ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Profile Vishwavani News Aug 16, 2021 12:07 PM
image-bfb43ae3-b15c-4040-8717-1d3cd5f72c3d.jpg
image-5ba63c9f-a9da-401e-8fd7-1af48be63d97.jpg
image-a423ab65-e13e-4483-806a-902801e335dd.jpg
image-c6d115a4-37a4-42cd-872d-4c4f7f0fd124.jpg
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋತ್ , ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ , ಸಂಸದರಾದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು.