ಯಶಸ್ಸು ಅಥವಾ ಸಾಧನೆ ಎನ್ನುವುದು ಯಾರ ವೈಯಕ್ತಿಕ ಸ್ವತ್ತಲ್ಲ. ಶ್ರೀಕೃಷ್ಣನು ಭಗದ್ಗೀತೆಯಲ್ಲಿ ಬೋಧಿದಂತೆ ಫಲಾಫಲಗಳ ಕುರಿತು ಚಿಂತಿಸದೆ, ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಹಾಗೂ ಕಾಯಕ ವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ ಶಂಕರ್ ಅಭಿಪ್ರಾಯಪಟ್ಟಿದ್ದಾರೆ. ಮೇಘಾಲಯದ ರಾಜಧಾನಿಯ ಶಿಲ್ಲಾಂಗ್ ಲೋಕಭ ವನದಲ್ಲಿ ಆಯೋಜನೆಗೊಂಡಿದ್ದ ಕಾರ್ಯ ಕ್ರಮದಲ್ಲಿ ಲೋಕಧ್ವನಿ ಹೆಮ್ಮೆಯ ಸಾಧಕರು ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಿದರು