ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮನರಂಜನೆ

Pallichattambi: ಟೋವಿನೋ ಥಾಮಸ್ ಹೊಸ ಸಿನಿಮಾದ ಮೋಷನ್ ಪೋಸ್ಟರ್ ಔಟ್‌! ತೆರೆಗೆ ಯಾವಾಗ?

ಟೋವಿನೋ ಥಾಮಸ್ ಹೊಸ ಸಿನಿಮಾದ ಮೋಷನ್ ಪೋಸ್ಟರ್ ಔಟ್‌!

Tovino Thomas: ಮಲಯಾಳಂ ನಟ ಟೊವಿನೋ ಥಾಮಸ್ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಇದೀಗ ಅವರು ಪಳ್ಳಿಚಟ್ಟಂಬಿ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ಡಿಜೋ ಜೋಸ್ ಆಂಟೋನಿ ಸಾರಥ್ಯದ ಪಳ್ಳಿಚಟ್ಟಂಬಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.‌ ಜೊತೆಗೆ ಚಿತ್ರತಂಡ ರಿಲೀಸ್ ಡೇಟ್ ಕೂಡ ಘೋಷಿಸಿದೆ.

Suraj Singh: ಗಿಲ್ಲಿ-ಅಶ್ವಿನಿ ಫೈಟ್ ಬಗ್ಗೆ ಸೂರಜ್ ನೇರ ಮಾತು!

ಗಿಲ್ಲಿ-ಅಶ್ವಿನಿ ಫೈಟ್ ಬಗ್ಗೆ ಸೂರಜ್ ನೇರ ಮಾತು!

Ashwini Gowda Gilli Nata: ಬಿಗ್ ಬಾಸ್ ಮೂಲಕ ಮಿಂಚಿದ ಸೂರಜ್ , ಈಗ 'ಪವಿತ್ರ ಬಂಧನ' ಧಾರಾವಾಹಿಯ ನಾಯಕರಾಗಿದ್ದಾರೆ. ಬಾಣಸಿಗರಾಗಿದ್ದ ಅವರು ಮಾಡೆಲಿಂಗ್ ನಂತರ ಬಿಗ್ ಬಾಸ್ ಪ್ರವೇಶಿಸಿ ಜನಪ್ರಿಯತೆ ಗಳಿಸಿದರು. ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. `ಪವಿತ್ರ ಬಂಧನ’ ಧಾರಾವಾಹಿಯಲ್ಲಿ ಸೂರಜ್ ಅವರು ದೇವದತ್ ದೇಶ್​ಮುಖ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ತಿಲಕ್ ಗೌಡ ಪಾತ್ರದಲ್ಲಿ ಯಶಸ್ ಗೌಡ ಕಾಣಿಸಿಕೊಂಡಿದ್ದಾರೆ.

Rakshitha Shetty: ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ ಶೆಟ್ಟಿ; ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ

ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ ಶೆಟ್ಟಿ

Bigg Boss Kannada: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್‌ ಆದರೆ ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌ ಆದರು. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಜೋಡಿಗೆ ಸಖತ್‌ ಫಿದಾ ಆಗಿದ್ರು ವೀಕ್ಷಕರು. ಅದರಂತೆ ಈ ಜೋಡಿಯೇ ವಿನ್ನರ್‌, ರನ್ನರ್‌ ಆಗಿದ್ದಾರೆ. ಇಷ್ಟೂ ದಿನ ಸಂದರ್ಶನದಲ್ಲೇ ಬ್ಯುಸಿಯಾದ ರಕ್ಷಿತಾ ಈಗ ಹುಟ್ಟೂರಿಗೆ ಹೋಗಿದ್ದಾರೆ. ಅಲ್ಲಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ್ದಾರೆ ರಕ್ಷಿತಾ.

'ಟಾಕ್ಸಿಕ್‌ʼ ಜತೆಗಿನ ಬಾಕ್ಸ್‌ ಆಫೀಸ್‌ ವಾರ್‌ ತಪ್ಪಿಸಲು 'ಧುರಂಧರ್ 2' ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ? ವೈರಲ್ ಪೋಸ್ಟ್‌ನ‌ ಅಸಲಿಯತ್ತೇನು?

ʼಧುರಂಧರ್ 2ʼ ಚಿತ್ರದ ಬಿಡುಗಡೆ ದಿನಾಂಕ ಬದಲು?

ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ 'ಧುರಂಧರ್ 2' ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾಗಳು ಮಾರ್ಚ್‌ 19ರಂದು ಒಂದೇ ದಿನ ಬಿಡುಗಡೆಯಾಗಲಿವೆ. ಆ ಮೂಲಕ ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಪೈಪೋಟಿ ನಡೆಯುವ ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಒಂದು ಚಿತ್ರದ ದಿನಾಂಕ ಮುಂದೂಡಲ್ಪಡಬಹುದು ಎಂಬ ವದಂತಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ 'ಧುರಂಧರ್ 2' ಬಿಡುಗಡೆ ದಿನಾಂಕ ಬದಲಾವಣೆಯಾಗಿದೆ ಎಂಬ ಪೋಸ್ಟ್‌ಗಳು ಭಾರಿ ವೈರಲ್ ಆಗಿದೆ. ನಿಜಕ್ಕೂ ಈ ಪೋಸ್ಟ್‌ನ ಅಸಲಿಯತ್ತೇನು?

Kantara Chapter 1: ಕಿರುತೆರೆಗೆ ಎಂಟ್ರಿ ಕೊಡ್ತಿದೆ ಕಾಂತಾರ ಚಾಪ್ಟರ್ 1; ಯಾವಾಗ? ಎಷ್ಟೊತ್ತಿಗೆ?

ಕಿರುತೆರೆಗೆ ಎಂಟ್ರಿ ಕೊಡ್ತಿದೆ ಕಾಂತಾರ ಚಾಪ್ಟರ್ 1; ಯಾವಾಗ? ಎಷ್ಟೊತ್ತಿಗೆ?

Rishab Shetty: ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಕಿರುತೆರೆಗೆ ಬರ್ತಿದೆ. ರಿಷಬ್ ಶೆಟ್ಟಿ ಯ ಅದ್ಬುತ ಅಭಿನಯ ಪ್ರೇಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುತ್ತದೆ. ಬರ್ಮೆ ಪಾತ್ರದಲ್ಲಿ ಅವರ ಅಭಿನಯ ನೈಜವಾಗಿದ್ದು, ಭಾರೀ ಶಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ತುಂಬಿದ್ದು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುತ್ತದೆ. ಮೊದಲಾರ್ಧದಲ್ಲಿ ಬಲವಾದ ಪೌರಾಣಿಕ ಮತ್ತು ಭಾವನಾತ್ಮಕ ದೃಶ್ಯಗಳಿದ್ದರೆ, ದ್ವಿತೀಯಾರ್ಧದಲ್ಲಿ ಅದ್ಭುತವಾದ ಆಕ್ಷನ್, ಮತ್ತು ಪ್ರಬಲ ದೈವಿಕ ಕ್ಷಣಗಳು ಕಾಣಸಿಗಲಿದೆ.

Mutant Raghu: ರಘು ತೂಕದಲ್ಲಿ ಇಷ್ಟೊಂದು ಬದಲಾವಣೆನಾ? ಫ್ಯಾನ್ಸ್‌ ಶಾಕ್‌

ರಘು ತೂಕದಲ್ಲಿ ಇಷ್ಟೊಂದು ಬದಲಾವಣೆನಾ? ಫ್ಯಾನ್ಸ್‌ ಶಾಕ್‌

Raghu Bigg Boss kannada: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಗಿಲ್ಲಿ, ರಘು ಹಾಗೂ ರಕ್ಷಿತಾ ಪ್ರಮುಖ ಹೈಲೈಟ್‌ ಆಗಿದ್ದರು. ರಘು ಅವರು ಬಿಗ್‌ ಬಾಸ್‌ ಬರೋ ಮುಂಚೆಯೇ ಸಖತ್‌ ಫೇಮ್‌ ಅಲ್ಲಿ ಇದ್ದವರು. ಪವರ್‌ ಲಿಫ್ಟಿಂಗ್‌ ಕ್ರೀಡೆಯಲ್ಲಿ ಕರ್ನಾಟಕ ಹಾಗೂ ಭಾರತದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ ಇವರಿಗೆ ಕರ್ನಾಟಕ ಸರ್ಕಾರ 2022 ರಲ್ಲಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವವಿಸಿದೆ.ಪವರ್‌ ಲಿಫ್ಟಿಂಗ್‌ ಕ್ರೀಡೆಯಲ್ಲಿ ಈ ಮಹತ್ವದ ಪ್ರಶಸ್ತಿ ಸ್ವೀಕರಿಸಿದ ರಾಜ್ಯದ ಮೊಟ್ಟ ಮೊದಲ ಪವರ್‌ ಲಿಫ್ಟರ್‌ ಎಂಬ ಕೀರ್ತಿಗೆ ಕೂಡ ರಾಘವೇಂದ್ರ ಹೊಂಡದಕೇರಿ ಭಾಜನರಾಗಿದ್ದರು.

Alpha Movie Song: ವಿಜಯ್‌ ನಿರ್ದೇಶನದ ‘ಆಲ್ಫಾ’; ಟೈಟಲ್ ಟ್ರ್ಯಾಕ್‌ಗೆ ಫಿದಾ ಆದ ಅಭಿಮಾನಿಗಳು

ವಿಜಯ್‌ ನಿರ್ದೇಶನದ ‘ಆಲ್ಫಾ’; ಟೈಟಲ್ ಟ್ರ್ಯಾಕ್‌ಗೆ ಫಿದಾ ಆದ ಅಭಿಮಾನಿಗಳು

Kannada Movie: L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸಿರುವ `ಆಲ್ಫಾ' MEN LOVE VENGEANCE ಚಿತ್ರದ ಟೈಟಲ್ ಟ್ರ್ಯಾಕ್ಇ ತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ಸಹಾಸ್ರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯತು. ಅನೂಪ್ ಸೀಳನ್‌ ಸಂಗೀತ ಸಂಯೋಜಿಸಿರುವ, ನಾಗಾರ್ಜುನ ಶರ್ಮ ಬರೆದಿರುವ ಹಾಗೂ ವ್ಯಾಸರಾಜ ಸೋಸಲೆ ಹಾಡಿರುವ ಶೀರ್ಷಿಕೆ ಗೀತೆ ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

Bigg Boss Kannada 12: ಗಿಲ್ಲಿ ನಿಜವಾದ ಬಡವ ಅಲ್ಲ ಎಂದಿದ್ದ ಅಶ್ವಿನಿ;  ಧನುಷ್ ತಿರುಗೇಟು!

ಗಿಲ್ಲಿ ನಿಜವಾದ ಬಡವ ಅಲ್ಲ ಎಂದಿದ್ದ ಅಶ್ವಿನಿ; ಧನುಷ್ ತಿರುಗೇಟು!

Dhanush Gowda: ಬಿಗ್‌ ಬಾಸ್‌ ಫಿನಾಲೆ ಅಲ್ಲಿ ಟಾಪ್‌ 6 ಹಂತದಲ್ಲಿ ಗಿಲ್ಲಿ ನಟ, ಕಾವ್ಯ ಶೈವ, ರಘು, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ಹಾಗೂ ಧನುಷ್ ಗೌಡ ಇದ್ದರು. ಈ 6 ಸ್ಪರ್ಧಿಗಳ ಪೈಕಿ ಮೊದಲು ಔಟ್ ಆದವರು ಧನುಷ್ ಗೌಡ. ಧನುಷ್ ಗೌಡಗೆ 6ನೇ ಸ್ಥಾನ ಲಭಿಸಿತ್ತು. ‘ಬಿಗ್ ಬಾಸ್’ ಬಾಯಿಂದಲೇ ‘ಗ್ರ್ಯಾಂಡ್ ಟಾಸ್ಕ್ ಮಾಸ್ಟರ್ ಎಂದು ಕರೆಯಿಸಿಕೊಂಡಿದ್ದ ಧನುಷ್ ಗೌಡ 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿತ್ತು. ಇದೀಗ ವಿಶ್ವವಾಣಿ ಸಂದರ್ಶನದಲ್ಲಿ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

Bigg Boss Kannada 12: PR ಇಲ್ಲದೇ ಇಲ್ಲಿ ತನಕ ಬಂದೆ! ಗಿಲ್ಲಿ ಬಗ್ಗೆ ಧ್ರುವಂತ್‌ ಹೇಳಿದ್ದೇನು?

PR ಇಲ್ಲದೇ ಇಲ್ಲಿ ತನಕ ಬಂದೆ! ಗಿಲ್ಲಿ ಬಗ್ಗೆ ಧ್ರುವಂತ್‌ ಹೇಳಿದ್ದೇನು?

Dhruvanth: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್ನರ್‌ ಆಗಿದ್ದಾರೆ. ಇದೀಗ ಮನೆಯ ಎಲ್ಲ ಸ್ಪರ್ಧಿಗಳು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆ ಆಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ನೀಡಿದರು. ನಂತರ ಇದಕ್ಕೆ ಟೀಕೆ ಸಿಕ್ಕಿದ್ದರಿಂದ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಿತ್ತು. ಇದೀಗ ವಿಶ್ವವಾಣಿ ಜೊತೆ ಮಾತನಾಡಿದ್ದಾರೆ ಧ್ರುವಂತ್‌.

Gilli Nata: ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿದ ಗಿಲ್ಲಿ ನಟ; ತಾರೆಯರ ಶುಭ ಹಾರೈಕೆ

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿದ ಗಿಲ್ಲಿ ನಟ

Shivanna: ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆಗಿರೋದು ಗೊತ್ತೇ ಇದೆ. ಗಿಲ್ಲಿ ಕ್ರೇಜ್‌ ಜೋರಾಗಿದೆ. ಈಗ ಅವರು ಶಿವರಾಜ್​​​ಕುಮಾರ್ಹಾ ಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಗಿಲ್ಲಿ ಗೆಲ್ಲದಕ್ಕೂ ಮುಂಚೆ ಶಿವಣ್ಣ ಅವರು ಗಿಲ್ಲಿ ಗೆದ್ದೆ ಗೆಲ್ತಾನೆ ಅಂತ ಭವಿಷ್ಯ ನುಡಿದ್ದರು. ಅದರಂತೆ ಆಗಿದೆ.

Amitabh Bachchan: ಅಮಿತಾಭ್‌ ಬಚ್ಚನ್ ಮನೆಯಲ್ಲಿ 'ಗೋಲ್ಡನ್ ಟಾಯ್ಲೆಟ್'!  ವಿಜಯ್ ವರ್ಮಾ ಸೆಲ್ಫಿ ವೈರಲ್‌

ಅಮಿತಾಭ್‌ ಬಚ್ಚನ್ ಮನೆಯಲ್ಲಿ 'ಗೋಲ್ಡನ್ ಟಾಯ್ಲೆಟ್'!

Vijay Varma: ಪ್ರಸಿದ್ಧ ನಟ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳುವ ಕೆಲವು ಹಿಂದಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ವೈರಲ್ ಟ್ರೆಂಡ್‌ಗೆ ಸೇರ್ಪಡೆಗೊಂಡಿದೆ ವಿಜಯ್ ವರ್ಮಾ ಫೋಟೋ. ತಮ್ಮ 2016 ರ ನೆನಪಿನ ಪುಟಗಳಲ್ಲಿ ತಮ್ಮ ಚಿತ್ರಗಳನ್ನು ಹಂಚಿಕೊಂಡರು. ಅವರ ಚಿತ್ರಗಳ ಕ್ಯಾರೋಸೆಲ್‌ನಲ್ಲಿ, ಅಭಿಮಾನಿಗಳ ವ್ಯಾಪಕ ಗಮನ ಸೆಳೆದ ಕ್ಷಣಗಳಲ್ಲಿ ಒಂದು, ಹಿರಿಯ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ಅ ವರ ಮನೆ ಜಲ್ಸಾದಲ್ಲಿ ಅವರ ಸೆಲ್ಫಿ .

Shiva Rajkumar: ಶಿವಣ್ಣನ ತೋಳಿನಲ್ಲಿ ಮಗುವಾದ ಪ್ರೀತಮ್‌! ಹ್ಯಾಟ್ರಿಕ್‌ ಹೀರೋ ಕ್ಯೂಟ್‌ ವಿಡಿಯೋ ವೈರಲ್‌

ಶಿವಣ್ಣನ ತೋಳಿನಲ್ಲಿ ಮಗುವಾದ ಪ್ರೀತಮ್‌! ಕ್ಯೂಟ್‌ ವಿಡಿಯೋ ವೈರಲ್‌

Shivanna: ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ ನವೆಂಬರ್‌ 15ರಂದು ಆರಂಭವಾಯ್ತು. ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ ಶೋ ಮತ್ತಷ್ಟು ಮನ ರಂಜನೆ ನೀಡುತ್ತಲೇ ಇದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5’ರಲ್ಲಿ ಗದಗದಿಂದ ಪ್ರೀತಂ ಎಂಬ ಬಾಲಕ ಬಂದಿದ್ದಾನೆ. ಆತನಿಗೆ ಇನ್ನೂ ಏಳುವರ್ಷ. ಆದರೆ, ಅವನ ಪ್ರತಿಭೆ ಮಾತ್ರ ವಯಸ್ಸಿಗೂ ಮೀರಿದ್ದು.

Ashwini Gowda: ಸುದೀಪ್‌ ಅವರು ನನ್ನ ಕೈ ಬಿಡ್ತಾರೆ ಅಂತ ಅಂದುಕೊಂಡಿರಲಿಲ್ಲ! ಅಶ್ವಿನಿ ಗೌಡ

ಸುದೀಪ್‌ ಅವರು ನನ್ನ ಕೈ ಬಿಡ್ತಾರೆ ಅಂತ ಅಂದುಕೊಂಡಿರಲಿಲ್ಲ! ಅಶ್ವಿನಿ ಗೌಡ

Sudeep: ಬಿಗ್‌ ಬಾಸ್‌ ಸೀಸನ್‌ 12ರ ವಿನ್ನರ್‌ (Winner) ಗಿಲ್ಲಿ ಆಗಿದ್ದಾರೆ. ಬಿಗ್‌ ಬಾಸ್‌ ಶುರು ಆದಾಗಿನಿಂದಲೂ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ,ಮಾತಿನ ಚಕಮಕಿ ನಡೆಯುತ್ತಲೇ ಇತ್ತು. ಅಶ್ವಿನಿ ಇದೀಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. BBK 12ರ ಒಟ್ಟಾರೆ ವೋಟ್​​​ ನಂಬರ್ ಆಚೆ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಗೌಡ ಸವಾಲು ಹಾಕಿದ್ದಾರೆ. ಗಿಲ್ಲಿಯನ್ನು ವಿನ್ನರ್ ಎಂದು ಒಪ್ಪಿಕೊಳ್ಳಲು ಅಶ್ವಿನಿ ಗೌಡ ಅವರು ಸಿದ್ಧವಾಗಿಲ್ಲ. ಗಿಲ್ಲಿ ಬಗ್ಗೆ ಅಸಮಾಧನ ಹೊರ ಹಾಕಿದ್ದಾರೆ.

ಅನುಪಮ್ ಖೇರ್ ಮಾನವೀಯತೆಗೆ ಫ್ಯಾನ್ಸ್ ಫಿದಾ: ಸೆಲ್ಫಿ ಕೇಳಲು ಬಂದ ಸೆಕ್ಯೂರಿಟಿ ಗಾರ್ಡ್‌ಗೆ ಹೊಸ ಸ್ಮಾರ್ಟ್‌ ಫೋನ್ ಗಿಫ್ಟ್

ಸೆಕ್ಯೂರಿಟಿ ಗಾರ್ಡ್‌ಗೆ ಸ್ಮಾರ್ಟ್‌ ಫೋನ್ ಕೊಡಿಸಿದ ಅನುಪಮ್ ಖೇರ್

ಸೆಲ್ಫಿ ಕೇಳಿದ ಭದ್ರತಾ ಸಿಬ್ಬಂದಿಗೆ ಅನುಪಮ್ ಖೇರ್ ಸ್ಮಾರ್ಟ್‌ ಫೋನ್ ಕೊಡಿಸುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ. ಇತ್ತೀಚೆಗೆ ಹರಿಯಾಣದ ಗುರುಗ್ರಾಮದ ಸೋಹ್ನಾದಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ವಿಡಿಯೊ ಭಾರಿ ವೈರಲ್ ಆಗಿದೆ.

Siddu Moolimani: ಹಾರರ್ ಕಾಮಿಡಿ ಸಸ್ಪೆನ್ಸ್ 'ಸೀಟ್ ಎಡ್ಜ್'  ಟ್ರೈಲರ್‌ ಔಟ್‌! ಒಂದೊಳ್ಳೆ  ಯೂಟ್ಯೂಬರ್‌ ಕತೆ

ಹಾರರ್ ಕಾಮಿಡಿ ಸಸ್ಪೆನ್ಸ್ 'ಸೀಟ್ ಎಡ್ಜ್' ಟ್ರೈಲರ್‌ ಔಟ್‌!

Siddu Moolimani: 'ಲವ್ ಯು ಮುದ್ದು' ಚಿತ್ರದ ನಂತರ ಯುವನಟ ಸಿದ್ಧು ಮೂಲಿಮನಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ 'ಸೀಟ್‌ ಎಡ್ಜ್‌' ತೆರೆಗೆ ಬರಲು ತಯಾರಾಗಿದೆ. ಇದೇ ಜನವರಿ 30ಕ್ಕೆ 'ಸೀಟ್ ಎಡ್ಜ್' ಚಿತ್ರ ತೆರೆಗೆ ಬರಲಿದ್ದು, ಸದ್ಯ ಭರದಿಂದ ಚಿತ್ರದ ಪ್ರಚಾರ ಕಾರ್ಯ ನಡೆಸುತ್ತಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ಇನ್ನು 'ಸೀಟ್ ಎಡ್ಜ್' ಚಿತ್ರ ವ್ಲಾಗರ್ ಹುಡುಗನೊಬ್ಬನ ಘೋಸ್ಟ್ ಹಂಟಿಂಗ್ ಕುರಿತಾದ ಕಥಾಹಂದರವನ್ನು ಹೊಂದಿರುವ ಚಿತ್ರವಾಗಿದೆ.

Priyanka Achar: ಕಿಚ್ಚ ಸುದೀಪ್ ಶಿಷ್ಯನ ಚೊಚ್ಚಲ ಸಿನಿಮಾಗೆ 'ಏಳುಮಲೆ' ಪ್ರಿಯಾಂಕಾ ನಾಯಕಿ!

ಕಿಚ್ಚ ಸುದೀಪ್ ಶಿಷ್ಯನ ಚೊಚ್ಚಲ ಸಿನಿಮಾಗೆ ಪ್ರಿಯಾಂಕಾ ಆಚಾರ್‌ ನಾಯಕಿ!

Kannada Movie: ಏಳುಮಲೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿದವರು ನಟಿ ಪ್ರಿಯಾಂಕಾ ಆಚಾರ್. ಚೊಚ್ಚಲ ಚಿತ್ರದಲ್ಲಿಯೇ ತಮ್ಮನ್ನು ತಾವು ನಾಯಕಿಯಾಗಿ ನಿರೂಪಿಸಿಕೊಂಡಿರುವ 'ಮಹಾನಟಿ' ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಮೂಲತಃ ಮೈಸೂರಿನವರಾದ ಪ್ರಿಯಾಂಕಾ ಆಚಾರ್‌ , ಚಿಕ್ಕಂದಿನಿಂದಲೇ ನಟಿಯಾಗಬೇಕೆಂದು ಬಯಸಿದ್ದರು. ಅದಕ್ಕಾಗಿ ಪ್ರಿಯಾಂಕಾ ಸಾಕಷ್ಟು ಸೀರಿಯಲ್ ಮತ್ತು ಸಿನಿಮಾಗಳಿಗೆ ಆಡಿಷನ್‌ ನೀಡಿದ್ದರು.

ಬಿಗ್‌ ಬಾಸ್‌ಗೆ ತೆರೆ ಬಿದ್ದ ಬೆನ್ನಲ್ಲೇ ಸುದೀಪ್‌ಗೆ ಎದುರಾಯ್ತು ಸಂಕಷ್ಟ; 90 ಲಕ್ಷ ರುಪಾಯಿ ವಂಚನೆ ಆರೋಪ

ಸುದೀಪ್‌ ವಿರುದ್ಧ 90 ಲಕ್ಷ ರುಪಾಯಿ ವಂಚನೆ ಆರೋಪ

Kichcha Sudeepa: ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 12 ಮುಕ್ತಾಯವಾದ ಬೆನ್ನಲ್ಲೇ ಸುದೀಪ್‌ ವಿರುದ್ಧ ದೂರು ದಾಖಲಾಗಿದೆ. 90 ಲಕ್ಷ ರುಪಾಯಿ ನೀಡದೆ ಸುದೀಪ್‌ ಮತ್ತು ಅವರ ಮ್ಯಾನೇಜರ್‌ ಚಕ್ರವರ್ತಿ ಚಂದ್ರಚೂಡ್‌ ವಂಚಿಸಿದ್ದಾರೆ ಎಂದು ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್‌ ಠಾಣೆ ಮೆಟ್ಟಿಲೇರಿದ್ದಾರೆ.

ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: 'ಸಲಾರ್ 2' ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ಫಿಕ್ಸ್‌?

ʼಸಲಾರ್ 2ʼ ಹೊಸ ಅಪ್‌ಡೇಟ್‌: ಜನವರಿ 25ಕ್ಕೆ ಟೀಸರ್ ಬಿಡುಗಡೆ ಸಾಧ್ಯತೆ

Salaar Part 2: ʼಸಲಾರ್ ಪಾರ್ಟ್ 2ʼ ಚಿತ್ರದ ಬಗ್ಗೆಯೂ ಹೊಸ ಅಪ್‌ಡೇಟ್‌ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿ‌ದಾಡುತ್ತಿರುವ ಮಾಹಿತಿಯ ಪ್ರಕಾರ, ಈ ಚಿತ್ರದ ಬಿಡುಗಡೆ ದಿನಾಂಕ ಹಾಗೂ ಗ್ಲಿಂಪ್ಸ್ ಜನವರಿ 25ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಶಾಂತ್ ನೀಲ್ ನಿರ್ದೇಶನದ ʼಸಲಾರ್ ಪಾರ್ಟ್ 1ʼ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ರಿಲೀಸ್ ಆಗಿ ಕೋಟಿ ಕೋಟಿ ರುಪಾಯಿ ಗಳಿಸಿದ್ದು, ಸೀಕ್ವೆಲ್‌ ಕುತೂಹಲ ಮೂಡಿಸಿದೆ.

ವಿಚ್ಛೇದನ ವದಂತಿಗೆ ಸಿಂಗರ್ ನೇಹಾ ಕಕ್ಕರ್ ಬ್ರೇಕ್: ಗಾಸಿಪ್ ಬೆನ್ನಲ್ಲೇ ಪೋಸ್ಟ್ ಡಿಲೀಟ್

ವಿಚ್ಛೇದನದ ವದಂತಿ ಬೆನ್ನಲ್ಲೇ ಗಾಯಕಿ ನೇಹಾ ಕಕ್ಕರ್ ಪೋಸ್ಟ್ ಡಿಲೀಟ್

Neha Kakkar: ಬಾಲಿವುಡ್‌ನ ಜನಪ್ರಿಯ ಗಾಯಕಿ ನೇಹಾ ಕಕ್ಕರ್ ಕೆಲಸದಿಂದ ವಿರಾಮ ಪಡೆಯುವ ಘೋಷಣೆ ಮಾಡಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದಾರೆ. ಇದರೊಂದಿಗೆ ಪತಿ ರೋಹನ್‌ಪ್ರೀತ್ ಸಿಂಗ್ ಜತೆ ವಿಚ್ಛೇದನ ಪಡೆಯಲಿದ್ದಾರೆ ಎಂಬ ಗಾಸಿಪ್ ಹಬ್ಬಿದ್ದು ಈ ವಿಚಾರವನ್ನು ತಳ್ಳಿಹಾಕಿರುವ ಅವರು, ಸಣ್ಣ ವಿಚಾರವನ್ನು‌ ಈ ರೀತಿಯಾಗಿ ಹಬ್ಬಿಸಿರುವ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಅವಮಾನ ಮಾಡಿದ್ರಾ ಶಾರುಖ್‌ ಖಾನ್‌? ವೈರಲ್‌ ಆಗ್ತಿರೋ ವಿಡಿಯೋದಲ್ಲೇನಿದೆ?

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದನ್ನು ತಡೆದ ಶಾರುಖ್ ಖಾನ್: ವಿಡಿಯೊ ವೈರಲ್!

Shah Rukh Khan: ಇತ್ತೀಚೆಗಷ್ಟೇ ಸೌದಿ ಅರೇಬಿಯಾದಲ್ಲಿ 'ಜಾಯ್ ಅವಾರ್ಡ್ಸ್ 2026'ಕಾರ್ಯಕ್ರಮ ಗ್ರ್ಯಾಂಡ್ ಆಗಿ ಆಯೋಜನೆ ಮಾಡಿದ್ದು ‌ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಅವರು ಭಾಗಿ ಯಾಗಿದ್ದರು. ಆದ್ರೆ ಇದೇ ಅವಾರ್ಡ್ಸ್ ನಲ್ಲಿ ಅಭಿಮಾನಿಯೊಬ್ಬರು ಸೆಲ್ಫಿ ತೆಗೆದುಕೊಳ್ಳುವುದನ್ನು ಶಾರುಖ್ ತಡೆದಿದ್ದು ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Vikalpa Trailer:  ಸೈಕಾಲಜಿಕಲ್‌ ಥ್ರಿಲ್ಲರ್‌ ʻವಿಕಲ್ಪʼ ಟ್ರೈಲರ್‌ ಔಟ್‌; ತೆರೆಗೆ ಯಾವಾಗ?

ಸೈಕಾಲಜಿಕಲ್‌ ಥ್ರಿಲ್ಲರ್‌ ʻವಿಕಲ್ಪʼ ಟ್ರೈಲರ್‌ ಔಟ್‌; ತೆರೆಗೆ ಯಾವಾಗ?

psychological thriller : ಈಗಾಗಲೇ ತನ್ನ ಟೈಟಲ್‌ , ಟೀಸರ್‌ ಮತ್ತು ಹಾಡುಗಳ ಮೂಲಕ ಚಂದನವನದಲ್ಲಿ ಒಂದಷ್ಟು ಸಿನಿಪ್ರಿಯರ ಮನ ಮತ್ತು ಗಮನ ಎರಡನ್ನೂ ಸೆಳೆದಿರುವ 'ವಿಕಲ್ಪ' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. 'ಪೋಸ್ಟ್‌ ಟ್ರಾಮಾಟಿಕ್‌ ಸ್ಟ್ರೆಸ್‌ ಡಿಸಾರ್ಡರ್‌' (ಪಿಟಿಎಸ್‌ಡಿ) ಎಂಬ ಮಾನಸಿಕ ವ್ಯಾಧಿಯ ಎಳೆಯನ್ನು ಆಧಾರಿಸಿ ತೆರೆಗೆ ಬರುತ್ತಿರುವ ಸೈಕಾಲಜಿಕಲ್‌-ಥ್ರಿಲ್ಲರ್‌ ಕಥಾಹಂದರದ ಚಿತ್ರ ಇದಾಗಿದೆ.

Raghu Bigg Boss Kannada:  ಗಿಲ್ಲಿ ಬಗ್ಗೆ ಅಶ್ವಿನಿ ಹೇಳಿಕೆಗೆ ಬಿಗ್ ಬಾಸ್ ರಘು ಗರಂ

ಗಿಲ್ಲಿ ಬಗ್ಗೆ ಅಶ್ವಿನಿ ಹೇಳಿಕೆಗೆ ಬಿಗ್ ಬಾಸ್ ರಘು ಗರಂ

Gilli Nata: ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಗಿಲ್ಲಿ ವಿನ್ನರ್‌ ಆದ್ರೆ, ರಕ್ಷಿತಾ ರನ್ನರ್‌ ಅಪ್‌ ಆದ್ರು. ಈ ಸೀಸನ್‌ ಅಲ್ಲಿ ಹೈಲೈಟ್‌ ಆಗಿರೋ ಗುಂಪು ಅಂದರೆ ಅದುವೇ ರಘು , ಗಿಲ್ಲಿ ಹಾಗೂ ರಕ್ಷಿತಾ. ರಘು ಕೂಡ ಪ್ರಬಲ ಸ್ಪರ್ಧಿ ಆಗಿದ್ದರು. ಗಿಲ್ಲಿ ಹಾಗೂ ರಘು ಜೋಡಿಯನ್ನ ವೀಕ್ಷಕರು ಮೆಚ್ಚಿಕೊಂಡಿದ್ದರು. ಫಿನಾಲೆ (Finale) ಕೂಡ ತಲುಪಿದ್ದರು. ಇದೀಗ ವಿಶ್ವವಾಣಿ ವಿಶೇಷ ಸಂದರ್ಶನದಲ್ಲಿ ರಘು ಅವರು ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Akshay Kumar: ಬಾಲಿವುಡ್‌ ಸ್ಟಾರ್‌ ಅಕ್ಷಯ್ ಕುಮಾರ್ ಕಾರು ಭೀಕರ  ಅಪಘಾತ! ನಜ್ಜುಗುಜ್ಜಾದ ಆಟೋ

ಅಕ್ಷಯ್ ಕುಮಾರ್ ಕಾರು ಭೀಕರ ಅಪಘಾತ! ನಜ್ಜುಗುಜ್ಜಾದ ಆಟೋ

Akshay Kumar's convoy vehicle : ಸೋಮವಾರ ರಾತ್ರಿ ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನವು ಮರ್ಸಿಡಿಸ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ನಟ ಮತ್ತು ಪತ್ನಿ ಟ್ವಿಂಕಲ್ ಖನ್ನಾ ಮುಂದೆ ಬೇರೆ ಕಾರಿನಲ್ಲಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ದೃಢಪಡಿಸಿವೆ. ಪ್ರಾಥಮಿಕ ವರದಿ ಪ್ರಕಾರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳಿಯರು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.

Kavya Bigg Boss: ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ ! ಅಶ್ವಿನಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ರಾ ಕಾವ್ಯಾ?

ಅಶ್ವಿನಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ರಾ ಕಾವ್ಯಾ? ಪೋಸ್ಟ್‌ ವೈರಲ್‌

Gilli Nata: ಬಿಗ್‌ ಬಾಸ್‌ ಸೀಸನ್‌ 12ರ ಟ್ರೋಪೀಯನ್ನು ಗೆದ್ದು ಬೀಗಿದ್ದಾರೆ ಗಿಲ್ಲಿ ನಟ. ಗಿಲ್ಲಿ ಕ್ರೇಜ್‌ ಜೋರಾಗಿದೆ. ಅಷ್ಟೇ ಅಲ್ಲ ಕೈಗೆ ಸಿಗಲಾರದಷ್ಟು ಬ್ಯುಸಿ ಆಗಿದ್ದಾರೆ ಗಿಲ್ಲಿ. ನಟನ ಹುಟ್ಟೂರಿನಲ್ಲಿ ಮೆರವಣಿಗೆಯೂ ಜೋರಾಗಿ ಆಗಿದೆ. ಇದರ ಬೆನ್ನಲ್ಲೇ ಅಶ್ವಿನಿ ಗೌಡ ಅವರು ಬಡವರ ಮಕ್ಕಳು ಬೆಳೆಯಬೇಕು ನಿಜ. ಆದರೆ ಗಿಲ್ಲಿ ಬಡವ ಅಲ್ಲ, ಬಡವರ ಥರ ಗೆಟಪ್ ಹಾಕಿಕೊಂಡು ಆಟ ಆಡಿದ ಎಂದು ಅಶ್ವಿನಿ ಹೇಳಿದ್ದಾರೆ. ಇದಾದ ಬಳಿಕ ಕಾವ್ಯ ಪೋಸ್ಟ್‌ ವೈರಲ್‌ ಆಗಿದೆ. ಅಶ್ವಿನಿ ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಂತಿದೆ.

Loading...