ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮನರಂಜನೆ

ʻಶಾಂತಿ ಕ್ರಾಂತಿʼ ಸಿನಿಮಾದಲ್ಲಿ ಬಾಲ ನಟಿ, ʻಯಾರೇ ನೀನು ಚೆಲುವೆʼ ಚಿತ್ರದಲ್ಲಿ ರವಿಚಂದ್ರನ್‌ಗೆ ನಾಯಕಿ; ಮಲಯಾಳಂನ ಸಂಗೀತಾ ಮಾಧವನ್‌ ಬಗ್ಗೆ ನಿಮಗೆಷ್ಟು ಗೊತ್ತು?

ʻಶಾಂತಿ ಕ್ರಾಂತಿʼ ಸಿನಿಮಾದ ಬಾಲ ನಟಿಯಾಗಿದ್ದ ಸಂಗೀತಾ ಮಾಧವನ್‌ ಈಗ ಏನಂದ್ರು?

'ಕ್ರೇಜಿ ಸ್ಟಾರ್' ರವಿಚಂದ್ರನ್ ಅವರ 'ಶಾಂತಿ ಕ್ರಾಂತಿ' ಚಿತ್ರದಲ್ಲಿ ಬಾಲ ನಟಿಯಾಗಿ ಅಭಿನಯಿಸಿದ್ದ ಮಲಯಾಳಂ ನಟಿ ಸಂಗೀತಾ ಮಾಧವನ್ ನಾಯರ್, ಮುಂದೆ 'ಯಾರೇ ನೀನು ಚೆಲುವೆ' ಚಿತ್ರದಲ್ಲಿ ಅವರಿಗೆ ನಾಯಕಿಯಾಗಿದ್ದ ಸುಂದರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

Bigg Boss Kannada 13: ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಸ್ಪರ್ಧಿ! ವೇದಿಕೆಯಲ್ಲೇ ಹೈಡ್ರಾಮಾ

ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಸ್ಪರ್ಧಿ! ವೇದಿಕೆಯಲ್ಲೇ ಹೈಡ್ರಾಮಾ

Bigg Boss Kannada 13: ಬಿಗ್ ಬಾಸ್ ಮನೆ ಪ್ರವೇಶಿಸಲು 60 ಜನ ಸ್ಪರ್ಧಿಗಳ ನಡುವೆ ಕಠಿಣ ಸವಾಲುಗಳು ನಡೆಯುತ್ತಿದೆ. ಸ್ಪರ್ಧಿಗಳ ಸಹನೆ, ದೈಹಿಕ ಸಾಮರ್ಥ್ಯ, ಆಟದ ತಂತ್ರ ಹಾಗೂ ನಡೆನುಡಿಯನ್ನ ಪರೀಕ್ಷಿಸಲು ಜಡ್ಜ್‌ಗಳು ನೇರವಾಗಿ ವೇದಿಕೆಯಲ್ಲೇ ವಿಭಿನ್ನ ಟಾಸ್ಕ್‌ಗಳನ್ನ ನೀಡಿದ್ದಾರೆ. ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ. ಈಗ ಆ ಕನಸುಗಳಿಗೆ ವೇದಿಕೆ ಸಜ್ಜಾಗ್ತಿದೆ.

Prakash Raj: ಬೆಂಗಳೂರು ಮತದಾರರ ಪಟ್ಟಿಯಲ್ಲಿ ಪ್ರಕಾಶ್ ರಾಜ್ ಹೆಸರೇ ಇಲ್ಲ! ವಿಡಿಯೋ ಮೂಲಕ ಹೇಳಿದ್ದೇನು?

ಬೆಂಗಳೂರು ಮತದಾರರ ಪಟ್ಟಿಯಲ್ಲಿ ಪ್ರಕಾಶ್ ರಾಜ್ ಹೆಸರೇ ಇಲ್ಲ!

Prakash Raj: ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಬೆಂಗಳೂರಿನಲ್ಲಿ ಎಸ್‌ಐಆರ್ ನೆಪದಲ್ಲಿ ಸುಮಾರು 65 ಲಕ್ಷ ಜನರ ಮತಗಳನ್ನು ಡಿಲೀಟ್ ಮಾಡಲಾಗಿದೆ. ಈ ರೀತಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ದುರದೃಷ್ಟಕರ ಮತದಾರರಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ ಎಂದು ಪ್ರಕಾಶ್ ರಾಜ್ ವಿಡಿಯೋದಲ್ಲಿ ಹೇಳಿದ್ದಾರೆ. SIR ಅಡಿಯಲ್ಲಿ ಹೆಸರುಗಳನ್ನು ಹೊಂದಿರುವ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಲು ಮತ್ತು ಮತದಾರರ ಪಟ್ಟಿಯಲ್ಲಿ ತಮ್ಮ ಸೇರ್ಪಡೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಲಾಗಿದೆ.

ʻಮಹಾನ್ʼ ಸಿನಿಮಾದಲ್ಲಿ ರೈತರ ಕಷ್ಟಗಳಿಗೆ ಧ್ವನಿಯಾದ ʻಬಿಗ್‌ ಬಾಸ್‌ʼ ನಮ್ರತಾ ಗೌಡ; ಫಸ್ಟ್‌ ಲುಕ್‌ ರಿಲೀಸ್‌

ʻಮಹಾನ್ʼ ಚಿತ್ರಕ್ಕೆ ʻಬಿಗ್‌ ಬಾಸ್‌ʼ ನಮ್ರತಾ- ಕಿರಣ್‌ ಶ್ರೀನಿವಾಸ್‌ ಎಂಟ್ರಿ

ವಿಜಯ ರಾಘವೇಂದ್ರ ನಟನೆಯ ಹಾಗೂ ಪಿ. ಸಿ. ಶೇಖರ್ ನಿರ್ದೇಶನದ ಬಹುನಿರೀಕ್ಷಿತ 'ಮಹಾನ್' ಚಿತ್ರದ ಪ್ರಮುಖ ಪಾತ್ರಧಾರಿಗಳಾದ ನಮ್ರತಾ ಗೌಡ ಮತ್ತು ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಪೋಸ್ಟರ್‌ಗಳು ಬಿಡುಗಡೆಯಾಗಿವೆ. ಚಿತ್ರದಲ್ಲಿ ನಮ್ರತಾ ಗೌಡ ಹಳ್ಳಿಯ ರೈತರ ಕಷ್ಟಗಳಿಗೆ ಧ್ವನಿಯಾಗುವ ವಿದ್ಯಾವಂತ ಯುವತಿಯಾಗಿ ಕಾಣಿಸಿಕೊಂಡಿದ್ದಾರೆ.

Amruthadhaare serial: ಇಷ್ಟು ದಿನ ಭೂಮಿ ಟೈಟ್ ಆಗೋದು ನೋಡಿದ್ರಿ, ಈಗ ಡುಮ್ಮ ಸರ್ ಸರದಿ!

ಇಷ್ಟು ದಿನ ಭೂಮಿ ಟೈಟ್ ಆಗೋದು ನೋಡಿದ್ರಿ, ಈಗ ಡುಮ್ಮ ಸರ್ ಸರದಿ!

Amruthadhaare serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಕ್ಯಾನ್ಸರ್‌ನಿಂದ ಭೂಮಿಕಾ ಸಾವನ್ನಪ್ಪುತ್ತಾಳೆ ಎಂಬ ವೀಕ್ಷಕರ ಲೆಕ್ಕಾಚಾರ ಉಲ್ಟಾ ಆಗಿದೆ. ಗೌತಮ್‌ನ ಆರೈಕೆ ಮತ್ತು ಕುಟುಂಬಸ್ಥರ ಪ್ರಾರ್ಥನೆಯಿಂದ ಗುಣಮುಖಳಾದ ಭೂಮಿಕಾ, ಹೊಸ ರೂಪದಲ್ಲಿ ಮತ್ತೆ ಬಂದಿದ್ದಾಳೆ. ಈಗ ಗೌತಮ್‌ ಇದೇ ಖುಷಿಗೆ ಪಾರ್ಟಿ ಮಾಡಿದ್ದಾನೆ.

Vijay kumar: 'ಮಂಗಳಗೌರಿ ಮದುವೆ' ಸೀರಿಯಲ್‌ ಖ್ಯಾತಿಯ ನಟ ಇನ್ನಿಲ್ಲ

'ಮಂಗಳಗೌರಿ ಮದುವೆ' ಸೀರಿಯಲ್‌ ಖ್ಯಾತಿಯ ನಟ ಇನ್ನಿಲ್ಲ

Vijay kumar: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಮಂಟೆಸ್ವಾಮಿ ಕಥಾ ಪ್ರಸಂಗ ಹಾಗೂ ಸುಪ್ರಸಿದ್ಧ ರಂಗಗೀತೆಗಳ ಗಾಯನದಲ್ಲಿ ತೊಡಗಿಸಿಕೊಂಡಿದ್ದರು. ವಿಜಯ್ ಕುಮಾರ್ ಜಿತೂರಿ ಅವರು ಮಂಗಳಗೌರಿ ಸೀರಿಯಲ್​ನ ಗಗನ್ ಚಿನ್ನಪ್ಪ ಅವರ ಪೊಲೀಸ್ ಪಾತ್ರದ ಜೊತೆ ಕಾನ್ಸ್ಟೇಬಲ್ ಆಗಿ ನಟಿಸಿದ್ದರು.

Ram Gopal Varma: ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಪಾತ್ರದಲ್ಲಿ ಈ ನಟ!

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಪಾತ್ರದಲ್ಲಿ ಈ ನಟ!

Ram Gopal Varma: ನಿರ್ದೇಶಕ ರಾಮ್ ಗೋಪಾಲ್ ವರ್ಮಾ 'ಪೋಲಿಸ್ ಕಂಪನಿ' ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರವನ್ನು ಟಿ-ಸೀರೀಸ್ ಬೆಂಬಲಿಸಲಿದ್ದು, ನಟ ಹರ್ಷವರ್ಧನ್ ರಾಣೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂಬೈ ಭೂಗತ ಜಗತ್ತಿನ ವಿರುದ್ಧದ ಕೆಲಸಕ್ಕಾಗಿ ಹೆಸರುವಾಸಿಯಾದ ಮಾಜಿ ಮುಂಬೈ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಜೀವನವನ್ನು ಆಧರಿಸಿದ ಚಿತ್ರ.

vijay sethupathi: ವಿಜಯ್​ ಸೇತುಪತಿ 'ಸ್ಲಮ್ ಡಾಗ್' ; ಪವರ್‌ಫುಲ್ ಅಧಿಕಾರಿ ಪಾತ್ರದಲ್ಲಿ ಟಬು

ವಿಜಯ್​ ಸೇತುಪತಿ 'ಸ್ಲಮ್ ಡಾಗ್' ; ಪವರ್‌ಫುಲ್ ಅಧಿಕಾರಿ ಪಾತ್ರದಲ್ಲಿ ಟಬು

vijay sethupathi: ಪ್ಯಾನ್-ಇಂಡಿಯಾ ಆಕ್ಷನ್ ಡ್ರಾಮಾ 'ಸ್ಲಮ್ ಡಾಗ್: 33 ಟೆಂಪಲ್ ರೋಡ್' ಸಿನಿಮಾವು ಭರ್ಜರಿ ಆಕ್ಷನ್ ಮತ್ತು ನಿಗೂಢತೆಯ ಮಿಶ್ರಣವನ್ನು ನೀಡುವ ಭರವಸೆ ಮೂಡಿಸಿದೆ. ಇತ್ತೀಚೆಗಷ್ಟೇ ಗೌರಿ ಹೆಗ್ಡೆ (Gowri hegde) ಪಾತ್ರದಲ್ಲಿ ಟಬು ಅವರ ಫಸ್ಟ್ ಲುಕ್ ಅನಾವರಣಗೊಳಿಸಿದ್ದ ಚಿತ್ರತಂಡ, ಈಗ ಅವರ ಶಕ್ತಿಶಾಲಿ ಪಾತ್ರದ ಪರಿಚಯ ನೀಡುವ ಒಂದು ಪವರ್‌ಫುಲ್ ಗ್ಲಿಂಪ್ಸ್ ಬಿಡುಗಡೆ ಮಾಡಿದೆ.

Shruti Haasan: ತೀವ್ರ ಅಲರ್ಜಿ, ಚರ್ಮದ ಕಿರಿಕಿರಿ; ಶ್ರುತಿ ಹಾಸನ್ ಭಾವುಕರಾಗಿದ್ದೇಕೆ?

ತೀವ್ರ ಅಲರ್ಜಿ, ಚರ್ಮದ ಕಿರಿಕಿರಿ; ಶ್ರುತಿ ಹಾಸನ್ ಭಾವುಕರಾಗಿದ್ದೇಕೆ?

Shruti Haasan: ತೀವ್ರ ಸ್ವರೂಪದ ಅಲರ್ಜಿ ಸಮಸ್ಯೆಯಿಂದಾಗಿ ನಟಿ ಶ್ರುತಿ ಹಾಸನ್ ತಾವು ದತ್ತು ಪಡೆದಿದ್ದ ಆಸ್ಲನ್ ಎಂಬ ಬೆಕ್ಕಿನ ಮರಿಯನ್ನು ಹಿಂತಿರುಗಿಸಿದ್ದಾರೆ. ಔಷಧಿ ಹಾಗೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದರೂ ಅಲರ್ಜಿ (allergies) ಕಡಿಮೆಯಾಗದ ಹಿನ್ನೆಲೆಯಲ್ಲಿ, ಭಾರವಾದ ಮನಸ್ಸಿನಿಂದ ಅವರು ಈ ಕಠಿಣ ನಿರ್ಧಾರ ಕೈಗೊಂಡು ತಮ್ಮ ಬೇಸರವನ್ನು ಹಂಚಿಕೊಂಡಿದ್ದಾರೆ.

OTT Movie: ಈ ಒಟಿಟಿಯಲ್ಲಿ  'ಲೆನಿನ್'; ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

ಈ ಒಟಿಟಿಯಲ್ಲಿ 'ಲೆನಿನ್'; ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

OTT Movie: ಮುರಳಿ ಕಿಶೋರ್ ಅಬ್ಬೂರು ನಿರ್ದೇಶನದ 'ಲೆನಿನ್' ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ಅವರ ಜೊತೆಗೆ ಭಾಗ್ಯಶ್ರೀ ಬೋರ್ಸೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಶಿವಾಜಿ, ಸುನಿಲ್, ಈಶ್ವರಿ ರಾವ್, ಬ್ರಹ್ಮಾಜಿ, ಗೆಟಪ್ ಶ್ರೀನು, ರಾಮ್‌ಕಿ ಸೇರಿದಂತೆ ಹಲವು ಖ್ಯಾತ ನಟರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ನಟ ಪ್ರಮೋದ್ ಪಂಜು ಈ ಸಿನಿಮಾದ ದೊಡ್ಡ ಹೈಲೈಟ್‌.

Brahmagantu serial: ‘ಬ್ರಹ್ಮಗಂಟು’ ಸೀರಿಯಲ್‌ ಅಂತ್ಯ; ಭಾವುಕರಾದ ದಿಯಾ ಪಾಲಕ್ಕಲ್

‘ಬ್ರಹ್ಮಗಂಟು’ ಅಂತ್ಯ; ಭಾವುಕರಾದ ದಿಯಾ ಪಾಲಕ್ಕಲ್

Brahmagantu serial: ಟಾಪ್‌ ಸೀರಿಯಲ್‌ಗಳಲ್ಲಿ ಒಂದೆನಿಸಿದ್ದ ಬ್ರಹ್ಮಗಂಟು ಮುಗಿಯಲು ಇನ್ನೇನು ಕೆಲವೇ ಎಪಿಸೋಡ್‌ಗಳಿವೆ. ಈಚೆಗಷ್ಟೇ ನಿಧನರಾದ ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್‌ ರಾಜ್‌ ಅವರ ನಿರ್ಮಾಣದಲ್ಲಿ ಈ ಸೀರಿಯಲ್‌ ಮೂಡಿಬಂದಿದೆ ಈ ಸೀರಿಯಲ್​. ‘ಬ್ರಹ್ಮಗಂಟು’ ಮುಗಿದ ಬೆನ್ನಲ್ಲೇ ದಿಯಾ ಪಾಲಕ್ಕಲ್‌ ಇನ್‌ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೂರು ವರ್ಷಗಳು ಹೇಗೆ ಕಳೆದುಹೋಯಿತೋ ಗೊತ್ತಾಗಲಿಲ್ಲ ಎಂದು ಹೇಳಿರುವ ಅವರು, ದೀಪಾ (Deepa) ಹಾಗೂ ದಿಶಾ ಪಾತ್ರಗಳಿಗೆ ವಿದಾಯ ಹೇಳುವಾಗ ತಮ್ಮ ಹೃದಯ ತುಂಬಿಬಂದಿತ್ತು ಎಂದು ಬರೆದುಕೊಂಡಿದ್ದಾರೆ.

‘ಗೆಳತಿ ಗಾಯತ್ರಿ’ ಧಾರಾವಾಹಿ ಮೂಲಕ ವೈಷ್ಣವಿ ಗೌಡ ಕಮ್‌ಬ್ಯಾಕ್, ಜೊತೆಯಾದ ಕೃತ್ತಿಕಾ ರವೀಂದ್ರ; ಈ ಸೀರಿಯಲ್‌ ಯಾವಾಗಿಂದ ಪ್ರಸಾರ?

‘ಗೆಳತಿ ಗಾಯತ್ರಿ’ ಧಾರಾವಾಹಿಗಾಗಿ ಜೊತೆಯಾದ ವೈಷ್ಣವಿ ಗೌಡ-ಕೃತ್ತಿಕಾ ರವೀಂದ್ರ

'ಗೆಳತಿ ಗಾಯತ್ರಿ' ಧಾರಾವಾಹಿ ಮೂಲಕ ನಟಿ ವೈಷ್ಣವಿ ಗೌಡ ಮದುವೆಯ ನಂತರ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಕೃತ್ತಿಕಾ ರವೀಂದ್ರ ಗಾಯತ್ರಿಯಾಗಿ ಹಾಗೂ ವೈಷ್ಣವಿ ಪಾರ್ವತಿಯಾಗಿ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಬಾಲ್ಯದಲ್ಲಿ ದೂರವಾದ ಇಬ್ಬರು ಪ್ರಾಣಸ್ನೇಹಿತೆಯರ ಹುಡುಕಾಟ ಹಾಗೂ ವಿಧಿ ನೀಡುವ ಭಾವನಾತ್ಮಕ ತಿರುವುಗಳ ಕಥಾಹಂದರವನ್ನು ಈ ಧಾರಾವಾಹಿ ಹೊಂದಿದೆ.

ತಾಯಿಯ ಸಾವಿನಿಂದ ಕಂಗೆಟ್ಟು ನರ್ಮದಾ ನದಿಗೆ ಧುಮುಕಿದ್ದ ನಟ ಗೋವಿಂದ; ಬದುಕಿನ ಕರಾಳ ಅಧ್ಯಾಯ ಬಿಚ್ಚಿಟ್ಟ ಬಾಲಿವುಡ್ ಹೀರೋ!

ತಾಯಿಯ ಸಾವಿನಿಂದ ನೊಂದು ನರ್ಮದಾ ನದಿಗೆ ಧುಮುಕಿದ್ದ ನಟ ಗೋವಿಂದ!

ನಟ ಗೋವಿಂದ ತಮ್ಮ ತಾಯಿ ನಿಧನದ ನಂತರ ಅನುಭವಿಸಿದ ಮಾನಸಿಕ ಆಘಾತ ಮತ್ತು ನರ್ಮದಾ ನದಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ಕರಾಳ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ತಾಯಿಯ ಅಗಲಿಕೆ ಸಹಿಸದೇ ನದಿಯ ಆಳಕ್ಕೆ ಇಳಿದಾಗ ಸಾಧು ನೀಡಿದ ಎಚ್ಚರಿಕೆಯಿಂದ ಜ್ಞಾನೋದಯವಾಗಿ ಮರುಹುಟ್ಟು ಪಡೆದಿದ್ದಾಗಿ ಗೋವಿಂದ ಹೇಳಿದ್ದಾರೆ.

TN Seetharam: ಹೊಸ ಅಧ್ಯಾಯ ಶುರು ಮಾಡಿದ ಟಿ.ಎನ್. ಸೀತಾರಾಮ್! ಏನಿದು ವಿಶೇಷ?

ಹೊಸ ಅಧ್ಯಾಯ ಶುರು ಮಾಡಿದ ಟಿ.ಎನ್. ಸೀತಾರಾಮ್! ಏನಿದು ವಿಶೇಷ?

TN Seetharam: ಸೀತಾರಾಮ್ ತಮ್ಮ ಜನಪ್ರಿಯ 'ಸಿಎಸ್‌ಪಿ' (CSP) ಪಾತ್ರದೊಂದಿಗೆ 'ಮುಂದಿನ ಅಧ್ಯಾಯ' ಎಂಬ ಹೊಸ ವೆಬ್ ಸರಣಿಯ ಮೂಲಕ ಯೂಟ್ಯೂಬ್‌ಗೆ ಕಾಲಿಡುತ್ತಿದ್ದಾರೆ.ಒಂದು ಸಂಪೂರ್ಣ ಸೀಸನ್ ಮುಗಿದ ಮೇಲೆ ಎಲ್ಲಾ ಎಪಿಸೋಡ್ ಗಳನ್ನು ಒಟ್ಟಿಗೆ ಕೂಡ ನೋಡಬಹುದು. ಸ್ವಲ್ಪ ಸಮಯದ ನಂತರ ಮತ್ತೊಂದು ಸೀಸನ್ ಪ್ರಸಾರ ಮಾಡುವ ಯೋಜನೆ ರೂಪಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಗ್ಯಾಂಗ್‌ಗೆ ಬಿಗ್ ಶಾಕ್! ಪ್ರದೋಶ್ 'ಮಾಫಿ ಸಾಕ್ಷಿ' ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ನಿರಾಕರಣೆ

ಪ್ರದೋಶ್ ಮಾಫಿ ಸಾಕ್ಷಿ; ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಭಾರಿ ಹಿನ್ನಡೆ!

ಚಿತ್ರದುರ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ದೊಡ್ಡ ಹಿನ್ನಡೆಯಾಗಿದೆ. ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿದ ಅರ್ಜಿಗೆ ಆಕ್ಷೇಪಿಸಲು ಸಹ-ಆರೋಪಿಗಳಿಗೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಕೋರ್ಟ್ ದರ್ಶನ್ ವಕೀಲರ ಅರ್ಜಿಯನ್ನು ವಜಾಗೊಳಿಸಿದೆ.

ಮದುವೆ ಬ್ಯುಸಿಯಲ್ಲೂ ʻಜೋಡೆತ್ತುʼ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ನಟ ಚಿಕ್ಕಣ್ಣ ಭಾಗಿ; ಎತ್ತಿನ ಗಾಡಿ ರೇಸ್‌ಗೆ 1000 ಜ್ಯೂನಿಯರ್‌ ಆರ್ಟಿಸ್ಟ್‌ ಬಳಕೆ

ʻಜೋಡೆತ್ತುʼ ಚಿತ್ರದ ಕ್ಲೈಮ್ಯಾಕ್ಸ್‌ಗೆ 1000 ಜ್ಯೂನಿಯರ್‌ ಆರ್ಟಿಸ್ಟ್‌ ಬಳಕೆ

ಈ ತಿಂಗಳ ಅಂತ್ಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ನಟ ಚಿಕ್ಕಣ್ಣ, ತಮ್ಮ ಮದುವೆ ತಯಾರಿಯ ನಡುವೆಯೂ 'ಜೋಡೆತ್ತು' ಸಿನಿಮಾದ ಅದ್ಧೂರಿ ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿಕೊಟ್ಟಿದ್ದಾರೆ. ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ಸುಧಾಕರ್ ಎಸ್. ರಾಜ್ ನಿರ್ದೇಶನದ ಈ ಚಿತ್ರದಲ್ಲಿ ತೆಲುಗು ನಟ ಸುನಿಲ್ ಪ್ರಮುಖ ಪಾತ್ರದಲ್ಲಿದ್ದಾರೆ.

ಎಲ್ಲರೆದುರು ತುಟಿಗೆ ಮುತ್ತಿಕ್ಕಿದ ಮಹಿಳಾ ಅಭಿಮಾನಿ; ನಟಿ ನಿಖಿತಾ ರಾವಲ್‌ಗೆ ತೀವ್ರ ಮುಜುಗರ!

ನಟಿ ನಿಖಿತಾ ರಾವಲ್‌ ತುಟಿಗೆ ಎಲ್ಲರೆದುರು ಮುತ್ತಿಕ್ಕಿದ ಮಹಿಳಾ ಅಭಿಮಾನಿ!

ನಟಿ ನಿಖಿತಾ ರಾವಲ್ ಅವರಿಗೆ ರೆಡ್ ಕಾರ್ಪೆಟ್ ಕಾರ್ಯಕ್ರಮವೊಂದರಲ್ಲಿ ಮಹಿಳಾ ಅಭಿಮಾನಿಯೊಬ್ಬರಿಂದ ತೀವ್ರ ಮುಜುಗರದ ಘಟನೆ ಎದುರಾಗಿದೆ. ಪಾಪರಾಜಿಗಳಿಗೆ ಪೋಸ್ ನೀಡುತ್ತಿದ್ದಾಗ ಸೆಲ್ಫಿಗಾಗಿ ಬಂದ ಮಹಿಳೆ, ಬಲವಂತವಾಗಿ ನಿಖಿತಾ ಅವರ ಕೆನ್ನೆ ಹಾಗೂ ತುಟಿಗೆ ಮುತ್ತಿಟ್ಟಿದ್ದಾಳೆ.

ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಪುತ್ರ ಅಮೀನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರ ಪುತ್ರ, ಉದಯೋನ್ಮುಖ ಗಾಯಕ ಎ. ಆರ್. ಅಮೀನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ (ಆಗಸ್ಟ್ 10) ಚೆನ್ನೈನ ಗಿಂಡಿ ಬಳಿಯ ಕತ್ತಿಪಾರ ಫ್ಲೈಓವರ್ ಸಮೀಪ ಅಪಘಾತಕ್ಕೀಡಾಗಿದೆ.

Yash: ʻಟಾಕ್ಸಿಕ್‌ʼ ಸಿನಿಮಾಕ್ಕಾಗಿ ಕೋಟಿ ಕೋಟಿ ಚಾರ್ಜ್ ಮಾಡಿದ ರುಕ್ಮಿಣಿ ವಸಂತ್‌; ರುಕ್ಕು ಸಂಭಾವನೆ ಕೇಳಿದ ಸ್ಯಾಂಡಲ್‌ವುಡ್‌ ಶಾಕ್!‌

Yash: ʻಟಾಕ್ಸಿಕ್ʼ ಸಿನಿಮಾದಲ್ಲಿ ನಟಿಸಲು ಭಾರಿ ಸಂಭಾವನೆ ಪಡೆದ ರುಕ್ಮಿಣಿ!

'ರಾಕಿಂಗ್ ಸ್ಟಾರ್' ಯಶ್ ನಟನೆಯ 'ಟಾಕ್ಸಿಕ್' ಚಿತ್ರದ ಟ್ರೇಲರ್‌ನಲ್ಲಿ ರುಕ್ಮಿಣಿ ವಸಂತ್ 'ಮೆಲಿಸ್ಸಾ' ಎಂಬ ಪವರ್‌ಫುಲ್ ಪಾತ್ರದ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. 'ಸಪ್ತ ಸಾಗರದಾಚೆ ಎಲ್ಲೋ' ಹಾಗೂ 'ಕಾಂತಾರ: ಚಾಪ್ಟರ್ 1' ಹಿಟ್ ನಂತರ ಅವರ ಮಾರುಕಟ್ಟೆ ಮೌಲ್ಯ ಹೆಚ್ಚಾಗಿದ್ದು, ಟಾಕ್ಸಿಕ್ ಚಿತ್ರಕ್ಕಾಗಿ ದುಬಾರಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ʻನಮ್ಮಪ್ಪನಿಗೆ ಅಮ್ಮ‌ ಊದುಬತ್ತಿ ಮಾರಿ ಕೊಡಿಸಿದ ಬುಲೆಟ್‌ ಇದುʼ; ತಂದೆಯ ಬೈಕನ್ನೇರಿ ಸಂಭ್ರಮಿಸಿದ ಜಗ್ಗೇಶ್‌

ʻನನ್ನ ಬದುಕಿನ ಭಾಗ್ಯದೇವತೆ ಈ ಬುಲೆಟ್ʼ; ನಟ ಜಗ್ಗೇಶ್ ಹೀಗೆ ಹೇಳಿದ್ದೇಕೆ?

ನವರಸ ನಾಯಕ ಜಗ್ಗೇಶ್ ಅವರು 1956ರಲ್ಲಿ ತಮ್ಮ ತಾಯಿ ಊದುಬತ್ತಿ ಮಾರಿ ತಂದೆಗೆ ಕೊಡಿಸಿದ್ದ 70 ವರ್ಷ ಹಳೆಯ 'ಬುಲೆಟ್' ಬೈಕ್‌ನೊಂದಿಗೆ ಭಾವನಾತ್ಮಕ ನೆನಪುಗಳನ್ನು ಹಂಚಿಕೊಂಡಿದ್ದಾರೆ. ನಾಲ್ಕು ತಲೆಮಾರುಗಳನ್ನು ಹೊತ್ತ ಈ ಬೈಕ್ ತಮ್ಮ ಬದುಕಿನ ಭಾಗ್ಯದೇವತೆ ಎಂದಿದ್ದಾರೆ ಜಗ್ಗೇಶ್.

Shakeel Noorani: ಖ್ಯಾತ ಸಿನಿಮಾ ಡೈರೆಕ್ಟರ್ ಅರೆಸ್ಟ್‌

ಖ್ಯಾತ ಸಿನಿಮಾ ಡೈರೆಕ್ಟರ್ ಅರೆಸ್ಟ್‌

Shakeel Noorani: 73 ವರ್ಷದ ಚಲನಚಿತ್ರ ನಿರ್ದೇಶಕ ಶಕೀಲ್ ನೂರಾನಿ (Shakeel Noorani ) ಅವರನ್ನು ಬಂಧಿಸಲಾಗಿದೆ. ನಟಿಗೆ ಮಾದಕ ದ್ರವ್ಯ ನೀಡಿ, ಅತ್ಯಾಚಾರವೆಸಗಿದ್ದು, ನಂತರ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ನ್ಯಾಯಾಲಯವು ನೂರಾನಿ ಅವರನ್ನು ಆಗಸ್ಟ್ 12 ರವರೆಗೆ ಬಂಧನದಲ್ಲಿರಿಸಿದೆ.

Nivin Pauly: ಮಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ  ರುಕ್ಮಿಣಿ ವಸಂತ್

ಮಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ ರುಕ್ಮಿಣಿ ವಸಂತ್

Nivin Pauly: NP51 ಚಿತ್ರವನ್ನು ನಶೀದ್ ಮೊಹಮ್ಮದ್ ಫಾಮಿ ನಿರ್ದೇಶಿಸಿದ್ದಾರೆ ಮತ್ತು ಇದನ್ನು ಮಾರ್ಟಿನ್ ಪ್ರಕ್ಕತ್ ಫಿಲ್ಮ್ಸ್ ಮತ್ತು ನಿವಿನ್ ಪೌಲಿ ಅವರ ನಿರ್ಮಾಣ ಬ್ಯಾನರ್ ಪೌಲಿ ಜೂನಿಯರ್ ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸಿವೆ. ನಿವಿನ್ ಜೊತೆ ಆಗಾಗ್ಗೆ ಸಹಯೋಗಿಯಾಗಿರುವ ನಟ ಅಜು ವರ್ಗೀಸ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

Dheeren: ಧೀರನ್ ರಾಮ್‌ಕುಮಾರ್ ಅಭಿನಯದ 'ಪಬ್ಬಾರ್' ಸಿನಿಮಾ ಚಿತ್ರೀಕರಣ ಪೂರ್ಣ

ಧೀರನ್ ರಾಮ್‌ಕುಮಾರ್ ಅಭಿನಯದ 'ಪಬ್ಬಾರ್' ಸಿನಿಮಾ ಚಿತ್ರೀಕರಣ ಪೂರ್ಣ

Dheeren: ಈ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್ ಅವರು ಹಿಂದೆಂದೂ ಕಾಣಿಸಿಕೊಂಡಿರದ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ಅವರ ಅಭಿನಯದ ಹೊಸ ಮಗ್ಗುಲನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. ನಾಯಕಿಯಾಗಿ 'ನೆನಪಿರಲಿ' ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಅಭಿನಯಿಸಿದ್ದು, ಧೀರನ್ ಹಾಗೂ ಅಮೃತಾ ಜೋಡಿ ತೆರೆಯ ಮೇಲೆ ಹೊಸ ಅಲೆ ಮೂಡಿಸುವ ನಿರೀಕ್ಷೆಯಿದೆ.

Bigg boss Kannada 13: ಆಗಲ್ಲ ಅಂದ್ರೆ ಹೋಗ್ತಾ ಇರು! ಅಮುಕು ಡುಮುಕುಗೆ ಬೆಂಡೆತ್ತಿದ ವಿನಯ್‌ ಗೌಡ

ಆಗಲ್ಲ ಅಂದ್ರೆ ಹೋಗ್ತಾ ಇರು! ಅಮುಕು ಡುಮುಕುಗೆ ಬೆಂಡೆತ್ತಿದ ವಿನಯ್‌ ಗೌಡ

Vinay Gowda: ಜಡ್ಜ್‌ಗಳಾಗಿ ಸಂಗೀತಾ ಶೃಂಗೇರಿ ಹಾಗೂ ವಿನಯ್‌ ಗೌಡ ಚಂದನ್‌ ಶೆಟ್ಟಿ ಶೃತಿ ಕಾಣಿಸಿಕೊಳ್ಳಲಿದ್ದಾರೆ. ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗ್ತಿದೆ. ಈ ಬಾರಿಯ ಸೀಸನ್‌ನಲ್ಲಿ ಯಾರೆಲ್ಲಾ ಸ್ಪರ್ಧಿಗಳಾಗಿ ದೊಡ್ಮನೆ ಪ್ರವೇಶಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದಾರೆ. ಹೊಸ ಪ್ರೋಮೋ (New Promo) ಈಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್‌ ಆಗಿದೆ.

Loading...