ʻಯುದ್ಧಕ್ಕೆ ರೆಡಿʼ ಅಂತ ಸುದೀಪ್ ಹೇಳಿದ್ದು ಯಾರಿಗೆ ಗೊತ್ತಾ? ಇಲ್ಲಿದೆ ಸತ್ಯ
Sudeep War Statement: ಹುಬ್ಬಳ್ಳಿಯಲ್ಲಿ ಸುದೀಪ್ ಅವರು "ಯುದ್ಧಕ್ಕೆ ಸಿದ್ಧ" ಎಂದು ಹೇಳಿದ್ದು ಯಾರ ವಿರುದ್ಧ ಎಂಬ ಗೊಂದಲಕ್ಕೆ ಚಕ್ರವರ್ತಿ ಚಂದ್ರಚೂಡ್ ತೆರೆ ಎಳೆದಿದ್ದಾರೆ. ಸುದೀಪ್ ಅವರ ಈ ಹೇಳಿಕೆ ಯಾವುದೇ ವ್ಯಕ್ತಿಯ ವಿರುದ್ಧವಲ್ಲ, ಬದಲಿಗೆ ಚಿತ್ರರಂಗವನ್ನು ಕಾಡುತ್ತಿರುವ ಪೈರಸಿ, ಪೇಯ್ಡ್ ನೆಗೆಟಿವ್ ರಿವ್ಯೂ ಮತ್ತು ಚಿತ್ರಮಂದಿರಗಳಲ್ಲಿ ನಡೆಯುವ ಅಸಹ್ಯಕರ ವರ್ತನೆಗಳ ವಿರುದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.