ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

Profile Vishwavani News Jan 30, 2021 3:54 PM
ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್‌ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ ಸಲ್ಲಿಸಿದರು.