ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Landslides: ಭೂಕುಸಿತ, ಪ್ರವಾಹಕ್ಕೆ ತತ್ತರಿಸಿದ ಈಶಾನ್ಯ; ಉಟ್ಟ ಬಟ್ಟೆಯಲ್ಲೇ ಮನೆ ಬಿಟ್ಟ ಜನ, ನೋಡಿದವರ ಮನ ಕಲಕುತ್ತೆ ಈ ಫೋಟೋ

ಕರಾವಳಿಯನ್ನು ಅಪ್ಪಳಿಸಿದ ರೆಮಲ್ ಚಂಡಮಾರುತದಿಂದ ಉಂಟಾದ ಘಟನೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಕನಿಷ್ಠ 27,000 ಮನೆಗಳು ಹಾನಿಗೊಳಗಾಗಿವೆ. ಈಶಾನ್ಯ ರಾಜ್ಯದಲ್ಲಿ ಉಂಟಾದ ಪ್ರವಾಹ ಹಾಗೂ ಭೂಕುಸಿತಕ್ಕೆ ಹಲವರು ಪ್ರಾಣ ಬಿಟ್ಟಿದ್ದಾರೆ. ಕೆಲವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.

ಭೂಕುಸಿತ, ಪ್ರವಾಹಕ್ಕೆ ತತ್ತರಿಸಿದ ಈಶಾನ್ಯ;ಉಟ್ಟ ಬಟ್ಟೆಯಲ್ಲೇ ಮನೆ ಬಿಟ್ಟ ಜನ

Profile Vishakha Bhat Jun 1, 2025 9:19 AM