ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Swarnavalli: 26 ವರ್ಷಗಳಿಂದ ಸ್ವರ್ಣವಲ್ಲೀ ಮಹಾಸಂಸ್ಥಾನದಿಂದ ಮಹಾಕಾರ್ಯ; ದೇಶ ಕಾಯುವ ಯೋಧರ ಹೆಸರಲ್ಲಿ ಲಕ್ಷ ತುಳಸಿ ಅರ್ಚನೆ

ಭಾರತದ ಗಡಿಗಳಲ್ಲಿ ನಿಂತು, ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶವನ್ನು ಕಾಪಾಡುವ ಸೈನಿಕರ ಹಿತರಕ್ಷಣೆಗಾಗಿ, ಅವರ ಆರೋಗ್ಯಕ್ಕಾಗಿ, ಬಲವರ್ಧನೆಗಾಗಿ ಸಂಕಲ್ಪಿಸಿ, ಪ್ರತೀ ವರ್ಷದಂತೆ ಈ ವರ್ಷವೂ ಶ್ರೀಕೃಷ್ಣ ಪರಮಾತ್ಮನಿಗೆ ಎಂಟು ಲಕ್ಷ (8,00,000) ತುಲಸೀ ಅರ್ಚನಾ ಕಾರ್ಯಕ್ರಮವು ಉಭಯ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನರೆವೇರಿತು.

ದೇಶ ಕಾಯುವ ಯೋಧರ ಹೆಸರಲ್ಲಿ ಲಕ್ಷ ತುಳಸಿಯ ಅರ್ಚನೆ

-

Vishakha Bhat Heggar
Vishakha Bhat Heggar Aug 16, 2025 2:57 PM