ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪರ್ಯಾಯ ಮಹೋತ್ಸವದಲ್ಲಿ ಮಿಂದೆದ್ದ ಉಡುಪಿ; ಸರ್ವಜ್ಞ ಪೀಠ ಏರಿದ ಶ್ರೀ ವೇದವರ್ಧನ ತೀರ್ಥರು

ದೇಗುಲನಗರಿ ಉಡುಪಿ ಪರ್ಯಾಯ ಸಂಭ್ರಮದಲ್ಲಿ ಮಿಂದೆದ್ದಿದೆ. ಜನವರಿ 18ರಂದು ಬೆಳಗಿನ ಜಾವ ಉಡುಪಿಯ ನೂತನ ಪರ್ಯಾಯ ಪೀಠಾಧೀಶ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞಪೀಠವನ್ನು ಏರುವ ಮೂಲಕ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಮುಂದಿನ 2 ವರ್ಷಗಳ ತನಕ ಉಡುಪಿಯಲ್ಲಿ ಶ್ರೀಕೃಷ್ಣನ ಪೂಜೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಶಿರೂರು ಪರ್ಯಾಯ ಮಹೋತ್ಸವ ಸಂಭ್ರಮ

ಸರ್ವಜ್ಞ ಪೀಠ ಏರಿದ ಶ್ರೀ ವೇದವರ್ಧನ ತೀರ್ಥರಿಂದ ಕೃಷ್ಣ ದರ್ಶನ -

Ramesh Ballamoole
Ramesh Ballamoole Jan 18, 2026 4:23 PM