#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ
ಮೈಸೂರು
Daali Dhananjaya: ನಟ ಧನಂಜಯ-ಧನ್ಯತಾ ಮದುವೆಗೆ ವಿಶೇಷ ಸ್ಟ್ಯಾಂಪ್ ನೀಡಿ ಶುಭ ಕೋರಿದ ಅಂಚೆ ಇಲಾಖೆ

ನಟ ಧನಂಜಯ-ಧನ್ಯತಾ ಮದುವೆಗೆ ವಿಶೇಷ ಸ್ಟ್ಯಾಂಪ್ ನೀಡಿದ ಅಂಚೆ ಇಲಾಖೆ

Daali Dhananjaya: ಧನಂಜಯ ಅವರು ಸರಳವಾದ ಪೋಸ್ಟ್ ಕಾರ್ಡ್ ಮಾದರಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಸ್ವತಃ ವಧು-ವರರು ಆಪ್ತವಾಗಿ ಪತ್ರ ಬರೆದಿರುವ ರೀತಿಯ ಸಾಲುಗಳು ಇದ್ದಿದ್ದರಿಂದ ಎಲ್ಲರ ಗಮನ ಸೆಳೆದಿತ್ತು. ಈ ಬಗ್ಗೆ ಭಾರತೀಯ ಅಂಚೆ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಡಾಲಿ-ಧನ್ಯತಾ ವಿವಾಹಕ್ಕೆ ವಿಶೇಷ 12 ಸ್ಟ್ಯಾಂಪ್ ನೀಡಿ ಶುಭಾಶಯ ಕೋರಿದೆ.

Pralhad Joshi: ಸಿಎಂ ತವರಲ್ಲೇ ಪುಂಡರ ದಾಂಧಲೆ ವಿಪರ್ಯಾಸ: ಪ್ರಲ್ಹಾದ್‌ ಜೋಶಿ

ಸಿಎಂ ತವರಲ್ಲೇ ಪುಂಡರ ದಾಂಧಲೆ ವಿಪರ್ಯಾಸ: ಜೋಶಿ

Pralhad Joshi: ಮೈಸೂರಿನ ಉದಯಗಿರಿ ಪೊಲೀಸ್ ಸ್ಟೇಷನ್ ಮೇಲೆ ಪುಂಡರು ದಾಳಿ ಮಾಡಿದ್ದಲ್ಲದೇ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ತೀವ್ರ ಖಂಡನೀಯ. ಮುಖ್ಯಮಂತ್ರಿ ತವರೂರಿನಲ್ಲಿಯೇ ಹೀಗೆ ಗಲಭೆ ನಡೆಯುತ್ತಿರುವುದು ವಿಪರ್ಯಾಸ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Communal tension: ಮೈಸೂರು ಉದಯಗಿರಿ ಗಲಾಟೆಗೆ ಪ್ರಚೋದನಾಕಾರಿ ಭಾಷಣವೇ ಕಾರಣ!

ಮೈಸೂರು ಉದಯಗಿರಿ ಗಲಾಟೆಗೆ ಪ್ರಚೋದನಾಕಾರಿ ಭಾಷಣವೇ ಕಾರಣ!

ಮೈಸೂರಿನ ಉದಯಗಿರಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಮುಫ್ತಿ ಮುಷ್ತಾಕ್​​ ಮಕ್ಬೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ಕಾರಣ ಎನ್ನಲಾಗಿದೆ. ಈತ ಮಾಡಿರುವ ಭಾಷಣದ ವಿಡಿಯೋ ವೈರಲ್​​ ಆಗಿದೆ. ಪ್ರಚೋದನೆ ನೀಡಿದ ಮುಷ್ತಾಕ್ ಮಕ್ಬೋಲಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

‌Mysuru news: ಮೈಸೂರಿನ ಪೊಲೀಸ್‌ ಠಾಣೆ ಮೇಲೆ ಡಿಜೆ ಹಳ್ಳಿ ಮಾದರಿ ದಾಳಿ, ಲಾಠಿ ಚಾರ್ಜ್

ಮೈಸೂರಿನ ಪೊಲೀಸ್‌ ಠಾಣೆ ಮೇಲೆ ಡಿಜೆ ಹಳ್ಳಿ ಮಾದರಿ ದಾಳಿ, ಕಲ್ಲು ತೂರಾಟ

ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು ವಿವಸ್ತ್ರಗೊಳಿಸಿ ತಲೆ ಮೇಲೆ ಸಮುದಾಯವೊಂದರ ವೇಷ ಭೂಷಣ, ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು.

Mysore News: 13ನೇ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

Mysore News: 13ನೇ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ತ್ರಿವೇಣಿ ಸಂಗಮದ ನದಿ ಮದ್ಯ ಭಾಗದಲ್ಲಿರುವ ನಡುಹೊಳೆ ಬಸಪ್ಪನ ಮುಂಭಾಗ ಪೂಜೆ ಸಲ್ಲಿಕೆ ಯಾಯಿತು. ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮ ನಾಥೇಶ್ವರ ಸ್ವಾಮೀಜಿ, ಕಾಗಿನೆಲೆ ಕನಕಗುರು ಮಠದ ನಿರಂಜನಾನಂದ ಪುರಿ ಸ್ವಾಮೀಜಿ, ಕೈಲಾಸ ನಂದ ಮಠದ ಜಯೇಂದ್ರ ಪುರಿ ಗಳಿಂದ ವಿವಿಧ ಮಂತ್ರಘೋಷಗಳೊಂದಿಗೆ ಪೂಜಾ ಕೈಂಕರ್ಯ ನೆರವೇರಿತು.

Kumbh Mela: ಇಂದಿನಿಂದ ಕರ್ನಾಟಕದಲ್ಲಿ ಕುಂಭಮೇಳ; ಏನೆಲ್ಲ ವ್ಯವಸ್ಥೆಯಿದೆ ನೋಡಿ

ಇಂದಿನಿಂದ ಕರ್ನಾಟಕದಲ್ಲಿ ವೈಭವದ ಕುಂಭಮೇಳ; ಏನೆಲ್ಲ ವ್ಯವಸ್ಥೆಯಿದೆ ನೋಡಿ

1989 ರಿಂದ ಪ್ರತಿ 3 ವರ್ಷಗಳಿಗೊಮ್ಮೆ ಇಲ್ಲಿ ಕುಂಭಮೇಳ ನಡೆಸಿಕೊಂಡು ಬರಲಾಗುತ್ತಿದೆ. 2022ರಲ್ಲಿ ಕೋವಿಡ್ ಕಾರಣದಿಂದ ಕುಂಭಮೇಳ ನಡೆದಿರಲಿಲ್ಲ. ಇದೀಗ 6 ವರ್ಷದ ಬಳಿಕ ಕುಂಭಮೇಳ ನಡೆಯುತ್ತಿದೆ. ಈ ಬಾರಿಯ ಕುಂಭಮೇಳಕ್ಕೆ ಟಿ.ನರಸೀಪುರ ಸಜ್ಜಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

Kumbh Mela: ಫೆ.10ರಿಂದ 3 ದಿನ ಟಿ.ನರಸೀಪುರ ಸಂಗಮದಲ್ಲಿ ಕುಂಭಮೇಳ, ಪುಣ್ಯ ಸ್ನಾನಕ್ಕೆ 5 ಕಡೆ ಸ್ಥಳ ಗುರುತು

ಫೆ.10ರಿಂದ ಟಿ.ನರಸೀಪುರದಲ್ಲಿ ಕುಂಭಮೇಳ, 5 ಕಡೆ ಪುಣ್ಯ ಸ್ನಾನ

ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ಹಾಗೂ ಕಬಿನಿ ನದಿಗಳು ಸಂಗಮಿಸುತ್ತವೆ. ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಈ ಪುಣ್ಯಕ್ಷೇತ್ರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭ ಮೇಳ ನಡೆಯುತ್ತದೆ. ಇಲ್ಲಿ ಭಕ್ತರಿಗೆ ಪುಣ್ಯಸ್ನಾನಕ್ಕೆ 5 ಕಡೆ ಸ್ಥಳ ಗುರುತು ಮಾಡಲಾಗಿದೆ.

CM Siddaramaiah: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌, ತನಿಖೆ ಸಿಬಿಐಗೆ ಇಲ್ಲ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌, ತನಿಖೆ ಸಿಬಿಐಗೆ ಇಲ್ಲ

ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿ‌ ಇಂದು ಬೆಳಗ್ಗೆ ತೀರ್ಪು ನೀಡಿತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಕುರಿತು ಇಂದು ಹೈಕೋರ್ಟ್ ತೀರ್ಪು

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಕುರಿತು ಇಂದು ಹೈಕೋರ್ಟ್ ತೀರ್ಪು

ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.

Sudha Murthy: ವಿಜಯಪುರ ಏರ್‌ಪೋರ್ಟ್‌ ಯಾವಾಗ ಶುರು ಮಾಡ್ತೀರಿ? ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನೆ

ರಾಜ್ಯಸಭೆಯಲ್ಲಿ ವಿಜಯಪುರ ಏರ್‌ಪೋರ್ಟ್‌ ಬಗ್ಗೆ ಪ್ರಶ್ನಿಸಿದ ಸುಧಾ ಮೂರ್ತಿ

ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.

Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಗಾಯತ್ರಿ ವಾಸುದೇವ ಯಾದವ್ ರಿಲಯನ್ಸ್ ಗ್ರೂಪ್ ಸಿಎಂಒ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ʼಚೇಸರ್ʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Rahul Dravid: ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

ಬೆಂಗಳೂರಿನಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

Rahul Dravid: ಬೆಂಗಳೂರಲ್ಲಿ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಟಚ್‌ ಆಗಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ವಾಹನ ಚಾಲಕನ ನಡುವೆ ವಾಗ್ವಾದ ನಡೆದಿದೆ.

Pralhad Joshi: ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

Pralhad Joshi: 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ ₹51,876 ಕೋಟಿ ತೆರಿಗೆ ಹಂಚಿಕೆ ಮಾಡಿದೆ. 2014-15 ರಲ್ಲಿ 24,789.78 ಕೋಟಿ ತೆರಿಗೆ ಹಂಚಿಕೆ ಆಗಿದ್ದರೆ, 2025-26 ರ ಆರ್ಥಿಕ ವರ್ಷ ಇದಕ್ಕಿಂತ ಶೇ.108 ರಷ್ಟು (51876 ಕೋಟಿ ರೂ.) ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Tumul Election: ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

Madhugiri News: ಶಾಸಕ ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದಲಿತರನ್ನು ಅಧ್ಯಕ್ಷರಾಗಿ ಮಾಡಿದರೆ ನಿಮಗೆ ಇಷ್ಟೊಂದು ಕೋಪವೇಕೆ? ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್‌ ವಿರುದ್ಧ ಎಂಎಲ್‌ಸಿ ರಾಜೇಂದ್ರ ಆಕ್ರೋಶ ಕಿಡಿಕಾರಿದ್ದಾರೆ.