ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಜಕೀಯ

ಬೆಂಗಳೂರಿನಲ್ಲಿ ಏರ್‌ಬಸ್ ಟೆಕ್ನಾಲಜಿ ಸೆಂಟರ್‌ಗೆ ಡಿ.ಕೆ. ಶಿವಕುಮಾರ್ ಚಾಲನೆ

ಬೆಂಗಳೂರಿನಲ್ಲಿ ಏರ್‌ಬಸ್ ಟೆಕ್ನಾಲಜಿ ಸೆಂಟರ್‌ಗೆ ಚಾಲನೆ ನೀಡಿದ ಡಿಕೆಶಿ

DK Shivakumar: ಬೆಂಗಳೂರು ಪ್ರತಿಭಾವಂತ ಮಾನವ ಸಂಪನ್ಮೂಲ ಮಾತ್ರವಲ್ಲ, ಉತ್ತಮ ಸಂಸ್ಕೃತಿ, ಹವಾಮಾನ ಇರುವ ನಗರ. ಇದು ಅನ್ವೇಷಣೆ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಈ ಭೂಮಿಯ ಶಕ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Karnataka Budget 2026: ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ ನಾರಾಯಣಸ್ವಾಮಿ

ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ

Chalavadi Narayanaswamy: ವಿತ್ತೀಯ ಶಿಸ್ತಿನ ನಿಯಮವನ್ನು ಪಾಲಿಸುತ್ತಿದ್ದೇವೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಸಂಖ್ಯೆ ಬದಲಿಸುವ ಜಾದೂಗಾರನಂತೆ ಈ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಬಜೆಟ್‌ನಿಂದ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಡಾ.ಸಿ.ಎನ್. ಅಶ್ವತ್ಥ ನಾರಾಯಣ್

ಬಜೆಟ್‌ನಿಂದ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಅಶ್ವತ್ಥ ನಾರಾಯಣ್ ಟೀಕೆ

Karnataka Budget 2026: ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆಗಳಾಗಲೀ, ರೈತರ ಪರವಾಗಲೀ, ದೀನ ದಲಿತರ ಪರವಾಗಿ ಆಗಲೀ ಇಲ್ಲ. ಒಟ್ಟಿನಲ್ಲಿ ಯಾವುದೇ ಕ್ಷೇತ್ರಕ್ಕೂ ಅನುಕೂಲವಾಗಿಲ್ಲ. ಇದು ನಿರಾಸೆ ಮೂಡಿಸಿದೆ ಎಂದು ಶಾಸಕ ಮತ್ತು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಟೀಕಿಸಿದ್ದಾರೆ.

ರಾಜ್ಯ ಬಜೆಟ್: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆ

ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ

Karnataka Budget 2026: ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಈ ಕುರಿತ ವಿವರ ಇಲ್ಲಿದೆ.

Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಅಡಿಗಾಸ್‌ ಯಾತ್ರಾ ಸ್ವಾಗತ

ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಸ್ವಾಗತಿಸಿದ ಅಡಿಗಾಸ್‌ ಯಾತ್ರಾ

Karnataka Budget 2026: ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಸರ್ಕ್ಯೂಟ್‌ ಅಭಿವೃದ್ಧಿ, ರೋಪ್‌ ವೇ, ಹೆಲಿ ಟ್ಯಾಕ್ಸಿ, ಸೀಪ್ಲೇನ್‌ ಮೊದಲಾದ ಯೋಜನೆಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅಡಿಗಾಸ್‌ ಯಾತ್ರಾದ ಸ್ಥಾಪಕ ಕೆ. ನಾಗರಾಜ್‌ ಅಡಿಗ ಹೇಳಿದ್ದಾರೆ.

Karnataka Budget 2026: ಸಿದ್ದರಾಮಯ್ಯ ಬಜೆಟ್‌ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?; ಯೋಜನೆ, ಅನುದಾನದ ಮಾಹಿತಿ ಇಲ್ಲಿದೆ

ಸಿದ್ದರಾಮಯ್ಯ ಬಜೆಟ್‌ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?; ಇಲ್ಲಿದೆ ಮಾಹಿತಿ

ಸಂಪುಟದ ಸಚಿವರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಜೆಟ್‌ನಲ್ಲಿ ಜಿಲ್ಲೆಗಳಿಗೆ ನೀಡಿರುವ ಅನುದಾನ, ಕೊಡುಗೆಗಳ ಕುರಿತ ಮಾಹಿತಿ ಇಲ್ಲಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಡೊನಾಲ್ಡ್‌ ಟ್ರಂಪ್‌ ಲೈಂಗಿಕ ದೌರ್ಜನ್ಯ? ಇರಾನ್‌ ಸಂಘರ್ಷದ ಮಧ್ಯೆ ಮತ್ತೊಮ್ಮೆ ಹಲ್‌ಚಲ್‌ ಎಬ್ಬಿಸಿದ ಎಪ್ಸ್ಟೀನ್ ಫೈಲ್ಸ್‌

ಅಮೆರಿಕದಲ್ಲಿ ಎಪ್ಸ್ಟೀನ್ ದಾಖಲೆ ಬಹಿರಂಗ: ಟ್ರಂಪ್ ವಿರುದ್ಧ ಗಂಭೀರ ಆರೋಪ

ಅಮೆರಿಕದ ನ್ಯಾಯಾಂಗ ಇಲಾಖೆ ಇತ್ತೀಚೆಗೆ ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಹೊಸ ದಾಖಲೆಗಳನ್ನು ಬಹಿರಂಗಪಡಿಸಿದೆ. ಈ ದಾಖಲೆಗಳಲ್ಲಿ ಅಂದಿನ ಅಪ್ರಾಪ್ತ ಬಾಲಕಿಯೊಬ್ಬಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವುದು ಉಲ್ಲೇಖವಾಗಿದೆ. ಆದರೆ ಶ್ವೇತಭವನ ಈ ಆರೋಪಗಳನ್ನು ಸಂಪೂರ್ಣ ಆಧಾರರಹಿತವೆಂದು ತಳ್ಳಿಹಾಕಿದ್ದು, ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ ಎಂದು ಹೇಳಿದೆ.

Karnataka Budget 2026: ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೇ ಬಜೆಟ್‌ ಮಂಡಿಸಲು ಕಾರಣವೇನು?; ಶಾಸಕ ಸುರೇಶ್‌ ಕುಮಾರ್‌ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೇ ಬಜೆಟ್‌ ಮಂಡಿಸಲು ಕಾರಣವೇನು?

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿರುವ ಸಮಯದ ಬಗ್ಗೆ ಶಾಸಕ ಸುರೇಶ್‌ ಕುಮಾರ್‌ ಮಾಡಿರುವ ಪೋಸ್ಟ್‌ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಬಜೆಟ್ ಮಂಡನೆ 10 ಗಂಟೆ ಅಥವಾ 11 ಗಂಟೆಗೆ ಮಾಡಲಾಗುತ್ತದೆ. ಆದರೆ ಈ ಬಾರಿ 10.15ಕ್ಕೆ ಬಜೆಟ್ ಮಂಡನೆಯಾಗಿದೆ ಯಾಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

DK Shivakumar: ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ; ಸದ್ಯದಲ್ಲೇ ಸಿಎಂ ಜತೆ ಸಭೆ ಏರ್ಪಾಡು ಎಂದ ಡಿ.ಕೆ. ಶಿವಕುಮಾರ್

ಸದ್ಯದಲ್ಲೇ ಸಿಎಂ ಜತೆ ಗುತ್ತಿಗೆದಾರರ ಸಭೆ ಏರ್ಪಾಡು: ಡಿಕೆಶಿ

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ನಿರತರಾಗಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿಸಿದ್ದು, ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್‌ ಕೊಡುಗೆಯನ್ನೇ ನೀಡಿದ್ದಾರೆ. ಮೆಟ್ರೋ ವಿಸ್ತರಣೆ, 2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ಸಮಗ್ರ ಮೊಬಿಲಿಟಿ ಯೋಜನೆಯನ್ನು ಘೋಷಿಸಲಾಗಿದೆ.

ವೋಟು ಕೊಟ್ಟ ಪಾಪಕ್ಕೆ ಜನರನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ದಾರುಣ ಬಜೆಟ್ ಇದು: ಎಚ್‌.ಡಿ. ಕುಮಾರಸ್ವಾಮಿ

ವೋಟು ಕೊಟ್ಟ ಪಾಪಕ್ಕೆ ಜನರನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ಬಜೆಟ್

HD Kumaraswamy: ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Karnataka Budget 2026: ವಿತ್ತೀಯ ಶಿಸ್ತು ಉಲ್ಲಂಘಿಸಿಲ್ಲ, ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಸಿಎಂ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

CM Siddaramaiah: ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಹೆಚ್ಚಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Karnataka Budget 2026: ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್: ವಿಜಯೇಂದ್ರ ಕಿಡಿ

ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್: ಬಿವೈವಿ

BY Vijayendra: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 17ನೇ ಬಜೆಟ್ ಕರ್ನಾಟಕವನ್ನು ಅಭಿವೃದ್ಧಿಯ ಹಾದಿಯಿಂದ ಮತ್ತಷ್ಟು ದೂರಕ್ಕೆ ತಳ್ಳಿ, 'ಸಾಲದ ಸುಳಿ' ಗೆ ಸಿಲುಕಿಸುತ್ತಿರುವ ಕರಾಳ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Karnataka Budget 2026: ನಗರಾಭಿವೃದ್ಧಿ ಇಲಾಖೆಗೆ ಭರಪೂರ ಅನುದಾನ; ಈ ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?

ನಗರಾಭಿವೃದ್ಧಿ ಇಲಾಖೆಗೆ ಭರಪೂರ ಅನುದಾನ; ಬೆಂಗಳೂರಿಗೆ ಸಿಕ್ಕಿದ್ದೇನು?

ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಭರ್ಜರಿ ಅನುದಾನ ನೀಡಲಾಗಿದೆ. ನಮ್ಮ ಸಿಲಿಕಾನ್‌ ಸಿಟಿ ಬೆಂಗಳೂರಿನ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು 2026-27ರ ಬಜೆಟ್‌ನಲ್ಲಿ ನಮ್ಮ ಸರ್ಕಾರವು ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದೆ. ರಸ್ತೆಗಳ ಸುಧಾರಣೆ, ಮೆಟ್ರೋ ವಿಸ್ತರಣೆ ಮತ್ತು ನಾಗರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Karnataka Budget 2026: ʼಅರ್ಥʼ ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಪ್ರಹ್ಲಾದ್‌ ಜೋಶಿ ಟೀಕೆ

ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಜೋಶಿ ಟೀಕೆ

Pralhad joshi : ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಈ ಬಜೆಟ್ ಅಲ್ಲಿ ರಾಜ್ಯವನ್ನು ಆರ್ಥಿಕ ಪ್ರಗತಿಯತ್ತ ಕೊಂಡೊಯ್ಯುವ ಬದಲು ಆರ್ಥಿಕ ಸಂಕಷ್ಟವನ್ನು ತೆರೆದಿಟ್ಟಿದೆ. ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಕೆಲವೇ ಕೆಲವು ಸಮಾಜಗಳಿಗೆ ಬಜೆಟ್ ಮೀಸಲಿಟ್ಟಂತೆ ಕಾಣುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು; ರಾಜ್ಯ ಬಜೆಟ್‌ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

ರಾಜ್ಯ ಬಜೆಟ್‌ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಶುಕ್ರವಾರ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರತಿಭಟನೆಯ ವೇಳೆ ಪ್ರದರ್ಶಿಸಿದರು.

Karnataka Budget 2026: ರಾಜ್ಯದ 2ನೇ ಐಟಿ ಸಿಟಿಯಾಗಿ ʼಮೈಸೂರುʼ ಅಭಿವೃದ್ಧಿ, ಮಂಗಳೂರಿನಲ್ಲಿ ಐಟಿ ಪಾರ್ಕ್‌ ಸ್ಥಾಪನೆ

2ನೇ ಐಟಿ ಸಿಟಿಯಾಗಿ ʼಮೈಸೂರುʼ, ಮಂಗಳೂರಿನಲ್ಲಿ ಐಟಿ ಪಾರ್ಕ್‌ ಸ್ಥಾಪನೆ

ಬೆಂಗಳೂರಿನ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ವಿಕೇಂದ್ರೀಕೃತ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನು ಬಜೆಟ್‌ನಲ್ಲಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗೆ ಯಾವೆಲ್ಲಾ ಯೋಜನೆಗಳು ದೊರೆತಿವೆ ಎಂಬ ಮಾಹಿತಿ ಇಲ್ಲಿದೆ.

ವಿವಿಧ ರಾಜ್ಯಗಳ ಚುನಾವಣೆಗೂ ಮುನ್ನ ರಾಜಕೀಯ ಸಂಚಲನ; ದೇಶಾದ್ಯಂತ 9 ರಾಜ್ಯಪಾಲರ ಬದಲಾವಣೆ

ಪಶ್ಚಿಮ ಬಂಗಾಳದಲ್ಲಿ ಬೋಸ್ ಬದಲಿಗೆ ರವಿ ನೂತನ ರಾಜ್ಯಪಾಲ

Ravi Appointed West Bengal Governor: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜ್ಯಪಾಲ ಸಿ.ವಿ. ಆನಂದ ಬೋಸ್ ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ನೇಮಿಸಲಾಗಿದೆ. ಅದೇ ರೀತಿ ದೇಶದ ಒಟ್ಟು 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗವರ್ನರ್‌ ಬದಲಾಗಿದ್ದಾರೆ.

Karnataka Budget 2026: ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ರೇಷನ್‌ ಬದಲಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ

ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ವ್ಯವಸ್ಥೆ

Women And Child Development Department: ಮಧ್ಯಾಹ್ನದ ಬಿಸಿಯೂಟದಿಂದ ಗರ್ಭಿಣಿ, ಬಾಣಂತಿಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ನಂತರ ಬಿಸಿಯೂಟ ಬದಲಾಗಿ ಮನೆಗೆ ರೇಷನ್‌ ನೀಡಲು ಒತ್ತು ನೀಡಲಾಗಿತ್ತು. ಆದರೆ, ಇದೀಗ ಈ ಹಿಂದಿನಂತೆ ಅಂಗನವಾಡಿಗಳಲ್ಲೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Karnataka Budget 2026: ಆರೋಗ್ಯ ಇಲಾಖೆಯಲ್ಲಿ 2,500 ಖಾಲಿ ಹುದ್ದೆ ಭರ್ತಿ, ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್‌

ಮಧುಮೇಹಿಗಳಿಗೆ ಗುಡ್‌ ನ್ಯೂಸ್‌; ಸರ್ಕಾರದಿಂದ ಉಚಿತ ಇನ್ಸುಲಿನ್ ಪೆನ್‌

ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 900 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ (micro plan) ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Budget 2026: ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಕೋಲಾರ, ವಿಜಯಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು

ಕಾರವಾರ, ಯಾದಗಿರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ

ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಪ್ರಮುಖವಾಗಿ ಬಹುಬೇಡಿಕೆಯ ಕಾರವಾರಕ್ಕೆ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Social Media Ban for Children: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ

Social Media Ban For Children: ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

Karnataka Budget 2026 Size: 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ; ಯಾವ ಇಲಾಖೆಗೆ ಎಷ್ಟು ಅನುದಾನ?

4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ

Siddaramaiah Budget: 2026-27 ನೇ ಸಾಲಿನ ಬಜೆಟ್​​ ಮಂಡನೆಯಾಗುತ್ತಿದೆ. ಈ ಬಾರಿ ಬಜೆಟ್​ ಗಾತ್ರ 4.48 ಸಾವಿರ ಕೋಟಿ ಹೆಚ್ಚಳವಾಗಿದೆ. ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಹೆಚ್ಚಳ ಮಾಡಲಾಗಿದೆ. ಯಾವ ವಲಯಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

Karnataka Budget 2026: ಬಜೆಟ್‌ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಸಿಎಂ; ಆಯವ್ಯಯ ಮಂಡನೆ ಆರಂಭ

ಬಜೆಟ್‌ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯ

CM Siddaramaiah: ಸಚಿವ ಸಂಪುಟದಲ್ಲಿ ಅನುಮೋದನೆ ಬಳಿಕ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್‌ ಭಾಷಣ ಆರಂಭಿಸಿದರು. ರಾಜ್ಯದ ಸಿಎಂ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಅನ್ನು ಶುಕ್ರವಾರ ಮಂಡಿಸುತ್ತಿದ್ದಾರೆ.

Loading...