ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻಇನ್ನೊಂದೆ ಪಂದ್ಯ ಬಾಕಿ, ಕಪ್‌ ಜೊತೆ ಬರ್ತೀವಿʼ-ಆರ್‌ಸಿಬಿ ಫ್ಯಾನ್ಸ್‌ಗೆ ಮಾತು ಕೊಟ್ಟ ಪಾಟಿದಾರ್‌!

ಪಂಜಾಬ್‌ ಕಿಂಗ್ಸ್‌ ವಿರುದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 8 ವಿಕೆಟ್‌ಗಳ ಸುಲಭ ಗೆಲುವನ್ನು ತನ್ನದಾಗಿಸಿಕೊಂಡಿತು. ಆ ಮೂಲಕ ನಾಲ್ಕನೇ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶ ಮಾಡಿದೆ. ಪಂದ್ಯದ ಬಳಿಕ ಆರ್‌ಸಿಬಿ ಅಭಿಮಾನಿಗಳಿಗೆ ರಜತ್‌ ಪಾಟಿದಾರ್‌ ವಿಶೇಷ ಸಂದೇಶವನ್ನು ನೀಡಿದ್ದಾರೆ.

IPL 2025: ಆರ್‌ಸಿಬಿ ಫ್ಯಾನ್ಸ್‌ಗೆ ರಜತ್ ಪಾಟಿದಾರ್‌ ವಿಶೇಷ ಸಂದೇಶ!

Profile Ramesh Kote May 30, 2025 1:39 AM