ವಿಜಯ್ ಕೊನೆಯ ಸಿನಿಮಾ ಆಗ್ಬೇಕಿತ್ತು ʻಕರುಪ್ಪುʼ! ಸತ್ಯ ಹೇಳಿದ RJ ಬಾಲಾಜಿ
ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ಚಿತ್ರರಂಗ ತೊರೆಯುವ ಮುನ್ನ ತಿರಸ್ಕರಿಸಿದ್ದ ‘ಕರುಪ್ಪು’ ಸಿನಿಮಾ ಈಗ ಬಾಕ್ಸ್ ಆಫೀಸ್ನಲ್ಲಿ 250 ಕೋಟಿ ರೂ. ಗಳಿಸಿ ಅಬ್ಬರಿಸುತ್ತಿದೆ. ಈ ಚಿತ್ರ ವಿಜಯ್ ಅವರ ಕೊನೆಯ ಸಿನಿಮಾವಾಗಬೇಕಿತ್ತು ಎಂದು ನಿರ್ದೇಶಕ ಆರ್.ಜೆ. ಬಾಲಾಜಿ ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ.