ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮನರಂಜನೆ

Kannada serial TRP:  ಕನ್ನಡ ಕಿರುತೆರೆಯ ಟಾಪ್ 5 ಸೀರಿಯಲ್‌ಗಳು ಯಾವುವು?

Kannada serial TRP: ಕನ್ನಡ ಕಿರುತೆರೆಯ ಟಾಪ್ 5 ಸೀರಿಯಲ್‌ಗಳು ಯಾವುವು?

Kannada serial TRP: ಕನ್ನಡ ಕಿರುತೆರೆ ಲೆಕ್ಕಾಚಾರಗಳು ನಿಂತಿರೋದು ಟಿಆರ್‌ಪಿ ಆಧಾರದ ಮೇಲೆ. ಪ್ರತಿವಾರ ರಿಲೀಸ್‌ ಆಗುವ ಟಿವಿ ರೇಟಿಂಗ್‌ ಲೆಕ್ಕ ಹಾಕೋದು ವೀಕ್ಷಣೆ ಆಧಾರದ ಮೇಲಾಗಿದೆ. ಜೀ ಕನ್ನಡ ತನ್ನ ನಂಬರ್ ಒನ್, ಸ್ಟಾರ್ ಸುವರ್ಣ (Star su ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದೆ. ಕಲರ್ಸ್ ಕನ್ನಡ 3ನೇ ಸ್ಥಾನದಲ್ಲಿ ಹಾಗೂ 4ನೇ ಸ್ಥಾನದಲ್ಲಿ ಸನ್ ಉದಯ ಇದೆ. ಹಾಗಿದ್ದರೆ, ಈ ನಾಲ್ಕು ವಾಹಿನಿಗಳ ಟಿಆರ್‌ಪಿ ರೇಟಿಂಗ್ ಹೀಗಿದೆ.

ʻಮೊದಲು ನಿನ್ ಅಡ್ರೆಸ್ ಏನು ಅಂತ ತಿಳಿದುಕೋ...ʼ; ಪ್ರಕಾಶ್ ರಾಜ್ ವಿರುದ್ಧ ತೆಲುಗು ನಿರ್ಮಾಪಕ ಏಕಾಏಕಿ ಗರಂ ಆಗಿದ್ದೇಕೆ?

ಪವನ್ ಕಲ್ಯಾಣ್‌ರನ್ನು ವಿರೋಧಿಸಿದ ನಟ ಪ್ರಕಾಶ್ ರಾಜ್‌ಗೆ ನಿರ್ಮಾಪಕನ ಟಾಂಗ್

ತೆಲಂಗಾಣ ಚುನಾವಣೆಯಲ್ಲಿ ಜನಸೇನಾ ಪಾರ್ಟಿ ಸ್ಪರ್ಧಿಸಲಿದೆ ಎಂಬ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರ ಹೇಳಿಕೆಯನ್ನು ಲೇವಡಿ ಮಾಡಿದ ನಟ ಪ್ರಕಾಶ್ ರಾಜ್ ವಿರುದ್ಧ ತೆಲುಗು ನಿರ್ಮಾಪಕ ಬಂಡ್ಲ ಗಣೇಶ್ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರಕಾಶ್ ರಾಜ್ ಅವರ ರಾಷ್ಟ್ರೀಯತೆ, ನೈತಿಕ ಹಕ್ಕು ಮತ್ತು ಕ್ಯಾರೆಕ್ಟರ್ ಅನ್ನು ನೇರವಾಗಿ ಗಣೇಶ್ ಪ್ರಶ್ನೆ ಮಾಡಿದ್ದಾರೆ.

Aamir Khan: ನಾನು  ಮದುವೆ ಆಗುತ್ತಿರುವುದು ನಿಜ; ಒಪ್ಪಿಕೊಂಡ ಆಮಿರ್ ಖಾನ್

ನಾನು ಮದುವೆ ಆಗುತ್ತಿರುವುದು ನಿಜ; ಒಪ್ಪಿಕೊಂಡ ಆಮಿರ್ ಖಾನ್

Aamir Khan: ಆಮಿರ್ ಖಾನ್ ಮತ್ತು ಅವರ ಸಂಗಾತಿ ಗೌರಿ ಸ್ಪ್ರಾಟ್ ಜುಲೈ 5 ರಂದು ವಿವಾಹವಾಗಲಿದ್ದಾರೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ.ವೆರೈಟಿ ಇಂಡಿಯಾ ಜೊತೆಗಿನ ಸಂಭಾಷಣೆಯಲ್ಲಿ , ನಟ ತಮ್ಮ ಸಂಬಂಧದ ಸುತ್ತಲಿನ ಊಹಾಪೋಹಗಳಿಗೆ ಅಂತ್ಯ ಹಾಡುತ್ತಾ, "ನಾನು ಪ್ರಸ್ತುತ ಅಮೆರಿಕದಲ್ಲಿ ಪ್ರಯಾಣಿಸುತ್ತಿದ್ದೇನೆ. ಮದುವೆಯ ಸುದ್ದಿ ನಿಜ . ಅದು ಜುಲೈ 5 ರಂದು" ಎಂದು ಹೇಳಿದರು.

Pahlaj Nihalani death: ಬಾಲಿವುಡ್‌ನ ಯಶಸ್ವಿ ನಿರ್ಮಾಪಕ ಪಹ್ಲಾಜ್ ನಿಹಲಾನಿ ನಿಧನ

ಬಾಲಿವುಡ್‌ನ ಯಶಸ್ವಿ ನಿರ್ಮಾಪಕ ಪಹ್ಲಾಜ್ ನಿಹಲಾನಿ ನಿಧನ

Pahlaj Nihalani death:ಪಹ್ಲಾಜ್ ನಿಹಲಾನಿ ಅವರು 2015ರಿಂದ 2017ರವರೆಗೆ ಸೆನ್ಸಾರ್ ಮಂಡಳಿಯ (CBFC) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಅಧಿಕಾರಾವಧಿಯು ಚಿತ್ರರಂಗದಲ್ಲಿ ತೀವ್ರ ಚರ್ಚೆ ಮತ್ತು ವಿವಾದಗಳಿಗೆ ಕಾರಣವಾಗಿತ್ತು. ಪಹ್ಲಾಜ್ ನಿಹಲಾನಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಮುಂಬೈನಲ್ಲೇ ಇಂದು (ಜೂನ್ 4) ಅಂತ್ಯಕ್ರಿಯೆ ನಡೆಯಲಿದೆ.

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಬರ್ತಿದೆ ಹೊಸ ಧಾರಾವಾಹಿ ʻಅಗ್ನಿಸಾಕ್ಷಿʼ; ಹಳೆಯ ಹಿಟ್‌ ಸೀರಿಯಲ್‌ನ ಶೀರ್ಷಿಕೆಯನ್ನು ಪುನಃ ಬಳಸಿದ್ದೇಕೆ?

ಹೊಸ ಸೀರಿಯಲ್‌ಗೆ ʻಅಗ್ನಿಸಾಕ್ಷಿʼ ಶೀರ್ಷಿಕೆಯನ್ನೇ ಪುನಃ ಬಳಸಿದ್ದೇಕೆ?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಜೂನ್ 8ರಿಂದ ಪ್ರತಿ ಸೋಮವಾರ ಸಂಜೆ 7 ಗಂಟೆಗೆ ಹೊಸ ಕಥಾಹಂದರ ಹೊಂದಿರುವ 'ಅಗ್ನಿಸಾಕ್ಷಿ' ಧಾರಾವಾಹಿ ಪ್ರಸಾರವಾಗಲಿದೆ. ಇದು ಹಳೆಯ ಸರಣಿಯ ರಿಮೇಕ್ ಅಲ್ಲ, ಬದಲಿಗೆ ಆಧುನಿಕ ತಲೆಮಾರಿನ ಅಹಂಕಾರ ಮತ್ತು ಸ್ವಾಭಿಮಾನದ ನಡುವಿನ ಕೌಟುಂಬಿಕ ಸಂಘರ್ಷವಾಗಿದೆ.

Peddi Review: ಕ್ರಾಸ್‌ಓವರ್ ಅಥ್ಲೀಟ್ ಪೆದ್ದಿಯ ಸಾಧಾರಣ ಆಟ; ಬದುಕಿನ ಗುರುತಿಗಾಗಿ ನಡೆಯುವ ಅಸಾಧಾರಣ ಹೋರಾಟ!

Peddi Review: ರಾಮ್‌ ಚರಣ್‌ ನಟನೆಯ ‌ʻಪೆದ್ದಿʼ ಹೇಗಿದೆ? ರೇಟಿಂಗ್‌ ಎಷ್ಟು?

Peddi Movie Review: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಬುಚ್ಚಿ ಬಾಬು ಸನಾ ಕಾಂಬಿನೇಷನ್‌ನ 'ಪೆದ್ದಿ' ಸಿನಿಮಾ ಇಂದು (ಜೂನ್‌ 4) ಜಾಗತಿಕವಾಗಿ ಬಿಡುಗಡೆಯಾಗಿದೆ. ಕ್ರಾಸ್‌ಓವರ್ ಅಥ್ಲೀಟ್ ಆಗಿ ರಾಮ್ ಚರಣ್ ಮತ್ತು ಕುಸ್ತಿ ಕಲಿಸುವ ಗುರುವಿನ ಪಾತ್ರದಲ್ಲಿ ಶಿವರಾಜ್‌ಕುಮಾರ್ ನಟಿಸಿದ್ದಾರೆ.

Amruthadhaare Serial: ಮಿಂಚು ಕಿಡ್ನಾಪ್‌, ಗೌತಮ್‌ ಪೊಲೀಸ್‌ ಕಸ್ಟಡಿಗೆ! ಜೈದೇವ್‌ ಅಬ್ಬರ ಶುರು

ಮಿಂಚು ಕಿಡ್ನಾಪ್‌, ಗೌತಮ್‌ ಪೊಲೀಸ್‌ ಕಸ್ಟಡಿಗೆ! ಜೈದೇವ್‌ ಅಬ್ಬರ ಶುರು

Amruthadhaare Serial: ಜೈದೇವ್‌ನ ಕುತಂತ್ರದಿಂದ ಮಿಂಚು ಕಾಣೆಯಾಗಿದ್ದು, ಆಕೆಯ ನಿಜವಾದ ಪೋಷಕರು ಎಂದು ಹೇಳಿಕೊಂಡು ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲ ಗೌತಮ್‌ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಗೌತಮ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಹಾಗಾದ್ರೆ ಮಿಂಚು ಕಥೆ ಏನು?

Shubha Poonja: ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ವಿಚ್ಛೇದನಕ್ಕೆ ಮೊರೆ ಹೋದ್ರಾ ದಂಪತಿ?

Shubha Poonja: ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು?

Shubha Poonja: ಪರಸ್ಪರ ಒಪ್ಪಿಗೆ ಮೇರೆಗೆ ಕೋರ್ಟ್​ಗೆ ದಂಪತಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸುಮಂತ್​ ಬಿಲ್ಲವ ಎಂಬುವವರನ್ನ ಮದುವೆಯಾಗಿದ್ದ ಶುಭಾ ಪೂಂಜಾ. ಉಡುಪಿ ಮೂಲದ ಉದ್ಯಮಿ​​ ಸುಮಂತ್ ಅವರನ್ನು ಶುಭಾ​​ ಕೈಹಿಡಿದಿದ್ದರು. 2022 ಜನವರಿಯಲ್ಲಿ ಶುಭಾ ಪೂಂಜಾ ಮತ್ತು ಸುಮಂತ್ ಮದುವೆಯಾಗಿದ್ದರು.​​ ನಾಲ್ಕೇ ವರ್ಷದಲ್ಲಿ ವಿಚ್ಛೇದನ ಪಡೆಯಲು ದಂಪತಿ ಮುಂದಾಗಿದೆ.

Ram Charan: ʻಪೆದ್ದಿʼ ಸಿನಿಮಾ ನೋಡಿ ರಾಮ್‌ಚರಣ್‌ ಪತ್ನಿ ಹರ್ಷೋದ್ಗಾರ! ವಿಡಿಯೋ ವೈರಲ್‌

ʻಪೆದ್ದಿʼ ಸಿನಿಮಾ ನೋಡಿ ರಾಮ್‌ಚರಣ್‌ ಪತ್ನಿ ಹರ್ಷೋದ್ಗಾರ! ವಿಡಿಯೋ ವೈರಲ್‌

Ram Charan: ಪೆದ್ದಿ ಸಿನಿಮಾ ಜೂನ್ 4 ರಂದು ವಿಶ್ವಾದ್ಯಂತ ಬಿಡುಗಡೆಯಾಗುವ ಮುನ್ನ ಜೂನ್ 3 ರಂದು ಪ್ರಥಮ ಪ್ರದರ್ಶನಗೊಂಡಿತು. ಮೊದಲ ಪ್ರದರ್ಶನವನ್ನು ವೀಕ್ಷಿಸಲು ಅಭಿಮಾನಿಗಳು ಸೇರಿದ್ದರು, ಆದರೆ ರಾಮ್ ಚರಣ್ ಅವರ ಪತ್ನಿ ಮತ್ತು ಉದ್ಯಮಿ ಉಪಾಸನಾ (Upasana) ಕೊನಿಡೇಲಾ ಅವರ ಅತಿದೊಡ್ಡ ಚಿಯರ್‌ಲೀಡರ್ ಆಗಿ ಗಮನ ಸೆಳೆದರು.

Peddi Movie Twitter Review: ರಾಮ್‌ಚರಣ್‌ ʻಪೆದ್ದಿʼ ಸಿನಿಮಾಗೆ  ಫ್ಯಾನ್ಸ್‌ ಬಹುಪರಾಕ್‌! ಶಿವಣ್ಣ ಪಾತ್ರಕ್ಕೂ ಮೆಚ್ಚುಗೆ

ರಾಮ್‌ಚರಣ್‌ ʻಪೆದ್ದಿʼ ಸಿನಿಮಾಗೆ ಫ್ಯಾನ್ಸ್‌ ಬಹುಪರಾಕ್‌!

Peddi Movie Twitter Review: ಶಿವರಾಜ್‌ಕುಮಾರ್, ಜಾನ್ವಿ ಕಪೂರ್ , ದಿವ್ಯೇಂದು ಶರ್ಮಾ ಮತ್ತು ಜಗಪತಿ ಬಾಬು ಮೊದಲಾದವರು ನಟಿಸಿದ್ದಾರೆ. ಬುಚಿ ಬಾಬು ಸನಾ ಅವರೇ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದು (Peddi Movie) (ಜೂನ್ 4) ದೇಶಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಕರ್ನಾಟಕದಾದ್ಯಂತ 'ಪೆದ್ದಿ' ಹವಾ ಜೋರಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ (Social media) ಲೈವ್ ಅಪ್‌ಡೇಟ್‌ಗಳು ಹರಿದುಬರುತ್ತಿವೆ.

Aamir Khan : 60ನೇ ವಯಸ್ಸಿನಲ್ಲಿ ಮದುವೆ ತನಗೆ ಸರಿಹೊಂದುವುದಿಲ್ಲ ಎಂದಿದ್ದ ಆಮಿರ್! ಮನಸ್ಸು ಬದಲಾಯಿಸಿದ್ದೇಕೆ?

60ನೇ ವಯಸ್ಸಿನಲ್ಲಿ ಮದುವೆ ತನಗೆ ಸರಿಹೊಂದುವುದಿಲ್ಲ ಎಂದಿದ್ದ ಆಮಿರ್!

Aamir Khan :ಆಮಿರ್ ಖಾನ್ ತಮ್ಮ 47 ವರ್ಷದ ಗೆಳತಿ ಗೌರಿ ಸ್ಪ್ರ್ಯಾಟ್ ಜೊತೆ ಜುಲೈ 5 ರಂದು ತಮ್ಮ ನಿವಾಸದಲ್ಲಿ ಅತ್ಯಂತ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇದು ಅವರಿಗೆ ಮೂರನೇ ಮದುವೆ ಎನ್ನಲಾಗಿದೆ. 60 ನೇ ವಯಸ್ಸಿನಲ್ಲಿ ಮದುವೆ ತನಗೆ ಸರಿಹೊಂದುವುದಿಲ್ಲ ಎಂದು ಒಮ್ಮೆ ಹೇಳಿದ್ದರು. ಈಗ 61 ವರ್ಷ ವಯಸ್ಸಿನ ನಟ ಮತ್ತು 47 ವರ್ಷದ ಗೌರಿ, ನೋಂದಾಯಿತ ವಿವಾಹಕ್ಕೆ ಅವರ ಕುಟುಂಬಗಳು ಮತ್ತು ಆಪ್ತ ಸ್ನೇಹಿತರ ಸಣ್ಣ ಗುಂಪೇ ಹಾಜರಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ.

Actor Yash: ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ನಿಂದ ಬಿಗ್‌ ಸರ್‌ಪ್ರೈಸ್‌? ವಿಶೇಷ ಏನು?

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ನಿಂದ ಬಿಗ್‌ ಸರ್‌ಪ್ರೈಸ್‌? ವಿಶೇಷ ಏನು?

Actor Yash: ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಒಂದು ಪಿರಿಯಡ್ ಗ್ಯಾಂಗ್‌ಸ್ಟರ್ ಸಿನಿಮಾ. ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯಶ್ ದ್ವಿಪಾತ್ರದಲ್ಲಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಕೂಡ ನಟಿಸುತ್ತಿದ್ದಾರೆ.

Bigg Boss Kannada 13: ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಮೆಚ್ಚಿನ ಶೋ ʻಬಿಗ್‌ ಬಾಸ್‌ʼ! ಪ್ರೋಮೋ ಔಟ್‌

ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಮೆಚ್ಚಿನ ಶೋ ʻಬಿಗ್‌ ಬಾಸ್‌ʼ!

Bigg Boss Kannada 13: ''ಐಪಿಎಲ್'' ಮುಕ್ತಾಯವಾದ ಬೆನ್ನಲ್ಲೇ ''ಬಿಗ್ ಬಾಸ್'' ಶುರುವಾಗ್ತಿದೆ. ಇದಕ್ಕೆ ತಮಿಳಿನಲ್ಲಿ ''ಬಿಗ್ ಬಾಸ್'' ಸೀಸನ್ 10ರ ಕೆಲಸ ಶುರುವಾಗಿದ್ದು, ಈ ವರ್ಷದ ಮೊದಲ ಪ್ರೋಮೋವನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಈಗ ಕನ್ನಡ ಬಿಗ್‌ ಬಾಸ್‌ ಕಡೆಯಿಂದಲೂ ಸಣ್ಣ ಪ್ರೋಮೋ ಔಟ್‌ ಆಗಿದೆ. ಇನ್ನು ಸೀಸನ್‌ 12ರಲ್ಲಿ ಗಿಲ್ಲಿ ನಟ ಸೀಸನ್ -12 ವಿನ್ನರ್ ಆಗಿದ್ದರು. 50 ಲಕ್ಷ ನಗದು ಬಹುಮಾನ ಪಡೆದುಕೊಂಡಿದ್ದರು. ಒಂದು ಕಾರನ್ನು ಕೂಡ ಈ ಸಲ ಕೊಡಲಾಗಿತ್ತು. ಕಳೆದ ಬಿಗ್‌ಬಾಸ್ ಸೀಸನ್‌ಗಳ ಯಶಸ್ಸಿನ ನಂತರ ಕಲರ್ಸ್ ಕನ್ನಡ ತಂಡ ಈ ಬಾರಿಯ ಸೀಸನ್ ಅನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಯೋಜಿಸುತ್ತಿದೆ.

AA23: ಭಾರಿ ಸದ್ದು ಮಾಡಿದ್ದ ಅಲ್ಲು ಅರ್ಜುನ್‌ ನಟನೆಯ ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾ ನಿಂತುಹೋಯ್ತಾ? ಅಸಲಿ ಸತ್ಯ ಇಲ್ಲಿದೆ!

ಅಲ್ಲು ಅರ್ಜುನ್ ʻಪ್ಯಾನ್‌ ಇಂಡಿಯಾ ಸಿನಿಮಾʼ ದಿಢೀರ್‌ ಅಂತ ನಿಂತುಹೋಯ್ತಾ?

ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಲೋಕೇಶ್ ಕನಕರಾಜ್ ಕಾಂಬಿನೇಷನ್‌ನ ಬಹುನಿರೀಕ್ಷಿತ 'AA23' ಸಿನಿಮಾ ನಿಂತುಹೋಗಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದವು. ಆದರೆ, ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಮತ್ತು ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ ಎಂಬುದು ಗೊತ್ತಾಗಿದೆ.

SJ Suryah: ತಮಿಳಿನ ʻಕಿಲ್ಲರ್‌ʼ ಸಿನಿಮಾ ಸೆಟ್‌ನಲ್ಲಿ ಭೀಕರ ದುರಂತ; ಸಿಲಿಂಡರ್ ಸ್ಫೋಟದಲ್ಲಿ ಓರ್ವ ತಂತ್ರಜ್ಞ ಸಾವು, ಮೂವರಿಗೆ ಗಾಯ

ʻಕಿಲ್ಲರ್ʼ ಸಿನಿಮಾ ಸೆಟ್‌ನಲ್ಲಿ ಭೀಕರ ಸಿಲಿಂಡರ್ ಸ್ಫೋಟ; ಓರ್ವ ದುರ್ಮರಣ!

ತಮಿಳು ನಟ, ನಿರ್ದೇಶಕ ಎಸ್‌ಜೆ ಸೂರ್ಯ ಅವರ ಮುಂಬರುವ 'ಕಿಲ್ಲರ್' ಸಿನಿಮಾದ ಶೂಟಿಂಗ್ ವೇಳೆ ಸಂಭವಿಸಿದ ಭೀಕರ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 26 ವರ್ಷದ ಯುವ ತಂತ್ರಜ್ಞ ಮದನ್ ಸಾವನ್ನಪ್ಪಿದ್ದಾರೆ. ಚೆನ್ನೈನ ಬಿನ್ನಿ ಮಿಲ್ಸ್‌ನಲ್ಲಿ ಬುಧವಾರ ಮುಂಜಾನೆ ಬಾಂಬ್ ಬ್ಲಾಸ್ಟ್ ದೃಶ್ಯ ಚಿತ್ರೀಕರಿಸುವಾಗ ಈ ದುರಂತ ಸಂಭವಿಸಿದೆ.

ಆಮಿರ್ ಖಾನ್‌ಗೆ 3ನೇ ಮದುವೆ ಫಿಕ್ಸ್; 47 ವರ್ಷದ ಗರ್ಲ್‌ಫ್ರೆಂಡ್‌ ಗೌರಿ ಜೊತೆ ಸಿಂಪಲ್‌ ಆಗಿ ನಡೆಯಲಿದೆ ಕಲ್ಯಾಣ

ಆಮಿರ್‌ ಖಾನ್‌ 3ನೇ ಮದುವೆಗೆ ಮುಹೂರ್ತ‌ ಫಿಕ್ಸ್; ಗೌರಿ ಜತೆ ಸಿಂಪಲ್‌ ಕಲ್ಯಾಣ

ಬಾಲಿವುಡ್ ನಟ ಆಮಿರ್ ಖಾನ್ ತಮ್ಮ 47 ವರ್ಷದ ಗೆಳತಿ ಗೌರಿ ಸ್ಪ್ರ್ಯಾಟ್ ಜೊತೆ ಜುಲೈ 5 ರಂದು ತಮ್ಮ ನಿವಾಸದಲ್ಲಿ ಅತ್ಯಂತ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇದು ಅವರಿಗೆ ಮೂರನೇ ಮದುವೆ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ಲಿವ್-ಇನ್‌ನಲ್ಲಿದ್ದ ಈ ಜೋಡಿಯ ಈ ಮದುವೆ ನಿರ್ಧಾರಕ್ಕೆ ಕುಟುಂಬಸ್ಥರು ಬೆಂಬಲ ನೀಡಿದ್ದಾರೆ.

ಅಸಹಕಾರ ಆದೇಶದ ವಿರುದ್ಧ ರಣವೀರ್ ಸಿಂಗ್‌ಗೆ ಮೊದಲ ಜಯ; ʻಡಾನ್‌ 3ʼ ವಿವಾದಕ್ಕೆ ತಾತ್ಕಾಲಿಕ ಬ್ರೇಕ್!

ʻಡಾನ್‌ 3ʼ ವಿವಾದ: ಕೋರ್ಟ್ ಮೆಟ್ಟಿಲೇರಿದ ನಟ ರಣವೀರ್ ಸಿಂಗ್‌ಗೆ ಸಿಕ್ತು ಜಯ

ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಹೊರಡಿಸಲಾಗಿದ್ದ ಅಸಹಕಾರ ನಿರ್ದೇಶನವನ್ನು 'ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್' (FWICE) ಜೂನ್ 3ರ ಬುಧವಾರ ಅಧಿಕೃತವಾಗಿ ಹಿಂಪಡೆದಿದೆ. ಚಿತ್ರಮಂಡಳಿಯ ಆದೇಶದ ವಿರುದ್ಧ ರಣವೀರ್ ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಗೆಲುವಿಗಾಗಿ ʻಇರುಮುಡಿʼ ಹೊತ್ತ ನಟ ರವಿ ತೇಜ; ಟಾಲಿವುಡ್‌ ಮಾಸ್‌ ಮಹಾರಾಜನಿಗೆ ಈ ಬಾರಿಯಾದ್ರೂ ಸಕ್ಸಸ್‌ ಸಿಗಲಿದೆಯಾ?‌

ʻಇರುಮುಡಿ’ ಚಿತ್ರದ ಗ್ಲಿಂಪ್ಸ್ ರಿಲೀಸ್; ಅಯ್ಯಪ್ಪ ‌ಭಕ್ತನಾಗಿ ಬಂದ ರವಿ ತೇಜ

ಟಾಲಿವುಡ್‌ನ ಮಾಸ್ ಮಹಾರಾಜ ರವಿತೇಜ ಸತತ ಸೋಲುಗಳಿಂದ ಹೊರಬರಲು ನಿರ್ದೇಶಕ ಶಿವ ನಿರ್ವಾಣ ಜೊತೆ ಕೈಜೋಡಿಸಿದ್ದು, ‘ದಿ ಹಾರ್ಟ್ ಆಫ್ ಇರುಮುಡಿ’ ಗ್ಲಿಂಪ್ಸ್ ಬುಧವಾರ ಬಿಡುಗಡೆಯಾಗಿದೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿ ಮೂಡಿಬರುತ್ತಿರುವ ಈ ಆಕ್ಷನ್ ಡ್ರಾಮಾದಲ್ಲಿ ರವಿತೇಜ ಅಯ್ಯಪ್ಪ ಸ್ವಾಮಿ ಭಕ್ತರಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್‌ಗೆ ದೊಡ್ಡ ಸಹಾಯ ಮಾಡಿದ ಬಾಲಿವುಡ್‌ ನಟ ಜಾನ್ ಅಬ್ರಹಾಂ; ಎಲ್ಲರೆದುರು ಕೊಂಡಾಡಿದ ಸಂಸದೆ

ಕಂಗನಾಗೆ ದೊಡ್ಡ ಸಹಾಯ ಮಾಡಿದ ನಟ ಜಾನ್ ಅಬ್ರಾಹಂ; ಧನ್ಯವಾದ ಹೇಳಿದ ʻಕ್ವೀನ್ʼ

ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ನಟಿಸಿ ನಿರ್ಮಿಸಿರುವ ‘ಭಾರತ್ ಭಾಗ್ಯ ವಿಧಾತಾ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. 26/11ರ ಮುಂಬೈ ಭಯೋತ್ಪಾದಕ ದಾಳಿಯ ವೇಳೆ ಕಾಮಾ ಆಸ್ಪತ್ರೆಯ ನರ್ಸ್‌ಗಳು 400 ಜನರ ಪ್ರಾಣ ಉಳಿಸಿದ ನೈಜ ಸಾಹಸದ ಕಥೆ ಇದಾಗಿದೆ.

‌ʻಪೆದ್ದಿʼ ಬಾಕ್ಸ್ ಆಫೀಸ್ ಕಲೆಕ್ಷನ್; ಮೊದಲ ದಿನವೇ 100 ಕೋಟಿ ಲೂಟಿ ಮಾಡಲು ಸಜ್ಜಾದ ರಾಮ್ ಚರಣ್!

ಮೊದಲ ದಿನವೇ 100 ಕೋಟಿ ಕ್ಲಬ್ ಸೇರುತ್ತಾ ರಾಮ್ ಚರಣ್ ಅಭಿನಯದ 'ಪೆದ್ದಿ'?

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಶಿವರಾಜ್‌ಕುಮಾರ್ ಅಭಿನಯದ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆಯಾಗುತ್ತಿದ್ದು, ಮೊದಲ ದಿನವೇ 100 ಕೋಟಿ ರೂ. ಗಳಿಸುವ ಭರವಸೆ ಮೂಡಿಸಿದೆ. ಜೂನ್ 3 ರಂದೇ ಪ್ರೀಮಿಯರ್ ಶೋಗಳು ಆರಂಭವಾಗಲಿದ್ದು, ಆಂಧ್ರ-ತೆಲಂಗಾಣದಲ್ಲಿ 75 ಕೋಟಿ ಗ್ರಾಸ್ ನಿರೀಕ್ಷಿಸಲಾಗಿದೆ.

Kangana Ranaut: ಇದೊಂದೇ ಕಾರಣಕ್ಕೆ ಬಾಲಿವುಡ್‌ನಿಂದ ದೂರ ಇರುವೆ; ಕಂಗನಾ

ಇದೊಂದೇ ಕಾರಣಕ್ಕೆ ಬಾಲಿವುಡ್‌ನಿಂದ ದೂರ ಇರುವೆ; ಕಂಗನಾ

Kangana Ranaut: ಭಾರತ್ ಭಾಗ್ಯ ವಿಧಾತ'ದಲ್ಲಿ ನರ್ಸ್ ಪಾತ್ರವನ್ನು ನಿರ್ವಹಿಸಲಿದ್ದಾರೆ . ಮಂಗಳವಾರ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ, ಈ ಪಾತ್ರವನ್ನು ನಿರ್ವಹಿಸಲು ಬಾಲಿವುಡ್‌ನಿಂದ ದೂರವಿರುವುದು ಎಷ್ಟು ಮುಖ್ಯ ಎಂದು ಕಂಗನಾ ಬಹಿರಂಗಪಡಿಸಿದರು. ನಿಜ ಜೀವನದೊಂದಿಗೆ ಸಂಪರ್ಕದಲ್ಲಿರುವುದರ ಮಹತ್ವದ ಬಗ್ಗೆ ಅವರು ಮಾತನಾಡಿದರು.

Amruthadhaare Serial: ಕೆಡಿ ಜೈದೇವ್‌ ಮಾಸ್ಟರ್‌ ಪ್ಲ್ಯಾನ್‌; ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ!

ಜೈದೇವ್‌ ಮಾಸ್ಟರ್‌ ಪ್ಲ್ಯಾನ್‌; ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ!

Amruthadhaare Serial: ಮಿಂಚು ಕಥೆಯಲ್ಲಿ ಬಹುದೊಡ್ಡ ಟ್ವಿಸ್ಟ್‌ ಪಡೆದುಕೊಂಡಿದೆ. ಜೈದೇವ್‌ ಆಟಕ್ಕೆ ಭೂಮಿ ಹಾಗೂ ಗೌತಮ್‌ ಬಲಿಯಾಗುತ್ತಿದ್ದಾರೆ. ಮಿಂಚು ತಮ್ಮ ಮಗಳು ಎಂದು ತಿಳಿದ ಭೂಮಿಕಾ-ಗೌತಮ್ ಆಕೆಯನ್ನು ದತ್ತು ನೀಡಲು ಮುಂದಾಗಿದ್ದಾರೆ. ಆದರೆ, ಜೈದೇವ್‌ನ (Jaidev) ಕುತಂತ್ರದಿಂದ ಮಿಂಚು ಕಾಣೆಯಾಗಿದ್ದು, ಆಕೆಯ ನಿಜವಾದ ಪೋಷಕರು ಎಂದು ಹೇಳಿಕೊಂಡು ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮುಂದೆನಾಗತ್ತೆ?

Jagadhatri Kannada Serial: ‘ಜಗದ್ಧಾತ್ರಿ’ ಧಾರಾವಾಹಿಗೆ ಈ ಸ್ಟಾರ್‌ ನಟ ಹೀರೋ? ಫ್ಯಾನ್ಸ್‌ ಫುಲ್‌ ಖುಷ್‌

‘ಜಗದ್ಧಾತ್ರಿ’ ಧಾರಾವಾಹಿಗೆ ಈ ಸ್ಟಾರ್‌ ನಟ ಹೀರೋ? ಫ್ಯಾನ್ಸ್‌ ಫುಲ್‌ ಖುಷ್‌

Jagadhatri Kannada Serial:ಈಗಾಗಲೇ ಎಲ್ಲೆಡೆ ವೈರಲ್ ಆಗಿರುವಂತೆ ಮೋಕ್ಷಿತಾ ಪೈ (Mokshitha Pai) ನಾಯಕಿಯಾಗಿ ನಟಿಸಲಿದ್ದಾರೆ. ಈಗಾಗಲೇ ‘ಜಗದ್ಧಾತ್ರಿ’ ಪ್ರೊಮೋ ರಿಲೀಸ್ ಆಗಿದೆ. ಆದರೆ ಪ್ರೊಮೋದಲ್ಲಿ ನಾಯಕಿಯ ಮುಖವನ್ನು ತೋರಿಸಿಲ್ಲ. ಆದರೆ ವಾಯ್ಸ್ ಕೇಳಿ ಎಲ್ಲರೂ ಇದು ಮೋಕ್ಷಿತಾ ಪೈ ಅವರೇ ಎಂದು ಹೇಳಿದ್ದಾರೆ. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ.

Actor Yash: 24 ಕೋಟಿ ರೂ. ಮೌಲ್ಯದ ಜಮೀನು ಖರೀದಿಸಿದ ಯಶ್‌ ದಂಪತಿ; ಎಲ್ಲಿ?

24 ಕೋಟಿ ರೂ. ಮೌಲ್ಯದ ಜಮೀನು ಖರೀದಿಸಿದ ಯಶ್‌ ದಂಪತಿ; ಎಲ್ಲಿ?

Actor Yash: ಮಹಾರಾಷ್ಟ್ರದ ಜನಪ್ರಿಯ ಕರಾವಳಿ ಪ್ರದೇಶದಲ್ಲಿ ಪ್ರಮುಖ ರಿಯಲ್ ಎಸ್ಟೇಟ್ ಖರೀದಿಯನ್ನು ಮಾಡಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 24 ಕೋಟಿ ರೂ. ಕೊಟ್ಟು ಬೀಚ್ ಪಕ್ಕದ ಜಮೀನು ಸ್ವಂತ ಮಾಡಿಕೊಂಡಿದ್ದಾರೆ. ಮುಂಬೈ ಸಮೀಪದ ರಾಯಗಢದ ಅಲಿಬಾಗ್ (Alibag land) ತಾಲ್ಲೂಕಿನ ಕಾಮತ್ ಗ್ರಾಮದಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಕೃಷಿಭೂಮಿ ಮೇಲೆ ಹೂಡಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

Loading...