ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ
Vishwavani News
Jan 30, 2021 3:54 PM
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ ಸಲ್ಲಿಸಿದರು.