ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೈಸೂರು

ದಸರಾ ಆಹಾರ ಮೇಳದಲ್ಲಿ ಸಿರಿಧಾನ್ಯ, ಸಾವಯವ ಉತ್ಪನ್ನಗಳಿಗೆ ವಿಶೇಷ ಆದ್ಯತೆ: ಮಹಾರಾಜ ಮೈದಾನದಲ್ಲಿ ಅ.11ರಿಂದ 25ರವರೆಗೆ ಆಯೋಜನೆ

ದಸರಾ ಆಹಾರ ಮೇಳದಲ್ಲಿ ಸಿರಿಧಾನ್ಯ, ಸಾವಯವ ಉತ್ಪನ್ನಗಳಿಗೆ ವಿಶೇಷ ಆದ್ಯತೆ

ದಸರಾ ಪ್ರವಾಸಕ್ಕೆ ಮೈಸೂರಿಗೆ ಆಗಮಿಸುವ ಜನರಿಗೆ ವಿವಿಧ ಪ್ರದೇಶಗಳ ಆಹಾರ ಸಂಸ್ಕೃತಿಯನ್ನು ಒಂದೇ ಸ್ಥಳದಲ್ಲಿ ಪರಿಚಯಿಸುವುದು ಈ ಬಾರಿಯ ಮೇಳದ ಪ್ರಮುಖ ಉದ್ದೇಶ. ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಸಾಂಪ್ರದಾಯಿಕ ಖಾದ್ಯಗಳೊಂದಿಗೆ ಭಾರತದ ವಿವಿಧ ರಾಜ್ಯಗಳ ಪ್ರಸಿದ್ಧ ಆಹಾರಗಳನ್ನು ಸವಿಯುವ ಅವಕಾಶವೂ ಇರಲಿದೆ.

ಬೆಂಗಳೂರಿಗೆ ತೆರಳುತ್ತಿದ್ದ ಬಳಿ ಕೆಎಸ್​ಆರ್​ಟಿಸಿ ಬಸ್​ಗೆ ಬೆಂಕಿ​: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಬೆಂಗಳೂರಿಗೆ ತೆರಳುತ್ತಿದ್ದ ಬಳಿ ಕೆಎಸ್​ಆರ್​ಟಿಸಿ ಬಸ್​ಗೆ ಬೆಂಕಿ

Bus Fire Accident: ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 'ಇವಿ ಪವರ್ ಪ್ಲಸ್' ಎಸಿ ಸ್ಲೀಪರ್ ಎಲೆಕ್ಟ್ರಿಕ್ ಬಸ್ ಶನಿವಾರ ಸಂಜೆ ಮೈಸೂರು ಬಳಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ವೃದ್ಧಾಪ್ಯ, ಮಾರಣಾಂತಿಕ ಕಾಯಿಲೆಗಳಿಂದ ಬಳಲುವವರ ಬಗ್ಗೆ ತುರ್ತಾಗಿ ಗಮನಕೊಡಬೇಕು: ಸದ್ಗುರು ಶ್ರೀ ಮಧುಸೂದನ ಸಾಯಿ

ವೃದ್ಧಾಪ್ಯ, ಕಾಯಿಲೆಗಳಿಂದ ಬಳಲುವವರ ಬಗ್ಗೆ ತುರ್ತಾಗಿ ಗಮನಕೊಡಬೇಕು

Sadguru Sri Madhusudan Sai: ಅಮೆರಿಕದಲ್ಲಿ ವೃದ್ಧಾಪ್ಯ ಮತ್ತು ಮಾರಣಾಂತಿಕ ಕಾಯಿಲೆಗಳಿಂದ ಬಳಲುವವರ ಚಿಕಿತ್ಸೆಗಾಗಿ ತಿಂಗಳಿಗೆ ಐದು ಸಾವಿರ ಡಾಲರ್ ಸಹಾಯಧನ ಕೊಡುವ ಯೋಜನೆಯಿದೆ. ಜಪಾನ್‌ ಮತ್ತು ಯೂರೋಪ್‌ನ ಹಲವು ದೇಶಗಳಲ್ಲಿ ಇಂಥದ್ದೇ ಯೋಜನೆಗಳಿವೆ. ನಮ್ಮ ಸರ್ಕಾರಗಳೂ ಈ ಕುರಿತು ಯೋಚಿಸಬೇಕಾದ ಸಂದರ್ಭ ಎದುರಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

Mysuru Dasara 2026: ಮೈಸೂರು ದಸರಾ ನಿಶಾನೆ ಆನೆಯಾಗಿ ʼಅಭಿಮನ್ಯುʼ ಆಯ್ಕೆ; ಸುದೀರ್ಘ ಸೇವೆಗೆ ರಾಜ್ಯ ಸರ್ಕಾರದಿಂದ ಗೌರವ

ಮೈಸೂರು ದಸರಾ ನಿಶಾನೆ ಆನೆಯಾಗಿ ʼಅಭಿಮನ್ಯುʼ ಆಯ್ಕೆ

Nishane elephant Abhimanyu: 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮನ್ಯುವಿಗೆ ಈ ಬಾರಿ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿಯಿಂದ ನಿವೃತ್ತಿ ನೀಡಿ, ಗೌರವಯುತ ಬೀಳ್ಕೊಡುಗೆ ನೀಡಲಾಗಿತ್ತು. ದಸರಾದಲ್ಲಿ ಹಲವು ವರ್ಷಗಳ ಅಮೂಲ್ಯ ಸೇವೆಯನ್ನು ಪರಿಗಣಿಸಿ ಈ ಬಾರಿ ಅಭಿಮನ್ಯುವನ್ನು ನಿಶಾನೆ ಆನೆಯನ್ನಾಗಿ

ಬೇರೆಯವರ ಬಳಿ ಆಟ ಆಡಿದಂಗೆ ನನ್ನ ಬಳಿ ಆಡಬೇಡಿ; ಎಕ್ಸ್‌ನಲ್ಲಿ ಕೆಣಕಿದ ಪ್ರಿಯಾಂಕ್‌ ಖರ್ಗೆಗೆ ಎಚ್‌ಡಿಕೆ ತಿರುಗೇಟು

ಬೇರೆಯವರ ಬಳಿ ಆಟ ಆಡಿದಂಗೆ ನನ್ನ ಬಳಿ ಆಡಬೇಡಿ: ಎಚ್‌ಡಿಕೆ

ಗೃಹ ಸಚಿವರು ಕ್ಯಾಮೆರಾ ಮುಂದೆ ಮಾತನಾಡದೆ ಎಕ್ಸ್ ವೇದಿಕೆಯಲ್ಲಿ ಮಾತನಾಡಿದ್ದಾರೆ. ನನ್ನನ್ನು ಆರ್‌ಎಸ್‌ಎಸ್, ಬಿಜೆಪಿಯವರನ್ನು ಆಟ ಆಡಿಸಿದಂತೆ ನನ್ನ ಹತ್ತಿರ ಆಟ ಆಡೋಕೆ ಆಗಲ್ಲ. ಮಿಸ್ಟರ್ ಪ್ರಿಯಾಂಕ್ ಖರ್ಗೆ ನಾನು ಕದ್ದು ಹೋಗುವವನಲ್ಲ, ಪಲಾಯನ ಮಾಡಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

MUDA case: 2019 ರಿಂದ 2023ರ ಅವಧಿಯಲ್ಲಿ ಹಂಚಿಕೆಯಾದ ಎಲ್ಲಾ ಮುಡಾ ಸೈಟ್‌ಗಳು ರದ್ದು!

2019 ರಿಂದ 2023ರ ಅವಧಿಯಲ್ಲಿ ಹಂಚಿಕೆಯಾದ ಮುಡಾ ಸೈಟ್‌ಗಳು ರದ್ದು!

Mysuru News: ರಸ್ತೆ ನಿರ್ಮಾಣಕ್ಕೆ ತಮ್ಮ ಜಮೀನು ನೀಡಿ ಈಗಾಗಲೇ ಪರಿಹಾರ ಪಡೆದುಕೊಂಡಿದ್ದ ಮಾಲೀಕರು ಸಹ ಮುಡಾದಿಂದ ಮತ್ತೆ ನಿವೇಶನಗಳನ್ನು ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು 2018ಕ್ಕಿಂತ ಮೊದಲು ಹಂಚಿಕೆಯಾದ ನಿವೇಶನಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದ್ದು, ಅಲ್ಲೂ ಅಕ್ರಮಗಳು ನಡೆದಿರುವುದು ಕಂಡುಬಂದರೆ ಆ ಸೈಟುಗಳನ್ನೂ ಸಹ ರದ್ದುಗೊಳಿಸುವುದಾಗಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಅರಮನೆಗೆ ಗಜಪಡೆ ಪ್ರವೇಶ

ಇಂದು ಅರಮನೆಗೆ ಗಜಪಡೆ ಪ್ರವೇಶ

ಕಾಡಿನಿಂದ ನಾಡಿಗೆ ಬಂದ ಗಜಪಡೆ ಈಗ ಅರಮನೆಯ ಅಂಗಳ ಸೇರಲಿದ್ದು, ದಸರಾ ಜಂಬೂ ಸವಾರಿಯ ಸಿದ್ಧತೆಗೆ ಮೈಸೂರಿನ ರಾಜಬೀದಿಗಳು ಮತ್ತಷ್ಟು ಕಳೆಗಟ್ಟಲಿವೆ. ಅಭಿಮನ್ಯು ಜಾಗದಲ್ಲಿ ಮಹೇಂದ್ರ: ಅರಣ್ಯ ಭವನದ ಆನೆ ಬೀಡಿನಲ್ಲಿ ಗಜಪಡೆಯನ್ನು ಪ್ರತ್ಯೇಕ ಸ್ಥಳಗಳಲ್ಲಿ ಕಟ್ಟಿ ಹಾಕಲಾಗಿತ್ತು.

Mysore News: ನಂಜನಗೂಡಿನಲ್ಲಿ ಆರ್‌ವಿ ವಿಶ್ವವಿದ್ಯಾಲಯದ ಮೈಸೂರು ಕ್ಯಾಂಪಸ್‌ಗೆ ಚಾಲನೆ

ಆರ್‌ವಿ ವಿಶ್ವವಿದ್ಯಾಲಯದ ಮೈಸೂರು ಕ್ಯಾಂಪಸ್‌ಗೆ ಚಾಲನೆ

ಆರ್‌ವಿ ವಿಶ್ವವಿದ್ಯಾಲಯವು ಅತ್ಯಂತ ಉತ್ತಮ ಹೆಸರು ಹೊಂದಿದೆ. ಮೈಸೂರು ಮತ್ತು ನಂಜನ ಗೂಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಬೇರೆಡೆ ವಿಶ್ವವಿದ್ಯಾಲಯಗಳಿಗೆ ತೆರಳುತ್ತಿದ್ದರು. ಈಗ ನಮ್ಮ ಊರಿಗೆ ವಿಶ್ವವಿದ್ಯಾಲಯ ಬಂದಿದೆ. ಉದ್ಯೋಗದ ಮೇಲೆ ಪರಿಣಾಮ ಬೀರುವ AI ಮತ್ತು ಹವಾಮಾನ ಬದಲಾವಣೆಯಂತಹ ಉದಯೋನ್ಮುಖ ತಂತ್ರಜ್ಞಾನಗಳ ಬಗ್ಗೆ ನಾವು ಕೇಳಿದ್ದೇವೆ

ಇಂದು ಮೈಸೂರಿಗೆ ಗಜಪಡೆ ಆಗಮನ

ಇಂದು ಮೈಸೂರಿಗೆ ಗಜಪಡೆ ಆಗಮನ

ಅರಣ್ಯದಿಂದ ಅರಮನೆಯತ್ತ: ಮೈಸೂರು ಮಹಾ ರಾಜರ ಕಾಲದಿಂದಲೂ ದಸರಾ ಆನೆಗಳನ್ನು ಅರಣ್ಯ ಶಿಬಿರಗಳಲ್ಲಿ ಪಳಗಿಸಿ, ಶುಭದಿನದಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾಲ್ನಡಿಗೆಯಲ್ಲಿ ಮೈಸೂರಿಗೆ ಕರೆತರುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕಾಲ ಬದಲಾದಂತೆ ರಸ್ತೆ ಸಂಚಾರ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಂದ ಆನೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಎದುರಾಯಿತು

60ರ ಗಡಿ ದಾಟಿದ ಅಭಿಮನ್ಯುವಿಗೆ ವಿಶ್ರಾಂತಿ

60ರ ಗಡಿ ದಾಟಿದ ಅಭಿಮನ್ಯುವಿಗೆ ವಿಶ್ರಾಂತಿ

ಅಂಬಾರಿ ಹೊತ್ತ ದಸರೆಯ ರಾಜನಾಗಿ, ಕಾಡಾನೆಗಳ ಸೆರೆ ಕಾರ್ಯಾಚರಣೆಯ ‘ಎಕೆ-47’ ಆಗಿ, ನರಹಂತಕ ಹುಲಿಗಳ ಸೆರೆ ಕಾರ್ಯಾಚರಣೆಯ ಧೈರ್ಯ ಶಾಲಿ ಗಜರಾಜನಾಗಿ ಮತ್ತು ಸಂಕಷ್ಟದಲ್ಲಿರುವ ಆನೆಗಳ ಅಪತ್ಬಾಂಧವನಾಗಿ ಅಭಿಮನ್ಯು ಹಲವು ಪಾತ್ರಗಳನ್ನು ನಿರ್ವಹಿಸಿದ್ದಾನೆ. ಇದೀಗ ವಯಸ್ಸು ಆತನಿಗೆ ವಿಶ್ರಾಂತಿ ನೀಡಿದೆ.

ಮುಡಾ ಹಗರಣ: 2 ಸಾವಿರ ಕೋಟಿ ರುಪಾಯಿ ಮೌಲ್ಯದ 1,100 ನಿವೇಶನಗಳ ಹಂಚಿಕೆ ರದ್ದುಪಡಿಸಿ ಸರ್ಕಾರದಿಂದ ಆದೇಶ

ಮುಡಾ ಹಗರಣ: ಸರ್ಕಾರದಿಂದ ಮಹತ್ವದ ಆದೇಶ

Muda Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಗಳನ್ನ ಉಲ್ಲಂಘಿಸಿ 50:50 ಅನುಪಾತದ ಅಡಿಯಲ್ಲಿ ಮಾಡಲಾಗಿದ್ದ1,100 ಬದಲಿ ನಿವೇಶನಗಳ ಹಂಚಿಕೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಈ ಕುರಿತ ಆದೇಶವನ್ನು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೊರಡಿಸಿದ್ದಾರೆ.

ವಿಆರ್‌ʼಎಲ್‌ ಸಂಸ್ಥೆಗೆ ಸುವರ್ಣ ಸಂಭ್ರಮ

ವಿಆರ್‌ʼಎಲ್‌ ಸಂಸ್ಥೆಗೆ ಸುವರ್ಣ ಸಂಭ್ರಮ

ಕನಸು, ಪರಿಶ್ರಮ, ನಂಬಿಕೆ, ಸವಾಲುಗಳನ್ನು ಮೆಟ್ಟಿ ನಿಂತು ಐದು ದಶಕಗಳ ಯಶಸ್ವಿ ಸೇವೆಯನ್ನು ಪೂರೈಸಿದ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನ ಸುವರ್ಣ ಮಹೋತ್ಸವ ಸಮಾರಂಭ ಮೈಸೂರಿನಲ್ಲಿ ಸಂಭ್ರಮದಿಂದ ಜರುಗಿತು. ಸಂಸ್ಥೆಗೆ ಸುವರ್ಣ ಮಹೋತ್ಸವದ ಜತೆಗೆ ನಗರದ ಬನ್ನಿಮಂಟಪ ಬಡಾವಣೆಯ ಜೋಡಿ ತೆಂಗಿನಮರ ರಸ್ತೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಆರ್‌ಎಲ್(VRL) ಕಟ್ಟಡ, ಬೃಹತ್ ಗೋದಾಮು ಕಟ್ಟಡ ಲೋಕಾರ್ಪಣೆ ಸಹ ಇದೇ ವೇಳೆ ನೆರವೇರಿಸಲಾಯಿತು.

Isha Gramotsava: ಈಶ ಗ್ರಾಮೋತ್ಸವ: ಮೈಸೂರಿನಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳ ಸಮಾಗಮ

ಈಶ ಗ್ರಾಮೋತ್ಸವ: ಮೈಸೂರಿನಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳ ಸಮಾಗಮ

ತೀವ್ರ ಪೈಪೋಟಿಯಿಂದ ಕೂಡಿದ್ದ ಪುರುಷರ ವಾಲಿಬಾಲ್ ವಿಭಾಗದಲ್ಲಿ ಚಾಮರಾಜನಗರ ಜಿಲ್ಲೆಯ ರಾಮಾಪುರದ ಬುದ್ಧ ಸೂಪರ್ ಟೀಂ ವಿಭಾಗೀಯ ಚಾಂಪಿಯನ್ ಪಟ್ಟ ಅಲಂಕರಿಸಿತು. ನಂಜನಗೂಡಿ ನ ಕಡಕೋಳದ ಚಾಮುಂಡಿ ಬಾಯ್ಸ್ ದ್ವಿತೀಯ, ಚಿಕ್ಕಬಳ್ಳಾಪುರದ ಮಾಸ್ತೇನ ಹಳ್ಳಿಯ ಅಪ್ಪು ಬಾಯ್ಸ್ ತೃತೀಯ ಹಾಗೂ ಕೋಲಾರದ ಮಾರ್ಜೇನಹಳ್ಳಿಯ ಎಂ.ಆರ್.ಜೆ ಬ್ರದರ್ಸ್ ನಾಲ್ಕನೇ ಸ್ಥಾನ ಪಡೆದವು.

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿಯ ದುರಂತ ಅಂತ್ಯ: ಮೈಸೂರಿನಲ್ಲಿ ಯುವತಿ, ಕೇರಳದಲ್ಲಿ ಯುವಕ ಆತ್ಮಹತ್ಯೆ!

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿ ದುರಂತ ಅಂತ್ಯ!

ಪ್ರೀತಿಸಿ ಮದುವೆಯಾಗಲು ಸಿದ್ಧಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ. ಡಿಸೆಂಬರ್‌ನಲ್ಲಿ ಈ ಜೋಡಿಯ ಮದುವೆ ನಡೆಯಬೇಕಿತ್ತು. ಆದರೆ, ಮದುವೆಗೂ ಕೆಲವೇ ತಿಂಗಳು ಬಾಕಿ ಇರುವಾಗ ಜೋಡಿಯ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೇರಳದಲ್ಲಿ ಯುವಕ ಸಾವಿಗೆ ಶರಣಾಗಿದ್ದಾನೆ.

ಉದ್ಯೋಗದ ಸ್ಥಳದಲ್ಲಿ ಮಾನಸಿಕ ಕಿರುಕುಳ: ಡೆತ್‌ನೋಟ್‌ನಲ್ಲಿ ಸೂಪರ್‌ವೈಸರ್ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಸೂಪರ್‌ವೈಸರ್ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆ

Self-harming: ಉದ್ಯೋಗದ ಸ್ಥಳದಲ್ಲಿ ಕಿರುಕುಳ ತಾಳಲಾರದೆ 45 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಘಟನಾ ಸ್ಥಳದಿಂದ ವಶಪಡಿಸಿಕೊಂಡ ಡೆತ್‌ನೋಟ್‌ನಲ್ಲಿ, ಹೊಸದಾಗಿ ನೇಮಕಗೊಂಡ ಡಾಲಿ ಎಂಬ ಮೇಲ್ವಿಚಾರಕನಿಂದ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸಿರುವುದಾಗಿ ಆರೋಪಿಸಿದ್ದಾರೆ.

NICE Road: ನೈಸ್ ಕಂಪನಿಯಿಂದ ಅಕ್ರಮವಾಗಿ 2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ನೈಸ್ ಕಂಪನಿಯಿಂದ ಅಕ್ರಮವಾಗಿ 2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ

ರಾಜ್ಯ ಹೈಕೋರ್ಟ್ ನೈಸ್ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಹಾಗೂ ಅದೊಂದು ದೊಡ್ಡ ಹಗರಣದಂತೆ ಕಾಣುತ್ತಿದೆ ಎಂದು ಹೇಳಿತ್ತು. ಈಗಲಾದರೂ ಈ ಸರ್ಕಾರಕ್ಕೆ ಜ್ಞಾನೋದಯ ಆಗಬೇಕು. ನೈಸ್ ಕಂಪನಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿದೆ. ದಯಮಾಡಿ ಯಾರೂ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಶಿಲ್ಪಾಗೆ 15 ಲಕ್ಷ , ನೌಕರಿ

ಕಾಮನ್‌ವೆಲ್ತ್ ಕಂಚಿನ ಪದಕ ವಿಜೇತೆ ಶಿಲ್ಪಾಗೆ ಅದ್ಧೂರಿ ಸ್ವಾಗತ

Shilpa Shyla: ಕ್ರೀಡೆ ಹಾಗೂ ಶಿಕ್ಷಕಿ ಹುದ್ದೆ, ಈ ಎರಡು ಒಟ್ಟಿಗೇ ಸಾಗಲು ಸಾಧ್ಯವಿಲ್ಲ ಎಂದು ಅರಿತ ಶಿಲ್ಪಾ ಅವರು 2024ರಲ್ಲಿ ತಮ್ಮ ವೃತ್ತಿ ತೊರೆದರು. ಜೊತೆಗೆ ಮೈಸೂರು ಬಿಟ್ಟು ಬೆಂಗಳೂರಿಗೆ ಬಂದ ಅವರು ಪೂರ್ಣ ಪ್ರಮಾಣದಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ.

ಸ್ವಾಮಿ ವಿವೇಕಾನಂದರ ತತ್ತ್ವ ಉಲ್ಲೇಖಿಸಿ ದೇಶದ ಯುವ ಜನತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಯುವಶಕ್ತಿ, ಶಿಕ್ಷಣಕ್ಕೆ ಪ್ರಧಾನಿ ಮೋದಿ ಒತ್ತು

Narendra modi: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ 'ವಿವೇಕ ಸ್ಮಾರಕ' ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಜನತೆ, ಶಿಕ್ಷಣ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಒತ್ತಿ ಹೇಳಿದರು. ಮಾತೃಭಾಷೆಯಲ್ಲಿನ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ, ಮಹಿಳೆಯರಿಗೆ ಎನ್‌ಡಿಎ ಪ್ರವೇಶ, ಸ್ಟಾರ್ಟ್‌ಅಪ್‌ಗಳು ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಕರ ಸಾಧನೆಗಳನ್ನು ಶ್ಲಾಘಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಿದರು.

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ; ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪಿಎಂ ಮೋದಿಗೆ ಸಿಎಂ ಮನವಿ

CM DK Shivakumar: ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

PM Narendra Modi: ಮೈಸೂರಿನ ವಿವೇಕ ಸ್ಮಾರಕ ಯುವಕರಿಗೆ ಪ್ರೇರಣೆ ನೀಡಲಿದೆ: ಪ್ರಧಾನಿ ಮೋದಿ

ಮೈಸೂರಿನ ವಿವೇಕ ಸ್ಮಾರಕ ಯುವಕರಿಗೆ ಪ್ರೇರಣೆ ನೀಡಲಿದೆ: ಪ್ರಧಾನಿ ಮೋದಿ

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ಯುವಮಂತ್ರ ಜಪಿಸಿದ ಪ್ರಧಾನಿಗಳು, ಯುವಕರಿಗೆ ಪ್ರೋತ್ಸಾಹ ನೀಡುವ ದೇಶ ಅಭಿವೃದ್ಧಿ ಹೊಂದುತ್ತದೆ. ನಮ್ಮ ಯುವಕರಿಗೆ ಸರಿಯಾದ ಮಾರ್ಗದರ್ಶನ ಸಿಗಬೇಕಿದೆ

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು ಎಂದ ಸಿಎಂ ಡಿ.ಕೆ. ಶಿವಕುಮಾರ್

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ

CM DK Shivakumar: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್‌, ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Viveka Smaraka in Mysuru: ಮೈಸೂರಿನಲ್ಲಿ 45 ಕೋಟಿ ವೆಚ್ಚದ ʼವಿವೇಕ ಸ್ಮಾರಕʼ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿನಲ್ಲಿ ʼವಿವೇಕ ಸ್ಮಾರಕʼ ಉದ್ಘಾಟಿಸಿದ ಪ್ರಧಾನಿ ಮೋದಿ

PM Narendra Modi: 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಆಗಮಿಸಿದ್ದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಉದ್ದೇಶದಿಂದ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಅವರ ಬೋಧನೆಗಳು ಹಾಗೂ ಆದರ್ಶಗಳ ಮೂಲಕ ಯುವಜನತೆಗೆ ಸ್ಫೂರ್ತಿ ನೀಡುವ ಉದ್ದೇಶ ಹೊಂದಿದೆ.

Cauvery water Dispute: ಕಾವೇರಿ ಕಿಚ್ಚು; CWRC ಆದೇಶದ ವಿರುದ್ಧ ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ಕಾವೇರಿ ಕಿಚ್ಚು; ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ತಮಿಳುನಾಡಿನ ಸಿಎಂ ಕರ್ನಾಟಕಕ್ಕೆ ಬಂದು ನಮ್ಮ ಜಲಾಶಯಗಳ ಸ್ಥಿತಿ ನೋಡಲಿ. ಮಳೆ ಇಲ್ಲದ ಕಾರಣ ನಮ್ಮ ಜಲಾಶಯಗಳಲ್ಲೂ ನೀರಿಲ್ಲ. ಕುಡಿಯುವ ನೀರಿಗೂ ಆಹಾಕಾರ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ನೀರು ಕೊಡಲು ಆಗಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುರಂತವನ್ನೇ ಸೋಲಿಸಿ ಚೊಚ್ಚಲ ಪ್ರಯತ್ನದಲ್ಲೇ ಕಾಮನ್‌ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ

ದುರಂತವನ್ನೇ ಸೋಲಿಸಿ ಕಾಮನ್‌ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ

Shilpa K S: ರೈತ ಶೈಲಾ ಹಾಗೂ ಗೃಹಿಣಿ ಶಾಂತಾ ದಂಪತಿ ಪುತ್ರಿಯಾಗಿರುವ ಶಿಲ್ಪಾ, ಗ್ರಾಮೀಣ ವಾತಾವರಣದಲ್ಲೇ ಬೆಳೆದವರು. ಕ್ರೀಡೆಗೆ ಹೆಚ್ಚಿನ ಅವಕಾಶಗಳಿಲ್ಲದ ಪರಿಸ್ಥಿತಿಯಲ್ಲೂ ಸ್ನಾತಕೋತ್ತರ ಪದವಿ ಹಾಗೂ ಬಿಇಡಿ ಪೂರ್ಣಗೊಳಿಸಿ, ಮೈಸೂರಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Loading...