ಜೈದೇವ್ಗೆ ಅಂತ್ಯ ಹಾಡಿದ ಭೂಮಿ! ಶಕುಂತಲಾಗೆ ಪುತ್ರ ಶೋಕ
Amruthdhaare Serial: ಮಧುರಾ ಮತ್ತು ಮಿಂಚುವನ್ನು ಕಿಡ್ನ್ಯಾಪ್ ಮಾಡಿದ್ದ ಜೈದೇವ, ಮಿಂಚುವನ್ನು ಕೊಲ್ಲಲು ಬಂದ ಕಾರಣದಿಂದ ಜೈದೇವ್, ಭೂಮಿಕಾಳ (Bhoomika) ಹೊಡೆತಕ್ಕೆ ಬಲಿಯಾಗಿದ್ದಾನೆ. ಜೈದೇವ್ ಸಾವಿನ ವಿಷಯವನ್ನು ಯಾರಿಗೂ ಹೇಳದೇ ಹೆಣವನ್ನು ಮುಚ್ಚಿದ್ದಾರೆ. ಜೊತೆಯಲ್ಲಿಯೇ ಪೊಲೀಸ್ ಅಧಿಕಾರಿ ಮಧುರಾ ಇದ್ರೂ ಕಾನೂನು ಬ್ರೇಕ್ ಮಾಡಿದ್ದಾರೆ.