ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Miss Universe Karnataka 2025: ದಿಲ್ಲಿಯಲ್ಲಿ ಸಿಎಂ ಭೇಟಿ ಮಾಡಿದ ಮಿಸ್‌ ಯೂನಿವರ್ಸ್ ಕರ್ನಾಟಕ ವಂಶಿ ಉದಯ್‌

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮಿಸ್‌ ಯೂನಿವರ್ಸ್ ಕರ್ನಾಟಕ ವಂಶಿ ಉದಯ್‌ ದಿಲ್ಲಿಯಲ್ಲಿ ಭೇಟಿ ಮಾಡಿದರು. ಮುಂಬರುವ ನ್ಯಾಷನಲ್‌ ಲೆವೆಲ್‌ ಪೇಜೆಂಟ್‌ಗೆ ಭಾಗವಹಿಸುತ್ತಿರುವ ವಿಷಯ ತಿಳಿಸಿ ಆಶೀರ್ವಾದ ಪಡೆದರು. ಅಗಸ್ಟ್‌ನಲ್ಲಿ ಜೈಪುರ್‌ನಲ್ಲಿ ನಡೆಯಲಿರುವ ಫಿನಾಲೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಮಿಸ್‌ ಯೂನಿವರ್ಸ್ ಕರ್ನಾಟಕ ವಂಶಿ ಉದಯ್‌ ಕಳೆದ ಕೆಲವು ದಿನಗಳಿಂದ ದಿಲ್ಲಿಯಲ್ಲಿದ್ದಾರೆ.

ದಿಲ್ಲಿಯಲ್ಲಿ ಸಿಎಂ ಭೇಟಿ ಮಾಡಿದ ಮಿಸ್‌ ಯೂನಿವರ್ಸ್ ಕರ್ನಾಟಕ ವಂಶಿ ಉದಯ್‌

ಚಿತ್ರಗಳು: ವಂಶಿ ಉದಯ್‌, ಮಿಸ್‌ ಯೂನಿವರ್ಸ್ ಕರ್ನಾಟಕ 2025