ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮನರಂಜನೆ

The Paradise teaser:  ನಾನಿ ‘ದಿ ಪ್ಯಾರಡೈಸ್’ ಚಿತ್ರದ ಟೀಸರ್‌ ಔಟ್‌!

The Paradise teaser: ನಾನಿ ‘ದಿ ಪ್ಯಾರಡೈಸ್’ ಚಿತ್ರದ ಟೀಸರ್‌ ಔಟ್‌!

The Paradise teaser: ದಿ ಪ್ಯಾರಡೈಸ್ ಆರಂಭದಲ್ಲಿ ಮಾರ್ಚ್ 26 ರಂದು ಬಿಡುಗಡೆಯಾಗಬೇಕಿತ್ತು. ಇದನ್ನು ಆಗಸ್ಟ್ 21 ಕ್ಕೆ ಮತ್ತು ಈಗ ಸೆಪ್ಟೆಂಬರ್ 24 ಕ್ಕೆ ಮುಂದೂಡಲಾಗಿದೆ. ಎಸ್‌ಎಲ್‌ವಿ ಸಿನಿಮಾಸ್ ಅಡಿಯಲ್ಲಿ ಸುಧಾಕರ್ ಚೆರುಕುರಿ ನಿರ್ಮಿಸಿದ್ದಾರೆ ಮತ್ತು ಇಶಾನ್ ಸಕ್ಸೇನಾ ಸಹ-ನಿರ್ಮಿಸಿದ್ದಾರೆ. ಬಾಲಿವುಡ್ ನಟ ರಾಘವ್ ಜುಯಾಲ್, ಸಂಪೂರ್ಣೇಶ್ ಬಾಬು, ಮೋಹನ್ ಬಾಬು, ಸೋನಾಲಿ ಕುಲಕರ್ಣಿ, ಈಶ್ವರಿ ರಾವ್, ರಾಜ ರವೀಂದ್ರ, ತನಿಕೇಲ್ಲ ಭರಣಿ, ಎಂ.ಎಸ್. ಚೌಧರಿ ಮತ್ತು ರಾಮ್ ಜಗನ್ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿದ್ದಾರೆ.

Bigg Boss Kannada 13: ಬಿಗ್‌ ಬಾಸ್‌  ಅಗ್ನಿ ಪರೀಕ್ಷೆಯ ತೀರ್ಪುಗಾರರು ಇವರೇ!

ಬಿಗ್‌ ಬಾಸ್‌ ಅಗ್ನಿ ಪರೀಕ್ಷೆಯ ತೀರ್ಪುಗಾರರು ಇವರೇ!

Bigg boss Kannada 13: ಬಿಗ್​ಬಾಸ್​​ ಸ್ಪರ್ಧಿಗಳಂತೆಯೇ ಅಗ್ನಿಪರೀಕ್ಷೆ ನಡೆಸಿಕೊಡುವವರ ಬಗ್ಗೆಯೂ ಇದಾಗಲೇ ಸಾಕಷ್ಟು ಚರ್ಚೆಯಾಗುತ್ತಿದೆ. ಅವರು, ಇವರು ಎಂದೆಲ್ಲಾ ಚರ್ಚೆಯಾಗುತ್ತಿದ್ದು, ಅವರ ಪೈಕಿ ಮೊದಲ ಜಡ್ಜ್​ ಫೋಟೋ ಅನ್ನು ಕಲರ್ಸ್​ ವಾಹಿನಿ ಶೇರ್​ ಮಾಡಿದೆ. ಅಗ್ನಿಪರೀಕ್ಷೆಗೆ ready ಆಗಿರೋ ಸ್ಪರ್ಧಿಗಳನ್ನು ಜಡ್ಜ್ ಮಾಡೋ ಈ handsome ಯಾರು ಎಂದು ಕ್ಯಾಪ್ಟನ್‌ ಕೊಟ್ಟಿದೆ. ಅವರು ಬಿಗ್​ಬಾಸ್​​ ಖ್ಯಾತಿಯ ವಿನಯ್​ ಗೌಡ ಎನ್ನೋದು ಗೊತ್ತಾಗುತ್ತಿದೆ. ಇದಕ್ಕೆ ಹಲವರು ಕಮೆಂಟ್​ ಮಾಡಿದ್ದು, ಇವರ ಹೆಸರನ್ನು ತಿಳಿಸಿದ್ದಾರೆ.

Bigg Boss Kannada 13: ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಲೈವ್ ನೋಡಬೇಕಾ? ಹಾಗಾದ್ರೆ ಹೀಗೆ ಮಾಡಿ

ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಲೈವ್ ನೋಡಬೇಕಾ? ಹಾಗಾದ್ರೆ ಹೀಗೆ ಮಾಡಿ

Bigg Boss Kannada: ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇನ್ನೂ ಆ.17ರಿಂದ ಪ್ರತೀ ಸೋಮವಾರದಿಂದ ಭಾನುವಾರದವರೆಗೆ ರಾತ್ರಿ 9:30ಕ್ಕೆ ಪ್ರಸಾರವಾಗಲಿದೆ.ವಿಶೇಷವೆಂದರೆ ಈ ಬಾರಿ ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಅನ್ನು ಲೈವ್ ನೋಡುವ ಅವಕಾಶವನ್ನು ಸಹ ಗೆಲ್ಲಬಹುದಾಗಿದೆ.

ಪುಟ್ಟಣ್ಣ ಕಣಗಾಲ್‌ರ ಅಪೂರ್ಣ ಕನಸಿನ ಪೂರ್ಣತೆ; 'ಸಾವಿರ ಮೆಟ್ಟಿಲು' ಏರಿದ ಕನ್ನಡ ಸಿನಿಮಾ

ಪುಟ್ಟಣ್ಣ ಕಣಗಾಲ್‌ರ ಅಪೂರ್ಣ ಕನಸಿಗೆ ಜೀವ ಕೊಟ್ಟ ನಿರ್ಮಾಪಕ ಡಿ.ಬಿ. ಬಸವೇಗೌಡ

ಕನ್ನಡ ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಕಾಲಿಕ ನಿಧನದಿಂದ ಅರ್ಧಕ್ಕೇ ನಿಂತಿದ್ದ 'ಸಾವಿರ ಮೆಟ್ಟಿಲು' ಚಿತ್ರವು ನಿರ್ಮಾಪಕ ಡಾ. ಡಿ. ಬಿ. ಬಸವೇಗೌಡರ ಹಠ ಹಾಗೂ ಶಿಷ್ಯ ಕೆ. ಎಸ್. ಎಲ್. ಸ್ವಾಮಿ ಅವರ ಪ್ರಯತ್ನದಿಂದ 2006ರಲ್ಲಿ ಪೂರ್ಣಗೊಂಡು ರಿಲೀಸ್‌ ಆಗಿ, ಇತಿಹಾಸ ಬರೆದಿತ್ತು. ಈ ಸಿನಿಮಾದ ಕುರಿತು ಡಾ. ಪ್ರವೀಣ್ ಈಶ್ವರಪ್ಪ ಬರೆದ ಲೇಖನ ಇಲ್ಲಿದೆ.

ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ 'ಹಳ್ಳಿ ಪವರ್ ರಿಲೋಡೆಡ್'; ಅಕುಲ್ ಬಾಲಾಜಿ ನಿರೂಪಣೆ, ಆಗಸ್ಟ್ 8ರಿಂದ ಪ್ರಸಾರ!

ಜೀ ಕನ್ನಡದಲ್ಲಿ ʻಹಳ್ಳಿ ಪವರ್ ರಿಲೋಡೆಡ್ʼ! ಯಾವಾಗ ಶುರುವಾಗಲಿದೆ ಈ ಶೋ?

ಜೀ ಕನ್ನಡ ವಾಹಿನಿಯು ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ತರಲು ಸಂಪೂರ್ಣ ಸಜ್ಜಾಗಿದೆ. ಆಗಸ್ಟ್ 8ರಿಂದ ಪ್ರಸಾರವಾಗಲಿರುವ ಈ ಕಾರ್ಯಕ್ರಮವನ್ನು ಜನಪ್ರಿಯ ನಿರೂಪಕ ಅಕುಲ್ ಬಾಲಾಜಿ ನಡೆಸಿಕೊಡಲಿದ್ದಾರೆ. ನಗರದ ಐಷಾರಾಮಿ ವಾತಾವರಣದಲ್ಲಿ ಬೆಳೆದ 16 ಮಹಿಳಾ ಸ್ಪರ್ಧಿಗಳು 'ಹಳ್ಳಿ ಪವರ್' ಪಟ್ಟಕ್ಕಾಗಿ ಫೈಟ್‌ ಮಾಡಲಿದ್ದಾರೆ.

ʻಯಶ್, ಕೆಲಸದ ಬಗ್ಗೆ ಅಪಾರ ಕಮಿಟ್‌ಮೆಂಟ್ ಇರುವ ನಟ’: ‘ರಾಮಾಯಣ’ ಟ್ರೇಲರ್ ನೋಡಿ ರಾಧಿಕಾ ಪಂಡಿತ್‌ಗೆ ಮೇಘನಾ ರಾಜ್ ಹೇಳಿದ್ದೇನು?

ʻಅದು ರಾಮಾಯಣ ಅಲ್ಲ, ರಾವಣಾಯಣ' ಅಂತ ನಟ ಮೇಘನಾ ರಾಜ್ ಸರ್ಜಾ ಹೇಳಿದ್ದೇಕೆ?

ನಟಿ ಮೇಘನಾ ರಾಜ್ ಸರ್ಜಾ ಅವರು 'ರಾಕಿಂಗ್ ಸ್ಟಾರ್' ಯಶ್ ಅವರ ವೃತ್ತಿಪರತೆ ಹಾಗೂ ಶ್ರದ್ಧೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. 'ರಾಜಾಹುಲಿ' ಸಿನಿಮಾದ ಶೂಟಿಂಗ್ ವೇಳೆ ಯಶ್ ತೋರುತ್ತಿದ್ದ ಪರ್ಫೆಕ್ಷನ್ ನೆನಪಿಸಿಕೊಂಡ ಅವರು, 'ರಾಮಾಯಣ' ಚಿತ್ರದ ಟ್ರೇಲರ್ ವೀಕ್ಷಿಸಿದ ತಕ್ಷಣ ರಾಧಿಕಾ ಪಂಡಿತ್‌ಗೆ ಕರೆ ಮಾಡಿ ಇದು 'ರಾವಣಾಯಣ' ಎಂದು ಬಣ್ಣಿಸಿದ್ದಾಗಿ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: 14ನೇ ಆರೋಪಿ ಪ್ರದೋಷ್ 'ಮಾಫಿ ಸಾಕ್ಷಿ'ಯಾಗಲು ಅರ್ಜಿ, ಕೋರ್ಟ್‌ನಲ್ಲಿ ಭಾರಿ ವಾದ-ಪ್ರತಿವಾದ!

ದರ್ಶನ್‌ ಕೇಸ್‌: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಹೇಗೆ ನಡೆಯಿತು?

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ‘ಮಾಫಿ ಸಾಕ್ಷಿ’ ಆಗಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯನ್ನು ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಸಿಆರ್‌ಪಿಸಿ ಸೆಕ್ಷನ್ 307 ಅಡಿಯಲ್ಲಿ ಸಮರ್ಥಿಸಿಕೊಂಡಿದ್ದು, ಇತರ ಆರೋಪಿಗಳ ವಾದ ಕೇಳುವ ಅಗತ್ಯವಿಲ್ಲ ಎಂದಿದ್ದಾರೆ.

ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿಯಾಗಲು ರೆಡಿಯಾದ ಮತ್ತಿಬ್ಬರು ಆರೋಪಿಗಳು, 'ದಾಸ'ನಿಗೆ ಹೆಚ್ಚಾಯಿತಾ ಸಂಕಷ್ಟ?

ದರ್ಶನ್‌ಗೆ ಬಿಗ್ ಶಾಕ್; ಮಾಫಿ ಸಾಕ್ಷಿಯಾಗಲು ಮತ್ತಿಬ್ಬರು ಆರೋಪಿಗಳು ಸಜ್ಜು!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಸಂಕಷ್ಟ ತೀವ್ರಗೊಂಡಿದೆ. 14ನೇ ಆರೋಪಿ ಪ್ರದೋಷ್ 'ಮಾಫಿ ಸಾಕ್ಷಿ' ಆಗಲು ಅರ್ಜಿ ಸಲ್ಲಿಸಿದ ಬೆನ್ನಲ್ಲೇ, 8ನೇ ಆರೋಪಿ ರವಿಶಂಕರ್ ಹಾಗೂ 10ನೇ ಆರೋಪಿ ವಿನಯ್ ಸತ್ಯ ಹೇಳಲು ಕೋರ್ಟ್ ಮೆಟ್ಟಿಲೇರಿದ್ದಾರೆ.

‘ಶಾಂತಿ ಕ್ರಾಂತಿ ಸಿನಿಮಾವನ್ನು ರೀ-ರಿಲೀಸ್ ಮಾಡ್ತೀವಿ' ಎಂದ ವಿಕ್ರಮ್‌ ರವಿಚಂದ್ರನ್; ಆದರೆ, ಇದರ ಹಿಂದಿರುವ ಸವಾಲುಗಳೇನು?

ʻಶಾಂತಿ ಕ್ರಾಂತಿʼ ರೀ-ರಿಲೀಸ್‌ಗೆ ರವಿಚಂದ್ರನ್ ಗ್ರೀನ್ ಸಿಗ್ನಲ್!

'ಕ್ರೇಜಿ ಸ್ಟಾರ್' ರವಿಚಂದ್ರನ್ ಅವರ ಭಾರತದ ಮೊದಲ ದೈತ್ಯ ಪ್ಯಾನ್-ಇಂಡಿಯಾ ಚಿತ್ರ 'ಶಾಂತಿ ಕ್ರಾಂತಿ'ಯನ್ನು ಮರುಬಿಡುಗಡೆ ಮಾಡಲು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಅಭಿಯಾನ ಶುರುವಾಗಿದೆ. ಈ ಕುರಿತು ಪುತ್ರ ವಿಕ್ರಮ್ ರವಿಚಂದ್ರನ್ ಸ್ಪಂದಿಸಿದ್ದು, ಕೆಲಸಗಳು ಆರಂಭವಾಗಿವೆ ಎಂದಿದ್ದಾರೆ. ಆದರೆ, ಈ ಚಿತ್ರದ ಬಿಡುಗಡೆ ಅಷ್ಟೊಂದು ಈಸೀಯೇ?

Rashmika Mandanna: ಮದುವೆ ಫೋಟೋ ನೋಡಲು ಸಿಕ್ಕಿತು ಸಮಯ! ರಶ್ಮಿಕಾ ಹೊಸ ಪೋಸ್ಟ್‌

ಮದುವೆ ಫೋಟೋ ನೋಡಲು ಸಿಕ್ಕಿತು ಸಮಯ! ರಶ್ಮಿಕಾ ಹೊಸ ಪೋಸ್ಟ್‌

Rashmika Mandanna:ಬ್ಯಾಕ್​ ಟು ಬ್ಯಾಕ್​​ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ ಮೈಸಾ, ರಣಬಾಲಿ, ಪುಷ್ಪ 3, ಅನಿಮಲ್ ಪಾರ್ಕ್ ಸೇರಿದಂತೆ ಹಲವು ಪ್ರಾಜೆಕ್ಟ್​ಗಳನ್ನು ಹೊಂದಿದ್ದಾರೆ. ಮೈಸಾ ಬಗ್ಗೆ ಹೇಳೋದಾದ್ರೆ, ರವೀಂದ್ರ ಪುಲ್ಲೆ ನಿರ್ದೇಶನದ ಆ್ಯಕ್ಷನ್-ಥ್ರಿಲ್ಲರ್ 'ಮೈಸಾ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಹಿಳಾ ಕೇಂದ್ರಿತ ಸಿನಿಮಾದಲ್ಲಿ, ರಶ್ಮಿಕಾ ಗೋಂಡ್ ಬುಡಕಟ್ಟು ಜನಾಂಗಕ್ಕೆ ಸೇರಿದ ಮಹಿಳೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

Actor Darshan: ರೇಣುಕಾಸ್ವಾಮಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರೇಣುಕಾಸ್ವಾಮಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದು, ನಟ ದರ್ಶನ್ ಇರುವ ಜೈಲು ಕೊಠಡಿಯಿಂದ ಅಲ್ಲದೆ ಬೇರೆ ಪ್ರತ್ಯೇಕ ಜೈಲು ಕೊಠಡಿಯಿಂದ ತಮ್ಮನ್ನು ಕೋರ್ಟ್‌ಗೆ ಹಾಜರುಪಡಿಸಬೇಕೆಂದು ಮನವಿ ಮಾಡಿದ್ದಾರೆ.

Bigg Boss Kannada 13: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡೋಕೆ ಮುಹೂರ್ತ ಫಿಕ್ಸ್‌! ಇಲ್ಲಿದೆ ಹೊಸ ಪ್ರೋಮೋ

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡೋಕೆ ಮುಹೂರ್ತ ಫಿಕ್ಸ್‌!

Bigg Boss Kannada 13: ಈ ಬಾರಿಯ ಮತ್ತೊಂದು ವಿಶೇಷ ಅಂದ್ರೆ ಕಾಮನ್‌ ಮ್ಯಾನ್‌ ಎಂಟ್ರಿ. ಈಗಾಗಲೇ ಆಡಿಷನ್‌ ಪ್ರಕ್ರಿಯೆ ಮುಗಿದಿದ್ದು, ಸಾವಿರಾರು ಮಂದಿ ತಮ್ಮ ವಿಡಿಯೋಗಳನ್ನು ಕಳುಹಿಸಿದ್ದಾರೆ. ಅವರಲ್ಲಿ ಯಾರಿಗೆ ಬಿಗ್‌ಬಾಸ್‌ ಮನೆಯೊಳಗೆ ಹೋಗುವ ಅವಕಾಶ ಸಿಗಲಿದೆ ಅನ್ನೋದು ಗ್ರ್ಯಾಂಡ್‌ ಪ್ರೀಮಿಯರ್‌ ದಿನವೇ ಗೊತ್ತಾಗಲಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.

Trisha Krishnan: ಉದಯನಿಧಿ ವಿವಾದಾತ್ಮಕ ಹೇಳಿಕೆ; ತ್ರಿಷಾಗೆ ಹರಿದುಬಂದ ಬೆಂಬಲ

ಉದಯನಿಧಿ ವಿವಾದಾತ್ಮಕ ಹೇಳಿಕೆ; ತ್ರಿಷಾಗೆ ಹರಿದುಬಂದ ಬೆಂಬಲ

Trisha Krishnan: ಉದಯನಿಧಿ ಸ್ಟಾಲಿನ್ ಸಾರ್ವಜನಿಕ ರ್ಯಾಲಿಯಲ್ಲಿ ಅವರ ಬಗ್ಗೆ "ಡಬಲ್ ಮೀನಿಂಗ್" ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಂತರ, ತ್ರಿಷಾ ಕೃಷ್ಣನ್ ಅವರ ಹಳೆಯ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದೆ. ವಿವಾದಕ್ಕೂ ಮುನ್ನ ತ್ರಿಶಾ ಫೋಟೋ ಪೋಸ್ಟ್ ಮಾಡಿದ್ದರೂ, ಆ ಬಳಿಕ ಚರ್ಚೆ ಆಗಿದೆ. ನಟಿಯ ಶಾಂತ ಹಾಗೂ ಧೈರ್ಯದ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Lock Upp Season 2 : ನೆಟ್‌ಫ್ಲಿಕ್ಸ್‌ನ ಫೇಮಸ್‌ ಶೋ ʻಲಾಕ್ ಅಪ್ʼ! ವಿನ್ನರ್‌ ಆದ  ಶ್ರೇಯಾ ಕಲ್ರಾ

ನೆಟ್‌ಫ್ಲಿಕ್ಸ್‌ನ ಫೇಮಸ್‌ ಶೋ ʻಲಾಕ್ ಅಪ್ʼ! ವಿನ್ನರ್‌ ಆದ ಶ್ರೇಯಾ ಕಲ್ರಾ

Lock Upp Season 2: ಈ ಶೋ ಅನ್ನು ಫರಾ ಖಾನ್ ಮತ್ತು ರತೀಶ್ ದೇಶ್‌ಮುಖ್ ನಿರೂಪಣೆ ಮಾಡುತ್ತಿದ್ದು, ಏಕಾ ಕಪೂರ್ ನಿರ್ಮಿಸಿದ್ದಾರೆ. ಇದರ ಗ್ರ್ಯಾಂಡ್ ಫಿನಾಲೆ ಆಗಸ್ಟ್ 5, 2026 ರಂದು ರಾತ್ರಿ 8 ಗಂಟೆಗೆ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರಗೊಂಡಿದೆ. ಶಿವಂಗಿ ಜೋಶಿ, ರಾಮ್ ಕಪೂರ್, ಸುನಿತಾ ಅಹುಜಾ, ಹರ್ಷದ್ ಚೋಪ್ರಾ ಸೇರಿದಂತೆ 15 ಜನ ಪ್ರಸಿದ್ಧ ಸ್ಪರ್ಧಿಗಳು ಭಾಗವಹಿಸಿದ್ದರು.

Dorothy: ಕಾರ್ತಿಕ್ ಸುಬ್ಬರಾಜ್ 10 ನೇ ಸಿನಿಮಾ ಘೋಷಣೆ!  ಕೀರ್ತಿ ಸುರೇಶ್ ನಾಯಕಿ

ಕಾರ್ತಿಕ್ ಸುಬ್ಬರಾಜ್ 10 ನೇ ಸಿನಿಮಾ ಘೋಷಣೆ!

Dorothy: ಚಿತ್ರದ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಳ್ಳಬೇಕಿದ್ದರೂ, ಕೀರ್ತಿ ಸುರೇಶ್ ಜೊತೆಗೆ ಸನಂತ್ ಮತ್ತು ರಿಷಿಕಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಇದಲ್ಲದೆ, ಇಳಯರಾಜ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತವನ್ನು ಸಂಯೋಜಿಸಲಿದ್ದಾರೆ. ಈ ಚಿತ್ರವನ್ನು ಜ್ಯೋತಿ ದೇಶಪಾಂಡೆ, ಗುನೀತ್ ಮೊಂಗಾ ಕಪೂರ್ ಮತ್ತು ಅಚಿನ್ ಜೈನ್ ಅವರು ಧಮ್ಮಂ ಫಿಲ್ಮ್ಸ್ ಜೊತೆಗೆ ನಿರ್ಮಿಸಿದ್ದಾರೆ.

R Madhavan: ‘ಸಂಘಿ’ ಎಂದವರಿಗೆ ಆರ್‌ ಮಾಧವನ್ ತಿರುಗೇಟು

‘ಸಂಘಿ’ ಎಂದವರಿಗೆ ಆರ್‌ ಮಾಧವನ್ ತಿರುಗೇಟು

R Madhavan: ಭಾರತದ ಶ್ರೇಷ್ಠ ಸಂಶೋಧಕ ಗೋಪಾಲಸ್ವಾಮಿ ದೊರೈಸ್ವಾಮಿ ನಾಯ್ಡು (ಜಿಡಿ ನಾಯ್ಡು) ಅವರ ಬಯೋಪಿಕ್ ‘ಜಿಡಿಎನ್’ (JDN) ಪ್ರಚಾರದ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವು ಯಾವುದೇ ರಾಜಕೀಯ ಪಕ್ಷದ ಬೆಂಬಲಿತರಲ್ಲ ಮತ್ತು ಬಾಲ್ಯದಿಂದಲೂ ದೇಶವನ್ನು ಪ್ರೀತಿಸುವುದನ್ನು ಕಲಿತಿದ್ದೇನೆ ಎಂದು ಆರ್‌. ಮಾಧವನ್ ಅವರು ಸ್ಪಷ್ಟಪಡಿಸಿದ್ದಾರೆ.

Chaitra Reddy: ಡಿವೋರ್ಸ್‌ ಹಂತದಲ್ಲಿ ಕನ್ನಡದ ಪ್ರಖ್ಯಾತ ಸೀರಿಯಲ್‌ ನಟಿ!

ಡಿವೋರ್ಸ್‌ ಹಂತದಲ್ಲಿ ಕನ್ನಡದ ಪ್ರಖ್ಯಾತ ಸೀರಿಯಲ್‌ ನಟಿ!

Chaitra Reddy: . ಚೈತ್ರಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಿಂದ ಪತಿಯೊಂದಿಗಿನ ಎಲ್ಲಾ ಫೋಟೋಗಳನ್ನು ಅಳಿಸಿಹಾಕಿದ್ದಾರೆ. ಆರು ವರ್ಷಗಳ ಹಿಂದೆ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಕನ್ನಡ ಮಾತ್ರವಲ್ಲದೆ ಈಗ ಹೆಚ್ಚಾಗಿ ತೆಲುಗು ಸೀರಿಯಲ್‌ಗಳಲ್ಲಿಯೇ ಬ್ಯೂಸಿಯಾಗಿರುವ ನಟಿ ಚೈತ್ರಾ ಲತಾ ರೆಡ್ಡಿ ಹಾಗೂ ನಿರ್ಮಾಪಕ ಕಮ್ ಸಿನಿಮಾಟೋಗ್ರಾಫರ್ ರಾಕೇಶ್ ಸಮಲಗೆ ವಿಚ್ಛೇದನ ನೀಡುವ ಹಾದಿಯಲ್ಲಿದ್ದಾರೆ ಎಂದು ವರದಿಯಾಗಿದೆ.

'ಅಮರ್ಥ' ಚಿತ್ರಕ್ಕಾಗಿ 3ನೇ ಬಾರಿಗೆ ಒಂದಾದ ಶ್ರೀನಗರ ಕಿಟ್ಟಿ - ಮೇಘನಾ ರಾಜ್: ಸೆಪ್ಟೆಂಬರ್ 18ಕ್ಕೆ ಸಿನಿಮಾ ರಿಲೀಸ್!

'ಅಮರ್ಥ' ಚಿತ್ರಕ್ಕಾಗಿ 3ನೇ ಬಾರಿಗೆ ಒಂದಾದ ಶ್ರೀನಗರ ಕಿಟ್ಟಿ - ಮೇಘನಾ ರಾಜ್

ಶ್ರೀನಗರ ಕಿಟ್ಟಿ ಹಾಗೂ ಮೇಘನಾ ರಾಜ್ ಮೂರನೇ ಬಾರಿಗೆ ತೆರೆಮೇಲೆ ಒಂದಾಗಿರುವ 'ಅಮರ್ಥ' ಸಿನಿಮಾ ಸೆಪ್ಟೆಂಬರ್ 18 ರಂದು ಬಿಡುಗಡೆಯಾಗಲಿದೆ. ಹಿರಿಯ ನಟ ಸುಂದರ್ ರಾಜ್ ಮೋಷನ್ ಪೋಸ್ಟರ್ ಅನಾವರಣಗೊಳಿಸಿದ್ದಾರೆ. ಪಂಚರಂಗಿ ಫಿಲಂಸ್ ನಿರ್ಮಿಸಿರುವ, ಗುರು ಹೆಗ್ಡೆ ಮತ್ತು ವಿನಯ್ ಪ್ರೀತಮ್ ನಿರ್ದೇಶನದ ಈ ಚಿತ್ರಕ್ಕೆ ಯೂ/ಎ ಪ್ರಮಾಣಪತ್ರ ಸಿಕ್ಕಿದೆ.

‌ಪತ್ರಕರ್ತನಾಗಿ ಉಪೇಂದ್ರ ಅಣ್ಣನ ಮಗ ನಿರಂಜನ್;‌ ʻಸ್ಪಾರ್ಕ್‌ʼ ಚಿತ್ರದಲ್ಲಿ ನಟ ʻನೆನಪಿರಲಿʼ ಪ್ರೇಮ್‌ಗೆ  ಏನು ಪಾತ್ರ?

‘ಸ್ಪಾರ್ಕ್’ ಚಿತ್ರದ ‘ಶಕಲಕ’ ಹಾಡಿಗೆ ನಿರಂಜನ್ - ರಚನಾ ಭರ್ಜರಿ ಡ್ಯಾನ್ಸ್!

'ರಿಯಲ್ ಸ್ಟಾರ್' ಉಪೇಂದ್ರ ಅವರ ಸೋದರಸಂಬಂಧಿ ನಿರಂಜನ್ ಸುಧೀಂದ್ರ ಅಭಿನಯದ 'ಸ್ಪಾರ್ಕ್' ಚಿತ್ರದ 'ಶಕಲಕ ಭುಂ ಭೂಂ' ಹಾಡಿನ ಬಿಡುಗಡೆ ಅದ್ಧೂರಿಯಾಗಿ ನೆರವೇರಿದೆ. ಚಿತ್ರದಲ್ಲಿ ನಿರಂಜನ್ ನ್ಯಾಯಕ್ಕಾಗಿ ಹೋರಾಡುವ ಪತ್ರಕರ್ತನಾಗಿ ನಟಿಸಿದ್ದು, ರಚನಾ ಇಂದರ್ ನಾಯಕಿಯಾಗಿದ್ದಾರೆ.

Ravichandran: ಇದ್ದಕ್ಕಿದ್ದಂತೆ ಸೋಶಿಯಲ್‌ ಮೀಡಿಯಾದಲ್ಲಿ ‌ʻಶಾಂತಿ ಕ್ರಾಂತಿʼ ಟ್ರೆಂಡಿಂಗ್; ಫ್ಲಾಪ್‌ ಆಗಿದ್ದ ಸಿನಿಮಾವನ್ನು ರೀ-ರಿಲೀಸ್‌ ಮಾಡುವಂತೆ ಫ್ಯಾನ್ಸ್‌ ಆಗ್ರಹ!

'ಶಾಂತಿ ಕ್ರಾಂತಿ' ಚಿತ್ರ ರೀ-ರಿಲೀಸ್‌ ಮಾಡುವಂತೆ ಫ್ಯಾನ್ಸ್‌ ಡಿಮ್ಯಾಂಡ್!

'ಕ್ರೇಜಿ ಸ್ಟಾರ್' ರವಿಚಂದ್ರನ್ ನಿರ್ದೇಶನದ, 35 ವರ್ಷಗಳ ಹಿಂದೆ 10 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ ಬಾಕ್ಸ್ ಆಫೀಸ್‌ನಲ್ಲಿ ಸೋತಿದ್ದ 'ಶಾಂತಿ ಕ್ರಾಂತಿ' ಸಿನಿಮಾ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್‌ನಲ್ಲಿದೆ. 4 ಭಾಷೆಗಳಲ್ಲಿ ಮೂಡಿಬಂದಿದ್ದ ಈ ಚಿತ್ರವೇ ನೈಜ 'ಪ್ಯಾನ್ ಇಂಡಿಯಾ' ಸಿನಿಮಾ ಎಂದು ಬಣ್ಣಿಸುತ್ತಿರುವ ಅಭಿಮಾನಿಗಳು, ಚಿತ್ರವನ್ನು ಮತ್ತೆ ಚಿತ್ರಮಂದಿರಗಳಲ್ಲಿ ರೀ-ರಿಲೀಸ್ ಮಾಡಿ ಎಂದು ಆಗ್ರಹಪಡಿಸುತ್ತಿದ್ದಾರೆ.

'ರಾಮಾಯಣ' ಚಿತ್ರದ ಸಾಯಿ ಪಲ್ಲವಿ, ಲಾರಾ ದತ್ತಾ ಕಾಸ್ಟ್ಯೂಮ್‌ ಬಗ್ಗೆ ಟ್ರೋಲ್; ಖಡಕ್‌ ತಿರುಗೇಟು ನೀಡಿದ ವಸ್ತ್ರ ವಿನ್ಯಾಸಕರು!

ಸೀತೆ, ಕೈಕೇಯಿ ಕಾಸ್ಟ್ಯೂಮ್‌ ಬಗ್ಗೆ ಟ್ರೋಲ್‌; ತಿರುಗೇಟು ನೀಡಿದ ಡಿಸೈನರ್ಸ್!

ರಣಬೀರ್ ಕಪೂರ್ ಹಾಗೂ ಯಶ್ ನಟನೆಯ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮತ್ತು ಲಾರಾ ದತ್ತಾ ಅವರ ಉಡುಪುಗಳ ವಿನ್ಯಾಸಕ್ಕೆ ವ್ಯಕ್ತವಾದ ಟ್ರೋಲಿಂಗ್‌ಗೆ ವಸ್ತ್ರ ವಿನ್ಯಾಸಕರಾದ ರಿಂಪಲ್ ಮತ್ತು ಹರ್‌ಪ್ರೀತ್ ನರುಲಾ ಖಡಕ್ ಉತ್ತರ ನೀಡಿದ್ದಾರೆ. ಪ್ರತಿಯೊಂದು ಬಣ್ಣಕ್ಕೂ ಸಾಂಕೇತಿಕ ಅರ್ಥ ನೀಡಿ ಅತ್ಯಂತ ಭಕ್ತಿಯಿಂದ ಈ ಉಡುಪುಗಳನ್ನು ಡಿಸೈನ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Tumbadchi Manjula OTT : ಮರಾಠಿಗೆ ರೀಮೇಕ್ ಆದ ಈ ಕನ್ನಡದ ಸೂಪರ್ ಹಿಟ್ ಮೂವಿ ಒಟಿಟಿಗೆ ಎಂಟ್ರಿ!

ಮರಾಠಿಗೆ ರೀಮೇಕ್ ಆದ ಈ ಕನ್ನಡದ ಸೂಪರ್ ಹಿಟ್ ಮೂವಿ ಒಟಿಟಿಗೆ ಎಂಟ್ರಿ!

Tumbadchi Manjula OTT : 'ಸು ಫ್ರಮ್ ಸೋ' ಮರಾಠಿಯಲ್ಲಿಯೂ (Maratahi Movie) ನಿರ್ಮಾಣಗೊಂಡಿತ್ತು. ಈ ಸಿನಿಮಾ . ಈಗ, ಚಿತ್ರಮಂದಿರಗಳಲ್ಲಿ ಬಿಡುಗಡೆಯಾದಾಗ ವಿಮರ್ಶಾತ್ಮಕ ಮೆಚ್ಚುಗೆ ಮತ್ತು ಪ್ರೇಕ್ಷಕರ ಪ್ರೀತಿ ಎರಡನ್ನೂ ಗೆದ್ದ ನಂತರ ಈಗ ಒಟಿಟಿಗೆ ಎಂಟ್ರಿ ಕೊಡುತ್ತಿದೆ. ಮರಾಠಿ ಭಾಷೆಯಲ್ಲಿ 'ತುಂಬಾಡ್ಚಿ ಮಂಜುಳಾ' ಶೀರ್ಷಿಕೆಯಡಿ ಸಿನಿಮಾ ಮೂಡಿಬಂದಿದ್ದು, ಜೂನ್​​ 5ಕ್ಕೆ ಈ ಸಿನಿಮಾ ಬಿಡುಗಡೆ ಆಗಿತ್ತು.

Jason Sanjay :  ಸಿಎಂ ವಿಜಯ್‌ ಪುತ್ರನಿಗೆ ಈ ಕನ್ನಡ ಸಿನಿಮಾ ಅಂದ್ರೆ ಸಿಕ್ಕಾಪಟ್ಟೆ ಇಷ್ಟವಂತೆ!

ಸಿಎಂ ವಿಜಯ್‌ ಪುತ್ರನಿಗೆ ಈ ಕನ್ನಡ ಸಿನಿಮಾ ಅಂದ್ರೆ ಸಿಕ್ಕಾಪಟ್ಟೆ ಇಷ್ಟವಂತೆ!

Jason Sanjay: ವಿಜಯ್ ಪುತ್ರ (Vijay) ಜೇಸನ್ ಅವರಿಗೆ ಕನ್ನಡದ ಒಂದು ಸಿನಿಮಾ ಬಹಳ ಇಷ್ಟವಂತೆ, ಆ ಬಗ್ಗೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಮಾತನಾಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಮತ್ತು ನಟ-ರಾಜಕಾರಣಿ ವಿಜಯ್ ಅವರ ಪುತ್ರ ಯಶ್ ಅವರ ಕೆಜಿಎಫ್ ತಮ್ಮ ನೆಚ್ಚಿನ ಚಿತ್ರವಾಗಿ ಉಳಿದಿದೆ ಎಂದು ಹೇಳಿದ್ದಾರೆ. ಸಿಗ್ಮಾ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಜೇಸನ್ , ಕಾಲ್ಪನಿಕ ನಿರೂಪಣೆಯನ್ನು ಐತಿಹಾಸಿಕ ಹಿನ್ನೆಲೆಯೊಂದಿಗೆ ಬೆರೆಸಿ, ಮಾಸ್ ಚಿತ್ರವನ್ನು ನೀಡಿದ್ದಕ್ಕಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಶ್ಲಾಘಿಸಿದರು.

Ramayana: ಆದಿಪುರುಷ್‌ ರಾಮಾಯಣದ ಜೊತೆ ಹೋಲಿಕೆ ಬೇಡ! ಖ್ಯಾತ ಬರಹಗಾರ ಗರಂ

ಆದಿಪುರುಷ್‌ ರಾಮಾಯಣದ ಜೊತೆ ಹೋಲಿಕೆ ಬೇಡ! ಖ್ಯಾತ ಬರಹಗಾರ ಗರಂ

Ramayana: ರಾಮಾಯಣ ಟ್ರೈಲರ್‌ ಔಟ್‌ ಆಗಿದೆ. ಅಷ್ಟೇ ಅಲ್ಲ ಮೆಚ್ಚುಗೆಯನ್ನು ಗಳಿಸಿ ಪ್ರೇಕ್ಷಕರ ಮನಗೆದ್ದಿವೆ. ಆದರೆ ಕೆಲವು ದೃಶ್ಯಗಳ ಬಗ್ಗೆ ಅಸಾಮಾಧಾನ ವ್ಯಕ್ತವಾಗಿದೆ. 2024 ರ ಆದಿಪುರುಷ ಚಿತ್ರಕ್ಕೆ ಒಂದು ವರ್ಗ ಹೋಲಿಕೆ ಮಾಡುತ್ತಿದೆ. ಈಗ, ನಿತೇಶ್ ತಿವಾರಿ ಅವರ ರಾಮಾಯಣ ಬಿಡುಗಡೆಯಾಗಲು ಸಜ್ಜಾಗುತ್ತಿದ್ದಂತೆ, ಅನೇಕ ಅಭಿಮಾನಿಗಳು ಎರಡು ಚಿತ್ರಗಳನ್ನು ಹೋಲಿಸುತ್ತಿದ್ದಾರೆ, ಆದಿಪುರುಷದ ಸಂಭಾಷಣೆಕಾರ ಮನೋಜ್ ಮುಂತಶಿರ್ ಇದರ ವಿರುದ್ಧ ಎಚ್ಚರಿಸಿದ್ದಾರೆ.

Loading...