ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮನರಂಜನೆ

Bigg Boss 12: ʻಕಿಚ್ಚʼ ಸುದೀಪ್‌ಗೆ ತಂದೆಯ ಸ್ಥಾನ ನೀಡಿದ ರಕ್ಷಿತಾ ಶೆಟ್ಟಿ; ʻಬಿಗ್‌ ಬಾಸ್‌ʼ ಮನೆಯಲ್ಲಿ ತುಳುನಾಡ ಹುಡುಗಿಯ ಭರ್ಜರಿ ಜರ್ನಿ

Bigg Boss 12: ʻಕಿಚ್ಚʼ ಸುದೀಪ್‌ಗೆ ತಂದೆಯ ಸ್ಥಾನ ನೀಡಿದೆ ರಕ್ಷಿತಾ ಶೆಟ್ಟಿ

Rakshitha Shetty: ಬಿಗ್ ಬಾಸ್ ಕನ್ನಡ 12ರ ಫಿನಾಲೆ ತಲುಪಿರುವ ಸಂಭ್ರಮದಲ್ಲಿರುವ ರಕ್ಷಿತಾ ಶೆಟ್ಟಿ, ನಿರೂಪಕ ಕಿಚ್ಚ ಸುದೀಪ್ ಅವರಿಗೆ ತಮ್ಮ ಜೀವನದಲ್ಲಿ 'ಎರಡನೇ ಅಪ್ಪ'ನ ಸ್ಥಾನ ನೀಡಿದ್ದಾರೆ. ಮೊದಲ ದಿನವೇ ಮನೆಯವರಿಂದ ಹೊರದಬ್ಬಲ್ಪಟ್ಟು, ಪುನಃ ವಾಪಸ್‌ ಬಂದು ಇದೀಗ ಫಿನಾಲೆ ತಲುಪಿರುವ ರಕ್ಷಿತಾ, ಸುದೀಪ್ ಅವರ ಗುಣವನ್ನು ಅಭಿಮಾನಿಗಳ ಮುಂದೆ ಕೊಂಡಾಡಿದ್ದಾರೆ.

Mango Pachcha: ಸಂಕ್ರಾಂತಿ ಸಂಭ್ರಮಕ್ಕೆ ʻಅರಗಿಣಿಯೇʼ ಎನ್ನುತ್ತಾ ಬಂದ ಸಂಚಿತ್‌ ಸಂಜೀವ್‌; ʻಕಿಚ್ಚʼ ಸುದೀಪ್‌ ಪುತ್ರಿ ಹಾಡಿದ 2ನೇ ಸಾಂಗ್‌ ರಿಲೀಸ್‌

ಸಂಚಿತ್ ಸಂಜೀವ್ `ʻಮ್ಯಾಂಗೋ ಪಚ್ಚʼ ಚಿತ್ರಕ್ಕೆ ಸಾನ್ವಿ ಸುದೀಪ್ ಸಾಥ್

Mango Pachcha Movie: ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಗಾಯಕಿಯಾಗಿ ತಮ್ಮ ಎರಡನೇ ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಸಂಚಿತ್ ಸಂಜೀವ್ ಅಭಿನಯದ 'ಮ್ಯಾಂಗೋ ಪಚ್ಚ' ಚಿತ್ರದ 'ಅರಗಿಣಿಯೇ' ಎಂಬ ರೊಮ್ಯಾಂಟಿಕ್ ವಿಡಿಯೋ ಹಾಡು ಬಿಡುಗಡೆಯಾಗಿದೆ. ಚರಣ್ ರಾಜ್ ಸಂಗೀತ ನೀಡಿರುವ ಈ ಹಾಡನ್ನು ಸಾನ್ವಿ ಸುದೀಪ್ ಮತ್ತು ಕಪಿಲ್ ಕಪಿಲನ್ ಹಾಡಿದ್ದಾರೆ.

Bigg Boss Kannada 12: ಮಾತಿನಲ್ಲೇ ಕೌಂಟರ್‌, ಡೈಲಾಗ್‌ನಲ್ಲಿ ಪಂಚಿಂಗ್ ಪಂಟರ್! ಮಾತಿನ ಮಲ್ಲ ಗಿಲ್ಲಿ ರೋಚಕ ಜರ್ನಿ

ಮಾತಿನಲ್ಲೇ ಕೌಂಟರ್‌, ಡೈಲಾಗ್‌ನಲ್ಲಿ ಪಂಚಿಂಗ್ ಪಂಟರ್! ಗಿಲ್ಲಿ ರೋಚಕ ಜರ್ನಿ

Gilli Nata: ಬಿಗ್‌ ಬಾಸ್‌ ಫಿನಾಲೆ ಕೌಂಟ್‌ ಡೌನ್‌ ಶುರುವಾಗಿದೆ. ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ, ರಘು, ಧನುಷ್, ರಕ್ಷಿತಾ ಶೆಟ್ಟಿ ಅವರು ಈಗ ಫಿನಾಲೆ ತಲುಪಿದ್ದಾರೆ. ಮಕ್ಕಳಿಂದ ಹಿಡಿದು ಯುವಕರು, ದೊಡ್ಡವರವರೆಗೂ ಪಂಚಿಂಗ್ ಡೈಲಾಗ್ ಮೂಲಕ ಗಮನ ಸೆಳೆದ ಸ್ಪರ್ಧಿ ಅಂದರೆ ಅದುವೇ ಮಾತಿನ ಮಲ್ಲ ಗಿಲ್ಲಿ ನಟ. ಕೆಲವು ವಾರ ಇರಬಹುದೇನೋ ಅಂದುಕೊಂಡು ಬಿಗ್ ಬಾಸ್ ಮನೆಗೆ ಬಂದಿದ್ದೆ. ಆದರೆ ಫೈನಲ್ ಹಂತದವರೆಗೂ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಗಿಲ್ಲಿ ಹೇಳಿದ್ದಾರೆ.

Bigg Boss Kannada 12: ಎಂತಾ ಗೊತ್ತುಂಟಾ...? ರಕ್ಷಿತಾ ಆಟದಲ್ಲೂ ಸೈ, ಎಂಟರ್ಟೈನಮೆಂಟ್‌ಗೂ ಜೈ! ಹೀಗಿತ್ತು ಪುಟ್ಟಿ ಪಯಣ

ರಕ್ಷಿತಾ ಆಟದಲ್ಲೂ ಸೈ, ಎಂಟರ್ಟೈನಮೆಂಟ್‌ಗೂ ಜೈ! ಹೀಗಿತ್ತು ಪುಟ್ಟಿ ಪಯಣ

Rakshitha Shetty: ಬಿಗ್‌ ಬಾಸ್‌ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದೆ. ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ, ರಘು, ಧನುಷ್, ರಕ್ಷಿತಾ ಶೆಟ್ಟಿ ಅವರು ಈಗ ಫಿನಾಲೆ ತಲುಪಿದ್ದಾರೆ. ವಯಸ್ಸು ಅನ್ನೋದು ಒಂದು ನಂಬರ್ ಅಷ್ಟೇ, ವಯಸ್ಸಿಗೂ ಮೀರಿ ಆಟ ಆಡಿ, vlogging ಜಗತ್ತಿಗೆ ಮಾತ್ರವಲ್ಲ ಇಡೀ ಯುವ ಸಮುದಾಯಕ್ಕೆ ಮಾದರಿ ಆದವರು ಅಂದ್ರೆ ಅದುವೇ ರಕ್ಷಿತಾ ಪುಟ್ಟಿ. ತಮ್ಮ ಪ್ರಬುದ್ಧ ನಡೆಯಿಂದ ಗಮನಸೆಳೆದ ರಕ್ಷಿತಾಗೆ ಕಿಚ್ಚ ಸುದೀಪ್‌ ಅವರು ಮೆಚ್ಚುಗೆ ಕೂಡ ಸೂಚಿಸಿದ್ದೂ ಇದೆ.

Karunya Ram: ಬೆಟ್ಟಿಂಗ್‌ ಆಡಿ ವಂಚನೆ: ತಂಗಿಯ ವಿರುದ್ಧವೇ ನಟಿ ಕಾರುಣ್ಯ ರಾಮ್‌ ದೂರು

ಬೆಟ್ಟಿಂಗ್‌ ಆಡಿ ವಂಚನೆ: ತಂಗಿಯ ವಿರುದ್ಧವೇ ನಟಿ ಕಾರುಣ್ಯ ರಾಮ್‌ ದೂರು

ಮೇಕಪ್ ಆರ್ಟಿಸ್ಟ್‌ ಆಗಿರುವ ಸಹೋದರಿ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ.

Bigg Boss Kannada 12: ಟಾಸ್ಕ್ ಮಾಸ್ಟರ್‌, ಈ ಸೀಸನ್ ಮೊದಲ ಫೈನಲಿಸ್ಟ್ ಧನುಷ್‌ ಜರ್ನಿ ಹೇಗಿತ್ತು?

ಟಾಸ್ಕ್ ಮಾಸ್ಟರ್‌, ಈ ಸೀಸನ್ ಮೊದಲ ಫೈನಲಿಸ್ಟ್ ಧನುಷ್‌ ಜರ್ನಿ ಹೇಗಿತ್ತು?

Dhanush Gowda: ಬಿಗ್‌ ಬಾಸ್‌ ಕನ್ನಡ 12ರ ಫಿನಾಲೆಗೆ ದಿನಗಣನೆ ಆರಂಭವಾಗಿದೆ. ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ, ರಘು, ಧನುಷ್, ರಕ್ಷಿತಾ ಶೆಟ್ಟಿ ಅವರು ಈಗ ಫಿನಾಲೆ ತಲುಪಿದ್ದಾರೆ. ಧ್ರುವಂತ್‌ ಔಟ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ನ ಈ ಆರು ಸ್ಪರ್ಧಿಗಳ ಜರ್ನಿಯೇ ಬಹಳ ರೋಚಕ. ಮೊದಲಾಗಿ ಧನುಷ್‌ ಗೌಡ. ಹಲವು ಬಾರಿ ಮನೆಯ ಕ್ಯಾಪ್ಟನ್‌ ಆದ ಕೀರ್ತಿ ಧನುಷ್‌ಗೆ ಸಲ್ಲುತ್ತದೆ. ಅಷ್ಟೇ ಅಲ್ಲ ಈ ಸೀಸನ್‌ ಕಟ್ಟ ಕಡೆಯ ಕ್ಯಾಪ್ಟನ್‌ ಕೂಡ ಧನುಷ್‌ ಆಗಿದ್ದರು.

Bigg Boss Kannada 12: ಸ್ಪರ್ಧಿಗಳಿಗೆ ಬಿಗ್‌ ಸರ್‌ಪ್ರೈಸ್‌ ಕೊಟ್ಟ ಕಿಚ್ಚ!

ಸ್ಪರ್ಧಿಗಳಿಗೆ ಬಿಗ್‌ ಸರ್‌ಪ್ರೈಸ್‌ ಕೊಟ್ಟ ಕಿಚ್ಚ!

Sudeep: ಬಿಗ್‌ ಬಾಸ್‌ ಕನ್ನಡ 12ರ ಫಿನಾಲೆಗೆ ದಿನಗಣನೆ ಆರಂಭವಾಗಿದೆ. ಅಶ್ವಿನಿ ಗೌಡ ಗಿಲ್ಲಿ ನಟ, ಕಾವ್ಯಾ, ರಘು, ಧನುಷ್, ರಕ್ಷಿತಾ ಶೆಟ್ಟಿ ಅವರು ಈಗ ಫಿನಾಲೆ ತಲುಪಿದ್ದಾರೆ. ಫಿನಾಲೆ ಸಮೀಪ ಇರುವಾದ ಸುದೀಪ್‌ ಅವರು ಸ್ಪರ್ಧಿಗಳಿಗೆ ಸ್ಪೆಷಲ್‌ ಊಟವನ್ನ ಕಳುಹಿಸಿ ಕೊಡುತ್ತಾರೆ. ಇದು ಪ್ರತೀ ಸೀಸನ್‌ನಿಂದ ನಡೆದುಕೊಂಡು ಬಂದಿದೆ. ಈ ಬಾರಿ ಊಟದ ಜೊತೆ ಲೆಟರ್‌ ಕೂಡ ಕಳುಹಿಸಿ ಕೊಟ್ಟಿದ್ದಾರೆ.

Bigg Boss Kannada 12: ಬಿಗ್‌ ಬಾಸ್‌ ಮನೆಗೆ ʻರಾಣಿʼ ಎಂಟ್ರಿ! ಅಶ್ವಿನಿ ಗೌಡ ಭಾವುಕ

ಬಿಗ್‌ ಬಾಸ್‌ ಮನೆಗೆ ʻರಾಣಿʼ ಎಂಟ್ರಿ! ಅಶ್ವಿನಿ ಗೌಡ ಭಾವುಕ

Ashwini Gowda: 108ನೇ ದಿನ ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ ನಡೆದಿದ್ದು, ಧ್ರುವಂತ್ ಅವರ ಆಟ ಅಂತ್ಯ ಆಗಿದೆ. ಬಿಗ್‌ ಬಾಸ್‌ ಕನ್ನಡ 12ರ ಫಿನಾಲೆಗೆ ದಿನಗಣನೆ ಆರಂಭವಾಗಿದೆ. ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ, ರಘು, ಧನುಷ್, ರಕ್ಷಿತಾ ಶೆಟ್ಟಿ ಅವರು ಈಗ ಫಿನಾಲೆ ತಲುಪಿದ್ದಾರೆ. ಇದೀಗ ಹೊಸ ಪ್ರೋಮೋ ಔಟ್‌ ಆಗಿದೆ. ಮನೆಯವರೆಲ್ಲರೂ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಬಿಗ್‌ ಬಾಸ್‌ ಮನೆಗೆ ವಿಶೇಷ ಅತಿಥಿ ಬಂದಿದ್ದಾರೆ. ಅಶ್ವಿನಿ ಗೌಡ ಅವರು ಭಾವುಕರಾಗಿದ್ದಾರೆ.

Bigg Boss Kannada 12 Finale: ಮಿಡ್‌ ವೀಕ್‌ನಲ್ಲಿ ಶಾಕ್ ಕೊಟ್ಟ ʻಬಿಗ್‌ ಬಾಸ್‌ʼ; ʻಕಿಚ್ಚನ ಚಪ್ಪಾಳೆʼ ಪಡೆದ ನಾಲ್ಕೇ ದಿನಕ್ಕೆ ದೊಡ್ಮನೆಗೆ ಧ್ರುವಂತ್ ವಿದಾಯ!

BBK 12 Mid Week Elimination: ಧ್ರುವಂತ್‌ - ಕಾವ್ಯ ನಡುವೆ ʻಬಿಗ್ʼ ಫೈಟ್!

BBK 12 Mid Week Elimination: ಬಿಗ್‌ ಬಾಸ್‌ ಕನ್ನಡ 12ರ ಫಿನಾಲೆಗೆ ದಿನಗಣನೆ ಆರಂಭವಾಗಿದ್ದು, ಮಿಡ್‌-ವೀಕ್ ಎಲಿಮಿನೇಷನ್ ಮೂಲಕ ದೊಡ್ಡ ಟ್ವಿಸ್ಟ್ ನೀಡಲಾಗಿದೆ. ಮನೆಯಲ್ಲಿದ್ದ ಏಳು ಮಂದಿಯಲ್ಲಿ ಧನುಷ್ ಈಗಾಗಲೇ ಫಿನಾಲೆ ತಲುಪಿದ್ದು, ಉಳಿದ ಆರು ನಾಮಿನೇಟೆಡ್ ಸದಸ್ಯರಲ್ಲಿ ಧ್ರುವಂತ್ ಮನೆಯಿಂದ ಹೊರಬಿದ್ದಿದ್ದಾರೆ.

Bigg Boss 12 Finale: ʻಕಿಚ್ಚʼ ಸುದೀಪ್‌ರನ್ನು ಕರವೇ ನಾರಾಯಣ ಗೌಡ ಮೀಟ್‌ ಮಾಡಿದ್ದೇಕೆ? ವೈರಲ್‌ ಆಗ್ತಿರುವ ಫೋಟೋಗಳ ಹಿಂದಿದೆ ಬೇರೆಯದೇ ಕಾರಣ!

ʻಕಿಚ್ಚʼ ಸುದೀಪ್‌ರನ್ನು ಕರವೇ ನಾರಾಯಣ ಗೌಡ ಭೇಟಿಯಾಗಿದ್ದೇಕೆ? ಸತ್ಯ ಇಲ್ಲಿದೆ

Bigg Boss Kannada 12‌ Ashwini Gowda: ಬಿಗ್‌ ಬಾಸ್ ಫಿನಾಲೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಕಿಚ್ಚ ಸುದೀಪ್‌ರನ್ನು ಕರವೇ ಅಧ್ಯಕ್ಷ ನಾರಾಯಣ ಗೌಡ ಭೇಟಿ ಮಾಡಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ಕರವೇಯಲ್ಲಿ ಗುರುತಿಸಿಕೊಂಡಿರುವುದರಿಂದ, ಅವರ ಪರ ಪ್ರಚಾರಕ್ಕೆ ಈ ಭೇಟಿ ನಡೆದಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಅಸಲಿ ವಿಚಾರವೇ ಬೇರೆ!

Mohanlal: ʻಭೂತಕಾಲ ಎಂದಿಗೂ ಮೌನವಾಗಿರುವುದಿಲ್ಲʼ; ಭಾರತದ ಬಹುನಿರೀಕ್ಷಿತ ಸಿಕ್ವೇಲ್‌ ʻದೃಶ್ಯಂ 3ʼ ರಿಲೀಸ್‌ ಡೇಟ್‌ ಘೋಷಣೆ!

ʻದೃಶ್ಯಂ 3ʼ ರಿಲೀಸ್ ಡೇಟ್ ಫಿಕ್ಸ್, ಮತ್ತೆ ಬರ್ತಾನೆ ಜಾರ್ಜ್‌ ಕುಟ್ಟಿ!

Drishyam 3 Update: ಮೋಹನ್‌ಲಾಲ್ ಅಭಿನಯದ ಬಹುನಿರೀಕ್ಷಿತ ಸಸ್ಪೆನ್ಸ್ ಥ್ರಿಲ್ಲರ್ 'ದೃಶ್ಯಂ 3' ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಪ್ರಕಟವಾಗಿದೆ. ಈ ಸರಣಿಯ ಮೂರನೇ ಭಾಗವು ವಿಶ್ವಾದ್ಯಂತ ಏಪ್ರಿಲ್ 2ರಂದು ತೆರೆಗೆ ಬರಲಿದೆ. "ಭೂತಕಾಲ ಎಂದಿಗೂ ಮೌನವಾಗಿರುವುದಿಲ್ಲ" ಎಂಬ ಟ್ಯಾಗ್‌ಲೈನ್‌ನೊಂದಿಗೆ ಜಾರ್ಜ್‌ಕುಟ್ಟಿ ಮತ್ತು ಆತನ ಕುಟುಂಬದ ರಹಸ್ಯ ಬಯಲಾಗಲಿದೆಯೇ ಎಂಬ ಕುತೂಹಲ ಮೂಡಿಸಿದೆ.

ʻಕೂಲಿʼ ಡೈರೆಕ್ಟರ್‌ ಲೋಕೇಶ್‌ ಜೊತೆ ಕೈಜೋಡಿಸಿದ ಅಲ್ಲು ಅರ್ಜುನ್‌; ಅಭಿಮಾನಿಗಳಿಗೆ ಸದ್ದಿಲ್ಲದೇ ಸಂಕ್ರಾಂತಿ ಬೆಲ್ಲ ತಿನ್ನಿಸಿದ ʻಐಕಾನ್‌ ಸ್ಟಾರ್‌ʼ!

ತಮಿಳು ನಿರ್ದೇಶಕರಿಗೆ ಅಲ್ಲು ಅರ್ಜುನ್ ಫಿದಾ! ಲೋಕೇಶ್ ಜೊತೆ ಹೊಸ ಸಿನಿಮಾ

AA23 Announcement: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ತಮಿಳು ನಿರ್ದೇಶಕ ಲೋಕೇಶ್ ಕನಕರಾಜ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ #AA23 ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯೋಗವಾಗಿ ಬಿಡುಗಡೆಯಾದ ಅನಿಮೇಷನ್ ಮೋಷನ್ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

Chiranjeevi: ಎರಡೇ ದಿನಕ್ಕೆ ಶತಕೋಟಿ ಕ್ಲಬ್‌ಗೆ ಸೇರಿಕೊಂಡ ʻಮನ ಶಂಕರ ವರ ಪ್ರಸಾದ್‌ ಗಾರುʼ; ಬಾಕ್ಸ್‌ ಆಫೀಸ್‌ನಲ್ಲಿ ಎಷ್ಟಾಯ್ತು ಕಲೆಕ್ಷನ್?

'ಮನ ಶಂಕರ ವರ ಪ್ರಸಾದ್‌ ಗಾರು' ಅಬ್ಬರ; ಎರಡೇ ದಿನಕ್ಕೆ 120 ಕೋಟಿ ಕಲೆಕ್ಷನ್!

Mana Shankara Vara Prasada Garu Collection: 'ಮೆಗಾ ಸ್ಟಾರ್' ಚಿರಂಜೀವಿ ಮತ್ತು ನಯನತಾರಾ ಅಭಿನಯದ 'ಮನ ಶಂಕರ ವರ ಪ್ರಸಾದ್‌ ಗಾರು' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ಎರಡೇ ದಿನಕ್ಕೆ ಈ ಚಿತ್ರವು ವಿಶ್ವಾದ್ಯಂತ ₹120 ಕೋಟಿ ಗಳಿಸಿ ಶತಕೋಟಿ ಕ್ಲಬ್ ಸೇರಿದೆ.

Mana Shankara Vara Prasad Garu: ʻಕಿಚ್ಚʼ ಸುದೀಪ್ ರೀತಿಯಲ್ಲೇ ತಂತ್ರ ಮಾಡಿ ಗೆದ್ದುಬಿಟ್ಟ ʻಮೆಗಾ ಸ್ಟಾರ್‌ʼ ಚಿರಂಜೀವಿ! ಅದು ಹೇಗೆ?

'ಕಿಚ್ಚ' ಸುದೀಪ್ ರೀತಿಯಲ್ಲೇ ರಿಸ್ಕ್ ತೆಗೆದುಕೊಂಡು ಗೆದ್ದ ಚಿರಂಜೀವಿ!

Mana Shankara Vara Prasad Garu: ನಟ ಚಿರಂಜೀವಿ ಅವರು ಈ ಬಾರಿ ಸಂಕ್ರಾಂತಿಗೆ ಕಿಚ್ಚ ಸುದೀಪ್ ಅವರ ತಂತ್ರವನ್ನೇ ಬಳಸಿ ಗೆದ್ದಿದ್ದಾರೆ. ಸುದೀಪ್ ಹೇಗೆ 'ಬಿಲ್ಲಾ ರಂಗ ಬಾಷಾ' ತಡವಾಗಿದ್ದಕ್ಕೆ 'ಮಾರ್ಕ್' ಚಿತ್ರವನ್ನು ವೇಗವಾಗಿ ಮುಗಿಸಿ ಗೆದ್ದರೋ, ಅದೇ ರೀತಿ ಚಿರಂಜೀವಿ ಕೂಡ 'ವಿಶ್ವಂಭರ' ತಡವಾಗಿದ್ದಕ್ಕೆ 'ಮನ ಶಂಕರ ವರಪ್ರಸಾದ್ ಗಾರು' ಚಿತ್ರವನ್ನು ಕೈಗೆತ್ತಿಕೊಂಡು ಬ್ಲಾಕ್‌ಬಸ್ಟರ್ ನೀಡಿದ್ದಾರೆ.

ʻಟಾಕ್ಸಿಕ್ʼ ಟೀಸರ್‌: ಯಶ್ ಜೊತೆ ರೊಮ್ಯಾನ್ಸ್ ಮಾಡಿದ ಬ್ರೆಜಿಲ್ ಬೆಡಗಿ ಇನ್‌ಸ್ಟಾಗ್ರಾಮ್ ಡಿಲೀಟ್! ಅಸಲಿ ಕಾರಣವೇನು?

Toxic: ಯಶ್ ಜೊತೆ ರೊಮ್ಯಾನ್ಸ್ ಮಾಡಿದ್ದ ನಟಿ ಇನ್‌ಸ್ಟಾಗ್ರಾಮ್‌ದಿಂದ ಔಟ್!

Toxic Movie Actress: ಬ್ರೆಜಿಲ್ ಮಾಡೆಲ್ ಬೀಟ್ರಿಜ್ ಟೌಫೆನ್‌ಬಾಚ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ. ಯಶ್ ಜೊತೆಗಿನ ಬೋಲ್ಡ್ ದೃಶ್ಯದ ಮೂಲಕ ಸುದ್ದಿಯಾಗಿದ್ದ ಇವರು, ದಿಢೀರ್ ಪ್ರಚಾರ ಅಥವಾ ಟೀಸರ್ ವಿವಾದದಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಊಹಿಸಲಾಗಿದೆ. ನಿರ್ದೇಶಕಿ ಗೀತು ಮೋಹನ್‌ದಾಸ್ ಇವರ ಹೆಸರನ್ನು ರಿವೀಲ್ ಮಾಡಿದ್ದರು.

Bigg Boss Kannada 12: ಮನಿ ಮತ್ತು ಅಭಿಮಾನಿಗೂ ಇರೋ ವ್ಯತ್ಯಾಸ ಏನ್‌ ಗೊತ್ತಾ? ಗಿಲ್ಲಿ ನಟನ ಮಾತಿಗೆ ವೀಕ್ಷಕರು ಫಿದಾ!

ʻಮೀಟರ್ ಇದ್ರೆ ಲಡಾಯಿಸುʼ; ಫ್ಯಾನ್ಸ್ ಎದುರು ಗಿಲ್ಲಿ ನಟನ ಖಡಕ್ ಡೈಲಾಗ್!

Bigg Boss 12 Gilli Nata: ಬಿಗ್‌ ಬಾಸ್‌ ಫಿನಾಲೆ ವಾರದಲ್ಲಿ ಅಭಿಮಾನಿಗಳನ್ನು ಗಿಲ್ಲಿ ನಟ ಭೇಟಿಯಾಗಿದ್ದಾರೆ. ಅವರಿಗೆ 'ಜೋಕರ್' ಎಂದು ಬಿಗ್ ಬಾಸ್ ಬಿಲ್ಡಪ್ ಕೊಟ್ಟಿದ್ದು, ಅಭಿಮಾನಿಯೊಬ್ಬರು ಟ್ಯಾಟೂ ಹಾಕಿಸಿಕೊಂಡು ಬಂದಿರುವುದನ್ನು ಕಂಡು ಗಿಲ್ಲಿ ಭಾವುಕರಾಗಿದ್ದಾರೆ. ಇಂದಿನ ಸಂಚಿಕೆಯಲ್ಲಿ ಈ ರೋಚಕ ಕ್ಷಣಗಳು ಪ್ರಸಾರವಾಗಲಿವೆ.

Photos: 'ಸುವರ್ಣ ಸಂಕ್ರಾಂತಿ' ಸಂಭ್ರಮದಲ್ಲಿ ಸ್ಟಾರ್‌ ಸುವರ್ಣ ತಾರೆಯರ ಸಮಾಗಮ; ಯಾರೆಲ್ಲಾ ಇದ್ದಾರೆ ನೋಡಿ

Photos: ಸುವರ್ಣ ಸಂಕ್ರಾಂತಿ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೀರಿಯಲ್ ತಾರೆಯರು

ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಹುರಿಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆತ್ಮೀಯರೊಂದಿಗೆ ಹಂಚಿ ಸಂತೋಷವನ್ನು ಪಡುತ್ತಾರೆ. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು "ಸುವರ್ಣ ಸಂಕ್ರಾಂತಿ ಸಂಭ್ರಮ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ಪರಿವಾರದ ಎಲ್ಲಾ ತಾರೆಗಳು ಭಾಗಿಯಾಗಲಿದ್ದಾರೆ. ಇದೇ ಶುಕ್ರವಾರ (ಜ.16) ಸಂಜೆ 6.30 ರಿಂದ 9.30 ರವರೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಮಲ್ಲಮ್ಮನ ಮೊಮ್ಮಗನಿಗೆ ಹೆಸರಿಟ್ಟ ʻಬಿಗ್‌ ಬಾಸ್‌ʼ; ಭಾವುಕ ಕ್ಷಣಕ್ಕೆ ಸಾಕ್ಷಿ ಆಯ್ತು ದೊಡ್ಮನೆ, ಅಷ್ಟಕ್ಕೂ ಮಗುವಿಗೆ ಇಟ್ಟ ಹೆಸರೇನು?

ಮಲ್ಲಮ್ಮನ ಮೊಮ್ಮಗನಿಗೆ ಬಿಗ್‌ ಬಾಸ್‌ ಮನೇಲಿ ನಾಮಕರಣ! ಏನ್‌ ಹೆಸರು ಗೊತ್ತಾ?

Bigg Boss 12 Contestant Mallamma: ಬಿಗ್‌ ಬಾಸ್‌ ಫಿನಾಲೆ ವಾರದಲ್ಲಿ ಮಲ್ಲಮ್ಮ ಅವರು ಮನೆಗೆ ರೀ-ಎಂಟ್ರಿ ಕೊಟ್ಟು ಗಮನ ಸೆಳೆದಿದ್ದಾರೆ. ಸೊಸೆಗೆ ನಾರ್ಮಲ್ ಡೆಲಿವರಿ ಆಗಿದ್ದಕ್ಕೆ ಮನೆಯೊಳಗೆ ಉರುಳು ಸೇವೆ ಮಾಡಿ ಹರಕೆ ತೀರಿಸಿದರು. ವಿಶೇಷವೆಂದರೆ, ಅವರ ಆಸೆಯಂತೆ ಬಿಗ್ ಬಾಸ್ ಅವರ ಮೊಮ್ಮಗನಿಗೆ 'ಗಣೇಶ' ಎಂದು ನಾಮಕರಣ ಮಾಡಿದರು.

Ram Gopal Varma : ಧುರಂಧರ್ ಮತ್ತು ಟಾಕ್ಸಿಕ್ ನಡುವಿನ ವ್ಯತ್ಯಾಸ ತಿಳಿಸಿದ ಆರ್​ಜಿವಿ

ಧುರಂಧರ್ ಮತ್ತು ಟಾಕ್ಸಿಕ್ ನಡುವಿನ ವ್ಯತ್ಯಾಸ ತಿಳಿಸಿದ ಆರ್​ಜಿವಿ

Yash: ಈ ವರ್ಷ ಭಾರತೀಯ ಸಿನಿಮಾ ರಂಗವು ಬಾಕ್ಸ್ ಆಫೀಸ್ ನಲ್ಲಿ ಭಾರಿ ಪೈಪೋಟಿಗೆ ಸಾಕ್ಷಿಯಾಗಲಿದೆ. ಧುರಂಧರ್ ಚಿತ್ರದ ಬ್ಲಾಕ್ ಬಸ್ಟರ್ ಯಶಸ್ಸಿನ ನಂತರ , ಅಭಿಮಾನಿಗಳು ಚಿತ್ರದ ಮುಂದಿನ ಭಾಗಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಏತನ್ಮಧ್ಯೆ, ನಟ ಯಶ್ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಮೂಲಕ ಮತ್ತೆ ದೊಡ್ಡ ಪರದೆಗೆ ಮರಳಲು ಸಜ್ಜಾಗುತ್ತಿದ್ದಾರೆ. ಎರಡೂ ಚಿತ್ರಗಳು ಮಾರ್ಚ್ 19 ರಂದು ಬಿಡುಗಡೆಯಾಗಲಿವೆ.

Bigg Boss Kannada 12: ನಲ್ಲಿ ಮೂಳೆ ತಿಂದು ತೇಗಿದ ಗಿಲ್ಲಿ ನಟ! ಖೈದಿ ಮೂವಿ ಕಾರ್ತಿ ಸೀನ್‌ಗೆ ಹೋಲಿಸಿದ ಫ್ಯಾನ್ಸ್‌

ನಲ್ಲಿ ಮೂಳೆ ತಿಂದು ತೇಗಿದ ಗಿಲ್ಲಿ ನಟ! ಈ ಸೀನ್‌ಗೆ ಹೋಲಿಸಿದ ಫ್ಯಾನ್ಸ್‌

Gilli Nata: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿ ನಟ ಪ್ರಮುಖ ಹೈಲೈಟ್‌ ಆಗಿದ್ದಾರೆ. ಗಿಲ್ಲಿ ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರ ಹಾಸ್ಯಕ್ಕೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರೇ ವಿನ್ ಆಗುತ್ತಾರೆ ಎಂದು ಫ್ಯಾನ್ಸ್ ಅಂದುಕೊಂಡಿದ್ದಾರೆ. ನಿನ್ನೆ ಬಿಗ್‌ ಬಾಸ್‌ ಸ್ಪರ್ಧಿಗಳು ಹೇಳುವ ಮೂರು(Three Choices) ಬೇಡಿಕೆಗಳ ಪೈಕಿ ಒಂದನ್ನು ಈಡೇರಿಸೋದಾಗಿ ಹೇಳಿದ್ದರು. ಹಾಗೇ ನಳ್ಳಿ ಮೂಳೆ ತಿನ್ನಬೇಕು ಅಂತ ಬೇಡಿಕೆ ಇಟ್ಟರು. ಇದೀಗ ನಳ್ಳಿ ಮೂಳೆ ತಿಂದು ತೇಗಿದ್ದಾರೆ. ಆದರೆ ಒಂದು ಟ್ವಿಸ್ಟ್‌ ಇದೆ.

ಗಿಲ್ಲಿ ನಟನ ಪರವಾಗಿ ಅಖಾಡಕ್ಕಿಳಿದ ಮಂಡ್ಯ ರಾಜಕಾರಣಿಗಳು; ʻಬಿಗ್‌ ಬಾಸ್‌ʼ ಕನ್ನಡ ಸೀಸನ್‌ 12ರ ಪಳಾರ್‌ಗೆ ಹೆಂಗಿದೆ ನೋಡಿ ಕ್ರೇಜ್‌

ಬಿಗ್ ಬಾಸ್ 12: ಗಿಲ್ಲಿ ನಟನ ಪರ ಮಂಡ್ಯ ಪೊಲಿಟಿಷಿಯನ್ಸ್ ಬ್ಯಾಟಿಂಗ್!

Bigg Boss 12 Contestant Gilli Nata: ಮಂಡ್ಯದ ರಾಜಕೀಯ ನಾಯಕರು ಈಗ ಗಿಲ್ಲಿ ನಟನ ಪರವಾಗಿ ಅಖಾಡಕ್ಕಿಳಿದಿದ್ದಾರೆ. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಮತ್ತು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರು ಗಿಲ್ಲಿ ನಟನಿಗೆ ವೋಟ್ ಮಾಡುವಂತೆ ಬಹಿರಂಗವಾಗಿ ಮನವಿ ಮಾಡಿದ್ದಾರೆ.

Bigg Boss Kannada 12: ಗಿಲ್ಲಿ ಬಗ್ಗೆ ಅಚ್ಚರಿ ವಿಷಯ ಬಿಚ್ಚಿಟ್ಟ ಸ್ನೇಹಿತ ಅಭಿ ದಾಸ್‌!

ಗಿಲ್ಲಿ ಬಗ್ಗೆ ಅಚ್ಚರಿ ವಿಷಯ ಬಿಚ್ಚಿಟ್ಟ ಸ್ನೇಹಿತ ಅಭಿ ದಾಸ್‌!

Gilli Nata: ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ರಾಜ್ಯಾದ್ಯಂತ ಅವರಿಗೆ ಜನಪ್ರಿಯತೆ ಹೆಚ್ಚಾಗಿದೆ. ಗಿಲ್ಲಿ ನಟ ಅವರು ಹಾಸ್ಯ ನಟ. ಹಲವು ರಿಯಾಲಿಟಿ ಶೋಗಳಲ್ಲಿ ಅವರು ರಂಜಿಸಿದ್ದಾರೆ. ಈಗ ಬಿಗ್ ಬಾಸ್​​ಗೆ ಬಂದು ಅವರು ಮನರಂಜನೆ ನೀಡುತ್ತಿದ್ದಾರೆ. ಅವರ ಹಾಸ್ಯಕ್ಕೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರೇ ವಿನ್ ಆಗುತ್ತಾರೆ ಎಂದು ಫ್ಯಾನ್ಸ್ ಅಂದುಕೊಂಡಿದ್ದಾರೆ. ಇದೀಗ ಗಿಲ್ಲಿ ಸ್ನೇಹಿತ ಕಿರುತೆರೆಯ ಯಶಸ್ವಿ ಧಾರಾವಾಹಿ 'ಗಟ್ಟಿಮೇಳ'ದಲ್ಲಿ ನಟಿಸಿದ್ದ ಅಭಿ ದಾಸ್‌ ವಿಶ್ವವಾಣಿ ವಿಶೇಷ ಸಂದರ್ಶನದಲ್ಲಿ ಗಿಲ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ʻಗಿಲ್ಲಿ ನಟನ ಪೋಷಕರಿಗೆ PR ಅಂದ್ರೆ ಗೊತ್ತಿಲ್ಲ, ಅವ್ರು ಹಳ್ಳಿಯ ಮಿಡಲ್‌ ಕ್ಲಾಸ್‌ ಜನʼ; ಸಕಲಕಲಾವಲ್ಲಭನ ಫ್ಯಾಮಿಲಿ ಹಿನ್ನೆಲೆ ಏನ್‌ ಗೊತ್ತಾ?

ಗಿಲ್ಲಿ ನಟನಿಗೆ 'PR ಟೀಮ್' ಇದೆಯಾ? ಇಲ್ಲಿದೆ ನೋಡಿ ಕ್ಲಾರಿಟಿ!

Bigg Boss 12 contestant Gilli Nata: ಬಿಗ್‌ ಬಾಸ್‌ ಸ್ಪರ್ಧಿ ಗಿಲ್ಲಿ ನಟ ಬಗ್ಗೆ ಕೇಳಿಬರುತ್ತಿರುವ 'ಪಿಆರ್' ಆರೋಪಗಳಿಗೆ ಅವರ ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ. "ನಮ್ಮದು ಹಳ್ಳಿಯ ರೈತ ಕುಟುಂಬ, ನಮಗೆ ಪಿಆರ್ ಅಂದ್ರೆ ಏನೆಂದೇ ಗೊತ್ತಿಲ್ಲ" ಎಂದು ಸಂಬಂಧಿಕರು ತಿಳಿಸಿದ್ದಾರೆ.

Bigg Boss Kannada 12: 24 ತಲೆ ಇದ್ದಿದ್ದನ್ನು ಈಗ ಕೇವಲ ಆರು ತಲೆಗೆ ತಂದಿದ್ದೀನಿ; ಒನ್ ಮ್ಯಾನ್ ಆರ್ಮಿ ಎಂದು ಅಬ್ಬರಿಸಿದ ಧ್ರುವಂತ್‌!

24 ತಲೆ ಇದ್ದಿದ್ದನ್ನು ಈಗ ಕೇವಲ ಆರು ತಲೆಗೆ ತಂದಿದ್ದೀನಿ; ಧ್ರುವಂತ್‌ ಅಬ್ಬರ

Dhruvanth: ಬಿಗ್‌ ಬಾಸ್‌ ಫಿನಾಲೆ ಸಮೀಪದಲ್ಲಿದೆ. ಬಿಗ್​​ಬಾಸ್ ಮನೆಗೆ ಪ್ರೇಕ್ಷಕರು ಬಂದಿದ್ದಾರೆ. ಪ್ರೇಕ್ಷಕರ ಮುಂದೆ ಸ್ಪರ್ಧಿಗಳು ತಮ್ಮ ಜರ್ನಿಯ ಬಗ್ಗೆ ಹೇಳಬೇಕಿದೆ. ಧ್ರುವಂತ್ , ತಾವು ಇಡೀ ಸೀಸನ್ ಒನ್ ಮ್ಯಾನ್ ಆರ್ಮಿ ರೀತಿಯಲ್ಲಿ ಆಟ ಆಡಿರುವುದಾಗಿ ಹೇಳಿದ್ದಾರೆ. ಕೊನೆಯ ಕಿಚ್ಚನ ಪಂಚಾಯಿತಿಯಲ್ಲಿ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಇಡೀ ಸೀಸನ್​ನ ಆಟವನ್ನು ಪರಿಗಣಿಸಿ ಧ್ರುವಂತ್ ಅವರಿಗೆ ಸೀಸನ್‌ನ ಕಿಚ್ಚನ ಚಪ್ಪಾಳೆ ನೀಡಿದ್ದರು. ಇದೀಗ ಧ್ರುವಂತ್‌ ತಮ್ಮ ಫ್ಯಾನ್ಸ್‌ ಮುಂದೆ ಅಬ್ಬರಿಸಿದ್ದಾರೆ.

Loading...