ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮನರಂಜನೆ

Landlord Review: ಉಳ್ಳವರ ಮೇಲೆ ಇಲ್ಲದವರ ಹೋರಾಟ; ಲ್ಯಾಂಡ್‌ಲಾರ್ಡ್‌ನಲ್ಲಿ ರಾಚಯ್ಯನ ಹೊಡೆದಾಟ!

Duniya Vijay: ʻಲ್ಯಾಂಡ್‌ಲಾರ್ಡ್‌ʼ ಸಿನಿಮಾ ಹೇಗಿದೆ? ರೇಟಿಂಗ್‌ ಎಷ್ಟು?

Landlord Review And Rating: ದುನಿಯಾ ವಿಜಯ್‌ ಅವರ ಲ್ಯಾಂಡ್‌ಲಾರ್ಡ್ ಸಿನಿಮಾವು ಉಳ್ಳವರ ದರ್ಪ ಮತ್ತು ಇಲ್ಲದವರ ಹಕ್ಕಿನ ಹೋರಾಟದ ಕಥೆಯಾಗಿದೆ. ರಾಚಯ್ಯ (ದುನಿಯಾ ವಿಜಯ್) ಎಂಬ ಶ್ರಮಿಕ ವರ್ಗದ ವ್ಯಕ್ತಿ ಮತ್ತು ಭೂಮಾಲೀಕ ಸಣ್ಣ ಧಣಿ (ರಾಜ್ ಬಿ ಶೆಟ್ಟಿ) ನಡುವಿನ ಜಿದ್ದಾಜಿದ್ದಿನ ಸಂಘರ್ಷವೇ ಚಿತ್ರದ ಜೀವಾಳ. ಜಡೇಶ್ ಕೆ ಹಂಪಿ ನಿರ್ದೇಶನದ ಈ ಸಿನಿಮಾ ಹೇಗಿದೆ? ರೇಟಿಂಗ್‌ ಎಷ್ಟು? ಮುಂದೆ ಓದಿ.

Hayagrriva Teaser:  ‘ಹಯಗ್ರೀವ‘ ಟೀಸರ್ ಔಟ್‌; ಅಬ್ಬರಿಸಿದ ಧನ್ವೀರ್‌, ಪಾತ್ರ ಏನು?

‘ಹಯಗ್ರೀವ‘ ಟೀಸರ್ ಔಟ್‌; ಅಬ್ಬರಿಸಿದ ಧನ್ವೀರ್‌, ಪಾತ್ರ ಏನು?

Dhanveerah Gowda: ನಟ ಧನ್ವಿರ್ ಅವರು ಇತ್ತೀಚಿನ ಕೆಲ ವರ್ಷಗಳ ಹಿಂದಷ್ಟೇ ಸಿನಿಮಾರಂಗಕ್ಕೆ ಬಂದರೂ ಕೂಡ ದೊಡ್ಡ ದೊಡ್ಡ ನಟ ನಟಿಯರ ಒಡನಾಟ ಅವರಿಗೆ ಮೊದಲಿನಿಂದಲೂ ಇದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ಅ ಭಿಮಾನಿಯಾದ ಇವರು ಮೊದಲಿನಿಂದಲೂ ನಟ ದರ್ಶನ್ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಧನ್ವೀರ್‌ ನಟನೆಯ ‘ಹಯಗ್ರೀವ‘ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ವಿಜಯಲಕ್ಷ್ಮೀ ದರ್ಶನ್‌ ಕೂಡ ಪೋಸ್ಟ್‌ ಹಂಚಿಕೊಂಡು ಸಾಥ್‌ ನೀಡಿದ್ದಾರೆ.

Pawan Wadeyar:  ವಿಜಯ ರಾಘವೇಂದ್ರ ಸಿನಿಮಾಗೆ ಪವನ್ ಒಡೆಯರ್ ಸಾಥ್!

ವಿಜಯ ರಾಘವೇಂದ್ರ ಸಿನಿಮಾಗೆ ಪವನ್ ಒಡೆಯರ್ ಸಾಥ್!

Vijay Raghavendra: ನಿರ್ದೇಶನ‌ ಜೊತೆಗೆ ನಿರ್ಮಾಣದಲ್ಲಿಯೂ ಬ್ಯುಸಿಯಾಗಿರುವ ಪವನ್ ಒಡೆಯರ್ ಈಗ ಸಿನಿಮಾಗಳ ಪ್ರೆಸೆಂಟ್ ಕೈ ಹಾಕಿದ್ದಾರೆ. ಅದರ ಮೊದಲ ಭಾಗವೆಂಬಂತೆ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಸಿನಿಮಾವನ್ನು ಪ್ರೆಸೆಂಟ್ ಮಾಡಲು ಮುಂದಾಗಿದ್ದಾರೆ.ಜೊತೆಗೆ ಪವನ್ ನಿರ್ಮಾಣದಲ್ಲಿಯೂ ಹೆಸರು ಮಾಡಿದ್ದಾರೆ. ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣ‌ ಮಾಡುತ್ತಿರುವ ಅವರೀಗ ಹೊಸ ಹೆಜ್ಜೆ ಇಟ್ಟಿದ್ದಾರೆ.

OTT Releases This Week: ಮಾರ್ಕ್‌, 45 ಸೇರಿದಂತೆ ಈ ವಾರ ಒಟಿಟಿಯಲ್ಲಿ ಸೌತ್‌ ಸಿನಿಮಾಗಳದ್ದೇ ಹಬ್ಬ! ಯಾವೆಲ್ಲ ಮೂವೀಸ್‌ ಎಂಟ್ರಿ?

ಮಾರ್ಕ್‌, 45 ಸೇರಿದಂತೆ ಈ ವಾರ ಒಟಿಟಿಯಲ್ಲಿ ಸೌತ್‌ ಸಿನಿಮಾಗಳದ್ದೇ ಹಬ್ಬ!

OTT: ಈ ವಾರ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಹಲವಾರು ಹೊಸ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಚಲನಚಿತ್ರಗಳು ಲಭ್ಯವಿರುತ್ತವೆ, ಅವುಗಳಲ್ಲಿ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ, ಜೀ 5, ಸೋನಿಲೈವ್, ಮನೋರಮಾಮ್ಯಾಕ್ಸ್, ಲಯನ್ಸ್‌ಗೇಟ್ ಪ್ಲೇ, ಸನ್ಎನ್‌ಎಕ್ಸ್‌ಟಿ, ಮತ್ತು ಜಿಯೋಸಿನಿಮಾ (ಹಿಂದೆ ಜಿಯೋಹಾಟ್‌ಸ್ಟಾರ್)ಗಳಲ್ಲಿ ಸ್ಟ್ರೀಮಿಂಗ್‌ ಆಗಲಿವೆ.

Kannada New Movie: ಬೆಲ್ ಬಾಟಮ್ ನಿರ್ಮಾಪಕರ ಹೊಸ ಸಿನಿಮಾ ಅನೌನ್ಸ್‌! ನಿರ್ದೇಶಕರು ಯಾರು?

ಬೆಲ್ ಬಾಟಮ್ ನಿರ್ಮಾಪಕರ ಹೊಸ ಸಿನಿಮಾ ಅನೌನ್ಸ್‌!

santosh kumar KC: ಕನ್ನಡ ಚಿತ್ರರಂಗಕ್ಕೆ ಬೆಲ್ ಬಾಟಮ್ ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟಿರುವ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಏಳು ವರ್ಷಗಳ ಗ್ಯಾಪ್ ಬಳಿಕ ತಮ್ಮದೇ ಗೋಲ್ಡನ್ ಹಾರ್ಸ್ ಬ್ಯಾನರ್ ನಡಿ ಹುಬ್ಬಳ್ಳಿ ಹಂಟರ್ಸ್ ಎಂಬ ಚಿತ್ರ ನಿರ್ಮಾಣಕ್ಕೆ‌ ಸಂತೋಷ್ ಇಳಿದಿದ್ದಾರೆ.

Ugramm Manju Marriage: ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

Ugram Manju: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ (ಜ.23) ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ (dharmasthala) ಮಹೋತ್ಸವ ಭವನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು.

Kavya Shaiva: ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದು ಇಷ್ಟ ಆಗಿಲ್ಲ; ಕಾವ್ಯ

ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದು ಇಷ್ಟ ಆಗಿಲ್ಲ; ಕಾವ್ಯ

Bigg Boss Kannada 12: ಬಿಗ್ ಬಾಸ್ ಸೀಸನ್ 12ರ 4ನೇ ರನ್ನರ್ ಅಪ್ ಕಾವ್ಯ ಶೈವ (Kavya Shaiva) ಹೊರಹೊಮ್ಮಿದ್ದರು. ಬಿಗ್‌ಬಾಸ್‌ ಕನ್ನಡ ಸೀಸನ್‌ನಲ್ಲಿ ಗಮನ ಸೆಳೆದ ಜೋಡಿ ಅಂದರೆ ಗಿಲ್ಲಿ–ಕಾವ್ಯ ಜೋಡಿ. ಮನೆಯೊಳಗೆ ಗಿಲ್ಲಿ ಸದಾ ಕಾವ್ಯ ಅವರೊಂದಿಗೆ ಹಾಸ್ಯಭರಿತ ಮಾತುಗಳು, ಜೋಕ್‌ಗಳು ಹಾಗೂ ಸ್ನೇಹಪೂರ್ಣ ವರ್ತನೆಯ ಮೂಲಕ ಗಮನ ಸೆಳೆಯುತ್ತಿದ್ದರು. ಇದರಿಂದಾಗಿ ಇಬ್ಬರ ನಡುವಿನ ಆತ್ಮೀಯತೆ ವೀಕ್ಷಕರಿಗೆ ಮೆಚ್ಚುಗೆಯಾಯಿತು. ಇದೀಗ ವಿಶ್ವವಾಣಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.

Puttakkana Makkalu: ಅಂತ್ಯ ಹಾಡಲಿದೆ ಪುಟ್ಟಕ್ಕನ ಮಕ್ಕಳು; ಕಲಾವಿದರು ಭಾವುಕ!

ಅಂತ್ಯ ಹಾಡಲಿದೆ ಪುಟ್ಟಕ್ಕನ ಮಕ್ಕಳು; ಕಲಾವಿದರು ಭಾವುಕ!

Zee Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿರಿಯ ನಟಿ ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವವ ಪುಟ್ಟಕ್ಕನ ಮಕ್ಕಳು ಧಾರವಾಹಿ ಕೊನೆಯ ದಿನದ ಚಿತ್ರೀಕರಣ ಮುಕ್ತಾಯವಾಗಿದೆ. ಪುಟ್ಟಕ್ಕನ ಮಕ್ಕಳು ಧಾರವಾಹಿ 1200 ಸಂಚಿಕೆಗಳನ್ನು ಪೂರ್ತಿ ಮಾಡಿದ ಖ್ಯಾತಿ ಸೀರಿಯಲ್‌ ಇದೆ. ಈ ಧಾರವಾಹಿಯಲ್ಲಿ ಏಕಾಂಗಿಯಾಗಿ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಬೆಳೆಸಿ ಸ್ವಾವಲಂಬಿಯಾಗಿ ಬದುಕುವ ಪುಟ್ಟಕ್ಕ ಎಂಬ ಛಲಗಾತಿ ಮಹಿಳೆಯ ಕತೆಯಿದೆ.

Oscars 2026 : ಆಸ್ಕರ್‌ ರೇಸ್‌ನಿಂದ ಭಾರತದ ಹೋಮ್‌ಬೌಂಡ್‌ ಔಟ್‌; ಕನ್ನಡ ಸಿನಿಮಾಗಳಿಗೂ ನಿರಾಸೆ

ಆಸ್ಕರ್‌ ರೇಸ್‌ನಿಂದ ಭಾರತದ ಹೋಮ್‌ಬೌಂಡ್‌ ಔಟ್‌!

Oscar: 98ನೇ ಅಕಾಡೆಮಿ ಪ್ರಶಸ್ತಿಗಳ ನಾಮನಿರ್ದೇಶನಗಳನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ವಾರಗಳ ಕಾಲ ಜಾಗತಿಕವಾಗಿ ಕಾಯುತ್ತಿದ್ದ ಚಿತ್ರ ಮುಕ್ತಾಯಗೊಂಡಿದೆ. ಭಾರತದಲ್ಲಿ, ನೀರಜ್ ಘಯ್ವಾನ್ ಅವರ ಹೋಮ್‌ಬೌಂಡ್ ಚಿತ್ರದ ಮೇಲೆ ನಿರೀಕ್ಷೆ ಇದ್ದಿತ್ತು. ಭಾರತದ 'ಹೋಮ್‌ಬೌಂಡ್' ಸಿನಿಮಾ ಪ್ರಶಸ್ತಿ ರೇಸ್‌ನಿಂಗ್ ಹೊರಬಿದ್ದು ನಿರಾಸೆ ಮೂಡಿಸಿದೆ. ಕನ್ನಡ ಚಿತ್ರಗಳಿಗೂ ನಿರಾಸೆಯಾಗಿದೆ.

Border 2: ಅಡ್ವಾನ್ಸ್​ ಬುಕಿಂಗ್‌ನಲ್ಲಿ ʻಧುರಂಧರ್ʼ ರೆಕಾರ್ಡ್ ಬ್ರೇಕ್ ಮಾಡಿದ 'ಬಾರ್ಡರ್ 2'! ಇಂದು ರಿಲೀಸ್‌

ಸನ್ನಿ ಡಿಯೋಲ್ 'ಬಾರ್ಡರ್ 2' ರಿಲೀಸ್‌!

Sunny Deol : 2026ರಲ್ಲಿನ ಅತಿ ಹೆಚ್ಚು ಕಲೆಕ್ಷನ್ ಮಾಡುವ ಮೊದಲ ಸಿನಿಮಾವಾಗುವ ನಿರೀಕ್ಷೆ ಹೆಚ್ಚಿದೆ. ಅಲ್ಲದೇ ಧುರಂಧರ್ ಮತ್ತು ಛಾವಾದಂತಹ ಇತ್ತೀಚಿನ ಸೂಪರ್ ಹಿಟ್ ಚಿತ್ರಗಳ ಮೊದಲ ದಿನದ ಕಲೆಕ್ಷನ್​​ ದಾಖಲೆಗೂ ಸವಾಲೆಸೆಯಬಹುದು.ಸನ್ನಿ ಡಿಯೋಲ್​​ ಮುಖ್ಯಭೂಮಿಕೆಯ ಈ ಚಿತ್ರವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಯಾವುದೇ ಕಟ್ಸ್ ಇಲ್ಲದೇ ಯುಎ 13 ಪ್ಲಸ್ ಪ್ರಮಾಣಪತ್ರ ಪಡೆದುಕೊಂಡಿದೆ. ಇದು ಫ್ಯಾಮಿಲಿ ಆಡಿಯನ್ಸ್​ಗೆ ಸೂಕ್ತ ಸಿನಿಮಾ ಆಗಿದೆ. ಇಂದು ರಿಲೀಸ್‌ ಆಗಿದೆ.

'ಕರಾವಳಿ' ಸಿನಿಮಾದ ರೊಮ್ಯಾಂಟಿಕ್ ಸಾಂಗ್‌ ರಿಲೀಸ್;‌ ʻಮುದ್ದು ಗುಮ್ಮʼ ಹಾಡನ್ನು ಮುದ್ದಾಗಿ ಹಾಡಿದ ಸಿದ್ ಶ್ರೀರಾಮ್

Prajwal: 'ಕರಾವಳಿ' ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಸಿದ್ ಶ್ರೀರಾಮ್ ಧ್ವನಿ

ಕರಾವಳಿ ಸಿನಿಮಾದ ಬಹುನಿರೀಕ್ಷಿತ 'ಮುದ್ದು ಗುಮ್ಮ' ಎಂಬ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಸಿದ್ ಶ್ರೀರಾಮ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಸಚಿನ್ ಬಸ್ರೂರು ಸಂಗೀತ ಹಾಗೂ ಪ್ರಮೋದ್ ಮರವಂತೆ ಸಾಹಿತ್ಯವಿರುವ ಈ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ಜೋಡಿ ಮುದ್ದಾಗಿ ಕಾಣಿಸಿಕೊಂಡಿದೆ.

ʻಬಿಗ್‌ ಬಾಸ್‌ʼ ವೈಲ್ಡ್‌ ಕಾರ್ಡ್‌ ಸ್ಪರ್ಧಿ ಸೂರಜ್‌ ನಟಿಸುತ್ತಿರುವ ʻಪವಿತ್ರ ಬಂಧನʼ ಕಥೆ ಏನು? ಈ ಸೀರಿಯಲ್‌ ಪ್ರಸಾರ ಆಗೋದ್ಯಾವಾಗ?

ಬಿಗ್ ಬಾಸ್ ಸೂರಜ್ ಈಗ ಸೀರಿಯಲ್ ಹೀರೋ; 'ಪವಿತ್ರ ಬಂಧನ'ದಲ್ಲಿ ಏನು ಪಾತ್ರ?

ಬಿಗ್ ಬಾಸ್ ಖ್ಯಾತಿಯ ಸೂರಜ್ ಸಿಂಗ್ ಅವರ ನಟನೆಯ ಚೊಚ್ಚಲ ಸೀರಿಯಲ್ ಪವಿತ್ರ ಬಂಧನ ಪ್ರಸಾರಕ್ಕೆ ಅಣಿಯಾಗಿದೆ. ರಾಮನಗರದ ಸ್ವಾಭಿಮಾನಿ ಹುಡುಗಿ ಪವಿತ್ರಾ ಮತ್ತು ಶಿಸ್ತಿನ ಉದ್ಯಮಿ ದೇವ್‌ದತ್ ದೇಶಮುಖ್ ಅನಿವಾರ್ಯವಾಗಿ ವಿವಾಹವಾಗುವ ವಿಚಿತ್ರ ಸನ್ನಿವೇಶದ ಕಥೆ ಇದಾಗಿದೆ. ಜನವರಿ 27 ರಿಂದ ಕಲರ್ಸ್‌ ಕನ್ನಡದಲ್ಲಿ ಈ ಸೀರಿಯಲ್‌ ಪ್ರಸಾರವಾಗಲಿದೆ.

ʻಗೌರಿ ಕಲ್ಯಾಣʼ ಧಾರಾವಾಹಿಗೆ ನಾಯಕಿಯಾದ ಶಿಲ್ಪಾ ಕಾಮತ್‌; ಈ ಸೀರಿಯಲ್‌ ಯಾವಾಗ ಪ್ರಸಾರ?

'ಗೌರಿ ಕಲ್ಯಾಣ' ಸೀರಿಯಲ್‌ಗೆ ನಾಯಕಿಯಾದ ಶಿಲ್ಪಾ ಕಾಮತ್!

Gowri Kalyana Serial: ನಟಿ ಶಿಲ್ಪಾ ಕಾಮತ್‌ ಮುಖ್ಯಭೂಮಿಕೆಯಲ್ಲಿರುವ ಗೌರಿ ಕಲ್ಯಾಣ ಧಾರಾವಾಹಿಯು ಕಲರ್ಸ್‌ ಕನ್ನಡದಲ್ಲಿ ಜನವರಿ 27ರಿಂದ ಪ್ರತಿ ರಾತ್ರಿ 8ಕ್ಕೆ ಪ್ರಸಾರವಾಗಲಿದೆ. ತನ್ನ ಮೂವರು ಹೆಣ್ಣು ಮಕ್ಕಳನ್ನು ಶ್ರೀಮಂತ ಮನೆತನಕ್ಕೆ ಸೊಸೆಯಾಗಿ ಕಳುಹಿಸಬೇಕೆಂಬ ತಾಯಿ ಕಾಂತಲಕ್ಷ್ಮಿಯ ಹಂಬಲವೇ ಈ ಕಥೆಯ ಜೀವಾಳ.

ʻಬಿಗ್‌ ಬಾಸ್‌ ಕನ್ನಡ 12ʼ ಶೋನಲ್ಲಿ ಗೆದ್ದ ಗಿಲ್ಲಿ ನಟನಿಗೆ ಸಿಕ್ತು ಸಿಎಂ ಸಿದ್ದರಾಮಯ್ಯ ಆಶೀರ್ವಾದ; ಇಲ್ಲಿವೆ ನೋಡಿ ಫೋಟೋಗಳು

Photos: ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ಬಿಗ್ ಬಾಸ್ ವಿನ್ನರ್ ಗಿಲ್ಲಿ

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಮಹತ್ವದ ಗೆಲುವು ದಾಖಲಿಸಿರುವ ಗಿಲ್ಲಿ ನಟ ಅವರು ಇಂದು (ಜ.22) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಗಿಲ್ಲಿ ನಟ ಆಶೀರ್ವಾದ ಪಡೆದುಕೊಂಡಿದ್ದಾರೆ. ಗಿಲ್ಲಿ ಜನಪ್ರಿಯತೆಯ ಬಗ್ಗೆ ಸಿದ್ದರಾಮಯ್ಯ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಗಿಲ್ಲಿ ನಟನ ಪೋಷಕರ ಬಗ್ಗೆ ವಿಚಾರಿಸಿದ್ದಾರೆ.

ʻಅಮೃತ ಅಂಜನ್‌ʼ ಸಿನಿಮಾವನ್ನು ಟಾರ್ಗೆಟ್‌ ಮಾಡಲಾಗಿದ್ಯಾ? ಸುಧಾಕರ್‌ ಗೌಡ ಹೇಳಿದ್ದೇನು?

ʻಅಮೃತ ಅಂಜನ್ʼ ಸಿನಿಮಾ ಟಾರ್ಗೆಟ್; ನಟ ಸುಧಾಕರ್ ಗೌಡ ಬೇಸರ

Amrutha Anjan Movie: ಸುಧಾಕರ್‌ ಗೌಡ ನಟನೆಯ ಅಮೃತ ಅಂಜನ್‌ ಸಿನಿಮಾವು ಬಿಡುಗಡೆಗೆ ಸಜ್ಜಾಗಿದ್ದು, ಕಿರುಚಿತ್ರದಿಂದ ಬೆಳ್ಳಿತೆರೆಗೆ ಬಂದ ಈ ಟೀಮ್‌ ಜನರ ಬೆಂಬಲ ಕೋರಿದ್ದಾರೆ. ಈ ಮಧ್ಯೆ ನಟ ಸುಧಾಕರ್ ಗೌಡ ಅವರು "ಒಬ್ಬ ಸ್ಟಾರ್ ನಟನ ತಂಡ ನನ್ನನ್ನು ಟಾರ್ಗೆಟ್ ಮಾಡುತ್ತಿದೆ" ಎಂದು ಅಳಲು ತೋಡಿಕೊಂಡಿದ್ದಾರೆ.

ನಾಡಿನ ಹಲವು ಸಾಧಕರಿಗೆ ʻಉದಯ ಕನ್ನಡಿಗ-2025ʼ ಪುರಸ್ಕಾರ; ಈ ಸಮಾರಂಭಕ್ಕೆ ಯಾರೆಲ್ಲಾ ಬಂದಿದ್ರು?

ಉದಯ ಕನ್ನಡಿಗ-2025: ಶಿವಣ್ಣ, ಪ್ರಕಾಶ್ ರಾಜ್ ಸೇರಿ ಹಲವು ಸಾಧಕರಿಗೆ ಸನ್ಮಾನ!

ಝಗಮಗಿಸುವ ವೇದಿಕೆ, ವರ್ಣರಂಜಿತ ನೃತ್ಯಗಳ ಮಧ್ಯೆ ಶಿವರಾಜ್‌ಕುಮಾರ್‌, ಪ್ರಕಾಶ್‌ ರಾಜ್‌, ಡಾಲಿ ಧನಂಜಯ್, ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ ಬಿ.ಆರ್.ಲಕ್ಷ್ಮಣರಾವ್‌ ಸೇರಿದಂತೆ ಕರುನಾಡಿನ ವಿವಿಧ ಕ್ಷೇತ್ರಗಳ ಸಾಧಕರಿಗೆ ʻಉದಯ ಕನ್ನಡಿಗ-2025ʼ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಇದೇ ಶನಿವಾರ (ಜ.24) ಮತ್ತು ಭಾನುವಾರ (ಜ.25) ಸಂಜೆ 6 ಗಂಟೆಗೆ ಈ ಸಮಾರಂಭ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ಯಾರೆಲ್ಲಾ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮುಂದೆ ಓದಿ.

ʻಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ, ಹೊಸ ದಾರಿ ಕಡೆ ಮುಖ ಮಾಡುವ ಹೊತ್ತುʼ; ಕನ್ನಡಿಗರಿಗೆ ಧನ್ಯವಾದ ಹೇಳಿದ ಗಿಲ್ಲಿ ನಟ

ʻನನ್ನ ಬಗ್ಗೆ ಒಂದೇ ಒಂದು ನೆಗೆಟಿವ್ ವಿಡಿಯೋ ನೋಡಿಲ್ಲʼ- ಗಿಲ್ಲಿ ನಟ

Bigg Boss 12 Winner Gilli Nata: ಸಾಮಾಜಿಕ ಜಾಲತಾಣದಲ್ಲಿ ಗಿಲ್ಲಿ ನಟ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಮಗೆ ಬೆಂಬಲ ನೀಡಿದ ಸೈನಿಕರು, ಆಟೋ ಚಾಲಕರು ಮತ್ತು ಕನ್ನಡಿಗರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ. ಅಭಿಮಾನಿಗಳು ತಮ್ಮ ಹೆಸರಿನ ಹಚ್ಚೆ ಹಾಕಿಸಿಕೊಂಡಿರುವುದು ಹಾಗೂ ಸಂಕ್ರಾಂತಿಯಂದು ಹೋರಿಗಳ ಮೇಲೆ ಚಿತ್ರ ಬಿಡಿಸಿ ಗೌರವಿಸಿದ್ದಕ್ಕೆ ಭಾವುಕರಾಗಿದ್ದಾರೆ.

Ugram Manju: ಮದುಮಗನಾಗಿ ಮಿಂಚಲು ರೆಡಿಯಾದ ಉಗ್ರಂ ಮಂಜು; ಅರಿಶಿಣ ಶಾಸ್ತ್ರದ ಫೋಟೋ ಇಲ್ಲಿದೆ!

ಅದ್ದೂರಿ ಅರಿಶಿಣ ಶಾಸ್ತ್ರದಲ್ಲಿ ಮಿಂಚಿದ ಉಗ್ರಂ ಮಂಜು!

Ugram Manju Marriage:ಉಗ್ರಂ ಮಂಜು ಸಾಯಿ ಸಂಧ್ಯಾ ಜೊತೆ ಸಪ್ತಪದಿ ತುಳಿಯಲಿದ್ದು ಜನವರಿ 23ರಂದು ಅದ್ದೂರಿಯಾಗಿ ಮದುವೆ ನಡೆಯಲಿದೆ. ಹಾಗೆಯೇ ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರ ವೇರಿದೆ. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮ ದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಗೆಳೆಯರು ಮಾತ್ರ ಭಾಗವಹಿಸಿದ್ದರು. ಸದ್ಯ ಹಳದಿ ಶಾಸ್ತ್ರದ ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

Pallichattambi: ಟೋವಿನೋ ಥಾಮಸ್ ಹೊಸ ಸಿನಿಮಾದ ಮೋಷನ್ ಪೋಸ್ಟರ್ ಔಟ್‌! ತೆರೆಗೆ ಯಾವಾಗ?

ಟೋವಿನೋ ಥಾಮಸ್ ಹೊಸ ಸಿನಿಮಾದ ಮೋಷನ್ ಪೋಸ್ಟರ್ ಔಟ್‌!

Tovino Thomas: ಮಲಯಾಳಂ ನಟ ಟೊವಿನೋ ಥಾಮಸ್ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಇದೀಗ ಅವರು ಪಳ್ಳಿಚಟ್ಟಂಬಿ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ಡಿಜೋ ಜೋಸ್ ಆಂಟೋನಿ ಸಾರಥ್ಯದ ಪಳ್ಳಿಚಟ್ಟಂಬಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.‌ ಜೊತೆಗೆ ಚಿತ್ರತಂಡ ರಿಲೀಸ್ ಡೇಟ್ ಕೂಡ ಘೋಷಿಸಿದೆ.

Suraj Singh: ಗಿಲ್ಲಿ-ಅಶ್ವಿನಿ ಫೈಟ್ ಬಗ್ಗೆ ಸೂರಜ್ ನೇರ ಮಾತು!

ಗಿಲ್ಲಿ-ಅಶ್ವಿನಿ ಫೈಟ್ ಬಗ್ಗೆ ಸೂರಜ್ ನೇರ ಮಾತು!

Ashwini Gowda Gilli Nata: ಬಿಗ್ ಬಾಸ್ ಮೂಲಕ ಮಿಂಚಿದ ಸೂರಜ್ , ಈಗ 'ಪವಿತ್ರ ಬಂಧನ' ಧಾರಾವಾಹಿಯ ನಾಯಕರಾಗಿದ್ದಾರೆ. ಬಾಣಸಿಗರಾಗಿದ್ದ ಅವರು ಮಾಡೆಲಿಂಗ್ ನಂತರ ಬಿಗ್ ಬಾಸ್ ಪ್ರವೇಶಿಸಿ ಜನಪ್ರಿಯತೆ ಗಳಿಸಿದರು. ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. `ಪವಿತ್ರ ಬಂಧನ’ ಧಾರಾವಾಹಿಯಲ್ಲಿ ಸೂರಜ್ ಅವರು ದೇವದತ್ ದೇಶ್​ಮುಖ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ತಿಲಕ್ ಗೌಡ ಪಾತ್ರದಲ್ಲಿ ಯಶಸ್ ಗೌಡ ಕಾಣಿಸಿಕೊಂಡಿದ್ದಾರೆ.

Rakshitha Shetty: ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ ಶೆಟ್ಟಿ; ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ

ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ ಶೆಟ್ಟಿ

Bigg Boss Kannada: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್‌ ಆದರೆ ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌ ಆದರು. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಜೋಡಿಗೆ ಸಖತ್‌ ಫಿದಾ ಆಗಿದ್ರು ವೀಕ್ಷಕರು. ಅದರಂತೆ ಈ ಜೋಡಿಯೇ ವಿನ್ನರ್‌, ರನ್ನರ್‌ ಆಗಿದ್ದಾರೆ. ಇಷ್ಟೂ ದಿನ ಸಂದರ್ಶನದಲ್ಲೇ ಬ್ಯುಸಿಯಾದ ರಕ್ಷಿತಾ ಈಗ ಹುಟ್ಟೂರಿಗೆ ಹೋಗಿದ್ದಾರೆ. ಅಲ್ಲಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ್ದಾರೆ ರಕ್ಷಿತಾ.

'ಟಾಕ್ಸಿಕ್‌ʼ ಜತೆಗಿನ ಬಾಕ್ಸ್‌ ಆಫೀಸ್‌ ವಾರ್‌ ತಪ್ಪಿಸಲು 'ಧುರಂಧರ್ 2' ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ? ವೈರಲ್ ಪೋಸ್ಟ್‌ನ‌ ಅಸಲಿಯತ್ತೇನು?

ʼಧುರಂಧರ್ 2ʼ ಚಿತ್ರದ ಬಿಡುಗಡೆ ದಿನಾಂಕ ಬದಲು?

ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ 'ಧುರಂಧರ್ 2' ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾಗಳು ಮಾರ್ಚ್‌ 19ರಂದು ಒಂದೇ ದಿನ ಬಿಡುಗಡೆಯಾಗಲಿವೆ. ಆ ಮೂಲಕ ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಪೈಪೋಟಿ ನಡೆಯುವ ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಒಂದು ಚಿತ್ರದ ದಿನಾಂಕ ಮುಂದೂಡಲ್ಪಡಬಹುದು ಎಂಬ ವದಂತಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ 'ಧುರಂಧರ್ 2' ಬಿಡುಗಡೆ ದಿನಾಂಕ ಬದಲಾವಣೆಯಾಗಿದೆ ಎಂಬ ಪೋಸ್ಟ್‌ಗಳು ಭಾರಿ ವೈರಲ್ ಆಗಿದೆ. ನಿಜಕ್ಕೂ ಈ ಪೋಸ್ಟ್‌ನ ಅಸಲಿಯತ್ತೇನು?

Kantara Chapter 1: ಕಿರುತೆರೆಗೆ ಎಂಟ್ರಿ ಕೊಡ್ತಿದೆ ಕಾಂತಾರ ಚಾಪ್ಟರ್ 1; ಯಾವಾಗ? ಎಷ್ಟೊತ್ತಿಗೆ?

ಕಿರುತೆರೆಗೆ ಎಂಟ್ರಿ ಕೊಡ್ತಿದೆ ಕಾಂತಾರ ಚಾಪ್ಟರ್ 1; ಯಾವಾಗ? ಎಷ್ಟೊತ್ತಿಗೆ?

Rishab Shetty: ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಕಿರುತೆರೆಗೆ ಬರ್ತಿದೆ. ರಿಷಬ್ ಶೆಟ್ಟಿ ಯ ಅದ್ಬುತ ಅಭಿನಯ ಪ್ರೇಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುತ್ತದೆ. ಬರ್ಮೆ ಪಾತ್ರದಲ್ಲಿ ಅವರ ಅಭಿನಯ ನೈಜವಾಗಿದ್ದು, ಭಾರೀ ಶಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ತುಂಬಿದ್ದು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುತ್ತದೆ. ಮೊದಲಾರ್ಧದಲ್ಲಿ ಬಲವಾದ ಪೌರಾಣಿಕ ಮತ್ತು ಭಾವನಾತ್ಮಕ ದೃಶ್ಯಗಳಿದ್ದರೆ, ದ್ವಿತೀಯಾರ್ಧದಲ್ಲಿ ಅದ್ಭುತವಾದ ಆಕ್ಷನ್, ಮತ್ತು ಪ್ರಬಲ ದೈವಿಕ ಕ್ಷಣಗಳು ಕಾಣಸಿಗಲಿದೆ.

Mutant Raghu: ರಘು ತೂಕದಲ್ಲಿ ಇಷ್ಟೊಂದು ಬದಲಾವಣೆನಾ? ಫ್ಯಾನ್ಸ್‌ ಶಾಕ್‌

ರಘು ತೂಕದಲ್ಲಿ ಇಷ್ಟೊಂದು ಬದಲಾವಣೆನಾ? ಫ್ಯಾನ್ಸ್‌ ಶಾಕ್‌

Raghu Bigg Boss kannada: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಗಿಲ್ಲಿ, ರಘು ಹಾಗೂ ರಕ್ಷಿತಾ ಪ್ರಮುಖ ಹೈಲೈಟ್‌ ಆಗಿದ್ದರು. ರಘು ಅವರು ಬಿಗ್‌ ಬಾಸ್‌ ಬರೋ ಮುಂಚೆಯೇ ಸಖತ್‌ ಫೇಮ್‌ ಅಲ್ಲಿ ಇದ್ದವರು. ಪವರ್‌ ಲಿಫ್ಟಿಂಗ್‌ ಕ್ರೀಡೆಯಲ್ಲಿ ಕರ್ನಾಟಕ ಹಾಗೂ ಭಾರತದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ ಇವರಿಗೆ ಕರ್ನಾಟಕ ಸರ್ಕಾರ 2022 ರಲ್ಲಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವವಿಸಿದೆ.ಪವರ್‌ ಲಿಫ್ಟಿಂಗ್‌ ಕ್ರೀಡೆಯಲ್ಲಿ ಈ ಮಹತ್ವದ ಪ್ರಶಸ್ತಿ ಸ್ವೀಕರಿಸಿದ ರಾಜ್ಯದ ಮೊಟ್ಟ ಮೊದಲ ಪವರ್‌ ಲಿಫ್ಟರ್‌ ಎಂಬ ಕೀರ್ತಿಗೆ ಕೂಡ ರಾಘವೇಂದ್ರ ಹೊಂಡದಕೇರಿ ಭಾಜನರಾಗಿದ್ದರು.

Loading...