ಜನ್ಮದಿನದಂದು ದರ್ಶನ್ರನ್ನು ನೆನೆದ ಸೋನು; ದಾಸನ ಬಗ್ಗೆ ಹೇಳಿದ್ದೇನು?
ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಶ್ರೀನಿವಾಸ್ ಗೌಡ ಅವರ ಜನ್ಮದಿನದಂದು ಅವರು ನಟಿಸಿರುವ 'ಕೇಕೆ' ಚಿತ್ರದ 'ಗುಂಟೂರು ಅಮ್ಮಾಯಿ' ಐಟಂ ಗೀತೆ ಬಿಡುಗಡೆಯಾಗಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸೋನು, ಕಾಲಿಗೆ ಬಿದ್ದಾದರೂ ಈ ಕಾರ್ಯಕ್ರಮಕ್ಕೆ ನಟ ದರ್ಶನ್ ಅವರನ್ನುಕರೆತರುತ್ತಿದ್ದೆ ಎಂದು ಭಾವುಕರಾಗಿ ಹೇಳಿದ್ದಾರೆ.