ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Major Stampedes This Year: ಕರ್ನಾಟಕ, ಆಂಧ್ರ ಪ್ರದೇಶ, ಉತ್ತರ ಪ್ರದೇಶ; ಈ ವರ್ಷ ದೇಶದಲ್ಲಿ ಸಂಭವಿಸಿದ ಪ್ರಮುಖ ಕಾಲ್ತುಳಿತ ದುರಂತಗಳಿವು

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದ ವೆಂಕಟೇಶ್ವರ ದೇವಸ್ಥಾನದಲ್ಲಿ ನವೆಂಬರ್‌ 1ರಂದು ನಡೆದ ಕಾಲ್ತುಳಿತ ದುರಂತ 12 ಮಂದಿಯ ಸಾವಿಗೆ ಕಾರಣವಾಗಿದೆ. ಏಕಾದಶಿ ಹಿನ್ನೆಲೆಯಲ್ಲಿ ಅದಿಕ ಸಂಖ್ಯೆಯಲ್ಲಿ ಭಕ್ತರು ಸೇರಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ದೇವಸ್ಥಾನದ ಆವರಣದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಪೂಜಾ ಸಾಮಗ್ರಿ, ಚಪ್ಪಲಿ, ಮೃತ ಕುಟುಂಬಗಳ ಆಕ್ರಂದನ, ಗಾಯಗೊಂಡವರ ಕಣ್ಣೀರು ದುರಂತದ ಚಿತ್ರಣವನ್ನು ಸಾರಿ ಹೇಳುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಅನೇಕ ಗಣ್ಯರು ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಈ ವರ್ಷ ಇದು ಸೇರಿ ಅನೇಕ ಕಾಲ್ತುಳಿತ ದುರಂತ ಸಂಭವಿಸಿದೆ. ಆ ಕುರಿತಾದ ವಿವರ ಇಲ್ಲಿದೆ:

ಈ ವರ್ಷ ದೇಶದಲ್ಲಿ ಸಂಭವಿಸಿದ ಪ್ರಮುಖ ಕಾಲ್ತುಳಿತ ದುರಂತಗಳಿವು

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ. -

Ramesh B Ramesh B Nov 1, 2025 5:16 PM