ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ದೇಶ
Narendra Modi: ಚುನಾವಣೆಯಲ್ಲಿ ಶೇ. 50ರಷ್ಟು ಮುಸ್ಲಿಂ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಿ; ಪ್ರಧಾನಿ ಮೋದಿ ಸವಾಲು

ಚುನಾವಣೆಯಲ್ಲಿ ಮುಸ್ಲಿಂಮರಿಗೆ ಕ್ರಾಂಗ್ರೆಸ್‌ ಟಿಕೆಟ್‌ ನೀಡಲಿ; ಮೋದಿ

ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಕಾಂಗ್ರೆಸ್ ನಿಲುವಿನ ಮೇಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮುಸ್ಲಿಂ ಮೂಲಭೂತವಾದಿಗಳನ್ನು ಸಮಾಧಾನಪಡಿಸಲು ಈ ರೀತಿ ನಿಲುವನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

PM Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಗುತ್ತಿಗೆ ಮೀಸಲು: ಪ್ರಧಾನಿ ಮೋದಿ ವಾಗ್ದಾಳಿ

ಕರ್ನಾಟಕದಲ್ಲಿ ಮುಸ್ಲಿಮರಿಗೆ ಗುತ್ತಿಗೆ ಮೀಸಲು: ಪ್ರಧಾನಿ ಮೋದಿ ವಾಗ್ದಾಳಿ

PM Narendra Modi: ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಹಾಳು ಮಾಡುವ ರೀತಿಯಲ್ಲಿ ಕಾಂಗ್ರೆಸ್ ವಕ್ಫ್ ಕಾನೂನನ್ನು ಮಾಡಿದೆ ಎಂದು ಅವರು ಹೇಳಿದರು.

RN Ravi: ವಿದ್ಯಾರ್ಥಿಗಳಿಗೆ ಜೈ ಶ್ರೀರಾಮ್ ಘೋಷಣೆ ಕೂಗಲು ಹೇಳಿದ ತಮಿಳು ನಾಡು ರಾಜ್ಯಪಾಲ; RSS ವಕ್ತಾರ ಎಂದು DMK ಟಾಂಗ್‌

ವಿದ್ಯಾರ್ಥಿಗಳಿಗೆ ಜೈ ಶ್ರೀರಾಮ್ ಘೋಷಣೆ ಕೂಗಲು ಹೇಳಿದ ತಮಿಳು ನಾಡು ರಾಜ್ಯಪಾಲ

ಮಧುರೈನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ವಿವಾದವನ್ನು ಸೃಷ್ಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಜಪಿಸುವಂತೆ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಸದ್ಯ ಅವರ ಹೇಳಿಕೆಯ ವಿಡಿಯೋ ವೈರಲ್‌ ಆಗಿದೆ.

Anna Konidela: ಬೆಂಕಿ ದುರಂತದಿಂದ ಮಗ ಪಾರು; ತಿಮ್ಮಪ್ಪನಿಗೆ ಮುಡಿ ಕೊಟ್ಟ ನಟ ಪವನ್ ಕಲ್ಯಾಣ್ ಪತ್ನಿ

ಮಗನ ಆರೋಗ್ಯ ಚೇತರಿಕೆಗಾಗಿ ಮುಡಿ ಕೊಟ್ಟ ಪವನ್ ಕಲ್ಯಾಣ್ ಪತ್ನಿ

ನಟ ಪವನ್ ಕಲ್ಯಾಣ್ - ಅನ್ನಾ ಕೊನಿಡೆಲಾ ದಂಪತಿಯ 8 ವರ್ಷದ ಪುತ್ರ ಮಾರ್ಕ್ ಶಂಕರ್ ಏ. ಸಿಂಗಾಪುರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ. ಸದ್ಯ ಚೇತರಿಸಿಕೊಳ್ಳುತ್ತಿದ್ದಾನೆ. ಹೀಗಾಗಿ ಮಗನ ಆರೋಗ್ಯ ಸುಧಾರಣೆಗಾಗಿ ಹರಕೆ ಹೊತ್ತಿದ್ದ ಅನ್ನಾ ಕೊನಿಡೆಲಾ ತಿರುಪತಿ ದೇಗುಲಕ್ಕೆ ಭೇಟಿ ಮುಡಿ ಕೊಟ್ಟಿದ್ದಾರೆ.

Salman Khan: ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ; ಅಪರಿಚಿತ ವ್ಯಕ್ತಿ ವಿರುದ್ಧ ದೂರು ದಾಖಲು

ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಹೊಸದಾಗಿ ಮತ್ತೊಂದು ಜೀವ ಬೆದರಿಕೆ ಬಂದಿದೆ. ವರ್ಲಿ ಆರ್‌ಟಿಒ ಆಫೀಸಿನ ವಾಟ್ಸಾಪ್ ಸಂಖ್ಯೆಗೆ ಆರೋಪಿ ಸಂದೇಶ ಕಳುಹಿಸಿ ಸಲ್ಮಾನ್‌ ಖಾನ್‌ಗೆ ಬೆದರಿಕೆ ಹಾಕಿದ್ದಾನೆ. ಕಳುಹಿಸಲಾದ ಸಂದೇಶದಲ್ಲಿ, ನಟನ ಮನೆಗೆ ಪ್ರವೇಶಿಸಿ ಹತ್ಯೆ ಮಾಡುವುದಾಗಿ ಮತ್ತು ಅವರ ಕಾರಿನಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ.

Gold Price Today: ಕೊನೆಗೂ ತಗ್ಗಿದ ಚಿನ್ನದ ದರ; ಇಂದಿನ ರೇಟ್‌ ಇಷ್ಟಿದೆ

ಚಿನ್ನದ ದರದಲ್ಲಿ ಭಾರಿ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold Silver Rate Today: ಸತತವಾಗಿ ಏರುತ್ತಿದ್ದ ಚಿನ್ನದ ದರ ಕೊನೆಗೂ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಇಳಿಕೆಯಾಗಿ 8,755 ರೂ.ಗೆ ತಲುಪಿದೆ. ಇತ್ತ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಕಡಿಮೆಯಾಗಿದ್ದು, ಪ್ರಸ್ತುತ 9,551 ರೂ. ಇದೆ.

Actor Vijay: ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳು ಸೂಪರ್‌ಸ್ಟಾರ್ ವಿಜಯ್

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಗೆ ಅರ್ಜಿ ಸಲ್ಲಿಸಿದ ವಿಜಯ್‌

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಮತ್ತು ನಟ ವಿಜಯ್ ಅವರು ವಕ್ಫ್ (ತಿದ್ದುಪಡಿ) ಕಾಯ್ದೆ 2025 ಅನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕಾಯ್ದೆಯು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಎಸಗುತ್ತಿದೆ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

Gold Price: ಚಿನ್ನದ ದರ 55,000 ರೂ.ಗೆ ಇಳಿಯುತ್ತಾ? 1 ಲಕ್ಷ ರೂ.ಗೆ ಏರುತ್ತಾ?‌

ಚಿನ್ನದ ದರ 55,000 ರೂ.ಗೆ ಇಳಿಯುತ್ತಾ? 1 ಲಕ್ಷ ರೂ.ಗೆ ಏರುತ್ತಾ?‌

Gold rates in India: ದೇಶದಲ್ಲಿ ಚಿನ್ನದ ದರ ಗಗನಮುಖಿಯಾಗಿದೆ. ಈ ಮಧ್ಯೆ ಚಿನ್ನದ ದರ (Gold Price) ಪ್ರತಿ 10 ಗ್ರಾಮ್‌ಗೆ 55 ಸಾವಿರ ರೂ.ಗೆ ಇಳಿಯುತ್ತದೆ ಎನ್ನುವ ವದಂತಿ ಹಬ್ಬಿದೆ. ಇದರ ಜತೆಗೆ 1 ಲಕ್ಷ ರೂ.ಗೆ ಏರಿಕೆಯಾಗುತ್ತದೆ ಎನ್ನುವ ಆತಂಕವೂ ಎದುರಾಗಿದೆ. ಈ ಎಲ್ಲ ಗೊಂದಲಗಳಿಗೆ ಉತ್ತರ ಇಲ್ಲಿದೆ.

ಪತ್ನಿ ಜತೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಪ್ರಿಯಕರನ ಖಾಸಗಿ ಅಂಗವನ್ನು ಕಚ್ಚಿ ಗಾಯಗೊಳಿಸಿದ ಪತಿ

ಪತ್ನಿಯ ಪ್ರಿಯಕರನ ಖಾಸಗಿ ಅಂಗವನ್ನು ಕಚ್ಚಿದ ಪತಿ!

Extra Marital Affair: ತನ್ನ ಪತ್ನಿಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದವನ ಖಾಸಗಿ ಅಂಗವನ್ನು ಕಚ್ಚಿ ಪತಿ ಗಾಯಗೊಳಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದಲ್ಲಿ ನಡೆದಿದೆ. ಗುರುವಾರ (ಏ. 10) ರಾತ್ರಿ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿ ಸದ್ಯ ಚೇತರಿಸಿಕೊಂಡಿದ್ದಾನೆ. ಈ ಕುರಿತಾದ ವಿವರ ಇಲ್ಲಿದೆ.

Pastor John Jebaraj: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ತಲೆಮರೆಸಿಕೊಂಡಿದ್ದ ಪಾದ್ರಿ ಜಾನ್‌ ಜೆಬರಾಜ್‌ ಪೊಲೀಸ್‌ ಬಲೆಗೆ

ಲೈಂಗಿಕ ದೌರ್ಜನ್ಯ ಎಸಗಿದ ಪಾದ್ರಿ ಜಾನ್‌ ಜೆಬರಾಜ್‌ ಪೊಲೀಸ್‌ ಬಲೆಗೆ

Pastor John Jebaraj Arrested: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಕೊಯಂಬತ್ತೂರಿನ ಕ್ರಿಶ್ಚಿಯನ್‌ ಧರ್ಮಗುರು ಪಾದ್ರಿ ಜಾನ್‌ ಜೆಬರಾಜ್‌ ಕೇರಳದಲ್ಲಿ ಪೊಲೀಸ್‌ ಬಲೆಗೆ ಬಿದ್ದಿದ್ದಾನೆ. ಜಾನ್‌ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ.

Viral Video: ಗೋವಾದ ರಸ್ತೆಯಲ್ಲಿ ಯುವಕರ ಪುಂಡಾಟ; ಸ್ಥಳೀಯರಿಂದ ಫುಲ್‌ ಕ್ಲಾಸ್‌- ವಿಡಿಯೊ ನೋಡಿ!

ಗೋವಾದ ಬೀದಿ ಬೀದಿಯಲ್ಲಿ ಯುವಕರ ಪುಂಡಾಟ! ವಿಡಿಯೊ ಇದೆ

ಇತ್ತೀಚೆಗೆ ಗೋವಾದ ಬೀದಿಗಳಲ್ಲಿ ಓಡಾಡಿದ್ದ ಯುವಕರ ಗುಂಪೊಂದು ರಸ್ತೆ ಬದಿಯಲ್ಲಿ ಮದ್ಯ ಸೇವಿಸಿ ಬಾಟಲಿಗಳನ್ನು ರಸ್ತೆಯ ಬದಿ ಎಸೆದು ಒಡೆದಿದ್ದಾರೆ. ಇದನ್ನು ಗಮನಿಸಿದ ಗೋವಾ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡು ಬಾಟಲಿಯ ಪೀಸ್‍ ಅನ್ನು ಹೆಕ್ಕುವಂತೆ ಮಾಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

Tahawwur Rana: NIA ಕಸ್ಟಡಿಯಲ್ಲಿರುವ ತಹಾವ್ವುರ್‌ ರಾಣಾ ಬೇಡಿಕೆ ಇಟ್ಟ ಆ 3 ವಸ್ತುಗಳೇನು ಗೊತ್ತಾ?

NIA ಕಸ್ಟಡಿಯಲ್ಲಿರುವ ತಹಾವ್ವುರ್‌ ರಾಣಾನಿಂದ 3ವಸ್ತುಗಳಿಗೆ ಡಿಮ್ಯಾಂಡ್‌!

Tahawwur Rana: ಮುಂಬೈ ತಾಜ್ ಹೊಟೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ತಹಾವ್ವುರ್‌ ರಾಣಾನ ವಿಚಾರಣೆ ಸತತ ಎರಡನೇ ದಿನವೂ ಮುಂದುವರಿದಿದೆ. 2008ರಲ್ಲಿ ನಡೆದ ಸಂಘಟಿತ ದಾಳಿಗಳ ಸರಣಿಯ ಸಂಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸತತ ಎರಡನೇ ದಿನವೂ ವಿಚಾರಣೆ ನಡೆಸಿತು. ಇದೀಗ ಈ ಉಗ್ರ ಮೂರು ವಸ್ತುಗಳಿಗೆ ಬೇಡಿಕೆ ಇಟ್ಟಿದ್ದಾನೆ.

Viral Video: ರೈಲ್ವೇ ಸಿಬ್ಬಂದಿ ಮತ್ತು ಪ್ರಯಾಣಿಕನ ನಡುವೆ ಭಾರೀ ಜಗಳ- ಬೆಚ್ಚಿಬೀಳಿಸುವ ವಿಡಿಯೊ ವೈರಲ್

ಆಹಾರದ ತೂಕದ ವಿಷಯಕ್ಕೆ ಜಗಳ; ಕೊನೆಗೆ ಆಗಿದ್ದೇನು?

ಗೀತಾಂಜಲಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ರೈಲ್ವೆ ಪ್ರಯಾಣಿಕನೊಬ್ಬ ನಿಗದಿಪಡಿಸಿದ ತೂಕಕ್ಕಿಂತ ಕಡಿಮೆ ಆಹಾರವನ್ನು ನೀಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಕ್ಯಾಂಟೀನ್ ಸಿಬ್ಬಂದಿ ಅವನನ್ನು ಥಳಿಸಿ ಒತ್ತೆಯಾಳಾಗಿ ಇರಿಸಿಕೊಂಡ ಆಘಾತಕಾರಿ ಘಟನೆ ಇತ್ತೀಚೆಗೆ ನಡೆದಿದೆ. ಅವರ ವಾಗ್ವಾದದ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.

Viral Video: ಅಬ್ಬಾಬ್ಬಾ... ರಾಂಚಿಯ ಈ ಪ್ರದೇಶದಲ್ಲಿ ದೆವ್ವಗಳ ಮೆರವಣಿಗೆ; ಬೆಚ್ಚಿಬೀಳಿಸುವ ವಿಡಿಯೊ ವೈರಲ್

ದೆವ್ವದ ಮೆರವಣಿಗೆ ನೋಡಿ ಬೆಚ್ಚಿಬಿದ್ದಿರಿ ಜೋಕೆ!

ಜಾರ್ಖಂಡ್‍ನ ರಾಜಧಾನಿ ರಾಂಚಿಯಿಂದ 70 ಕಿ.ಮೀ ದೂರದಲ್ಲಿರುವ ತಮಾರ್ ಬ್ಲಾಕ್‍ನಲ್ಲಿ ದೆವ್ವಗಳ ಮೆರವಣಿಗೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಅರೇ ಇದೇನಿದು ಎಂದು ಬೆಚ್ಚಿಬೀಳಬೇಡಿ, ಇದು ಅಲ್ಲಿನ ಜನರ ಸಂಪ್ರದಾಯವಂತೆ. ಈ ಮೆರವಣಿಗೆಯನ್ನು ಅವರ ಕುಟುಂಬದ ಸಂತೋಷಕ್ಕಾಗಿ ಮಾಡಲಾಗುತ್ತದೆಯಂತೆ.

Fire Accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಕಾರ್ಮಿಕರು ಬಲಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಕಾರ್ಮಿಕರು ಬಲಿ

ಆಂಧ್ರ ಪ್ರದೇಶದ ಅನಕಪಳ್ಳಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣವೇನೆಂದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಸಂತ್ರಸ್ತರೆಲ್ಲ ಕಾಕಿನಾಡ ಜಿಲ್ಲೆಯ ಸಮರ್ಲಕೋಟದವರು ಎನ್ನಲಾಗಿದೆ.

Terrorist Arrest: ಪಂಜಾಬ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ;  ಆರ್‌ಡಿಎಕ್ಸ್,  ಐಇಡಿ ವಶಕ್ಕೆ

ಪಂಜಾಬ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

ಸುಧಾರಿತ ಸ್ಫೋಟಕ ಸಾಧನ (ಐಇಡಿ)ದೊಂದಿಗೆ ಭಯೋತ್ಪಾದಕರನ್ನು ಬಂಧಿಸಲಾಗಿದೆ (Terrorist Arrest) ಎಂದು ಪಂಜಾಬ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಮಾತನಾಡಿ, ಆರೋಪಿಗಳನ್ನು - ಜಗ್ಗಾ ಸಿಂಗ್ ಮತ್ತು ಮಂಜಿಂದರ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು.

Viral Video: ಗೋಡೆ ಮೈಮೇಲೆ ಬಿದ್ದು ಗಾಯಗೊಂಡ ಅಣ್ಣ- ಅಂಬ್ಯುಲೆನ್ಸ್‌ ಸಿಗದೇ ಒದ್ದಾಡಿದ ತಮ್ಮ! ಹೃದಯವಿದ್ರಾವಕ ವಿಡಿಯೊ ವೈರಲ್‌

ಗೋಡೆ ಬಿದ್ದು ಅಣ್ಣನಿಗೆ ಗಾಯ- ತಮ್ಮನ ಒದ್ದಾಟ ಕೇಳೋರಿಲ್ಲ!

ಗೋಡೆಬಿದ್ದು ಗಾಯಗೊಂಡ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆತರಲು ಆ್ಯಂಬುಲೆನ್ಸ್‌ ಸಿಗದ ಕಾರಣ ಬಾಲಕನೊಬ್ಬ ಸ್ಕ್ರ್ಯಾಪ್ ಪುಲ್ಲಿಂಗ್ ಗಾಡಿಯಲ್ಲಿ ಹಾಕಿಕೊಂಡು ಎಳೆದು ತಂದು ಆಸ್ಪತ್ರೆಗೆ ದಾಖಲಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಹೃದಯ ವಿದ್ರಾವಕ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

Pawan Kalyan: ಬೆಂಕಿ ಅವಘಡದ ನಂತರ ಮಗನನ್ನು ಹೈದರಾಬಾದ್‌ಗೆ ಕರೆದುಕೊಂಡು ಬಂದ ಪವನ್ ಕಲ್ಯಾಣ್

ಸಿಂಗಾಪುರದಲ್ಲಿ ಬೆಂಕಿ ಅವಘಡ- ಪುತ್ರನೊಂದಿಗೆ ಮರಳಿದ ಪವನ್ ಕಲ್ಯಾಣ್

Pawan Kalyan: ಸಿಂಗಾಪುರ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡ ಪುತ್ರನನ್ನು ಕರೆದುಕೊಂಡು ನಟ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಹೈದರಾಬಾದ್ ಗೆ ಆಗಮಿಸಿದ್ದಾರೆ. ಸಿಂಗಾಪುರದಿಂದ ಹಿಂದಿರುಗುವಾಗ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ತಮ್ಮ ಮಗ ಮಾರ್ಕ್ ನನ್ನು ತೋಳುಗಳಲ್ಲಿ ಎತ್ತಿಕೊಂಡು ಬರುತ್ತಿರುವುದು ಕಂಡುಬಂದಿದೆ.

Viral Video: ಅಧಿಕಾರಿಗಳಿಗೆ ಕೇಂದ್ರ ಸಚಿವನ ಫುಲ್‌ ಕ್ಲಾಸ್‌- ಅಷ್ಟಕ್ಕೂ ಆಗಿದ್ದೇನು? ವಿಡಿಯೊ ಫುಲ್‌ ವೈರಲ್‌

ಅಧಿಕಾರಿಗಳಿಗೆ ಕೇಂದ್ರ ಸಚಿವನ ಫುಲ್‌ ಕ್ಲಾಸ್‌- ವಿಡಿಯೊ ವೈರಲ್‌

ಮಧ್ಯಪ್ರದೇಶದ ಶಿವಪುರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಪಟೇಲ್ ವೇದಿಕೆಯ ಮೇಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೂ ಆ ವೇಳೆ ಅವರು ಅನುಚಿತ ಭಾಷೆಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದು, ಇದು ಈಗ ವೈರಲ್(Viral Video)ಆಗಿದೆ.

Earthquake: ಹಿಮಾಚಲ ಪ್ರದೇಶದಲ್ಲಿ ಕಂಪಿಸಿದ ಭೂಮಿ; ಭಯಭೀತರಾಗಿ ಮನೆಗಳಿಂದ ಹೊರಬಂದ ಜನ

ಹಿಮಾಚಲ ಪ್ರದೇಶದಲ್ಲಿ ಕಂಪಿಸಿದ ಭೂಮಿ

ಭಾನುವಾರ ಬೆಳಿಗ್ಗೆ 9:18 ರ ಸುಮಾರಿಗೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳ 5 ಕಿ.ಮೀ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ನಿಖರವಾದ ಸ್ಥಳ ಅಕ್ಷಾಂಶ 31.49 N, ರೇಖಾಂಶ 76.94 E ಆಗಿತ್ತು.

Yusuf Pathan: ಬಂಗಾಳ ಹೊತ್ತಿ ಇರಿಯುತ್ತಿರುವಾಗಲೇ "ಗುಡ್‌ ಚಾಯ್‌" ಎಂದು ಪೋಸ್‌ ಕೊಟ್ಟ ಯೂಸುಫ್ ಪಠಾಣ್

ಬಂಗಾಳ ಹಿಂಸಾಚಾರ ನಡುವೆ ಗುಡ್‌ ಚಾಯ್‌ ಎಂದು ಪೋಸ್‌ ಕೊಟ್ಟ ಯೂಸುಫ್ ಪಠಾಣ್

ವಕ್ಫ್ (ತಿದ್ದುಪಡಿ) ಕಾಯ್ದೆಯ ಹಿಂಸಾಚಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದಿದ್ದೆ. ಈ ವರೆಗೆ ಬಂಗಾಳದಲ್ಲಿ ಮೂವರು ಮೃತಪಟಿದ್ದಾರೆ. ಇದೀಗ ಹಿಂಸಾಚಾರದಿಂದಾಗಿ ಬಂಗಾಳದ ಮುರ್ಷಿದಾಬಾದ್ ಕುದಿಯುತ್ತಿರುವಾಗ, ಸ್ಥಳೀಯ ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ವಿಶ್ರಾಂತಿ ಪಡೆಯುತ್ತಾ ಚಹಾ ಸೇವಿಸುತ್ತಿರುವ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಾಗಿ ಟೀಕೆಗೆ ಗುರಿಯಾಗಿದ್ದಾರೆ.

Tahawwur Rana: ಕಸ್ಟಡಿಯಲ್ಲಿರುವ ತಹವ್ವೂರ್ ರಾಣಾ ಕುರಾನ್‌ ಸೇರಿ ಬೇಡಿಕೆ ಇಟ್ಟ ಮೂರು ವಸ್ತುಗಳು ಯಾವುದು?

ತಹವ್ವೂರ್ ರಾಣಾ ಬೇಡಿಕೆ ಇಟ್ಟ ಮೂರು ವಸ್ತುಗಳಾದರೂ ಯಾವುದು?

26/11ರ ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ಹುಸೇನ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಶಕ್ಕೆ ಪಡೆದಿದೆ. ಎನ್‌ಐಎ ರಾಣಾನನ್ನು ಸತತ ಎರಡನೇ ದಿನವೂ ವಿಚಾರಣೆಗೆ ಒಳಪಡಿಸಿತು.ತಹವ್ವೂರ್ ರಾಣಾನನ್ನು ನವದೆಹಲಿಯ ಸಿಜಿಒ ಸಂಕೀರ್ಣದಲ್ಲಿರುವ ಎನ್‌ಐಎ ಪ್ರಧಾನ ಕಚೇರಿಯೊಳಗೆ ಅತ್ಯಂತ ಭದ್ರತೆಯ ಸೆಲ್‌ನಲ್ಲಿ ಇರಿಸಲಾಗಿದೆ.

MP Violence: ಹನುಮಾನ್ ಜಯಂತಿ ಮೆರವಣಿಗೆ ವೇಳೆ ಘರ್ಷಣೆ ; ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ಹನುಮಾನ್ ಜಯಂತಿ ಮೆರವಣಿಗೆ ವೇಳೆ ಘರ್ಷಣೆ

ಮಧ್ಯಪ್ರದೇಶದ ಗುನಾದಲ್ಲಿ ಶನಿವಾರ ಹನುಮಾನ್ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಜೆ 7.30 ರ ಸುಮಾರಿಗೆ ಸಂಭವಿಸಿದ್ದು, ನಂತರ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತ್ವರಿತವಾಗಿ ಕಾರ್ಯಪ್ರವೃತ್ತರಾದರು

Calcutta High Court:  ನಾವು ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ; ಬಂಗಾಳ ವಕ್ಫ್ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಮಾತು

ಬಂಗಾಳ ವಕ್ಫ್ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಹೇಳಿದ್ದೇನು?

ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಲ್ಕತ್ತಾ ಹೈಕೋರ್ಟ್, ಪ್ರತಿಯೊಬ್ಬ ನಾಗರಿಕನಿಗೂ ಬದುಕುವ ಹಕ್ಕಿದೆ