ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟಿಸಿದ ಸಿಎಂ

Suvarna Vidhana Soudha in Belagavi: ಬೆಳಗಾವಿ ಸುವರ್ಣಸೌಧದ ಆವರಣದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ ಉದ್ಯಾನವನ ಹಾಗೂ ಸೌಂದರ್ಯೀಕರಣವು ಈ ಪ್ರದೇಶಕ್ಕೆ ನೂತನ ಮೆರುಗನ್ನು ನೀಡಿದೆ.

ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟನೆ

ಬೆಳಗಾವಿ ಸುವರ್ಣಸೌಧ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟನೆ. -

Prabhakara R
Prabhakara R Dec 10, 2025 10:13 PM