ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

2025ರ ಐಪಿಎಲ್‌ ಚಾಂಪಿಯನ್ಸ್‌ ಆರ್‌ಸಿಬಿ ಆಟಗಾರರನ್ನು ಗೌರವಿಸಿದ ಕರ್ನಾಟಕ ಸರ್ಕಾರ!

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರು ರನ್‌ಗಳಿಂದ ರೋಚಕ ಗೆಲುವು ಪಡೆದಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ ಕನಸನ್ನು ನನಸಾಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಗಮಿಸಿದ ಆರ್‌ಸಿಬಿ ತಂಡದ ಆಟಗಾರರನ್ನು ಕರ್ನಾಟಕ ಸರ್ಕಾರ ವಿಧಾನಸೌಧದ ಬಳಿಕ ಮೈಸೂರು ಪೇಟ ಹಾಕಿ ಸನ್ಮಾನಿಸಲಾಯಿತು.

ಮೈಸೂರು ಪೇಟ ಹಾಕಿ ಆರ್‌ಸಿಬಿ ಆಟಗಾರರನ್ನು ಗೌರವಿಸಿದ ಸರ್ಕಾರ!

Profile Ramesh Kote Jun 4, 2025 8:04 PM