ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮನರಂಜನೆ

Amruthanjan Movie:  ʻಅಮೃತ ಅಂಜನ್ʼ ಚಿತ್ರದ ಟ್ರೈಲರ್ ಬಿಡುಗಡೆ ; ಸಿನಿಮಾ ರಿಲೀಸ್‌ ಯಾವಾಗ?

ʻಅಮೃತ ಅಂಜನ್ʼ ಚಿತ್ರದ ಟ್ರೈಲರ್ ಬಿಡುಗಡೆ ; ಸಿನಿಮಾ ರಿಲೀಸ್‌ ಯಾವಾಗ?

Kannada Movie: ಈಗಾಗಲೇ ಕಿರು ಚಿತ್ರದ ಮೂಲಕ ಸಂಪೂರ್ಣ ಮನೋರಂಜನೆ ನೀಡಿದಂತಹ "ಅಮೃತಾಂಜನ್" ಪ್ರೇಕ್ಷಕರ ಮನಸನ್ನ ಗೆದ್ದು ಮಿಲಿಯನ್ಸ್ ಗಟ್ಟಲೆ ವ್ಯೂಸನ್ನು ಪಡೆದುಕೊಂಡಿತ್ತು. ಆ ನಿಟ್ಟಿನಲ್ಲಿ ಯುವ ಪ್ರತಿಭೆಗಳ ತಂಡ ಸೇರಿಕೊಂಡು "ಅಮೃತ ಅಂಜನ್" ಎಂಬ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ನಗರದ ಜಿ ಟಿ ಮಾಲ್ ನಲ್ಲಿರುವ ಉತ್ಸವ್ ಲಗಸಿಯಲ್ಲಿ ಆಯೋಜನೆ ಮಾಡಿದ್ದು , ವಿಶೇಷವಾಗಿ ಮಾಜಿ ಎಂಎಲ್ಸಿ , ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷೆ , ಹಾಗೂ ಹಿರಿಯ ನಟಿ ಜಯಮಾಲಾ ರವರ ಮೂಲಕ ಟ್ರೈಲರ್ ಲೋಕಾರ್ಪಣೆ ಮಾಡಲಾಯಿತು.

Lokesh Kanagaraj : ‘ಕೈದಿ 2’ನಿಂತೇ ಹೋಯ್ತಾ? ಕೊನೆಗೂ ಸ್ಪಷ್ಟನೆ ಕೊಟ್ಟ ನಿರ್ದೇಶಕ ಲೋಕೇಶ್ ಕನಕರಾಜ್

‘ಕೈದಿ 2’ನಿಂತೇ ಹೋಯ್ತಾ? ಕೊನೆಗೂ ಸ್ಪಷ್ಟನೆ ಕೊಟ್ಟ ನಿರ್ದೇಶಕ

Thalaivar 173 : ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರನ್ನು ಒಟ್ಟಿಗೆ ಸೇರಿಸಲು ಸಿದ್ಧವಾಗಿರುವ ಬಹು ನಿರೀಕ್ಷಿತ ಯೋಜನೆಯಾದ ತಲೈವರ್ 173 ರಿಂದ ನಿರ್ಗಮಿಸುತ್ತಿರುವ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ಚಲನಚಿತ್ರ ನಿರ್ಮಾಪಕ ಲೋಕೇಶ್ ಕನಕರಾಜ್ ಕೊನೆಗೂ ಉತ್ತರ ನೀಡಿದ್ದಾರೆ . ಇತ್ತೀಚೆಗೆ ಬಂದ ಅವರ ನಿರ್ದೇಶನದ ‘ಕೂಲಿ’ ಸೋಲು ಕಂಡಿತು. ಈಗ ಲೋಕೇಶ್ ಅವರು ಅಲ್ಲು ಅರ್ಜುನ್ಜೊ ತೆ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಬಗ್ಗೆ ಕೇಳಿ ಬಂದ ವದಂತಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಮನೆ ಕೆಲಸದವಳಿಗೆ ಲೈಂಗಿಕ ಕಿರುಕುಳ: 'ಧುರಂಧರ್' ನಟ ನದೀಮ್ ಖಾನ್ ಬಂಧನ

ಮನೆ ಕೆಲಸದವಳಿಗೆ ಲೈಂಗಿಕ ಕಿರಕುಳ: 'ಧುರಂಧರ್' ನಟ ಆರೆಸ್ಟ್!

Nadeem Khan: ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಹೇಳಿ‌ ಸುಮಾರು 10 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ಮನೆಯ ಕೆಲಸದ ಮಹಿಳೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

Prakash Belawadi : ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ಟೈಟಲ್‌ ಫಿಕ್ಸ್‌; ಪೋಸ್ಟರ್ ಔಟ್‌, ಏನಿದು ಸಿನಿಮಾ ಕಥೆ?

ರಿಷಿ - ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ಟೈಟಲ್‌ ಫಿಕ್ಸ್‌; ಪೋಸ್ಟರ್ ಔಟ್‌!

Rishi: ಅಧ್ಯಕ್ಷ, ವಿಕ್ಟರಿ, ರನ್ನ, ಪೊಗರು , ತೀರ್ಥರೂಪ ತಂದೆಯವರಿಗೆ, ಅಣ್ಣ ಫ್ರಂ ಮೆಕ್ಸಿಕೋ ಸಿನಿಮಾಗಳಿಗೆ ಸಖತ್ತಾಗಿರೋ ಡೈಲಾಗ್‌ ಬರೆದು ಸೈ ಎನ್ನಿಸಿಕೊಂಡಿದ್ದ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್‌ ರಿವಿಲ್‌ ಆಗಿದೆ. ಪ್ರಶಾಂತ್‌ ರಾಜಪ್ಪ ನಿರ್ದೇಶನದ ಮೊದಲ ಸಿನಿಮಾಗೆ ಅನಂತ ಪದ್ಮನಾಭ ಎಂದು ಹೆಸರಿಡಲಾಗಿದೆ. . ರಿಷಿ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಮಿಡಿ ಡ್ರಾಮಾ ಸಿನಿಮಾ ಟ್ರಾವೆಲ್ ಕಥೆಯನ್ನು ಒಳಗೊಂಡಿದೆ.

Raghavendra Chitravani: ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ; ಲೋಗೋ ಲಾಂಚ್

ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ; ಲೋಗೋ ಲಾಂಚ್

Raghavendra Chitravani Logo: ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಈಗ 50ರ ಸಡಗರ. 1976 ರಲ್ಲಿ ದಿ.ಡಿ.ವಿ.ಸುಧೀಂದ್ರ ಅವರು ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಪ್ರಾರಂಭಿಸಿದರು. ಈವರೆಗೂ ಸುಮಾರು 3000ಕ್ಕೂ ಅಧಿಕ ಚಿತ್ರಗಳಿಗೆ ಪ್ರಚಾರ ಕಾರ್ಯ ನೀಡಿರುವ ಏಕ ಮಾತ್ರ ಸಂಸ್ಥೆ ಇದಾಗಿದೆ. ಈವರೆಗೂ ಭಾರತ ಚಿತ್ರರಂಗದ ಇತಿಹಾಸದಲ್ಲೇ ಯಾವ ಪ್ರಚಾರ ಸಂಸ್ಥೆ(ಪಿ.ಆರ್.ಓ) ಕೂಡ ಐವತ್ತು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಉದಾಹರಣೆ ಇಲ್ಲ.

Kichcha Sudeep: ಕರ್ನಾಟಕಕ್ಕೆ ಅವಮಾನ ಮಾಡಿದ ಸ್ಥಳದಲ್ಲೇ ಕನ್ನಡ ಧ್ವಜ ಹಾರಿಸಿದ ಕಿಚ್ಚ ಸುದೀಪ್!

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾರಿಸಿದ ಕಿಚ್ಚ!

ಕಿಚ್ಚನಿಗೆ ಕನ್ನಡದ ಮೇಲೆ ಹೆಚ್ಚು ಅಭಿಮಾನವಿದ್ದು ಕನ್ನಡ ಪರ ಹೋರಾಟವನ್ನು ಮಾಡುತ್ತಲೇ ಬಂದಿದ್ದಾರೆ. ಕನ್ನಡ ನಾಡಿಗೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಅವಮಾನ ಆದರೂ ಸಹೀಸದ ಕಿಚ್ಚ ಕನ್ನಡವನ್ನು ‘ಕನ್ನಡ್’ ಎಂದು ಬಳಕೆ ಮಾಡಿದಾಗ ಪರಭಾಷಿಕರನ್ನು ತಿದ್ದಿದ್ದರು.ಈಗ ಕನ್ನಡ ಬಾವುಟಕ್ಕೆ ಅವಮಾನ ಆದ ಜಾಗದಲ್ಲೇ ಕಿಚ್ಚ ಬಾವುಟ ಹಾರಿಸುವ ಮೂಲಕ‌ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

R Madhavan: ಇದು ಪ್ರಶಸ್ತಿಯಲ್ಲ, ನನ್ನ ಜವಾಬ್ದಾರಿ; ಪದ್ಮಶ್ರೀ ಪ್ರಶಸ್ತಿ ಬಗ್ಗೆ ನಟ ಆರ್ ಮಾಧವನ್ ಸಂತಸ

ಇದು ಪ್ರಶಸ್ತಿಯಲ್ಲ, ನನ್ನ ಜವಾಬ್ದಾರಿ; ನಟ ಆರ್ ಮಾಧವನ್

Padma Shri: ಈ ವರ್ಷ ಪದ್ಮ ಪ್ರಶಸ್ತಿಗಳನ್ನು ಪಡೆದ 75 ಜನರಲ್ಲಿ ನಟ ಆರ್ ಮಾಧವನ್ ಕೂಡ ಒಬ್ಬರು . ಸುಮಾರು ಮೂರು ದಶಕಗಳಿಂದ ತಮಿಳು ಮತ್ತು ಹಿಂದಿ ಮನರಂಜನಾ ಉದ್ಯಮಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ನಟ, ತಮ್ಮ ಪದ್ಮಶ್ರೀ ಪ್ರಶಸ್ತಿಗೆ ಪ್ರತಿಕ್ರಿಯಿಸುತ್ತಾ, ಇದು 'ನನ್ನ ಕನಸುಗಳಿಗೂ ಮೀರಿದ್ದು' ಎಂದು ಹೇಳಿಕೊಂಡಿದ್ದಾರೆ. 2026 ರ ಗಣರಾಜ್ಯೋತ್ಸವದ ಮುನ್ನಾದಿನದಂದು, ಗೃಹ ಸಚಿವಾಲಯವು ಈ ವರ್ಷದ ಪದ್ಮ ಪ್ರಶಸ್ತಿಗಳ ಪುರಸ್ಕೃತರನ್ನು ಘೋಷಿಸಿತು.

Padma Vibhushan: ಪ್ರಶಸ್ತಿ ಬಹಳ ವರ್ಷಗಳ ಹಿಂದೆಯೇ ಸಿಗಬೇಕಿತ್ತು; ಧರ್ಮೇಂದ್ರ ಪದ್ಮವಿಭೂಷಣ ಬಗ್ಗೆ ಹೇಮಾಮಾಲಿನಿ ಮಾತು

ಧರ್ಮೇಂದ್ರಗೆ ಪದ್ಮವಿಭೂಷಣ; ಹೇಮಾಮಾಲಿನಿ ರಿಯಾಕ್ಷನ್‌ ಇದು

Hema Malini: ಪತಿ, ನಟ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಹಿರಿಯ ನಟಿ ಹೇಮಾ ಮಾಲಿನಿ ಅವರು ಭಾರತ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ. ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಿರುವುದು ನನಗೆ ತುಂಬಾ ಹೆಮ್ಮೆ ತಂದಿದೆ" ಎಂದು ಬರೆದುಕೊಂಡಿದ್ದಾರೆ.

Rashmika Mandanna: ಬರಹಗಾರರು, ನಿರ್ದೇಶಕರು ಮಹಿಳೆಯರಿಗಾಗಿಯೇ ಅರ್ಥಪೂರ್ಣ ಪಾತ್ರಗಳನ್ನು ಸೃಷ್ಟಿಸಬೇಕು; ರಶ್ಮಿಕಾ ಮಂದಣ್ಣ

ಮಹಿಳೆಯರ ಪಾತ್ರಗಳ ಬಗ್ಗೆ ರಶ್ಮಿಕಾ ಹೊಸ ಹೇಳಿಕೆ!

Rashmika: ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಅವರು ಆಯ್ಕೆ ಮಾಡಿಕೊಳ್ಳುತ್ತಿರುವ ಚಿತ್ರಗಳನ್ನು ಗಮನಿಸಿದರೆ, ಅವರು ಕಮರ್ಷಿಯಲ್ ಸಿನಿಮಾಗಳ ಜೊತೆಗೆ ಗಂಭೀರ ಹಾಗೂ ಮಹಿಳಾ ಪ್ರಧಾನ ಪಾತ್ರಗಳಿಗೂ ಹೆಚ್ಚು ಒತ್ತು ನೀಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಬದಲಾವಣೆ ಉದ್ದೇಶಪೂರ್ವಕವಾಗಿ ಬಂದಿಲ್ಲ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.

Sanjana Burli: ಸದ್ದಿಲ್ಲದೇ ಎಂಗೇಜ್ ಆದ ಸಂಜನಾ ಬುರ್ಲಿ; ಹುಡುಗ ಯಾರು ಗೊತ್ತಾ?

ಸದ್ದಿಲ್ಲದೇ ಎಂಗೇಜ್ ಆದ ಸಂಜನಾ ಬುರ್ಲಿ; ಹುಡುಗ ಯಾರು ಗೊತ್ತಾ?

Sanjana: ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಅವರು ಈಗ ಕಲರ್ಸ್ ಕನ್ನಡದ ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸಂಜನಾ ಅವರು ‘ಶ್ರೀಗಂಧದ ಗುಡಿ ಧಾರಾವಾಹಿಯಲ್ಲಿ ಚಂದನಾ ಹೆಸರಿನ ಪಾತ್ರ ಮಾಡಿದ್ದಾರೆ. ಇದರ ಬೆನ್ನಲ್ಲೇ ನಟಿ ಸದ್ದಿಲ್ಲದೇ ಎಂಗೇಜ್‌ ಆಗಿದ್ದಾರೆ. ಮದುವೆ ಆಗುತ್ತಿರುವ ಸಿಹಿ ಸುದ್ದಿಯನ್ನ ಫ್ಯಾನ್ಸ್‌ಗೆ ನೀಡಿದ್ದಾರೆ ನಟಿ.

Padma Awards 2026:  ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಗೌರವ;  ಆರ್ ಮಾಧವನ್‌ಗೆ ಪದ್ಮಶ್ರೀ! ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಗೌರವ!

The list of Padma Awards recipients for 2026: 2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. 2026 ರ ವರ್ಷಕ್ಕೆ 131 ಪದ್ಮ ಪ್ರಶಸ್ತಿಗಳನ್ನು ಹೆಸರಿಸಲಾಗಿದೆ, ಮತ್ತು ಪಟ್ಟಿಯಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಭಾರತೀಯ ಚಲನಚಿತ್ರ ರಂಗದ ಯಾವ ಹೆಸರುಗಳನ್ನು ಅವರ ಕೊಡುಗೆಗಳಿಗಾಗಿ ಗುರುತಿಸಲಾಗಿದೆ ಎಂಬುದನ್ನು ನೋಡೋಣ.

Kannada New Movie:  `ಘಾರ್ಗಾ' ಚಿತ್ರದ ಟ್ರೈಲರ್ ರಿಲೀಸ್‌; ಸಿನಿಪ್ರಿಯರು ಫುಲ್‌ ಖುಷ್‌

`ಘಾರ್ಗಾ' ಚಿತ್ರದ ಟ್ರೈಲರ್ ರಿಲೀಸ್‌; ಸಿನಿಪ್ರಿಯರು ಫುಲ್‌ ಖುಷ್‌

Gharga : ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಮೊದಲಾದ ಚಿತ್ರಗಳ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ನಿರ್ಮಾಣದ ಬಹು ನಿರೀಕ್ಷಿತ ಘಾರ್ಗಾ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಒರಾಯನ್ ಮಾಲ್ ಆವರಣದಲ್ಲಿ ನೆರವೇರಿತು. ಅವರ ಪುತ್ರ ಅರುಣ್ ರಾಮ್‌ಪ್ರಸಾದ್‌ ಈ ಚಿತ್ರದ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಫಾರ್ಗಾ ಒಂದು ಊರಿನ ಹೆಸರಾಗಿದ್ದು, ದ ಲ್ಯಾಂಡ್ ಆಫ್ ಶಾಡೋ ಎಂಬ ಅಡಿಬರಹ ಚಿತ್ರಕ್ಕಿದೆ.

Amruthadhaare Serial: ಭೂಮಿಕಾ ಗೌತಮ್‌ ಒಂದಾದ ಬೆನ್ನಲ್ಲೇ ಜೈದೇವ್‌ಗೆ ಬಂತಾ ಕೇಡುಗಾಲ? ಏನಿದು ಟ್ವಿಸ್ಟ್‌?

ಭೂಮಿಕಾ ಗೌತಮ್‌ ಒಂದಾದ ಬೆನ್ನಲ್ಲೇ ಜೈದೇವ್‌ಗೆ ಬಂತಾ ಕೇಡುಗಾಲ?

Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ಕಂಡು ವೀಕ್ಷಕರು ಫಿದಾ ಆಗಿದ್ದಾರೆ. ಕಾರಣ ಭೂಮಿ ಹಾಗೂ ಗೌತಮ್‌ ಈಗ ಒಂದಾಗಿದ್ದಾರೆ. ಐದು ವರ್ಷಗಳಿಂದ ದೂರವಿದ್ದ ಗೌತಮ್ ಮತ್ತು ಭೂಮಿಕಾ ಇದೀಗ ಒಂದಾಗುವ ಕಾಲ ಸನ್ನಿಹಿತವಾಗಿದೆ. ವಠಾರಕ್ಕೆ ಬಂದಿರುವ ತಂದೆ ಸದಾಶಿವ ಅವರ ಮಾತಿಗೆ ಒಪ್ಪಿ, ಭೂಮಿಕಾ ಮತ್ತೆ ಗೌತಮ್ ಜೊತೆ ಜೀವನ ನಡೆಸಲು ಮುಂದಾಗಿದ್ದಾಳೆ.

ದಳಪತಿ ವಿಜಯ್ 'ಜನ ನಾಯಗನ್' ಬಿಡುಗಡೆಗೆ ಕಾನೂನು ಸಂಕಷ್ಟ: ಜನವರಿ 27ಕ್ಕೆ ಹೈಕೋರ್ಟ್ ಅಂತಿಮ ತೀರ್ಪು!

ದಳಪತಿ ವಿಜಯ್ ಚಿತ್ರಕ್ಕೆ ಕಾನೂನು ಅಡ್ಡಿ: 27ಕ್ಕೆ ಹೈಕೋರ್ಟ್ ತೀರ್ಪು!

Vijay's Jana Nayagan: ದಳಪತಿ ವಿಜಯ್ 'ಜನ ನಾಯಗನ್' ಬಿಡುಗಡೆಗೆ ಸಿದ್ದವಾಗಿದ್ದು ಕೆಲವೇ ದಿನ ಗಳಲ್ಲಿ ರಿಲೀಸ್ ಆಗುತ್ತೆ ಎಂದು ಹೇಳಲಾಗಿತ್ತು.‌ ಜನವರಿ 9 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರಕ್ಕೆ ಸಿಬಿಎಫ್‌ಸಿಯಿಂದ ಪ್ರಮಾಣಪತ್ರ ಬಿಡುಗಡೆಯಾಗದೆ ಕಾನೂನು ಸಂಘರ್ಷಕ್ಕೆ ಸಿಲುಕಿದೆ. ಚಿತ್ರದ ಸೆನ್ಸಾರ್ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಈ ವಿವಾದದ ಕುರಿತು ಜನವರಿ 27ರಂದು ಮದ್ರಾಸ್ ಹೈಕೋರ್ಟ್ ತನ್ನ ಕೊನೆಯ ತೀರ್ಪನ್ನು ಪ್ರಕಟಿಸಲಿದೆ...

Kannada New Movie:  ಏಕಕಾಲದಲ್ಲಿ ಚಿತ್ರಮಂದಿರ, ಒಟಿಟಿಯಲ್ಲಿ ರಿಲೀಸ್‌ ಆಗ್ತಿದೆ "ಹೌದ್ದೋ ಹುಲಿಯ"

ಏಕಕಾಲದಲ್ಲಿ ಚಿತ್ರಮಂದಿರ, ಒಟಿಟಿಯಲ್ಲಿ ರಿಲೀಸ್‌ ಆಗ್ತಿದೆ `ಹೌದ್ದೋ ಹುಲಿಯ'

Vaijanath Biradar: ಕನ್ನಡ ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ 'ಹೌದ್ದೋ ಹುಲಿಯ' ಇದೇ ಬರುವ ಜನವರಿ 30 ರಂದು ಪ್ರಪ್ರಥಮ ಬಾರಿಗೆ ಜಗತ್ತಿನಾದ್ಯಂತ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ (OTT) ಬಿಡುಗಡೆಯಾಗಲಿದೆ.

Anusha Hegde: 'ರಾಧಾ ರಮಣ ಧಾರಾವಾಹಿ' ಖ್ಯಾತಿಯ ನಟಿ ಅನುಷಾ ಹೆಗಡೆ ಬದುಕಲ್ಲಿ ಬಿರುಗಾಳಿ! ಡಿವೋರ್ಸ್ ಘೋಷಿಸಿದ ನಟಿ

ಡಿವೋರ್ಸ್ ಘೋಷಿಸಿದ 'ರಾಧಾ ರಮಣ ಧಾರಾವಾಹಿ' ಖ್ಯಾತಿಯ ನಟಿ ಅನುಷಾ ಹೆಗಡೆ

Radha Ramana Serial: ರಾಧಾ-ರಮಣ ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಅನುಷಾ ಬಾಳಲ್ಲಿ ಬಿರುಕು ಮೂಡಿದೆ. ಮೂರು ವರ್ಷದ ಮದುವೆ ಜೀವನ ಮುಗಿದಿದೆ. ಈ ಬಗ್ಗೆ ಅವರೇ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ನಟಿ ಅವರು ನಟ ಪ್ರತಾಪ್ (Prathap) ಜೊತೆ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದರು. ಇದೀಗ ನಟಿ ಡಿವೋರ್ಸ್‌ ತಗೊಂಡಿರೋದಾಗಿ ಹೇಳಿದ್ದಾರೆ. ಹೌದು, ಸೋಶಿಯಲ್‌ ಮೀಡಿಯಾ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Mouni Roy:  ಮೌನಿ ರಾಯ್‌ಗೆ ವೃದ್ಧರಿಂದ ಕಿರುಕುಳ;  ಬೇಸರ ಹೊರಹಾಕಿದ ನಟಿ

ಮೌನಿ ರಾಯ್‌ಗೆ ವೃದ್ಧರಿಂದ ಕಿರುಕುಳ; ಬೇಸರ ಹೊರಹಾಕಿದ ನಟಿ

Haryana Wedding Event: ಹರಿಯಾಣದ ಕರ್ನಾಲ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಟಿ ಮೌನಿ ರಾಯ್ ತಾವು ಎದುರಿಸಿದ ತೀವ್ರ ಆತಂಕಕಾರಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ವೇದಿಕೆಯಲ್ಲಿ ಪ್ರದರ್ಶನ ನೀಡುವಾಗ ಪ್ರೇಕ್ಷಕರು ತಮ್ಮನ್ನು ಅನುಚಿತವಾಗಿ ಮುಟ್ಟಿದರು, ನಿಂದಿಸಿದರು, ಒಪ್ಪಿಗೆಯಿಲ್ಲದೆ ಚಿತ್ರೀಕರಿಸಿದರು ಎಂದು ನಟಿ ಆರೋಪಿಸಿದ್ದಾರೆ. ಅವರ ಈ ಹೇಳಿಕೆಯು ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

Ram Gopal Varma : ಎ ಆರ್ ರೆಹಮಾನ್ 'ಕೋಮುವಾದಿ' ಹೇಳಿಕೆ; ಈ ಬಗ್ಗೆ ರಾಮ್ ಗೋಪಾಲ್ ವರ್ಮಾ ಹೇಳಿದ್ದೇನು?

ಎ ಆರ್ ರೆಹಮಾನ್ 'ಕೋಮುವಾದಿ' ಹೇಳಿಕೆ; RGV ಹೇಳಿದ್ದೇನು?

Ram Gopal Varma: ಖ್ಯಾತ ಬಾಲಿವುಡ್‌ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಲವರು ಅವರು "ಕೋಮುವಾದಿ" ಎಂದು ಕರೆದಿದ್ದಾರೆ. ಅವರ ಹೇಳಿಕೆಗಳು ಉದ್ಯಮದಾದ್ಯಂತ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದವು, ಕೆಲವರು ಅವರನ್ನು ಬೆಂಬಲಿಸಿದರು ಮತ್ತು ಇತರರು ಅದನ್ನು ಪ್ರಶ್ನಿಸಿದರು.

Sarvam Maya OTT : ಕಣ್ಣೀರು ತರಿಸುವ ದೆವ್ವದ ಕಥೆ; ನಿವಿನ್ ಪೌಲಿ ಈ ಹಿಟ್‌ ಮೂವಿ ಒಟಿಟಿಗೆ ಎಂಟ್ರಿ ಯಾವಾಗ?

ನಿವಿನ್ ಪೌಲಿ ಈ ಹಿಟ್‌ ಮೂವಿ ಒಟಿಟಿಗೆ ಎಂಟ್ರಿ ಯಾವಾಗ?

Nivin Pauly: ನಿವಿನ್ ಪೌಲಿ ಅವರ ಸರ್ವಂ ಮಾಯ ಥಿಯೇಟರ್‌ಗಳಲ್ಲಿ ಬಿಡುಗಡೆಯಾದಾಗ ಜಾಗತಿಕವಾಗಿ ₹ 100 ಕೋಟಿ ದಾಟಿದ ಹಾರರ್-ಹಾಸ್ಯ ಚಿತ್ರ. ಅಂತಿಮವಾಗಿ OTT ಬಿಡುಗಡೆಗೆ ಸಜ್ಜಾಗಿದೆ. ವೀಕ್ಷಕರು ಈಗ ಶೀಘ್ರದಲ್ಲೇ OTT ಪ್ಲಾಟ್‌ಫಾರ್ಮ್‌ನಲ್ಲಿ ಚಿತ್ರವನ್ನು ವೀಕ್ಷಿಸಬಹುದು. ಈ ಚಿತ್ರವನ್ನು ಅಖಿಲ್ ಸತ್ಯನ್ ನಿರ್ದೇಶಿಸಿದ್ದಾರೆ. ಈ ಸಿನಿಮಾವನ್ನು ನಿವಿನ್ ಪೌಲಿ ಗ್ರ್ಯಾಂಡ್ ಕಂ ಬ್ಯಾಕ್ ಎಂದೇ ಹೇಳಬಹುದು. ಹಲವು ವರ್ಷಗಳ ಬಳಿಕ ನಿವಿನ್ ಭರ್ಜರಿ ಯಶಸ್ಸು ತಂದುಕೊಟ್ಟಂತಹ ಸಿನಿಮಾ ಇದಾಗಿದೆ.

Rishab Shetty: ಪ್ರಗತಿ-ರಿಷಬ್ ಶೆಟ್ಟಿ ಪ್ರೀತಿಗೆ ದಶಕದ ಸಂಭ್ರಮ; ಕ್ಯೂಟ್‌ ಫೋಟೋ ಶೇರ್‌ ಮಾಡಿದ್ರು ಡಿವೈನ್ ಸ್ಟಾರ್

ಪ್ರಗತಿ-ರಿಷಬ್ ಶೆಟ್ಟಿ ಪ್ರೀತಿಗೆ ದಶಕದ ಸಂಭ್ರಮ

Rishab: ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಪ್ರೀತಿಗೆ ಹತ್ತು ವರ್ಷಗಳು ತುಂಬಿದೆ. ಸೋಶಿಯಲ್ ಮೀಡಿಯಾದಲ್ಲಿ ರಿಷಬ್, ಪತ್ನಿ ಪ್ರಗತಿ ಶೆಟ್ಟಿ ಜೊತೆಗಿನ ಹಳೆಯ ಮಧುರ ಕ್ಷಣಗಳ ಫೋಟೊಗಳನ್ನು ವಿಡಿಯೋ ಮಾಡಿ ಹಂಚಿಕೊಂಡಿದ್ದರು. ಇದೀಗ ರಿಷಬ್‌ ಕ್ಯೂಟ್‌ ಫೋಟೋವನ್ನು ಹಂಚಿಕೊಂಡಿದ್ದಾರೆ. ಸಿನಿಮಾನೇ ಸಂಗಾತಿಯಾಗಿದ್ದ ನನಗೆ, ನನ್ನ ಮೊದಲ ಸಿನಿಮಾದ ಷೋ ಒಂದರಲ್ಲೇ ಬಾಳಸಂಗಾತಿಯ ಭೇಟಿಯಾದದ್ದು ಬದುಕಿನ ಸುಂದರ ಅಚ್ಚರಿಗಳಲ್ಲಿ ಒಂದು. ಸಿನಿಮಾನೇ ಸಂಗಾತಿಯಾಗಿದ್ದ ನನಗೆ, ನನ್ನ ಮೊದಲ ಸಿನಿಮಾದ ಷೋ ಒಂದರಲ್ಲೇ ಬಾಳಸಂಗಾತಿಯ ಭೇಟಿಯಾದದ್ದು ಬದುಕಿನ ಸುಂದರ ಅಚ್ಚರಿಗಳಲ್ಲಿ ಒಂದು ಎಂದು ಬರೆದುಕೊಂಡಿದ್ದಾರೆ.

Allu Arjun:  ಜಪಾನ್‌ ಅಭಿಮಾನಿಯ ತೆಲುಗು ಭಾಷೆ ಕೇಳಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಶಾಕ್‌!

ಜಪಾನ್‌ ಅಭಿಮಾನಿಯ ತೆಲುಗು ಭಾಷೆ ಕೇಳಿ ಅಲ್ಲು-ರಶ್ಮಿಕಾ ಶಾಕ್‌!

Pushpa actor: ನಟರಾದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ 2024ರ ಚಿತ್ರ 'ಪುಷ್ಪ 2: ದಿ ರೂಲ್' ಬಿಡುಗಡೆಯ ಪ್ರಚಾರಕ್ಕಾಗಿ ಜಪಾನ್‌ನಲ್ಲಿದ್ದರು. ಜಪಾನಿನ ಅಭಿಮಾನಿಯೊಬ್ಬರು ಅವರೊಂದಿಗೆ ನಿರರ್ಗಳವಾಗಿ ತೆಲುಗಿನಲ್ಲಿ ಮಾತನಾಡಲು ಪ್ರಾರಂಭಿಸಿದಾಗ ಅಲ್ಲು ಅರ್ಜುನ್‌ ಹಾಗೂ ರಶ್ಮಿಕಾ ಇಬ್ಬರೂ ಶಾಕ್‌ ಆಗಿದ್ದಾರೆ.ಅಭಿಮಾನಿ ತಮ್ಮ ಪ್ರತಿಕ್ರಿಯೆಗಳ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು.

Ranbir Kapoor: ಅನಿಮಲ್‌ ಸಿನಿಮಾಗೆ ರಣಬೀರ್ ಕಪೂರ್ ತಯಾರಿ ಹೇಗಿತ್ತು ಗೊತ್ತಾ? ವಿಡಿಯೋ ವೈರಲ್‌

ಅನಿಮಲ್‌ ಸಿನಿಮಾಗೆ ರಣಬೀರ್ ಕಪೂರ್ ತಯಾರಿ ಹೇಗಿತ್ತು ಗೊತ್ತಾ?

Ranbir Kapoor: ಅನಿಮಲ್ಚಿ ತ್ರದ ರಣಬೀರ್ ಕಪೂರ್ಅ ವರ ತೆರೆಮರೆಯ ವಿಡಿಯೋ ಆನ್‌ಲೈನ್‌ನಲ್ಲಿ ಮತ್ತೆ ಕಾಣಿಸಿಕೊಂಡಿದೆ. ಚಿತ್ರಕ್ಕಾಗಿ ನಟನ ದೇಹವನ್ನು ಪರಿವರ್ತಿಸಲು ಮಾಡಿದ ಪ್ರಯತ್ನವನ್ನು ಬಹಿರಂಗಪಡಿಸಿದೆ. ವೈರಲ್ ಕ್ಲಿಪ್‌ನಲ್ಲಿ ರಣಬೀರ್ ವಯಸ್ಸಾದ ಮತ್ತು ದಪ್ಪವಾಗಿ ಕಾಣುವಂತೆ ವಿನ್ಯಾಸಗೊಳಿಸಲಾದ ಸಿಲಿಕೋನ್ ಫ್ಯಾಟ್ ಸೂಟ್ ಧರಿಸಿರುವ ದೃಶ್ಯ ಇದೆ. ಈ ಟ್ರಾನ್ಸ್‌ಫಾರ್‌ಮೇಶನ್‌ ಕಂಡು ಫ್ಯಾನ್ಸ್‌ ಶಾಕ್‌ ಆಗಿದ್ದಾರೆ.

King Release Date: ಹೈ-ಆಕ್ಟೇನ್ ಆಕ್ಷನ್ ಶಾರುಖ್‌ ಮೂವಿ ʻಕಿಂಗ್‌ʼ! ರಿಲೀಸ್‌ ಡೇಟ್‌ ಅನೌನ್ಸ್‌

ಹೈ-ಆಕ್ಟೇನ್ ಆಕ್ಷನ್ ಶಾರುಖ್‌ ಮೂವಿ ʻಕಿಂಗ್‌ʼ! ರಿಲೀಸ್‌ ಡೇಟ್‌ ಅನೌನ್ಸ್‌

Sharukh: ಸಿದ್ಧಾರ್ಥ್ ಆನಂದ್ ನಿರ್ದೇಶನದ, ಶಾರುಖ್ ಖಾನ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಕಿಂಗ್ ಬಿಡುಗಡೆ ದಿನಾಂಕ ಹೊರಬಿದ್ದಿದೆ. ಕಳೆದ ವರ್ಷ ಶಾರುಖ್ ಖಾನ್ ಅವರ ಹುಟ್ಟುಹಬ್ಬದಂದು, ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಬಹುನಿರೀಕ್ಷಿತ ಚಿತ್ರ ಕಿಂಗ್‌ನ ಶೀರ್ಷಿಕೆ ರಿವೀಲ್‌ ಮಾಡಿದ್ದರು. ಇದು ಪಠಾಣ್ ನಂತರ ಶಾರುಖ್‌ ಹಾಗೂ ಸಿದ್ಧಾರ್ಥ್ ಮಾಡುತ್ತಿರುವ ಎರಡನೇ ಸಿನಿಮಾ ಆಗಿದೆ.

FACT CHECK: ಮೃಣಾಲ್ ಠಾಕೂರ್-ಧನುಷ್ ಮದುವೆ ಆಗಿರೋದು ನಿಜನಾ? ಫೋಟೋ ವೈರಲ್‌

ಮೃಣಾಲ್ ಠಾಕೂರ್-ಧನುಷ್ ಮದುವೆ ಆಗಿರೋದು ನಿಜನಾ? ಫೋಟೋ ವೈರಲ್‌

Mrunal: ಮೃಣಾಲ್ ಠಾಕೂರ್ ಮತ್ತು ಧನುಷ್ ರಹಸ್ಯವಾಗಿ ವಿವಾಹವಾದರು ಎಂದು ಹೇಳುವ ವೈರಲ್ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. ಆದಾಗ್ಯೂ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಚಿತ್ರವು ಸಂಪೂರ್ಣವಾಗಿ ಫೇಕ್‌ ಮತ್ತು ಕೃತಕ ಬುದ್ಧಿಮತ್ತೆಯಿಂದ ರಚಿಸಲ್ಪಟ್ಟಿದೆ ಎಂದು ವರದಿಯಾಗಿದೆ. ಸಂಬಂಧದ ಬಗ್ಗೆ ನಡೆಯುತ್ತಿರುವ ವದಂತಿಗಳ ಹೊರತಾಗಿಯೂ, ಇಬ್ಬರು ನಟರು ಚೆನ್ನೈನಲ್ಲಿ ವಿವಾಹವಾದರು ಎಂಬ ಹೇಳಿಕೆಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ರಿವೀಲ್‌ ಆಗಿದೆ.

Loading...