ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Operation Sindoor: ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡ ಭಾರತ; ಸಿನಿಮಾ ಮಂದಿ ಏನಂದ್ರು?

ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಇದೀಗ ಭಾರತೀಯ ಸೇನೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ.‍ ಪ್ರವಾಸಿಗರ ಧರ್ಮ ವಿಚಾರಿಸಿ ಉಗ್ರರು ಮುಸ್ಲಿಮೇತರರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರನ್ನು ಪಾಕ್​ ಒಳಗೇ ನುಗ್ಗಿ ಹೊಡೆಯಲಾಗಿದೆ. ಭಾರತೀಯ ಸೇನೆ ಮಧ್ಯ ರಾತ್ರಿ ನಡೆಸಿದ ಈ ದಾಳಿಯಲ್ಲಿ 70ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಭಾರತೀಯ ಸೇನೆಯ ಈ ದಾಳಿಗೆ ಬಾಲಿವುಡ್‌ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರು ಏನಂದರು ಎನ್ನುವ ವಿವರ ಇಲ್ಲಿದೆ.

ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡ ಭಾರತ; ಸಿನಿಮಾ ಮಂದಿ ಏನಂದ್ರು?

-

Ramesh Ballamoole
Ramesh Ballamoole May 7, 2025 1:35 PM