ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

Profile
Vishwavani News Jan 30, 2021 3:54 PM
ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್‌ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ ಸಲ್ಲಿಸಿದರು.