Ram Charan: ʻಪೆದ್ದಿʼ ಚಿತ್ರದಿಂದ ಹೊರನಡೆಯಲು ನಿರ್ಧರಿಸಿದ್ದ ಶಿವಣ್ಣ
ʻಕರುನಾಡ ಚಕ್ರವರ್ತಿʼ ಶಿವರಾಜ್ಕುಮಾರ್ ಅವರು ತಮಗೆ ಕ್ಯಾನ್ಸರ್ ಇರುವುದು ಪತ್ತೆಯಾದಾಗ ರಾಮ್ ಚರಣ್ ನಟನೆಯ 'ಪೆದ್ದಿ' ಸಿನಿಮಾದಿಂದ ಹೊರನಡೆಯಲು ನಿರ್ಧರಿಸಿದ್ದ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಆದರೆ, ನಿರ್ದೇಶಕ ಬುಚ್ಚಿ ಬಾಬು ಹಾಗೂ ಚಿತ್ರತಂಡ ಶಿವಣ್ಣ ಅವರಿಗಾಗಿಯೇ ಸುದೀರ್ಘ ಕಾಲ ಕಾದಿದ್ದರು.