ʼʼನಾಗೇಂದ್ರ ಎಂದರೆ ಸಿಎಂಗೆ ಭಯವೇ?ʼʼ ಬಿ.ವೈ. ವಿಜಯೇಂದ್ರ ಪ್ರಶ್ನೆ
BY Vijayendra: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಾಗೇಂದ್ರ ಭ್ರಷ್ಟಾಚಾರದ ಆರೋಪ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಯಾಕೆ ಬಂತು ನಿಮಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.