ ಸಿನಿಮಾ ಸೆಟ್ಟೇರಲಿಲ್ಲ!

Land Lord Movie: ಕಿರುತೆರೆಗೆ ಬಂತು 'ಲ್ಯಾಂಡ್‌ಲಾರ್ಡ್; ದುನಿಯಾ ವಿಜಯ್‌, ರಚಿತಾ ರಾಮ್‌ ಸಿನಿಮಾ ಪ್ರಸಾರ ಯಾವಾಗಿನಿಂದ?

ಕಿರುತೆರೆಗೆ ಬಂತು 'ಲ್ಯಾಂಡ್‌ಲಾರ್ಡ್; ಪ್ರಸಾರ ಯಾವಾಗಿನಿಂದ?

Land Lord Movie: ಈ ಸಿನಿಮಾದಲ್ಲಿ ಉಮಾಶ್ರೀ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಸೂರಜ್ ಗೌಡ ಹಾಗೂ ಸತ್ಯ ಪ್ರಕಾಶ್ ಚಿತ್ರವನ್ನು ನಿರ್ಮಿಸಿದ್ದರು. ವಿಜಯ್, ರಚಿತಾ ರಾಮ್, ಉಮಾಶ್ರೀ, ರಾಜ್ ಬಿ ಶೆಟ್ಟಿ ಎಲ್ಲರೂ ತಮ್ಮ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದರು. ಸರ್ಕಾರದಿಂದ ಚಿತ್ರಕ್ಕೆ ತೆರಿಗೆ ವಿನಾಯಿತಿ ಸಿಕ್ಕಿತ್ತು. ಊಳಿಗಮಾನ್ಯ ಪದ್ಧತಿ, ಕೆಳವರ್ಗದ ಮೇಲೆ ಮೇಲ್ವರ್ಗದವರ ದಬ್ಬಾಳಿಕೆ ರೀತಿಯ ವಿಚಾರಗಳನ್ನು ಚಿತ್ರದಲ್ಲಿ ಚರ್ಚಿಸಲಾಗಿತ್ತು

Aishwarya Rai:  ಕಾನ್ ಸಿನಿಮೋತ್ಸವಕ್ಕೆ ತೆರಳಿದ ಐಶ್ವರ್ಯಾ ರೈ; ಮಗಳ ಜೊತೆ ಕಂಡಿದ್ದು ಹೀಗೆ

ಕಾನ್ ಸಿನಿಮೋತ್ಸವಕ್ಕೆ ತೆರಳಿದ ಐಶ್ವರ್ಯಾ ರೈ; ಮಗಳ ಜೊತೆ ಕಂಡಿದ್ದು ಹೀಗೆ

Aishwarya Rai: ಈ ವರ್ಷ ಕಾನ್ ಚಲನಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ (Aishwarya Rai) ಕಾಣಿಸಿಕೊಳ್ಳುತ್ತಾರಾ ಎಂಬ ಬಗ್ಗೆ ಊಹಾಪೋಹಗಳ ನಂತರ , ನಟಿ ಐಶ್ವರ್ಯಾ ರೈ ಕೊನೆಗೂ ಈಗ ಭಾಗಿಯಾಗುತ್ತಿದ್ದಾರೆ. ಭಾರತದ ಪರವಾಗಿ ಹಲವು ಪ್ರಮುಖ ಸೆಲೆಬ್ರಿಟಿಗಳು ಈ ರೆಡ್ ಕಾರ್ಪೆಟ್ (Red Carpet) ಮೇಲೆ ಹೆಜ್ಜೆ ಹಾಕುತ್ತಿದ್ದಾರೆ.

Drishyam 3: ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ; ‘ದೃಶ್ಯಂ 3’ ಕಲೆಕ್ಷನ್‌ ಏನು?

ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ; ‘ದೃಶ್ಯಂ 3’ ಕಲೆಕ್ಷನ್‌ ಏನು?

Drishyam 3: 'ದೃಶ್ಯಂ 3' ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಗಿತ್ತು. 'ದೃಶ್ಯಂ 3'ಗೆ ನೆಗೆಟಿವ್ ರೆಸ್ಪಾನ್ಸ್ ಬಂದಿದ್ದರೂ ಪ್ರೇಕ್ಷಕರು ಮೋಹನ್‌ಲಾಲ್ ಪರ್ಫಾಮೆನ್ಸ್‌ಗೆ ಬಹುಪರಾಕ್ ಹೇಳಿದ್ದಾರೆ. ಮೇ 21 ರಂದು ತನ್ನ ಮೂರನೇ ಕಂತು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. Sacnilk ವರದಿ ಮಾಡಿರುವಂತೆ ಭಾರತದಲ್ಲಿ ಬರೋಬ್ಬರು 15.85 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

Amruthadhaare Serial: ಮಿಂಚು ಸುಳಿವು ಕೇಡಿ ಜೆಡಿಗೆ ಸಿಕ್ಕೇ ಬಿಡುತ್ತಾ? ಶಕುನಿ ಮಾಮ ಕಿಡ್ನಾಪ್‌!

ಮಿಂಚು ಸುಳಿವು ಕೇಡಿ ಜೆಡಿಗೆ ಸಿಕ್ಕೇ ಬಿಡುತ್ತಾ? ಶಕುನಿ ಮಾಮ ಕಿಡ್ನಾಪ್‌!

Amruthadhaare Serial: ಇನ್ನು ಮಿಂಚುನೇ ನಿಜವಾದ ಮಗಳು ಎಂದು ತಿಳಿದರೆ ಆಕೆಯ ಕಿಡ್​ನ್ಯಾಪ್​​ ಮಾಡಿಸಿ, ಗೌತಮ್​ ಮತ್ತು ಭೂಮಿಕಾರಿಗೆ ಹಿಂಸೆ ಕೊಡುವುದು ತಪ್ಪಲ್ಲ. ಮಗಳಿಂದ ತೊಂದರೆ ಎನ್ನುವ ಮಾತು ಅಲ್ಲಿಗೆ ನಿಜವಾಗಲಿದೆ ಎಂದಾಯ್ತು. ಈಗ ಶಕುನಿ ಮಾಮನನ್ನು ಕಿಡ್ನಾಪ್‌ ಮಾಡಿದ್ದಾನೆ ಜೈದೇವ್‌.

Kangana Ranaut:  ಕೊರಳಲ್ಲಿ ಮಾಂಗಲ್ಯ! ರಹಸ್ಯವಾಗಿ ಮದುವೆಯಾದರೇ ನಟಿ ಕಂಗನಾ?

ಕೊರಳಲ್ಲಿ ಮಾಂಗಲ್ಯ! ರಹಸ್ಯವಾಗಿ ಮದುವೆಯಾದರೇ ನಟಿ ಕಂಗನಾ?

Kangana Ranaut: ಇತ್ತೀಚಿನ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಕಂಗನಾ ರಣಾವತ್ ಮತ್ತೊಮ್ಮೆ ಇಂಟರ್ನೆಟ್‌ನ ಗಮನ ಸೆಳೆದಿದ್ದಾರೆ. ಈಗ ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಕಂಗನಾ ಮಂಗಳಸೂತ್ರ ಮತ್ತು ಹಸಿರು ಬಳೆಗಳನ್ನು ಧರಿಸಿರುವುದು ಕಂಡುಬಂದಿದ್ದು, ಅವರು ರಹಸ್ಯವಾಗಿ ಮದುವೆಯಾದರೇ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

Ram Charan: ಮಗಳನ್ನು ಎತ್ತಿಕೊಳ್ಳುವುದಕ್ಕೂ ಆಗುತ್ತಿರಲಿಲ್ಲ; ‘ಪೆದ್ದಿ’ಗಾಗಿ ರಾಮ್ ಚರಣ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ

Ram Charan: ‘ಪೆದ್ದಿ’ಗಾಗಿ ರಾಮ್ ಚರಣ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ

Ram Charan: ರಾಮ್ ಚರಣ್ ತಮ್ಮ ಮುಂಬರುವ ಚಿತ್ರ ಪೆದ್ದಿ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಚಿತ್ರದ ಮೊದಲ ನೋಟವೇ ವೀಕ್ಷಕರನ್ನು ಆಕರ್ಷಿಸಿದೆ. ಸಿನಿಮಾ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ನಿರ್ದೇಶಕ ಬುಚ್ಚಿ ಬಾಬು ಸಾನಾ ಅವರೊಂದಿಗೆ ರಾಮ್ ಚರಣ್ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಒಂದು ಸಂದರ್ಶನದಲ್ಲಿ ರಾಮ್ ತಮ್ಮ ಕಠಿಣ ದೈಹಿಕ ರೂಪಾಂತರದ ಅನುಭವವನ್ನು ಹಂಚಿಕೊಂಡಿದ್ದಾರೆ.

ಸನ್‌ ರೈಸರ್ಸ್‌ ಹೈದರಾಬಾದ್ ಓನರ್ ಜೊತೆ ‌ಮ್ಯೂಸಿಕ್ ಡೈರೆಕ್ಟರ್‌ ಅನಿರುದ್ಧ್ ರವಿಚಂದರ್‌ ಕಲ್ಯಾಣ; ಮದುವೆ ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

ಸನ್‌ರೈಸರ್ಸ್ CEO ಜತೆ ಅನಿರುದ್ಧ್ ಕಲ್ಯಾಣ? ಮದುವೆಗೆ ರಜನಿ ಗ್ರೀನ್ ಸಿಗ್ನಲ್

ಭಾರತದ ಟಾಪ್ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿ ದಟ್ಟವಾಗಿದೆ. ಕಳೆದ ವರ್ಷದಿಂದಲೇ ಇವರಿಬ್ಬರ ಡೇಟಿಂಗ್ ಸುದ್ದಿಗಳು ಹರಿದಾಡುತ್ತಿದ್ದು, ಈ ವರ್ಷದ ಆಗಸ್ಟ್ ಬಳಿಕ ವಿವಾಹ ನಡೆಯಲಿದೆ ಎನ್ನಲಾಗಿದೆ.

Sanjay Dutt : ಮತ್ತೆ ಆಸ್ಪತ್ರೆಗೆ ದಾಖಲಾದ್ರಾ ನಟ ಸಂಜಯ್ ದತ್? ಏನಿದು ಹೊಸ ಚರ್ಚೆ?

Sanjay Dutt : ಮತ್ತೆ ಆಸ್ಪತ್ರೆಗೆ ದಾಖಲಾದ್ರಾ ನಟ ಸಂಜಯ್ ದತ್?

Sanjay Dutt : ಮೇ 15 ರಂದು ಬಿಡುಗಡೆಯಾದ ಆಖ್ರಿ ಸವಾಲ್ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ನಟ ಕಳೆದ ವಾರ ಒಬ್ಬಂಟಿಯಾಗಿ ಅಮೆರಿಕಕ್ಕೆ ಹಾರಿದ್ದರು. ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿರುವಂತೆ, ಅವರು ಪ್ರಸ್ತುತ ಲಾಸ್ ಏಂಜಲೀಸ್‌ನಲ್ಲಿ ತಮ್ಮ ಆಪ್ತ ಸ್ನೇಹಿತ ಪರೇಶ್ ಘೇಲಾನಿ ಅವರೊಂದಿಗೆ ಇದ್ದಾರೆ ಎಂದು ವರದಿಯಾಗಿದೆ.

Bandar trailer: ಬಾಬಿ ಡಿಯೋಲ್‌, ರಾಜ್‌ ಬಿ.ಶೆಟ್ಟಿ ನಟನೆಯ 'ಬಂದರ್‌' ಸಿನಿಮಾ ಟ್ರೈಲರ್ ಔಟ್‌

ಬಾಬಿ ಡಿಯೋಲ್‌, ರಾಜ್‌ ಬಿ.ಶೆಟ್ಟಿ ನಟನೆಯ 'ಬಂದರ್‌' ಸಿನಿಮಾ ಟ್ರೈಲರ್ ಔಟ್‌

Bandar trailer: ಅನುರಾಗ್ ಕಶ್ಯಪ್ ನಿರ್ದೇಶನದ ಬಂದರ್ ಈ ಥ್ರಿಲ್ಲರ್ ಚಿತ್ರವು ರಾಜ್ ಬಿ ಶೆಟ್ಟಿ, ಸಬಾ ಆಜಾದ್, ರಿದ್ಧಿ ಸೇನ್, ಜಿತೇಂದ್ರ ಜೋಶಿ, ಇಂದ್ರಜೀತ್ ಮತ್ತು ನಾಗೇಶ್ ಭೋಂಸ್ಲೆ ಅವರಂತಹ ಅದ್ಭುತ ತಾರಾಗಣವನ್ನು ಹೊಂದಿದೆ. ರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ದೇವ್ ಡಿ’, ‘ನೋ ಸ್ಮೋಕಿಂಗ್’ ಇನ್ನೂ ಕೆಲವು ಕಲ್ಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಅನುರಾಗ್ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ʻಹಸಿದವರ ಅನ್ನದಾತ, ಹುಡುಕಿದರು ಸಿಗದ ಗುಣವಂತʼ; ಅಗಲಿದ ಸ್ನೇಹಿತ ದಿಲೀಪ್‌ ರಾಜ್‌ಗಾಗಿ ಹಾಡು ಬರೆದ ನಟ ನವೀನ್‌ ಕೃಷ್ಣ

ಅಗಲಿದ ಗೆಳೆಯ ದಿಲೀಪ್ ರಾಜ್‌ಗಾಗಿ ನಟ ನವೀನ್ ಕೃಷ್ಣ ಬರೆದ್ರು ಭಾವುಕ ಗೀತೆ

ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನವಾಗಿ 9 ದಿನಗಳು ಕಳೆದಿದ್ದು, ಅವರ ಆತ್ಮೀಯ ಗೆಳೆಯ ನಟ ನವೀನ್ ಕೃಷ್ಣ ತಮ್ಮ ಸ್ನೇಹಿತನ ಸವಿನೆನಪಿನಲ್ಲಿ ಮನಮಿಡಿಯುವ ಭಾವುಕ ಗೀತೆಯೊಂದನ್ನು ಬರೆದು ಹಾಡಿದ್ದಾರೆ. ಕಷ್ಟದಲ್ಲಿದ್ದಾಗ ತಮಗೆ ಧೈರ್ಯ ತುಂಬಿ ನಿರ್ದೇಶನ ಕ್ಷೇತ್ರಕ್ಕೆ ಕರೆತಂದ ದಿಲೀಪ್ ರಾಜ್ ಅವರನ್ನು "ಹಸಿದವರ ಅನ್ನದಾತ" ಎಂದು ಕೊಂಡಾಡಿದ್ದಾರೆ.

ಟಾಲಿವುಡ್‌ ಅಖಾಡಕ್ಕಿಳಿದ ಕನ್ನಡದ ‌ʻಕೆವಿಎನ್‌ ಪ್ರೊಡಕ್ಷನ್ಸ್ʼ;‌ ಅಣ್ಣ ಚಿರು ಸಿನಿಮಾಗೆ ಕ್ಲ್ಯಾಪ್‌ ಮಾಡಿದ ಡಿಸಿಎಂ ಪವನ್‌ ಕಲ್ಯಾಣ್‌

KVN ಪ್ರೊಡಕ್ಷನ್ಸ್‌ನ ತೆಲುಗು ಚಿತ್ರಕ್ಕೆ ‌DCM ಪವನ್ ಕಲ್ಯಾಣ್ ಕ್ಲ್ಯಾಪ್!

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಮೆಗಾಸ್ಟಾರ್ ಚಿರಂಜೀವಿ ಅವರ 158ನೇ ಚಿತ್ರವನ್ನು ನಿರ್ಮಿಸುವ ಮೂಲಕ ಅಧಿಕೃತವಾಗಿ ಟಾಲಿವುಡ್‌ಗೆ ಲಗ್ಗೆ ಇಟ್ಟಿದೆ. ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಮುಹೂರ್ತ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು.

Drishyam 3 Review: ಈ ಸಲ ಚಮತ್ಕಾರಿ ಆಟ ಕಟ್ಟುವಲ್ಲಿ ಸುಸ್ತಾದ ಜಾರ್ಜ್‌ ಕುಟ್ಟಿ; ಬಲವಂತದ ಸೀಕ್ವೇಲ್‌ನಲ್ಲಿ ಅನಗತ್ಯ ಪೈಪೋಟಿ!

ಮೋಹನ್‌ಲಾಲ್ ನಟನೆಯ ʻದೃಶ್ಯಂ 3ʼ ಸಿನಿಮಾ ಹೇಗಿದೆ? ರೇಟಿಂಗ್‌ ಎಷ್ಟು?

Drishyam 3 Movie Review: ಜೀತು ಜೋಸೆಫ್ ನಿರ್ದೇಶನದ ಹಾಗೂ ಮೋಹನ್‌ಲಾಲ್ ನಟನೆಯ ಬಹುನಿರೀಕ್ಷಿತ 'ದೃಶ್ಯಂ 3' ಚಿತ್ರಕ್ಕೆ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲಾರ್ಧ ನಿಧಾನಗತಿಯಲ್ಲಿದ್ದು, ಕೊನೆಯ ಇಪ್ಪತ್ತು ನಿಮಿಷಗಳು ಮಾತ್ರ ನೈಜ ಥ್ರಿಲ್ಲರ್ ಅನುಭವ ನೀಡುತ್ತವೆ.

Actor Chiranjeevi: ಕೆವಿಎನ್‌ನ ಹೊಸ ಹೆಜ್ಜೆ; ಅದ್ಧೂರಿಯಾಗಿ ನೆರವೇರಿತು ಚಿರಂಜೀವಿ ಬಿಗ್ ಬಜೆಟ್ ಸಿನಿಮಾ ಮುಹೂರ್ತ

ಅದ್ಧೂರಿಯಾಗಿ ನೆರವೇರಿತು ಚಿರಂಜೀವಿ ಬಿಗ್ ಬಜೆಟ್ ಸಿನಿಮಾ ಮುಹೂರ್ತ!

Actor Chiranjeevi: ಈ ಹಿಂದೆ ‘ವಾಲ್ತೇರು ವೀರಯ್ಯ’ ಸಿನಿಮಾ ನೀಡಿದ್ದ ಬಾಬಿ ಕೊಲ್ಲಿ ಅವರೇ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಆಂಧ್ರ ಪ್ರದೇಶದ ಉಪಮುಖ್ಯಮಂಯತ್ರಿ ಪವನ್ ಕಲ್ಯಾಣ್ (Pawan Kalyan), ಚಿರಂಜೀವಿ ಸಹೋದರ, ನಟ ಪವನ್ ಕಲ್ಯಾಣ್ ಅವರು ಸಿನಿಮಾಗೆ ಕ್ಲ್ಯಾಪ್ ಮಾಡಿದ್ದಾರೆ.

Amruthadhaare serial: ಶಕುನಿ ಮಾವನನ್ನು ಅಟ್ಟಾಡಿಸಿಕೊಂಡು ಹೋದ ಕೆಡಿ ಜೈದೇವ್‌!

ಶಕುನಿ ಮಾವನನ್ನು ಅಟ್ಟಾಡಿಸಿಕೊಂಡು ಹೋದ ಕೆಡಿ ಜೈದೇವ್‌!

Amruthadhaare serial: ಗೌತಮ್ ಬಾಳಲ್ಲಿ ಬೆಳಕಾಗಿ ಬಂದಿರುವ ಅಖಿಲಾಂಡೇಶ್ವರಿ ಅವರು ಗೌತಮ್ ಬಳಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳುವುದಕ್ಕೆ ಕರೆ ಮಾಡಿದ್ದರು. ಮಗಳ ಸುಳಿವನ್ನು ಶಕುನಿ ಮಾಮಗೆ ಹೇಳಿದ್ದಾರೆ. ಮಿಂಚು ಕೈಯಲ್ಲಿ ಇರುವ ಮಚ್ಚೆ ತ್ರಿಶೂಲ್‌ ನೋಡಿ, ಮಿಂಚುನೇ ಗೌತಮ್‌ ಮಗಳು ಅನ್ನೋ ಸತ್ಯ ಗೊತ್ತಾಗಿದೆ. ಮಿಂಚು ಕುರಿತಾದ ಅಡ್ರೆಸ್‌ ಈಗ ಶಕುನಿ ಮಾಮಗೆ ಸಿಕ್ಕಿದೆ. ಆ ವಿಚಾರವನ್ನು ಗೌತಮ್‌ಗೆ ಹೇಳಬೇಕು ಅಂತ ಎಷ್ಟೇ ಪ್ರಯತ್ನ ಮಾಡಿದ್ದರೂ ಆಗದೇ ಹೋಯ್ತು.

Aamir Khan: ಮಗು ಕಳೆದುಕೊಂಡಷ್ಟೇ ದುಃಖವಾಗುತ್ತಿದೆ; ನಟ ಆಮಿರ್ ಖಾನ್ ಬೇಸರ

ಮಗು ಕಳೆದುಕೊಂಡಷ್ಟೇ ದುಃಖವಾಗುತ್ತಿದೆ; ನಟ ಆಮಿರ್ ಖಾನ್ ಬೇಸರ

Aamir Khan: ಬಾಲಿವುಡ್‌ನ 'ಮಿಸ್ಟರ್ ಪರ್ಫೆಕ್ಷನಿಸ್ಟ್' ಎಂದು ಕರೆಯಲ್ಪಡುವ ಆಮಿರ್ , ತಮ್ಮ ಒಂದು ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ವಿಫಲವಾದಾಗಲೆಲ್ಲಾ ತಿಂಗಳುಗಟ್ಟಲೆ ಭಾವನಾತ್ಮಕ ಯಾತನೆಗೆ ಒಳಗಾಗುತ್ತಾರೆ ಎಂದು ಬಹಿರಂಗಪಡಿಸಿದ್ದಾರೆ. ಜೀ ಮ್ಯೂಸಿಕ್ ಕಂಪನಿಯೊಂದಿಗಿನ ಇತ್ತೀಚಿನ ಸಂಭಾಷಣೆಯಲ್ಲಿ, ಹೇಳಿದ್ದು ಹೀಗೆ. ಪ್ರತಿ ಪ್ರಾಜೆಕ್ಟ್‌ ತನ್ನ ಸ್ವಂತ ಮಗುವಿನಂತೆ ಪರಿಗಣಿಸುವುದರಿಂದ ಅದು ವಿಫಲವಾದಾಗ ಅಥವಾ ಪ್ರೇಕ್ಷಕರಿಂದ ತಿರಸ್ಕೃತಗೊಂಡಾಗ ಅತಿಯಾದ ನೋವಾಗುತ್ತದೆ ಎಂದಿದ್ದಾರೆ.

Loading...