ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಮೈಸೂರು
Physical Abuse: ಮೈಸೂರಿನಲ್ಲೊಂದು ಅಮಾನವೀಯ ಘಟನೆ; ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ 10ನೇ ತರಗತಿ ವಿದ್ಯಾರ್ಥಿನಿ

ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಅಪ್ರಾಪ್ತೆ

Crime News: ಮೈಸೂರಿನ ನಂಜನಗೂಡು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಗರ್ಣಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ನಂಜುಂಡಸ್ವಾಮಿ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

KRS Dam: ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ಎರಡು ಕಾರಣಗಳಿಂದ ಡ್ಯಾಂನ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

Udayagiri Stone Pelting: ಉದಯಗಿರಿ ಕಲ್ಲುತೂರಾಟ, ಮೌಲ್ವಿಗೆ ಜಾಮೀನು ನಿರಾಕರಣೆ

ಉದಯಗಿರಿ ಕಲ್ಲುತೂರಾಟ, ಮೌಲ್ವಿಗೆ ಜಾಮೀನು ನಿರಾಕರಣೆ

ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಲು ಈ ಒಂದು ಮೌಲ್ವಿಯ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು. 10 ದಿನಗಳಾದರೂ ಆರೋಪಿಯನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ಧ ಕಿಡಿಕಾರಿದ್ದರು. 10 ದಿನಗಳ ಬಳಿಕ ಮೌಲ್ವಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು.

Bengaluru Palace Ground: ಅರಮನೆ ಮೈದಾನ ಸ್ವಾಧೀನ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

ಅರಮನೆ ಮೈದಾನ ಸ್ವಾಧೀನ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

ಬೆಂಗಳೂರಿನ ಅರಮನೆ ಮೈದಾನ ಕುರಿತಂತೆ ಮೈಸೂರು ರಾಜ ಮನೆತನ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ನಡುವೆ ಕಾನೂನು ಸಮರ ದಶಕಗಳಿಂದ ನಡೆಯುತ್ತಿದೆ. ಇದರ ಸ್ವಾಮ್ಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯವಿದ್ದು, ಅಂತಿಮ ತೀರ್ಪು ಇನ್ನೂ ಬಂದಿಲ್ಲ.

Murder Case: ಮತ್ತೊಬ್ಬಳ ಜೊತೆ ತೋಟದ ಮನೆಯಲ್ಲಿದ್ದ ವಿವಾಹಿತನ ಕೊಲೆ

ಮತ್ತೊಬ್ಬಳ ಜೊತೆ ತೋಟದ ಮನೆಯಲ್ಲಿದ್ದ ವಿವಾಹಿತನ ಕೊಲೆ

ನಿನ್ನೆ ರಾತ್ರಿ ಇಬ್ಬರೂ ತೋಟದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ವ್ಯಕ್ತಿಯ ಹತ್ಯೆಯಾಗಿದೆ. ಈ ಕೊಲೆಯನ್ನು ಆತನ ಜೊತೆ ಸಂಬಂಧದಲ್ಲಿ ಇದ್ದವಳೇ ಮಾಡಿದ್ದಾಳೆ ಎಂದು ಸೂರ್ಯನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Mysore News: ನಾವೆಲ್ಲರೂ ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು: ಡಾ.ಪಿ.ಶಿವರಾಜು

ಅರ್ಥಪೂರ್ಣವಾಗಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಸಾವಿರ ವರ್ಷಗಳ ಕಾಲ ಹಿಂದೆ ಇದ್ದವರನ್ನು ನಾವು ನೆನೆಸಿಕೊಂಡು ಅವರ ಜಯಂತಿಯನ್ನು ಆಚರಣೆ ಮಾಡುತ್ತಾ ಇದ್ದೇವೆ ಎಂದರೆ ಅವರು ಹುಟ್ಟಿರುತ್ತಾರೆ ಅವರಿಗೆ ಸಾವು ಇರುವುದಿಲ್ಲ ಎಂದು ನಾವು ಅರಿಯಬೇಕು. ಅಂತವರ ಜಯಂತಿಯನ್ನು ನಾವು ಹುಟ್ಟು ಹಬ್ಬವಾಗಿ ಆಚರಿಸು ವವರ ಸಾಲಿನಲ್ಲಿ ರೇಣುಕಾಚಾರ್ಯರು ಸೇರಿದ್ದಾರೆ

Weather Forecast: ಬಿಸಿಲಿನಿಂದ ಬಸವಳಿದವರಿಗೆ ಗುಡ್‌ನ್ಯೂಸ್‌; ರಾಜ್ಯದ ಹಲವೆಡೆ ತಂಪೆರೆಯಲಿದೆ ಬೇಸಗೆ ಮಳೆ

ರಾಜ್ಯದ ಹಲವೆಡೆ ತಂಪೆರೆಯಲಿದೆ ಮಳೆ

Weather Forecast: ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದೆ. ಈ ಮಧ್ಯೆ ಬುಧವಾರ (ಮಾ. 12) ಹಲವೆಡೆ ಬೇಸಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ 1 ಅಥವಾ 2 ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Mysuru News: ಮೈಸೂರಿನಲ್ಲಿ ಮಾ.27 ರಂದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಒಂದು ದಿನದ ಉಚಿತ ತರಬೇತಿ

ಮೈಸೂರಿನಲ್ಲಿ ಮಾ.27 ರಂದು ಒಂದು ದಿನದ ಉಚಿತ ತರಬೇತಿ

Mysuru News: ಮೈಸೂರಿನ ಮೇಟಗಳ್ಳಿ ಕೆ.ಆರ್.ಎಸ್‌. ರಸ್ತೆಯಲ್ಲಿರುವ ಪೂಜಾ ಭಗವತ್ ಸ್ಮಾರಕ ಮಹಾಜನ ಶಿಕ್ಷಣ ಸಂಸ್ಥೆಯಲ್ಲಿ ಮಾ. 27 ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ʼಐಎಎಸ್, ಕೆಎಎಸ್ ಹಾಗೂ ಮತ್ತಿತ್ತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವುದು ಹೇಗೆʼ ಎಂಬ ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

SL Bhyrappa: ನಾಳೆ ಸಂತೇಶಿವರದಲ್ಲಿ ಕಾದಂಬರಿಕಾರ ಎಸ್‌ಎಲ್‌ ಭೈರಪ್ಪ ಅವರಿಗೆ ಹುಟ್ಟೂರಿನ ಕೃತಜ್ಞತಾರ್ಪಣೆ

ನಾಳೆ ಸಂತೇಶಿವರದಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪ ಅವರಿಗೆ ಹುಟ್ಟೂರಿನ ಗೌರವ

ಭೈರಪ್ಪ ಅವರ ಪ್ರಯತ್ನದ ಫಲವಾಗಿ ಯೋಜನೆ ಸಫಲಗೊಂಡು ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ಪೂರೈಕೆಯಾಗಿದೆ. ಸುತ್ತಲ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಏರಿಕೆಯಿಂದಾಗಿ ಸಾವಿರಾರು ಕೊಳವೆ ಬಾವಿಗಳು ಮರುಪೂರಣಗೊಂಡು ರೈತ ಸಮುದಾಯಕ್ಕೆ ಖುಷಿ ನೆಮ್ಮದಿ ದೊರೆತಿದೆ. ಇದರಿಂದ ಹರ್ಷಗೊಂಡ ಊರಿನ ಜನ ಭೈರಪ್ಪನವರನ್ನು ಸನ್ಮಾನಿಸುತ್ತಿದ್ದಾರೆ.

Heart Failure: ಪ್ರೀತಿಸಿ ಮದುವೆಯಾದ ಮೂರೇ ದಿನದಲ್ಲಿ ವರ ಹೃದಯಾಘಾತಕ್ಕೆ ಬಲಿ

ಪ್ರೀತಿಸಿ ಮದುವೆಯಾದ ಮೂರೇ ದಿನದಲ್ಲಿ ವರ ಹೃದಯಾಘಾತಕ್ಕೆ ಬಲಿ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಪುತ್ರ ಶಶಾಂಕ್ (28) ಹೀಗೆ ಸಾವನ್ನಪ್ಪಿದವರು.

POCSO Case: ವಿದ್ಯಾರ್ಥಿನಿಯರಿಗೆ ನಿದ್ರೆ ಮಾತ್ರೆ ನೀಡಿ ರೇಪ್‌ ಎಸಗಿದ ಶಿಕ್ಷಕ

ವಿದ್ಯಾರ್ಥಿನಿಯರಿಗೆ ನಿದ್ರೆ ಮಾತ್ರೆ ನೀಡಿ ರೇಪ್‌ ಎಸಗಿದ ಶಿಕ್ಷಕ

ಈ ಕೃತ್ಯ ಎಸಗಿದ ಕಾಮುಕ ಶಿಕ್ಷಕನ ಹೆಸರು ಗಿರೀಶ್ ಎಂದು ಹೇಳಲಾಗಿದ್ದು, ವಿದ್ಯಾರ್ಥಿನಿಯರಿಗೆ ಜಂತು ಹುಳುವಿನ ಮಾತ್ರೆ ಎಂದು ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ ವಿರುದ್ಧ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Double Murder Case: ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿ ಕೊಲೆ

ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿ ಕೊಲೆ

ಕೆಲಸಗಾರ ಗಣೇಶ್ ಸಂಜೆ ತೋಟದ ಮನೆಗೆ ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ಕಂಡು ಗಾಬರಿಗೊಂಡು ತಕ್ಷಣ ದಂಪತಿಯ ಮಗನಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿ.ಎಸ್.ಎಂ.ಮಂಜುಳ ವೈ ಮೈಸೂರು ವಿಭಾಗದಿಂದ ಸಿಎಂ ಕಮೆಂಡೇಷನ್ ಗೆ ಆಯ್ಕೆ

ಡಿಡಿಜಿ ಏರ್ ಕಮಾಂಡರ್ ಎಸ್.ಬಿ.ಅರುಣ್‌ ಕುಮಾರ್ʼಗೆ ನೀಡಿ ಸನ್ಮಾನ

ಸಿ.ಎಸ್.ಎಂ ಮಂಜುಳ ವೈ- ಜಯಲಕ್ಷ್ಮಿ ಪುರಂನ ಸಂತ ಜೋಸೆಫ್ ಪ್ರಥಮ ದರ್ಜೆ ಕಾಲೇಜು ಮೈಸೂರಿನ, ಅಂತಿಮ ವರ್ಷದ ಬಿ.ಕಾಮ್ ವಿಧ್ಯಾರ್ಥಿನಿ, 3 ಕರ್ನಾಟಕ ಬಾಲಕಿಯರ ಬೆಟಾಲಿ ಯನ್ ಎನ್ ಸಿ ಸಿ , ಮೈಸೂರು, ಆಲ್ ಇಂಡಿಯಾ ಥಲ್ ಸೈನಿಕ್ ಕ್ಯಾಂಪ್ (AITSC)-2024 ಮ್ಯಾಪ್ ರೀಡಿಂಗ್ ಈವೆಂಟ್ ಗೆ ಆಯ್ಕೆಯಾದರು

SSLC Examination: ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಕ್ರಮವಹಿಸಿ: ಜಿಲ್ಲಾಧಿಕಾರಿಗಳ ಸೂಚನೆ

ಮಾರ್ಚ್.21 ರಿಂದ ಎಸ್.ಎಸ್ ಎಲ್.ಸಿ ವಾರ್ಷಿಕ ಪರೀಕ್ಷೆ ಆರಂಭ

ಮಾರ್ಚ್ 21 ರಿಂದ ಏಪ್ರಿಲ್ 04 ಪರೀಕ್ಷೆಗಳು ನಡೆಯಲಿವೆ. ಈ ಬಾರಿ ಕಟ್ಟನಿಟ್ಟಾಗಿ ಪರೀಕ್ಷೆ ನಡೆಯಲಿದ್ದು 133 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿದೆ. ಜಿಲ್ಲೆಯಲ್ಲಿ 19,114 ಬಾಲಕರು ಹಾಗೂ 18,790 ಬಾಲಕಿಯರು ಸೇರಿದಂತೆ ಒಟ್ಟು 37,904 ವಿದ್ಯಾರ್ಥಿಗಳು ಪರೀಕ್ಷೆ ಎದುರಿ ಸಲಿದ್ದಾರೆ

Mysore News: ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ: ಪ್ರೊ.ಎನ್.ಕೆ.ಲೋಕನಾಥ್

ನಿಜವಾದ ಪತ್ರಕರ್ತರಾದವರು ಚೆನ್ನಾಗಿ ಓದಬೇಕು

ಮೀಡಿಯಾ ಹಬ್ಬ 2025 ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದ ಅವರು ವಿದ್ಯೆ, ವಸ್ತುನಿಷ್ಠತೆ ,ನಿರಂತರ ಶ್ರಮ, ಸದೃಢ ಮನಸ್ಥಿತಿ, ಈ ಅಂಶ ಗಳನ್ನು ಪತ್ರಿಕೋದ್ಯಮ ಮತ್ತು ಸಂವಹನದ ವಿದ್ಯಾರ್ಥಿಗಳು ಅಳವಡಿಸಿ ಕೊಂಡರೆ ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗುತ್ತಾರೆ ಎಂದರು

H D Kumaraswamy: ಸಿಎಂ ಅನುಕೂಲಕ್ಕೆ ತಕ್ಕಂತೆ ಲೋಕಾಯುಕ್ತ ವರದಿ; ಹೆಚ್.ಡಿ.ಕುಮಾರಸ್ವಾಮಿ ಟೀಕೆ

ಮುಡಾ‌ ಹಗರಣದಲ್ಲಿ ಅಕ್ರಮ ನಡೆದಿದೆ; ದಾಖಲೆಗಳು ಸತ್ಯ ಹೇಳುತ್ತಿವೆ

ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟ ಬಂದಂತೆ, ಅನುಕೂಲ ಆಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು‌ ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ

yaduveer wadiyar: ಯದುವೀರ ಒಡೆಯರ್​ ಮಗುವಿಗೆ ನಾಮಕರಣ, ಮೈಸೂರಿನ 2ನೇ ಯುವರಾಜನ ಹೆಸರು ಹೀಗಿದೆ!

ಯದುವೀರ ಒಡೆಯರ್​ ಮಗುವಿಗೆ ನಾಮಕರಣ, ಮೈಸೂರಿನ 2ನೇ ಯುವರಾಜನ ಹೆಸರು ಹೀಗಿದೆ!

ಅರಮನೆಯ ಪುರೋಹಿತರು ವಿವಿಧ ಶಾಸ್ತ್ರ ಹಾಗೂ ಧಾರ್ಮಿಕ ಕಾರ್ಯಗಳ ಬಳಿಕ, ಗುರು ಹಿರಿಯರು ಸೂಚಿಸಿದಂತೆ ಯದುವೀರ್​​ ಹಾಗೂ ತ್ರಿಷಿಕಾ ಕುಮಾರಿ ಅವರ ಎರಡನೇ ಪುತ್ರನಿಗೆ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ಕಿವಿಯಲ್ಲಿ ಮೂರು ಬಾರಿ ಹೇಳುವ ಮೂಲಕ ನಾಮಕರಣ ಮಾಡಲಾಯಿತು.

BY Vijayendra: ಉದಯಗಿರಿ ಹಿಂಸಾಚಾರ ಖಂಡಿಸಿ ಬಿಜೆಪಿಯಿಂದ ನಾಳೆ ಮೈಸೂರು ಚಲೋ: ಬಿವೈ ವಿಜಯೇಂದ್ರ

ಉದಯಗಿರಿ ಹಿಂಸಾಚಾರ ಖಂಡಿಸಿ ನಾಳೆ ಬಿಜೆಪಿ ಮೈಸೂರು ಚಲೋ: ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ಉದಯಗಿರಿ ಘಟನೆ ಇದಕ್ಕೆ ಸಾಕ್ಷಿ. ಪೊಲೀಸ್ ಠಾಣೆಗೆ ಪುಡಾರಿಗಳು ನುಗ್ಗಿ ದಾಂಧಲೆ ಮಾಡಿದವರನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿವೈ ವಿಜಯೇಂದ್ರ ಆಕ್ಷೇಪಿಸಿದರು.

Udayagiri Violence: ಉದಯಗಿರಿ ಕಲ್ಲು ತೂರಾಟ ಕೇಸ್‌; ಮೈಸೂರಿನಲ್ಲಿ 144 ಸೆಕ್ಷನ್ ಜಾರಿ

ಉದಯಗಿರಿ ಕಲ್ಲು ತೂರಾಟ ಕೇಸ್‌; ಮೈಸೂರಿನಲ್ಲಿ 144 ಸೆಕ್ಷನ್ ಜಾರಿ

ಜಾಥಾ ಹಿನ್ನೆಲೆಯಲ್ಲಿ, ಫೆಬ್ರವರಿ 24ರಂದು ಸೋಮವಾರ ಮಧ್ಯರಾತ್ರಿವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವುದರಿಂದ ಮೆರವಣಿಗೆ, ಸಭೆ, ಸಮಾರಂಭಕ್ಕೆ ನಿಷೇಧವಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.

Pratap Simha: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ; ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ; ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

Pratap Simha: ಮೈಸೂರು ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿತ್ತು. ಈ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್‌ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಬಿ.ಜಿ.ದಿನೇಶ್ ಕುಮಾರ್

ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ

ನಮ್ಮಲ್ಲಿರುವ ಕಾನೂನು ಮಾನವೀಯ ಮೌಲ್ಯಗಳಿಂದ ಕೂಡಿದೆ. ಆದರೆ, ಡಾ.ಬಿ.ಆರ್. ಅಂಬೇ ಡ್ಕರ್ ಹೇಳಿರುವಂತೆ ಕಾನೂನುಗಳನ್ನು ಅನುಷ್ಠಾನ ಮಾಡುವವರು ಇಚ್ಛಾಶಕ್ತಿಯ ಮೇಲೆ ನಿಂತಿದೆ. ಬಾಲ್ಯ ವಿವಾಹ, ಭಿಕ್ಷಾಟನೆ, ಲೈಗಿಂಕ ದೌರ್ಜನ್ಯದಂತಹ ಘಟನೆಗಳು ನಡೆಯದಂತೆ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು

Mysore News: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್ ವ್ಯವಹಾರಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ- ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್

ಪ್ರತಿ ಬ್ಯಾಂಕುಗಳು ಪ್ರತಿ ಜಿಲ್ಲೆಗಳಲ್ಲಿ ಕ್ಯಾಂಪೇನ್ ಗಳನ್ನು ನಡೆಸಬೇಕು.

ಜಿಲ್ಲಾ ಬ್ಯಾಂಕ್ ವಾರು ಯಾವ ಯಾವ ಬ್ಯಾಂಕ್ ಗಳು ಕೃಷಿಗೆ, ಶಿಕ್ಷಣಕ್ಕೆ, ವಸತಿಗಳಿಗೆ, ವಯ ಕ್ತಿಕ ಲೋನ್ ಗಳ ಹಾಗೂ ಇನ್ನಿತರ ಲೋನ್ಗಳನ್ನೂ ಕೊಡಿಸುವುದರ ಮೂಲಕ ಬ್ಯಾಂಕುಗಳು ಎಷ್ಟು ಗುರಿ ತಲುಪಿದೆ ಎಂಬುದನ್ನು ವಿವಿಧ ಜಿಲ್ಲಾ ಬ್ಯಾಂಕ್ ವಾರರು ಶೇಕಾದವರು ಗಳಲ್ಲಿ ಮಾಹಿತಿ ಪಡೆದರು

ಜಿಲ್ಲೆಯ ಎಲ್ಲಾ ಸರ್ಕಾರಿ ಕೆರೆಗಳನ್ನು ಅಳತೆ ಮಾಡಿಸಿ ಶೀಘ್ರವಾಗಿ ಒತ್ತುವರಿ ತೆರವುಗೊಳಿಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು

ಎಲ್ಲಾ ಸರ್ಕಾರಿ ಕೆರೆಗಳನ್ನು ಅಳತೆ ಮಾಡಿಸಿ ಒತ್ತುವರಿ ತೆರವುಗೊಳಿಸಿ

ಕೆರೆಗಳ ಸಂರಕ್ಷಣೆ ಕುರಿತ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ , ಮಾರ್ಚ್ ತಿಂಗಳಿನೊಳಗೆ ಅಳತೆಗೆ ಬಾಕಿ ಉಳಿದಿರುವ ಎಲ್ಲ ಕೆರೆಗಳ ಅಳತೆಯನ್ನು ಕಡ್ಡಾ ಯವಾಗಿ ಮಾಡಲು, ಕಾರ್ಯಯೋಜನೆ ರೂಪಿಸಿಕೊಂಡು ಒತ್ತುವರಿಯನ್ನು ಕೂಡಲೇ ತೆರವು ಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರು ನಿರ್ದೇಶನ ನೀಡಿದರು. ಒತ್ತು ವರಿ ತೆರವುಗೊಳಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನು ಸಹ ನೀಡಿದರು

MUDA Scam: ಮುಡಾ ಹಗರಣ ಕುರಿತು ಲೋಕಾಯುಕ್ತದಿಂದ ಕೋರ್ಟ್‌ಗೆ 11000 ಪುಟಗಳ ವರದಿ ಸಲ್ಲಿಕೆ

ಮುಡಾ ಹಗರಣ ಕುರಿತು ಲೋಕಾಯುಕ್ತದಿಂದ ಕೋರ್ಟ್‌ಗೆ 11000 ಪುಟಗಳ ವರದಿ ಸಲ್ಲಿಕೆ

ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಯಿತು. ಸುಮಾರು 11 ಸಾವಿರ ಪುಟಗಳ ತನಿಖಾ ವರದಿಯನ್ನು ಲೋಕಾಯುಕ್ತ ಎಸ್ಪಿ ಉದೇಶ ಸಲ್ಲಿಸಿದರು. ಲೋಕಾಯುಕ್ತ ಪೊಲೀಸರು ಈ ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಕ್ಲೀನ್‌ ಚಿಟ್‌ ನೀಡಿದ್ದಾರೆ.