ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Photos: ಬೆಜ್ಜವಳ್ಳಿಯಲ್ಲಿ ಸಂಭ್ರಮದ ಸಂಕ್ರಾಂತಿ; ಇರುಮುಡಿ ಹೊತ್ತು ಸಾಗಿದ ನಟ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಉತ್ಸವವು ಸಡಗರದಿಂದ ನಡೆಯುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಗೀತಾ ಶಿವರಾಜ್‌ಕುಮಾರ್ ದಂಪತಿ ಹಾಗೂ ಆಧ್ಯಾತ್ಮಿಕ ಗುರುಗಳಾದ ಅವಧೂತ ವಿನಯ್ ಗುರೂಜಿ ಭಾಗವಹಿಸಿದ್ದರು.‌ ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು, ನೂರಾರು ಭಕ್ತರು ದರ್ಶನವನ್ನು ಪಡೆದರು. ಇನ್ನೂ, ಕ್ಷೇತ್ರದ ಸಂಪ್ರದಾಯದಂತೆ ನಟ ಶಿವರಾಜ್‌ಕುಮಾರ್ ಅವರು ಇರುಮುಡಿ ಹೊತ್ತು, ಅಯ್ಯಪ್ಪ ಸ್ವಾಮಿಗೆ ಪವಿತ್ರ ಅಭಿಷೇಕವನ್ನು ನೆರವೇರಿಸಿದರು. ಇಲ್ಲಿವೆ ನೋಡಿ ಫೋಟೋಗಳು.

ಬೆಜ್ಜವಳ್ಳಿಯಲ್ಲಿ ಸಂಕ್ರಾಂತಿ ಸಂಭ್ರಮ; ಅಯ್ಯಪ್ಪನ ದರ್ಶನ ಪಡೆದ ಶಿವಣ್ಣ

-

Avinash GR
Avinash GR Jan 15, 2026 6:43 PM