ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

BJP Protest: ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಆಕ್ರೋಶ; ಬೆಳಗಾವಿಯಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ

ಕಾಂಗ್ರೆಸ್ಸಿನ ರೈತ ವಿರೋಧಿ ನೀತಿಗಳಿಂದಾಗಿ ನಮ್ಮ ಅನ್ನದಾತರು ಬೀದಿಗೆ ಬರುವಂತಾಗಿದೆ. ರೈತಪರ ಕಾಳಜಿ ಪ್ರದರ್ಶಿಸದೆ, ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಬಂಧಿಸುವ, ನಮ್ಮ ಧ್ವನಿ ಕುಗ್ಗಿಸುವ ದರ್ಪ ಮೆರೆದಿದೆ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ

ಬೆಳಗಾವಿಯಲ್ಲಿ ರೈತರೊಂದಿಗೆ ಬಿಜೆಪಿ ಪ್ರತಿಭಟನೆ. -

Prabhakara R
Prabhakara R Dec 9, 2025 7:58 PM