ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ʼಗಂಗಾವತರಣʼ ನಾಟಕ ಪ್ರದರ್ಶನ
Bengaluru News: ರಂಗಸೌರಭ ವತಿಯಿಂದ ಸೆಪ್ಟೆಂಬರ್ 6 ರಂದು ಭಾನುವಾರ ಬೆಂಗಳೂರಿನ ಜೆಪಿ ನಗರದ ರಂಗಶಂಕರದಲ್ಲಿ ವರಕವಿ ಡಾ. ದ.ರಾ. ಬೇಂದ್ರೆ ಅವರ ಬದುಕು ಮತ್ತು ಬರಹಗಳ ಸಮಗ್ರ ಚಿತ್ರಣವುಳ್ಳ ʼಗಂಗಾವತರಣʼ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.