ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ayodhya Ram Temple: ಕಳೆಗಟ್ಟಿದ ಅಯೋಧ್ಯೆ; ರಾಮ ಮಂದಿರದಲ್ಲಿ ನಾಳೆ ಧ್ವಜಾರೋಹಣ: ಪ್ರಧಾನಿ ನರೇಂದ್ರ ಮೋದಿ ಭಾಗಿ

ಕಳೆದ ವರ್ಷ ಪ್ರಾಣ ಪ್ರತಿಷ್ಠೆಯ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರ ಇದೀಗ ಮತ್ತೊಮ್ಮೆ ಜಗತ್ತಿನ ಗಮನ ಸೆಳೆಯಲು ಸಜ್ಜಾಗಿದೆ. ರಾಮ ಮಂದಿರದ ನಿರ್ಮಾನ ಕಾರ್ಯ ಪೂರ್ಣಗೊಂಡಿದ್ದು, ಅದರ ಭಾಗವಾಗಿ ನವೆಂಬರ್‌ 25ರಂದು ಧ್ವಜಾರೋಹರಣ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಸದ್ಯ ಇಡೀ ನಗರ ಕೇಸರಿ ಬಣ್ಣದಲ್ಲಿ ಕಂಗೊಳಿಸುತ್ತಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ನಾಳೆ ಧ್ವಜಾರೋಹಣ

ಅಯೋಧ್ಯೆ ರಾಮ ಮಂದಿರ. -

Ramesh B
Ramesh B Nov 24, 2025 6:34 PM