ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻಪಂದ್ಯವನ್ನು ಸೋತಿದ್ದೇವೆ, ಯುದ್ದವನ್ನಲ್ಲʼ: ಪಂಜಾಬ್‌ ಸೋಲಿಗೆ ಕಾರಣ ತಿಳಿಸಿದ ಶ್ರೇಯಸ್‌ ಅಯ್ಯರ್‌!

Shreyas Iyer on PBKS vs RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಪಂಜಾಬ್‌ ಕಿಂಗ್ಸ್‌ ತಂಡ, 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ನಲ್ಲಿ 8 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಪಂದ್ಯದ ಬಳಿಕ ಮಾತನಾಡಿದ ಶ್ರೇಯಸ್‌ ಅಯ್ಯರ್‌, ಪಂಜಾಬ್‌ ಸೋಲಿನ ಪ್ರಮುಖ ಕಾರಣವನ್ನು ವಿವರಿಸಿದ್ದಾರೆ.

ಪಂಜಾಬ್‌ ಸೋಲಿಗೆ ಪ್ರಮುಖ ಕಾರಣ ತಿಳಿಸಿದ ಶ್ರೇಯಸ್‌ ಅಯ್ಯರ್‌!

Profile Ramesh Kote May 30, 2025 12:54 AM