ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮನರಂಜನೆ

40 ಅದೃಷ್ಟಶಾಲಿ ಅಭಿಮಾನಿಗಳ ಕನಸು ನನಸು: ಮುಂಬೈನಲ್ಲಿ ಶಾರುಖ್ ಖಾನ್ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಫ್ಯಾನ್ಸ್

ಶಾರುಖ್ ಖಾನ್ ಜತೆ ಹರಟೆ ಹೊಡೆದು, ಫೋಟೋ ಕ್ಲಿಕ್ಕಿಸಿಕೊಂಡ 40 ಅದೃಷ್ಟಶಾಲಿಗಳು

ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಮುಖಾಮುಖಿ ಭೇಟಿಯಾಗುವ ಮೂಲಕ ದೇಶದ ವಿವಿಧ ಮೂಲೆಗಳಿಂದ ಬಂದಿದ್ದ 40 ಅದೃಷ್ಟಶಾಲಿ ಗ್ರಾಹಕರು ತಮ್ಮ ಜೀವಮಾನದ ದೊಡ್ಡ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಐಟಿಸಿಯ ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ಹಮ್ಮಿಕೊಂಡಿದ್ದ 'ಹರ್ ದಿಲ್ ಕಿ ಫ್ಯಾಂಟಸಿ' ಅಭಿಯಾನದ ಭಾಗವಾಗಿ ಮುಂಬೈನಲ್ಲಿ ಈ ಭಾವುಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತೆರೆಮೇಲೆ ಬರಲಿದೆ ಸೌರವ್‌ ಗಂಗೂಲಿ ಬಯೋಪಿಕ್: 'ದಾದಾ' ಪಾತ್ರದಲ್ಲಿ ರಾಜ್‌ಕುಮಾರ್ ರಾವ್, ಗಮನಸೆಳೆದ ಫಸ್ಟ್ ಲುಕ್!

ದಾದಾ ಸಿನಿಮಾ ಫಸ್ಟ್‌ಲುಕ್ ರಿಲೀಸ್; ಗಂಗೂಲಿ ಪಾತ್ರದಲ್ಲಿ ರಾಜ್‌ಕುಮಾರ್ ರಾವ್

ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜನ್ಮದಿನದ ಅಂಗವಾಗಿ ಅವರ ಬಹುನಿರೀಕ್ಷಿತ ಬಯೋಪಿಕ್ 'ದಾದಾ – ದಿ ಸೌರವ್ ಗಂಗೂಲಿ ಸ್ಟೋರಿ' ಚಿತ್ರದ ಅಧಿಕೃತ ಫಸ್ಟ್-ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಾಜ್‌ಕುಮಾರ್ ರಾವ್ ಮುಖ್ಯ ಭೂಮಿಕೆಯಲ್ಲಿದ್ದಾರೆ.

‌ʻರಾಕಿಂಗ್‌ ಸ್ಟಾರ್‌ʼ ಯಶ್‌ಗೆ ಸ್ಪೆಷಲ್‌ ಥ್ಯಾಂಕ್ಸ್‌ ಹೇಳಿದ ʻಟಾಕ್ಸಿಕ್‌ʼ ನಟಿ ಹುಮಾ ಖುರೇಷಿ; ಏನ್‌ ಕಾರಣ?

ʻಟಾಕ್ಸಿಕ್‌ʼ ಹೀರೋ ಯಶ್‌ಗೆ ಸ್ಪೆಷಲ್‌ ಥ್ಯಾಂಕ್ಸ್‌ ಹೇಳಿದ ನಟಿ ಹುಮಾ ಖುರೇಷಿ

ಬಾಲಿವುಡ್ ನಟಿ ಹುಮಾ ಖುರೇಷಿ ಬೆಂಗಳೂರಿಗೆ ಭೇಟಿ ನೀಡಿ, ತಮ್ಮ 'ಬೇಬಿ ಡು ಡೈ ಡು' ಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ನೀಡಿದ ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್ ದಾಸ್ ಅವರಿಗೆ ವಿಶೇಷ ಧನ್ಯವಾದ ಅರ್ಪಿಸಿದ್ದಾರೆ. ಇದೇ ವೇಳೆ 'ಟಾಕ್ಸಿಕ್' ಚಿತ್ರದಲ್ಲಿ ಯಶ್ ಜೊತೆ ನಟಿಸುತ್ತಿರುವ ಅನುಭವ ಹಂಚಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ ಜೊತೆ ಯಶ್‌ ಭರ್ಜರಿ ರೊಮ್ಯಾನ್ಸ್;‌ 'ಟಾಕ್ಸಿಕ್' ಚಿತ್ರದ 'ತಬಾಹಿ' ವಿಡಿಯೋ ಸಾಂಗ್‌ ರಿಲೀಸ್!

Toxic: ʻತಬಾಹಿʼ ಹಾಡಿನಲ್ಲಿ ಕಿಯಾರಾಗೆ ಮುತ್ತಿನ ಮಳೆಗರೆದ ಯಶ್!

Tabaahi song out: ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರದ ಬಹುನಿರೀಕ್ಷಿತ ಮೊದಲ ವಿಡಿಯೋ ಸಾಂಗ್ 'ತಬಾಹಿ' ಬಿಡುಗಡೆಯಾಗಿದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಡುವಿನ ಬೋಲ್ಡ್ ಕೆಮಿಸ್ಟ್ರಿ ಇಂಟರ್ನೆಟ್‌ನಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.

Amruthadhaare: 'ಅಮೃತಧಾರೆ'ಯ ಪ್ರೇಮ ಪರ್ವಕ್ಕೆ ಗೌತಮ್ - ಭೂಮಿಕಾನೇ ಮೇರು ಶಿಖರಗಳು!

'ಅಮೃತಧಾರೆ'ಯ ಪ್ರೇಮ ಪರ್ವಕ್ಕೆ ಗೌತಮ್ - ಭೂಮಿಕಾನೇ ಮೇರು ಶಿಖರಗಳು!

Amruthadhaare: ಭೂಮಿ ಹಾಗೂ ಗೌತಮ್‌ ಈಗ ಸಂತೋಷದಲ್ಲಿ ಜೀವನ ಕಳೆಯಲು ಮುಂದಾಗಿದ್ದಾರೆ. ಅದ್ಯಾಕೋ ಏನೋ ಭೂಮಿಗೆ ಕೆಟ್ಟ ಆಲೋಚನೆ ಬಂದಿದೆ. ಎಲ್ಲ ಸರಿ ಆಗೋ ಹೊತ್ತಲ್ಲಿ ಇನ್ನೇನಾದರೂ ಸಮಸ್ಯೆ ಬರುತ್ತಾ ಅನ್ನೋ ಚಿಂತೆ ಭೂಮಿಯದ್ದು. ಅಮೃತಧಾರೆಯ ಇತ್ತೀಚಿನ ಸಂಚಿಕೆಗಳನ್ನ ನೋಡುತ್ತಿದ್ದರೆ ಈ ಧಾರಾವಾಹಿ ಮುಗಿಯುತ್ತಿದೆಯಾ ಎಂಬ ಅನುಮಾನವೂ ಕಾಡುತ್ತಿದೆ.

Dose OTT Release: ಒಂದೊಳ್ಳೆ ಸೈಕಲಾಜಿಕಲ್ ಥ್ರಿಲ್ಲರ್ ಈ ಒಟಿಟಿಯಲ್ಲಿ ಸ್ಟ್ರೀಮಿಂಗ್‌!

ಒಂದೊಳ್ಳೆ ಸೈಕಲಾಜಿಕಲ್ ಥ್ರಿಲ್ಲರ್ ಈ ಒಟಿಟಿಯಲ್ಲಿ ಸ್ಟ್ರೀಮಿಂಗ್‌!

Dose OTT Release: ಡೋಸ್‌ ಚಿತ್ರದಲ್ಲಿ ಸಿಜು ವಿಲ್ಸನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ, ಜೊತೆಗೆ ಅಶ್ವಿನ್ ಕುಮಾರ್, ದೃಶ್ಯ ರೇಘುನಾಥ್, ಕ್ರಿಶಾ ಕುರುಪ್, ಜಗದೀಶ್, ರೋನಿ ಡೇವಿಡ್, ಎಸ್‌ವಿ ಕೃಷ್ಣ ಶಂಕರ್, ಮಧುಪಾಲ್ ಮತ್ತು ಹಲವಾರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಭಿಲಾಷ್ ಆರ್. ನಾಯರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶಾಂತೋ ಥಾಮಸ್ ನಿರ್ಮಿಸಿದ್ದಾರೆ.

Kiara Advani: ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ಇಂದೇ ರಿಲೀಸ್‌!

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ಇಂದೇ ರಿಲೀಸ್‌!

Kiara Advani: ತಬಾಹಿ ಬಿಡುಗಡೆಯಾಗುವ ನಿರೀಕ್ಷೆಯಿದ್ದರೂ, ಇತ್ತೀಚಿನ ಟೀಸರ್ ರೋಮಾಂಚನವನ್ನು ಹೆಚ್ಚಿಸಿದೆ. ಕಿಯಾರಾ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ತಬಾಹಿ’ ಹಾಡಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

Aarti Ravi: ಹೊಸ ಜೀವನದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ನಟ ರವಿ ಮೋಹನ್

ಹೊಸ ಜೀವನದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ನಟ ರವಿ ಮೋಹನ್

Aarti Ravi: ಕಳೆದ ಕೆಲವು ವರ್ಷಗಳಿಂದ ತಮ್ಮ ಪತ್ನಿ ಆರತಿ ರವಿ ಮತ್ತು ನಂತರ ತಮ್ಮ ಗೆಳತಿ ಕೆನೀಶಾ ಫ್ರಾನ್ಸಿಸ್ ಅವರಿಂದ ಬೇರ್ಪಟ್ಟ ನಂತರ ತಮ್ಮ ವೈಯಕ್ತಿಕ ಜೀವನದಲ್ಲಿ ಏರುಪೇರುಗಳನ್ನು ಅನುಭವಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ, ವಿಚ್ಛೇದನ ಅಂತಿಮವಾಗುವವರೆಗೆ ಸಿನಿಮಾ ರಂಗವನ್ನು ತೊರೆಯುವ ನಿರ್ಧಾರವನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ನಟ ಘೋಷಿಸಿದರು. ತಮ್ಮ ತಪ್ಪುಗಳಿಂದ ನೋಯಿಸಿದವರಿಗೆ ಅವರು ಕ್ಷಮೆಯಾಚಿಸಿದರು.

ಅದ್ದೂರಿಯಾಗಿ ಬಿಡುಗಡೆಯಾಯ್ತು ‘ಕರಾವಳಿ’ ಟ್ರೈಲರ್: ಕಂಬಳದ ಕ್ರೀಡೆ, ಸಸ್ಪೆನ್ಸ್ ಕಥೆಗೆ ಪ್ರೇಕ್ಷಕರು ಫಿದಾ

ರಿಲೀಸ್‌ ಆಯ್ತು ‌ʻಕರಾವಳಿʼ ಟ್ರೈಲರ್; ನಟ ಪ್ರಜ್ವಲ್‌ ವಾಯ್ಸ್‌ ಮಿಸ್ಸಿಂಗ್!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ, ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ಟ್ರೆಂಡ್ ಸೃಷ್ಟಿಸುತ್ತಿದೆ. ಸಾಂಸ್ಕೃತಿಕ ಕ್ರೀಡೆ ಕಂಬಳವನ್ನು ಅತ್ಯಂತ ರೋಮಾಂಚಕಾರಿಯಾಗಿ ಚಿತ್ರೀಕರಿಸಲಾಗಿದೆ. ಈ ಚಿತ್ರವು ಜುಲೈ 24 ರಂದು ಬಿಡುಗಡೆಯಾಗಲಿದೆ.

Rishab Shetty Birthday: ರಿಷಬ್ ಶೆಟ್ಟಿ ಫೌಂಡೇಶನ್‌ನಿಂದ ಔಟ್‌ ಆಯ್ತು ಸ್ಪೆಷಲ್‌ ವಿಡಿಯೊ;  ಗ್ರಾಮಸ್ಥರಿಂದ  ಕೃತಜ್ಞತೆ

ರಿಷಬ್ ಶೆಟ್ಟಿ ಫೌಂಡೇಶನ್‌ನಿಂದ ಔಟ್‌ ಆಯ್ತು ಸ್ಪೆಷಲ್‌ ವಿಡಿಯೊ

Rishab Shetty Birthday: ಈ ಒಂದು ಫೌಂಡೇಶನ್ ಮೂಲಕವೇ ಶಾಲೆಯ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಎರಡು ವರ್ಷದ ಸ್ಕಾಲರ್‌ಶಿಪ್‌ ಕೂಡ ಕೊಡುತ್ತಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್‌ಶಿಪ್ ತುಂಬಾನೆ ಸಹಾಯವಾಗಿದೆ. ರಿಷಬ್ ಶೆಟ್ರ ಅವರ ಫೌಂಡೇಶನ್‌ನಿಂದ ಸ್ಕಾಲರ್‌ಶಿಪ್ ಪಡೆದ ಮಕ್ಕಳು ತಮ್ಮ ಮನದ ಮಾತುಗಳನ್ನು ಹೇಳಿಕೊಂಡಿದ್ದಾರೆ.

ʻನನ್ನ ಜೀವನವನ್ನು ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ನೀವು ಸುಂದರವಾಗಿಸಿದ್ದೀರಿʼ; ಪತಿ ರಿಷಬ್‌ ಶೆಟ್ಟಿಗೆ ವಿಶ್‌ ಮಾಡಿದ ಪತ್ನಿ ಪ್ರಗತಿ ಶೆಟ್ಟಿ

ʻನನ್ನ ಪುಟ್ಟ ಪ್ರಪಂಚದ ಬೆಳಕು ನೀವುʼ; ರಿಷಬ್‌ಗೆ ವಿಶ್ ಮಾಡಿದ ಪತ್ನಿ ಪ್ರಗತಿ

ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರ ಜನ್ಮದಿನದ ಪ್ರಯುಕ್ತ ಪತ್ನಿ ಪ್ರಗತಿ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರಹವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ಪುಟ್ಟ ಬದುಕನ್ನು ಸುಂದರವಾಗಿಸಿದ, ಆತ್ಮವಿಶ್ವಾಸ ತುಂಬಿದ ಪ್ರೀತಿಯ ಪತಿಗೆ ಧನ್ಯವಾದ ತಿಳಿಸಿರುವ ಅವರು, ತಮ್ಮ ಸುದೀರ್ಘ ದಾಂಪತ್ಯ ಪಯಣದ ಸಿಹಿ-ಕಹಿ ನೆನಪುಗಳನ್ನು ಸ್ಮರಿಸಿದ್ದಾರೆ.

Toxic: ʼಟಾಕ್ಸಿಕ್‌ʼ ಚಿತ್ರದ 'ಲೇಡೀಸ್ ಆ್ಯಂಡ್‌ ಲೇಡೀಸ್' ಟೀಸರ್‌ ಟೀಕೆಗೆ ಖಡಕ್‌ ಉತ್ತರ ಕೊಟ್ಟ ಬೆನೆಡಿಕ್ಟ್ ಗ್ಯಾರೆಟ್

'ಲೇಡೀಸ್ ಆ್ಯಂಡ್‌ ಲೇಡೀಸ್' ಟೀಸರ್‌ ಟೀಕೆಗೆ ಖಡಕ್‌ ಉತ್ತರ ಕೊಟ್ಟ ನಟ

Yash: ಟಾಕ್ಸಿಕ್ ಚಿತ್ರದಲ್ಲಿ ಬಿಡುಗಡೆಯಾಗಿರುವ ಟೀಸರ್ ನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಸೇರಿದಂತೆ ಹಲವಾರು ಪ್ರಮುಖ ನಟಿಯರು ನಟಿಸಿಸಿದ್ದಾರೆ. ಆದರೆ, ಈ ನಟಿಯರ ಸಂಭಾಷಣೆ ಮಾತ್ರ ನೀಡಿಲ್ಲ. ಮಕ್ಕಳೇ ದೂರ ಇರಿ, ಹೆತ್ತವರೇ ನಿಮ್ಮ ಮಕ್ಕಳನ್ನು ದೂರ ಇರಿಸಿ, ಅಜ್ಜಿಯರೇ ನಿಮ್ಮ ಮೊಮ್ಮಕ್ಕಳನ್ನು ದೂರ ಇರಿಸಿ, ಮುುತ್ತಜ್ಜಿಯರೇ ನೀವು ಮೊಮ್ಮಕ್ಕಳನ್ನು ದೂರ ಇರಿಸಿ ಎಂಬ ಎಚ್ಚರಿಕೆಯ ಸಂದೇಶದೊಂದಿಗೆ ಟೀಸರ್ (Teaser) ಪ್ರಾರಂಭವಾಗಿತ್ತು.

ʻರಾಮಾಯಣʼ ಸಿನಿಮಾ ನಿರ್ಮಾಪಕರ ಜೊತೆ ಭರ್ಜರಿ ಡೀಲ್‌ ಕುದುರಿಸಿದ ಕರಣ್‌ ಜೋಹರ್;‌ ಎಷ್ಟಕ್ಕೇ ಸೇಲ್‌ ಆಯ್ತು ವಿತರಣೆ ಹಕ್ಕುಗಳು?

‘ರಾಮಾಯಣ’ ಚಿತ್ರದ ಭಾರತದ ವಿತರಣೆ ಹಕ್ಕುಗಳು ದುಬಾರಿ ಮೊತ್ತಕ್ಕೆ ಸೇಲ್

ನಿತೇಶ್‌ ತಿವಾರಿ ಅವರ ‘ರಾಮಾಯಣ’ ಸಿನಿಮಾದ ಭಾರತೀಯ ಥಿಯೇಟ್ರಿಕಲ್ ವಿತರಣಾ ಹಕ್ಕುಗಳನ್ನು ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್ ಬರೋಬ್ಬರಿ 250 ಕೋಟಿ ರೂಪಾಯಿಗೆ ತನ್ನದಾಗಿಸಿಕೊಂಡಿದೆ. ರಣಬೀರ್ ಕಪೂರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾದ ಮೊದಲ ಭಾಗವು 2026ರ ದೀಪಾವಳಿಗೆ ತೆರೆಕಾಣಲಿದೆ.

ʻಕರಾವಳಿ’ ಚಿತ್ರದ ಟ್ರೇಲರ್‌ನಲ್ಲಿ ಧ್ವನಿ ಇಲ್ಲ, ಈವೆಂಟ್‌ಗೂ ಬರಲಿಲ್ಲ! ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟ ಪ್ರಜ್ವಲ್ ದೇವರಾಜ್

ಮನೆಯಲ್ಲೇ ಕೂತಿದ್ದೀನಿ, ನನಗೂ ಕಷ್ಟ ಇರಲ್ವಾ?; ನಟ ಪ್ರಜ್ವಲ್ ದೇವರಾಜ್ ಬೇಸರ

‘ಕರಾವಳಿ’ ಚಿತ್ರದ ಟ್ರೇಲರ್‌ನಲ್ಲಿ ತಮ್ಮ ಧ್ವನಿ ಬಳಸದ ಹಾಗೂ ಬಾಕಿ ಇರುವ ಸಂಭಾವನೆ ನೀಡದ ಕಾರಣ ನಟ ಪ್ರಜ್ವಲ್ ದೇವರಾಜ್ ಚಿತ್ರತಂಡದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ರಾಜ್ ಬಿ. ಶೆಟ್ಟಿ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ನಟ ಪ್ರಜ್ವಲ್‌ ಸ್ಪಷ್ಟಪಡಿಸಿದ್ದಾರೆ.

ʻನನ್ನ ಅನ್ಶು, ನೀನು ಯಾವಾಗಲೂ ನನ್ನವಳೇ ಆಗಿರುತ್ತೀಯಾʼ; ತಂಗಿಯನ್ನು ಧಾರೆ ಎರೆದು ಭಾವುಕರಾದ ಅಣ್ಣ ಅರ್ಜುನ್ ಕಪೂರ್

ಗಂಡನ ಮನೆಗೆ ಹೊರಟ ಅನ್ಶುಲಾಗೆ ಭಾವುಕ ಪತ್ರ ಬರೆದ ಅಣ್ಣ ಅರ್ಜುನ್‌ ಕಪೂರ್

ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಸಹೋದರಿ ಅನ್ಶುಲಾ ಕಪೂರ್ ತಮ್ಮ ಬಹುಕಾಲದ ಗೆಳೆಯ ರೋಹನ್ ಠಕ್ಕರ್ ಅವರನ್ನು ಪಂಜಾಬಿ ಮತ್ತು ಗುಜರಾತಿ ಸಂಪ್ರದಾಯದಂತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಸಹೋದರಿಯ ಮದುವೆ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಅತ್ಯಂತ ಭಾವುಕ ಪೋಸ್ಟ್ ಹಂಚಿಕೊಂಡಿರುವ ಅರ್ಜುನ್ ಕಪೂರ್, ತಂಗಿಯ ಮುಖದ ನಗು ಎಂದಿಗೂ ಮಾಯವಾಗದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ.

5 ವರ್ಷಗಳ ಹಿಂದೆಯೇ ಅಂಡಾಣು ಫ್ರೀಜ್ ಮಾಡಿದ ನಟಿ ಕೃತಿ ಸನೋನ್; ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?

ನಟಿ ಕೃತಿ ಸನೋನ್ ಅಂಡಾಣು ಫ್ರೀಜಿಂಗ್ ಮಾಡಿಸಿದ್ದೇಕೆ? ಇಲ್ಲಿದೆ ಉತ್ತರ

ಬಾಲಿವುಡ್‌ನ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೃತಿ ಸನೋನ್ ತಮ್ಮ 35ನೇ ವಯಸ್ಸಿನಲ್ಲಿ ಸಾಮಾಜಿಕ ಮತ್ತು ವಯಸ್ಸಿನ ಒತ್ತಡಕ್ಕೆ ಮಣಿಯದೆ ಕೆಲವು ವರ್ಷಗಳ ಹಿಂದೆಯೇ ಅಂಡಾಣು ಫ್ರೀಜ್ ಮಾಡಿರುವುದನ್ನು ಬಹಿರಂಗಪಡಿಸಿದ್ದಾರೆ. 'ಮಿಮಿ' ಚಿತ್ರದ ಚಿತ್ರೀಕರಣದ ಬಿಡುವಿನಲ್ಲಿ ಈ ಕಠಿಣ ವೈದ್ಯಕೀಯ ಪ್ರಕ್ರಿಯೆಗೆ ಒಳಗಾಗಿದ್ದ ಅವರು, ಅಂಡಾಣು ಫ್ರೀಜ್ ಮಾಡಿದ್ದಾರೆ. ಆ ಜರ್ನಿ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ.

ʻಕರಾವಳಿʼ ಚಿತ್ರಕ್ಕಾಗಿ ಪ್ರಜ್ವಲ್‌ ದೇವರಾಜ್ ಪಡೆದ ಸಂಭಾವನೆ ಎಷ್ಟು? ಫ್ಯಾನ್ಸ್‌ ಗಲಾಟೆ ಬಗ್ಗೆ ರಾಜ್‌ ಬಿ. ಶೆಟ್ಟಿ ಹೇಳಿದ್ದೇನು?

ಕರಾವಳಿಯಲ್ಲಿ ರಾಜ್‌ ಬಿ. ಶೆಟ್ಟಿ ನಟಿಸಿದ್ದಕ್ಕೆ ಪ್ರಜ್ವಲ್‌ ಬೇಜಾರಾದ್ರಾ?

'ಕರಾವಳಿ' ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ನಡೆದ ಅಭಿಮಾನಿಗಳ ಆಕ್ರೋಶದ ಕುರಿತು ನಟ ರಾಜ್ ಬಿ. ಶೆಟ್ಟಿ ಹಾಗೂ ನಿರ್ದೇಶಕ ಗುರುದತ್ ಗಾಣಿಗ ತೀವ್ರ ಬೇಸರ ಹೊರಹಾಕಿದ್ದಾರೆ. ಚಿತ್ರಕ್ಕೆ ಈ ಮಧ್ಯೆ ಚಿತ್ರದ ನಟ ಪ್ರಜ್ವಲ್ ದೇವರಾಜ್ ಕಳೆದ ಎರಡು ತಿಂಗಳಿಂದ ಚಿತ್ರತಂಡದ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ.

Amruthadhaare Serial: ಮನದರಸಿ ಭೂಮಿಗೆ ಗೌತಮ್ ನಲ್ಮೆಯ ಉಡುಗೊರೆ!

Amruthadhaare: ಮನದರಸಿ ಭೂಮಿಗೆ ಗೌತಮ್ ನಲ್ಮೆಯ ಉಡುಗೊರೆ!

Amruthadhaare Serial: ಭೂಮಿಕಾ ಒಲವಿನಧಾರೆಗೆ ಪುಸ್ತಕ ರೂಪ ಕೊಟ್ಟು, ಸರ್‌ಪ್ರೈಸ್ ನೀಡಲು ಗೌತಮ್‌ ನಿರ್ಧಾರ ಮಾಡುತ್ತಾನೆ. ಭೂಮಿಕಾಳ ಡೈರಿಯನ್ನು ಪುಸ್ತಕ ರೂಪದಲ್ಲಿ ತರಲು ಹಿರಿಯ ಪತ್ರಕರ್ತ ಹರೀಶ್ ನಾಗರಾಜು, ಜೋಗಿ ಅವರ ಎಂಟ್ರಿಯಾಗಿದೆ. ಈ ಎಲ್ಲಾ ತಿರುವುಗಳು ಧಾರಾವಾಹಿಯಲ್ಲಿ ಕುತೂಹಲ ಹೆಚ್ಚಿಸಿವೆ.ಅಮೃತಧಾರೆ ಸೀರಿಯಲ್​ನಲ್ಲಿ ಶಕುಂತಲಾ ಮತ್ತು ಜೈದೇವ್​ ಸೇರಿ ಗೌತಮ್-ಭೂಮಿಕಾ ವಿರುದ್ಧ ಸಂಚು ರೂಪಿಸುತ್ತಿದ್ದಾರೆ.

ʻಕರಾವಳಿʼ ಟ್ರೇಲರ್ ಲಾಂಚ್‌ ವೇಳೆ ಹೈಡ್ರಾಮಾ; ಕೆರಳಿ ಕೆಂಡವಾದ ಪ್ರಜ್ವಲ್ ದೇವರಾಜ್ ಅಭಿಮಾನಿಗಳು, ಅಷ್ಟಕ್ಕೂ ಆಗಿದ್ದೇನು?

ʻಕರಾವಳಿʼ ಚಿತ್ರದ ಈವೆಂಟ್‌ಗೆ ಪ್ರಜ್ವಲ್‌ಗೆ ಆಹ್ವಾನವಿಲ್ಲ? ಫ್ಯಾನ್ಸ್‌ ಗರಂ

ಬೆಂಗಳೂರಿನ ಎಎಂಬಿ ಕಪಾಲಿ ಚಿತ್ರಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಭಾರಿ ಗದ್ದಲ ಸೃಷ್ಟಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ. ನಾಯಕ ನಟನಿಗೆ ಆಹ್ವಾನ ನೀಡದಿರುವುದು ಮತ್ತು ಚಿತ್ರದಲ್ಲಿ ಅವರ ಪಾತ್ರಕ್ಕೆ ಸ್ವತಃ ಪ್ರಜ್ವಲ್ ಡಬ್ ಮಾಡದಿರುವ ಕಾರಣಕ್ಕೆ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.

Gelathi Gayathri Promo: ವೈಷ್ಣವಿ ಗೌಡ ಹೊಸ ಧಾರಾವಾಹಿ ಪ್ರೋಮೋ ಔಟ್‌!

ವೈಷ್ಣವಿ ಗೌಡ ಹೊಸ ಧಾರಾವಾಹಿ ಪ್ರೋಮೋ ಔಟ್‌!

Gelathi Gayathri Promo: ವೈಷ್ಣವಿ ಗೌಡ ಅವರು ಉದಯ ಟಿವಿಯ ಹೊಸ ಸೀರಿಯಲ್ 'ಗೆಳತಿ ಗಾಯತ್ರಿ' ಮೂಲಕ ಮರಳುತ್ತಿದ್ದಾರೆ. ಸದ್ಯ ವೈಷ್ಣವಿ ಅವರ ಅಭಿಮಾನಿಗಳು ಕಾಯುವಿಕೆಗೆ ಬ್ರೇಕ್‌ ಬಿದ್ದಿದೆ. ಪ್ರೋಮೋ ರಿಲೀಸ್‌ ಆಗಿದೆ. ‘ಪಾರ್ವತಿ’ ಎಂಬ ಪಾತ್ರ ಮಾಡುತ್ತಿದ್ದು, ಶ್ರೀಮಂತ ಮನೆಯ ಹೆಣ್ಮಗಳಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಭಾವನಾತ್ಮಕ ಸ್ನೇಹದ ಕಥೆಯಾಗಿದ್ದು, ಇದರಲ್ಲಿ ವೈಷ್ಣವಿ ಅವರು ಎಲ್ಲಾ ಸುಖ-ಸೌಲಭ್ಯಗಳಿದ್ದರೂ ಬಾಲ್ಯದ ಗೆಳತಿಯನ್ನು ಹುಡುಕುವ ಶ್ರೀಮಂತ ಗೃಹಿಣಿ ಪಾರ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರತದ ಏಕೈಕ ಆಸ್ಕರ್-ಮಾನ್ಯತೆ ಪಡೆದ ಕಿರುಚಿತ್ರೋತ್ಸವದ 16ನೇ ಆವೃತ್ತಿ ಆರಂಭ

ಆಸ್ಕರ್-ಮಾನ್ಯತೆ ಪಡೆದ ಕಿರುಚಿತ್ರೋತ್ಸವದ 16ನೇ ಆವೃತ್ತಿ ಆರಂಭ

ಭಾರತದ ಅತಿ ದೊಡ್ಡ ಮತ್ತು ಏಕೈಕ ಆಸ್ಕರ್-ಮಾನ್ಯತೆ (Oscar-accredited) ಪಡೆದ ಕಿರುಚಿತ್ರೋತ್ಸವ ವಾದ 'ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವ' (BISFF), ತನ್ನ 16ನೇ ಆವೃತ್ತಿಯನ್ನು 2026 ರ ಆಗಸ್ಟ್ 14 ರಿಂದ 16 ರವರೆಗೆ (ಆನ್‌ಲೈನ್‌ನಲ್ಲಿ: ಆಗಸ್ಟ್ 06 ರಿಂದ 16) ಬೆಂಗಳೂರಿನ ಆರಕ್ಕೂ ಹೆಚ್ಚು ಸ್ಥಳಗಳಲ್ಲಿ ಆಯೋಜಿಸಲಿದೆ.

Rishab Shetty: ಡಿವೈನ್‌ ಸ್ಟಾರ್‌ ಹುಟ್ಟುಹಬ್ಬ; ಎಷ್ಟೆಲ್ಲಾ ಬದಲಾಯ್ತು ನಟನ ಲೈಫು?

ಡಿವೈನ್‌ ಸ್ಟಾರ್‌ ಹುಟ್ಟುಹಬ್ಬ; ಎಷ್ಟೆಲ್ಲಾ ಬದಲಾಯ್ತು ನಟನ ಲೈಫು?

Rishab Shetty: ಸದ್ಯಕ್ಕೆ ತಮ್ಮದೇ ನಿರ್ದೇಶನದ ‘ಕಾಂತಾರ ಚಾಪ್ಟರ್ 2’ ರೂಪಿಸುವ ಕಾರ್ಯದಲ್ಲಿದ್ದಾರೆ. ಜೊತೆಗೆ ಮಲಯಾಳಂನ ಖ್ಯಾತ ಬರಹಗಾರ ಎಂ.ಟಿ. ವಾಸುದೇವನಾಯರ್ ಅವರ ‘ರಂಡಮೂಳಂ’ ಕೃತಿಯನ್ನು ಸಿನಿಮಾವಾಗಿಸುವ ಮಹೋನ್ನತ ಯೋಜನೆಯ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ‘ರಂಡಮೂಳಂ’ ಅವರ ಮ್ಯಾಗ್ನಂ ಓಪಸ್ ಸಿನಿಮಾ ಆಗಲಿದ್ದು, ಅವರ ತಂಡ ಸಂಶೋಧನಾ ಕೆಲಸದಲ್ಲಿ ನಿರತವಾಗಿದೆ.

ನಟ ಅರ್ಜುನ್ ಕಪೂರ್ ಸಹೋದರಿ ಅನ್ಶುಲಾಗೆ ಕಲ್ಯಾಣ; ಪ್ರಿಯಕರ ರೋಹನ್ ಠಕ್ಕರ್ ಜೊತೆ ಅದ್ದೂರಿಯಾಗಿ ನಡೆದ ಮದುವೆ

ಅರ್ಜುನ್ ಕಪೂರ್ ತಂಗಿಗೆ ಕಲ್ಯಾಣ; ಮುಂಬೈನಲ್ಲಿ ಅನ್ಶುಲಾ ಕೈಹಿಡಿದ ರೋಹನ್

ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಪುತ್ರಿ ಹಾಗೂ ನಟ ಅರ್ಜುನ್ ಕಪೂರ್ ಸಹೋದರಿ ಅನ್ಶುಲಾ ಕಪೂರ್ ಅವರು ತಮ್ಮ ದೀರ್ಘಕಾಲದ ಗೆಳೆಯ ರೋಹನ್ ಠಕ್ಕರ್ ಅವರನ್ನು ಮುಂಬೈನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಡೇಟಿಂಗ್ ಆಪ್ ಮೂಲಕ ಪರಿಚಯವಾದ ಈ ಜೋಡಿ ಈಗ ದಾಂಪತ್ಯ ಬದುಕಿಗೆ ಕಾಲಿಟ್ಟಿದೆ.

ಎರಡೇ ದಿನಕ್ಕೆ ಒಟಿಟಿಯಿಂದ ‘ಸತ್ಲುಜ್’ ಡಿಲೀಟ್: ʻಸಿನಿಮಾ ಡೌನ್‌ಲೋಡ್ ಲಿಂಕ್‌ನ ಶೇರ್‌ ಮಾಡಿʼ ಅಂತ ಕರೆಕೊಟ್ಟ ನಟ ದಿಲ್ಜಿತ್ ದೋಸಾಂಜ್

Satluj Controversy: ʻಡೌನ್‌ಲೋಡ್ ಕಾಪಿ ಹಂಚಿಕೊಳ್ಳಿ' ಎಂದ ನಟ ದಿಲ್ಜಿತ್

ಪಂಜಾಬ್‌ನ ಮಾನವ ಹಕ್ಕುಗಳ ಹೋರಾಟಗಾರ ಜಸ್ವಂತ್ ಸಿಂಗ್ ಖಲ್ರಾ ಅವರ ನೈಜ ಜೀವನದ ಕಥೆ ಆಧಾರಿತ, ನಟ ದಿಲ್ಜಿತ್ ದೋಸಾಂಜ್ ಅಭಿನಯದ ‘ಸತ್ಲುಜ್’ ಚಿತ್ರವು ಬಿಡುಗಡೆಯಾದ ಎರಡೇ ದಿನಕ್ಕೆ ಝೀ5 ಒಟಿಟಿಯಿಂದ ದಿಢೀರ್ ಡಿಲೀಟ್ ಆಗಿದೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ದಿಲ್ಜಿತ್, ಚಿತ್ರದ ಡೌನ್‌ಲೋಡ್ ಮಾಡಿಕೊಂಡು ವೀಕ್ಷಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

Loading...