ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ರಾಯಚೂರು
POCSO case: ಪತ್ನಿ‌ ನದಿಗೆ ತಳ್ಳಿದ ಆರೋಪ ಮಾಡಿದ ತಾತಪ್ಪನ ವಿರುದ್ಧ ಪೋಕ್ಸೋ ಕೇಸ್

ಪತ್ನಿ‌ ನದಿಗೆ ತಳ್ಳಿದ ಆರೋಪ ಮಾಡಿದ ತಾತಪ್ಪನ ವಿರುದ್ಧ ಪೋಕ್ಸೋ ಕೇಸ್

Raichur News: ಬ್ರಿಡ್ಜ್ ಮೇಲಿನಿಂದ ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿ ತಾತಪ್ಪ ವಿರುದ್ಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ತಾತಪ್ಪ ಬಾಲ್ಯವಿವಾಹವಾಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಕೇಸ್ ದಾಖಲಾಗಿದೆ.

Food Poison: ವಿಷಾಹಾರ ಸೇವನೆ, ತಂದೆ- ಮಗಳು ಸಾವು, ಇನ್ನೂ ಮೂವರು ಗಂಭೀರ

ವಿಷಾಹಾರ ಸೇವನೆ, ತಂದೆ- ಮಗಳು ಸಾವು, ಇನ್ನೂ ಮೂವರು ಗಂಭೀರ

Raichur News: ಊಟ ಮಾಡಿದ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮನೆಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆ ಸೇರಿದ ಐವರಲ್ಲಿ ತಂದೆ- ಮಗಳು ಮೃತಪಟ್ಟಿದ್ದಾರೆ. ಪತ್ನಿ, ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ರಾಯಚೂರಿನಲ್ಲಿ ನಡೆದಿದೆ.

Raichur News: ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್; ಬಾಲ್ಯ ವಿವಾಹ ಆರೋಪ, ತಾತಪ್ಪಗೆ ಸಂಕಷ್ಟ!

ಪತಿಯನ್ನು ನದಿಗೆ ತಳ್ಳಿದ ಪ್ರಕರಣ;‌ ಬಾಲ್ಯ ವಿವಾಹವಾಗಿದ್ದ ತಾತಪ್ಪ!

Raichur News: ತಾತಪ್ಪ ವಿರುದ್ಧ ಬಾಲ್ಯವಿವಾಹ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪತ್ನಿ ಗದ್ದೆಮ್ಮಳ ವಯಸ್ಸಿನ ದಾಖಲಾತಿ ನೀಡುವಂತೆ ಪತಿ ತಾತಪ್ಪನಿಗೆ ಗಡುವು ನೀಡಲಾಗಿದೆ. ಇನ್ನು ರಾಯಚೂರು ತಾಲೂಕಿನ ದೇವಸುಗೂರು ನಿವಾಸಿಯಾಗಿರುವ ತಾತಪ್ಪನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ರ ಬರೆದಿದೆ.

Excavation: ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

Excavation: ಭಾರತ, ಅಮೆರಿಕ, ಕೆನಡಾ ದೇಶಗಳ 20ಕ್ಕೂ ಹೆಚ್ಚು ಸಂಶೋಧಕರು ಮಸ್ಕಿಯಲ್ಲಿ ಉತ್ಖನನವನ್ನು ಕೈಗೊಂಡಿದ್ದಾರೆ. ಈ ವೇಳೆ ಅವರ ಸಂಶೋಧನೆಯಲ್ಲಿ 4000 ವರ್ಷಗಳಷ್ಟು ಹಳೆಯದಾದ ಮಾನವನ ವಸಾಹತು ಪ್ರದೇಶ ಇತ್ತು ಎಂಬುವುದಕ್ಕೆ ಪುರಾವೆಗಳು ಪತ್ತೆಯಾಗಿದೆ.

Raichur News: ರಾಯಚೂರಿನಲ್ಲಿ ಸಚಿವರಿದ್ದ ಸಭೆಯಲ್ಲೇ ರಮ್ಮಿ ಆಡಿದ ಅರಣ್ಯಾಧಿಕಾರಿ!

ರಾಯಚೂರು ಕೆಡಿಪಿ ಸಭೆಯಲ್ಲೇ ರಮ್ಮಿ ಆಡಿದ ಅರಣ್ಯಾಧಿಕಾರಿ!

Raichur News: ಯಾದಗಿರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಯೊಬ್ಬರು ಸಭಾಂಗಣದಲ್ಲಿ ಕುಳಿತೇ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

Drowned: ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

Drowned: ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ.

Raichur News: ಫೋಟೋ ತೆಗೆಯುವ ನೆವದಲ್ಲಿ ಪತಿಯನ್ನು ನದಿಗೆ ತಳ್ಳಿ ಕೊಲ್ಲಲು ಯತ್ನಿಸಿದ ಪತ್ನಿ?

ಫೋಟೋ ತೆಗೆಯುವ ನೆವದಲ್ಲಿ ಪತಿಯ ನದಿಗೆ ತಳ್ಳಿ ಕೊಲ್ಲಲು ಯತ್ನಿಸಿದ ಪತ್ನಿ?

Raichur News: ದಂಪತಿ ರಾಯಚೂರಿನ ಶಕ್ತಿನಗರ ಮೂಲದ ಯುವಕ ತಾತಪ್ಪ ಹಾಗೂ ಯಾದಗಿರಿಯ ವಡಗೆರಾ ತಾಲೂಕಿನ ಗದ್ದೆಮ್ಮ ನಡುವೆ ಗಲಾಟೆ ಎನ್ನಲಾಗಿದೆ. ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮೂಲಕ ಬೈಕ್‌ ಮೇಲೆ ಹೊರಟಿದ್ದ ದಂಪತಿ, ಬ್ಯಾರೇಜ್ ಬಳಿ ನದಿಯಲ್ಲಿ ಕಲ್ಲು ಬಂಡೆಗಳ ಮೇಲೆ ನಿಂತು ಫೋಟೋ ತೆಗೆದುಕೊಳ್ಳುವಾಗ ಘಟನೆ ನಡೆದಿದೆ.

Raichur News: ಆಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಸೀರೆಯುಟ್ಟು ಓಡಾಡಿದ ಪುರುಷ ಪೊಲೀಸ್‌ ವಶಕ್ಕೆ

ಆಸ್ಪತ್ರೆಯಲ್ಲಿ ಸೀರೆಯುಟ್ಟು ಓಡಾಡಿದ ಪುರುಷ ಪೊಲೀಸ್‌ ವಶಕ್ಕೆ

Raichur News: ಹಸುಗೂಸು ಕಳ್ಳತನದ ಶಂಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದು, ಬಳಿಕ ಶರಣಪ್ಪನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ತಾನು ಮಂಗಳಮುಖಿ ಎಂದು ಈತ ಹೇಳಿಕೊಂಡಿದ್ದು, ಆಸ್ಪತ್ರೆಯಲ್ಲಿ ಮಲಗಲು ಹೋಗಿದ್ದೆ ಎಂದು ಹೇಳಿದ್ದಾನೆ.

Stray Dog Attack: 4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

Stray Dog Attack: ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಗುವನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬೀದಿ ನಾಯಿಗಳ ನಿಯಂತ್ರಣಕ್ಕೆ ದೂರುಗಳು ಸಲ್ಲಿಕೆಯಾದರೂ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

Raichur News: ಲಿಂಗಸುಗೂರಿನಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಸಾವು

ಲಿಂಗಸುಗೂರಿನಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಸಾವು

Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಅವಘಡ ನಡೆದಿದೆ. ಅಲಾಯಿ ಕುಣಿಯಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ. ಬೆಂಕಿ ದೊಡ್ಡ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತಿದ್ದರಿಂದ ಸ್ಥಳದಲ್ಲೇ ನೂರಾರು ಜನರಿದ್ದರೂ ಯುವಕನನ್ನು ರಕ್ಷಿಸಲು ಅಸಹಾಯಕರಾಗಿದ್ದಾರೆ.

Nava Brindavana: ನವ ವೃಂದಾವನ ಪೂಜೆ ವಿವಾದ; ಸಾಮರಸ್ಯದಿಂದ ಸಮಸ್ಯೆಗೆ ಇತಿಶ್ರೀ ಹಾಡಲು ರಾಯರ ಮಠ-ಉತ್ತರಾದಿ ಮಠದ ಶ್ರೀಗಳ ನಿರ್ಧಾರ

ನವ ವೃಂದಾವನ ಪೂಜೆ ವಿವಾದಕ್ಕೆ ಇತಿಶ್ರೀ ಹಾಡಲು ಉಭಯ ಶ್ರೀಗಳ ನಿರ್ಧಾರ

Nava Brindavana Pooja controversy: ಕೊಪ್ಪಳ ಜಿಲ್ಲೆಯ ಆನೆಗೊಂದಿಯ ನವ ವೃಂದಾವನದ ಪೂಜೆ ವಿವಾದವನ್ನು ಸಾಮರಸ್ಯದಿಂದ ಪರಿಹರಿಸಿಕೊಳ್ಳುವುದಾಗಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಘೋಷಿಸಿದ್ದಾರೆ.

Fake currency notes: ಮಾನ್ವಿಯಲ್ಲಿ ಖೋಟಾ ನೋಟು ಜಾಲ ಪತ್ತೆ; 10 ಆರೋಪಿಗಳ ಬಂಧನ

ಮಾನ್ವಿಯಲ್ಲಿ ಖೋಟಾ ನೋಟು ಜಾಲ; 10 ಆರೋಪಿಗಳ ಬಂಧನ

Fake currency notes: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಇಂಡಿಯನ್ ಬ್ಯಾಂಕ್‌ ಶಾಖೆಯ ಡೆಪಾಸಿಟ್‌ ಮಷಿನ್‌ನಲ್ಲಿ ನಕಲಿ ನೋಟುಗಳನ್ನು ಜಮಾ ಮಾಡುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Hutti Gold Mines: ಹಟ್ಟಿ ಚಿನ್ನದ ಗಣಿಯಲ್ಲಿ ಏರ್‌ ಬ್ಲಾಸ್ಟ್; ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಹಟ್ಟಿ ಚಿನ್ನದ ಗಣಿಯಲ್ಲಿ ಏರ್‌ ಬ್ಲಾಸ್ಟ್; ಕಾರ್ಮಿಕ ಸಾವು

Hutti Gold Mines: ಕಲ್ಲು ಅದಿರಿನಡಿ ಸಿಲುಕಿರುವ ಮೃತ ದೇಹವನ್ನು ಹೊರ ತರಲು ಕಾರ್ಯಾಚರಣೆ ಮುಂದುವರೆದಿದೆ. ಕಳೆದ ವರ್ಷ ಚಿನ್ನದ ಗಣಿ ಕಂಪನಿಯ ಆವರಣದಲ್ಲೇ ಇರುವ ಮಲ್ಲಪ್ಪ ಶಾಫ್ಟ್‌ನಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮತ್ತೊಬ್ಬರು ಮೃತಪಟ್ಟಿದ್ದಾರೆ.

Murder Case: ಹಳೆ ದ್ವೇಷ, ಚೂರಿಯಿಂದ ಇರಿದು ಯುವಕನ ಭೀಕರ ಹತ್ಯೆ

ಹಳೆ ದ್ವೇಷ, ಚೂರಿಯಿಂದ ಇರಿದು ಯುವಕನ ಭೀಕರ ಹತ್ಯೆ

ಭಾನುವಾರ ಮಧ್ಯಾಹ್ಮದ ವೇಳೆ ಹಳೆ ದ್ವೇಷದ ಹಿನ್ನೆಲೆ ಇಬ್ಬರು ಯುವಕರು ಚಾಕುವಿನಿಂದ ಇರಿದು ಕೊಲೆ (Murder Case) ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹ್ಮದ್ ಆರೀಫ್‌ನನ್ನು ನವೋದಯ ‌ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

Pavithra Gowda: ಮುಂದುವರಿದ ಪವಿತ್ರಾ ಗೌಡ ಟೆಂಪಲ್ ರನ್; ಮಗಳೊಂದಿಗೆ ಮಂತ್ರಾಲಯಕ್ಕೆ ಭೇಟಿ

ಮುಂದುವರಿದ ಪವಿತ್ರಾ ಗೌಡ ಟೆಂಪಲ್ ರನ್; ಮಗಳೊಂದಿಗೆ ಮಂತ್ರಾಲಯಕ್ಕೆ ಭೇಟಿ

Pavithra Gowda: ಇತ್ತೀಚೆಗ ಬೆಂಗಳೂರಿನ ಬನಶಂಕರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬೆನ್ನಲ್ಲೇ ಇದೀಗ ಮಗಳೊಂದಿಗೆ ಪವಿತ್ರಾ ಗೌಡ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಮಗಳು ಖುಷಿ ಜತೆ ನಟಿ ಪವಿತ್ರ ಗೌಡ ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ರಾಘವೇಂದ್ರಸ್ವಾಮಿ ದರ್ಶನ ಪಡೆದ ಬಳಿಕ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪವಿತ್ರಾ ಗೌಡ ಹಂಚಿಕೊಂಡಿದ್ದಾರೆ.

Double Murder Case: ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ

ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ

ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿ ಕಲಹ ಉಲ್ಬಣಿಸಿ ತಾಯಿ- ಮಗನ ಕೊಲೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ತಾಲೂಕಿನಲ್ಲಿ ಆರೋಪಿಯೊಬ್ಬ ಅವಳಿ ಕೊಲೆ (Double Murder Case) ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಯನ್ನು ಶೋಧಿಸುತ್ತಿದ್ದಾರೆ.

Mock Drill: ನಾಳೆ ಸಂಜೆ 4 ಗಂಟೆಗೆ ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಮಾಕ್‌ ಡ್ರಿಲ್

ನಾಳೆ ಸಂಜೆ 4 ಗಂಟೆಗೆ ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಮಾಕ್‌ ಡ್ರಿಲ್

ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಮೇ 7ರಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಾಕ್‌ ಡ್ರಿಲ್‌ (mock drill) ನಡೆಸಲಾಗುತ್ತದೆ ಎನ್ನುವ ಮಾಹಿತಿಯನ್ನೂ ನೀಡಿದೆ. ಕರ್ನಾಟಕದ ಎರಡು ಜಿಲ್ಲೆ ಹಾಗೂ ಕೈಗಾ ಅಣುಸ್ಥಾವರ ಇರುವ ಕಾರವಾರ ತಾಲೂಕಿನಲ್ಲಿ ನಾಳೆ ಮಾಕ್‌ ಡ್ರಿಲ್‌ ನಡೆಯಲಿದೆ. ಆ ಮೂಲಕ ಯುದ್ಧದ ಸಿದ್ಧತೆಯನ್ನು ಪರಿಶೀಲಿಸಲಾಗುತ್ತದೆ. ನಾಳೆ ಸಂಜೆ 4 ಗಂಟೆಗೆ ಮಾಕ್‌ ಡ್ರಿಲ್‌ ನಡೆಯಲಿದೆ.

Honor killing: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆಗೈದು ನದಿಗೆ ಶವ ಎಸೆದ ತಂದೆ!

ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆಗೈದ ತಂದೆ!

Honor killing: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದರಿಂದ ಮಗಳನ್ನು ಕೊಲೆ ಮಾಡಿರುವುದಾಗಿ ತಂದೆ ತಪ್ಪೊಪ್ಪಿಕೊಂಡಿದ್ದಾನೆ. ಮಗಳನ್ನು ಕೊಲೆ ಮಾಡಿ ಮೂಟೆ ಕಟ್ಟಿ ನದಿಗೆ ಎಸೆದಿರುವುದಾಗಿ ತಿಳಿಸಿದ್ದಾನೆ.

Mantralaya Mutt: ಮಂತ್ರಾಲಯದಲ್ಲಿ ಹೈ ಅಲರ್ಟ್;‌ ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

ಮಂತ್ರಾಲಯದಲ್ಲಿ ಹೈ ಅಲರ್ಟ್;‌ ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

Mantralaya Mutt: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ದೇಶಾದ್ಯಂತ ಜನಸಂದಣಿ ಹೆಚ್ಚಾಗಿರುವ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಮಂತ್ರಾಲಯ ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರದ ಮಳಿಗೆಗಳು, ವಾಹನಗಳಲ್ಲಿ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್‌ನಿಂದ ತಪಾಸಣೆ ಮಾಡಲಾಗಿದೆ.

Karnataka Rains: ವಿಜಯನಗರ, ರಾಯಚೂರಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

ರಾಜ್ಯದಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

Karnataka Rains: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲು ಬಡಿದು ಕೂಲಿ ಕಾರ್ಮಿಕ ಹಾಗೂ ಆಕಳು ಮೃತಪಟ್ಟಿದೆ. ಅದೇ ರೀತಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಗುಡದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Road Accident: ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ

ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ

ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Pahalgam terror attack: ಉಗ್ರರ ದಾಳಿ; ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ತಲಾ 1 ಲಕ್ಷ ಪರಿಹಾರ

ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ 1 ಲಕ್ಷ ಪರಿಹಾರ

Pahalgam terror attack: ಉಗ್ರರ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್ ರಾವ್, ಭರತ್ ಭೂಷಣ್ ಹಾಗೂ ಆಂಧ್ರ ಮೂಲದ ಬೆಂಗಳೂರು ನಿವಾಸಿ ಮಧುಸೂಧನ್ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಪರಿಹಾರ ಘೋಷಿಸಿದ್ದಾರೆ.

Missing case: ಮುತ್ಯಾನ ಮಾತು ನಂಬಿ ಮಹಿಳೆಯನ್ನು ಹುಡುಕುತ್ತಾ ಸಿದ್ಧಗಂಗಾ ಮಠಕ್ಕೆ ಬಂದ ಕುಟುಂಬ!

ಮಹಿಳೆಯನ್ನು ಹುಡುಕುತ್ತಾ ಸಿದ್ಧಗಂಗಾ ಮಠಕ್ಕೆ ಬಂದ ಕುಟುಂಬ

Missing case: ಗಂಡ ಮತ್ತೊಂದು ಮದುವೆಯಾಗಿದ್ದರಿಂದ ಮನನೊಂದು ಮಹಿಳೆ ಮನೆ ಬಿಟ್ಟು ಹೋಗಿದ್ದಳು. ಮಗಳನ್ನು ಹುಡುಕಿಕೊಡುವಂತೆ ತಾಯಿ ದೂರು ನೀಡಿದ್ದರು. ಈ ನಡುವೆ ರಾಯಚೂರಿನ ಮುತ್ಯಾ, ನಿಮ್ಮ ಮಗಳು ಸಿದ್ಧಗಂಗಾ ಮಠದಲ್ಲಿದ್ದಾಳೆ ಎಂದು ಹೇಳಿದ ಹಿನ್ನೆಲೆಯಲ್ಲಿ ಮಗಳನ್ನು ಹುಡುಕುತ್ತಾ ತುಮಕೂರಿನ ಕುಟುಂಬ ಆಗಮಿಸಿದೆ.

Drowned: ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು

ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು

ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Loading...