ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ರಾಯಚೂರು
Fraud Case: ʼಲಕ್ಕಿ ಭಾಸ್ಕರ್ʼ ಚಿತ್ರದ ಮಾದರಿಯಲ್ಲಿ ವಂಚನೆ; ಕೋಟಿ ಕೋಟಿ ರೂ. ದೋಚಿ ಸಿಕ್ಕಿಬಿದ್ದ ಬ್ಯಾಂಕ್‌ ಮ್ಯಾನೇಜರ್‌

ಕೋಟಿ ಕೋಟಿ ರೂ. ದೋಚಿ ಸಿಕ್ಕಿಬಿದ್ದ ಬ್ಯಾಂಕ್‌ ಮ್ಯಾನೇಜರ್‌

Raichur News: ʼಲಕ್ಕಿ ಭಾಸ್ಕರ್‌ʼ ಸಿನಿಮಾದಂತೆ ಕೋಟಿ ಕೋಟಿ ರೂ. ವಂಚಿಸಿದ್ದ ಬ್ಯಾಂಕ್​ಮ್ಯಾನೇಜರ್‌ನನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ಜತೆಗೆ ಆತನಿಗೆ ನೆರವಾದ ಮತ್ತೊಬ್ಬ ಬ್ಯಾಂಕ್ ಉದ್ಯೋಗಿ ಕೂಡ ಕಂಬಿ ಎಣಿಸುವಂತಾಗಿದೆ. ನರೇಂದ್ರ ರೆಡ್ಡಿ ಮತ್ತು ಅರುಣಾ ದೇವಿ ಬಂಧಿತರು.

Death Sentence: ಪ್ರೇಮ ವಿವಾಹಕ್ಕೆ ಸಂಬಂಧಿಸಿ ಐವರನ್ನು ಕೊಂದ ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಪ್ರೇಮ ವಿವಾಹದಿಂದ ದ್ವೇಷ: 5 ಜನರ ಕೊಂದ ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ

ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

Granite mines blast: ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಫೋಟವಾಗಿ ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಗ್ರಾನೈಟ್ ಗಣಿಯಲ್ಲಿ ಸ್ಫೋಟ; ಕಾರ್ಮಿಕ ಸಾವು, ಮತ್ತೊಬ್ಬ ಗಂಭೀರ

Granite mines blast: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರದಲ್ಲಿ ನಡೆದಿದೆ. ಅವಘಡದಲ್ಲಿ ಬಾಗಲಕೋಟೆ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

DK Shivakumar: ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

DK Shivakumar: ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದರು.

Kalaghatta Movie: ರಾಯರ ಸನ್ನಿಧಾನದಲ್ಲಿ ಯುಗಾದಿಯಂದು ಬಿಡುಗಡೆಯಾಯಿತು ʼಕಾಲಘಟ್ಟʼ ಚಿತ್ರದ ಮೊದಲ ಪೋಸ್ಟರ್

ಕೆ. ಪ್ರಕಾಶ್ ಅಂಬಳೆ ನಿರ್ದೇಶನದ ʼಕಾಲಘಟ್ಟʼ ಚಿತ್ರದ ಪೋಸ್ಟರ್ ರಿಲೀಸ್‌

Kalaghatta Movie: ಕೆ. ಪ್ರಕಾಶ್ ಅಂಬಳೆ ನಿರ್ದೇಶನದ ʼಕಾಲಘಟ್ಟʼ ಚಿತ್ರದ ಮೊದಲ ಪೋಸ್ಟರ್ ಮಂತ್ರಾಲಯದ ರಾಯರ ಸನ್ನಿಧಾನದಲ್ಲಿ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ʼಕಾಲಘಟ್ಟʼ ಇದು ಎರಡು ʼಕಾಲಘಟ್ಟʼ ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಈ ಕುರಿತ ವಿವರ ಇಲ್ಲಿದೆ.

Assault Case: ಜೀವನಾಂಶ ಕೇಳಿದ ಮೊದಲ ಹೆಂಡತಿಗೆ ಮಚ್ಚಿನಿಂದ ಕೊಚ್ಚಿದ ರಾಕ್ಷಸ

ಜೀವನಾಂಶ ಕೇಳಿದ ಮೊದಲ ಹೆಂಡತಿಗೆ ಮಚ್ಚಿನಿಂದ ಕೊಚ್ಚಿದ ರಾಕ್ಷಸ

ತಿಮ್ಮಪ್ಪ ಯಾದವ್ ಹಾಗೂ ಪತ್ನಿ ಪದ್ಮಾವತಿಗೆ ನಾಲ್ಕು ಜನ ಮುದ್ದಾದ ಮಕ್ಕಳಿದ್ದಾರೆ. ಮೊದಮೊದಲು ಮಟ್ಕಾ ದಂಧೆ ನಡೆಸುತ್ತಿದ್ದ ತಿಮ್ಮಪ್ಪ ಬಳಿಕ ಪತ್ನಿಗೆ ನಿತ್ಯ ಟಾರ್ಚರ್ ಶುರು ಮಾಡಿದ್ದ. ಎರಡನೇ ಮದುವೆ ಆಗಲು ಹೊರಟಿದ್ದ. ಹೀಗಾಗಿ ಪತ್ನಿ ಪದ್ಮಾವತಿ ಕೋರ್ಟ್​ ಮೊರೆ ಹೋಗಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು.

FPV virus: ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಾರಕ ವೈರಸ್‌, ಬೆಕ್ಕು ಸಾಕುವವರೇ ಹುಷಾರ್!

ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಾರಕ ವೈರಸ್‌, ಬೆಕ್ಕು ಸಾಕುವವರೇ ಹುಷಾರ್!

ರಾಯಚೂರಿನಲ್ಲಿ ಮೊದಲಾಗಿ ಕಂಡುಬಂದಿರುವ ಈ ವೈರಸ್‌ ಹಕ್ಕಿಜ್ವರದಂತೆಯೇ ರಾಜ್ಯದ ಇತರ ಕಡೆಗಳಿಗೆ ಹಬ್ಬುವ ಸೂಚನೆ ತೋರಿಸಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ.

Mantralayam Mutt: ಮಂತ್ರಾಲಯ ಹುಂಡಿ ಎಣಿಕೆ; 30 ದಿನದಲ್ಲಿ 3.48 ಕೋಟಿ ರೂ. ಸಂಗ್ರಹ

ಮಂತ್ರಾಲಯ ಹುಂಡಿ ಎಣಿಕೆ; 30 ದಿನದಲ್ಲಿ 3.48 ಕೋಟಿ ರೂ. ಸಂಗ್ರಹ

Mantralayam Mutt: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿಯಲ್ಲಿ ಎಣಿಕೆ ವೇಳೆ 3.29 ಕೋಟಿ ನಗದು ಸಂಗ್ರಹವಾಗಿತ್ತು. ಇದೀಗ ಮಾರ್ಚ್‌ 21ರಂದು ಹುಂಡಿ ಹಣ ಎಣಿಕೆ ನಡೆದಿದ್ದು, ಕಳೆದ 30 ದಿನಗಳಲ್ಲಿ 3,48,69,621 ರೂ.ಗಳು ನಗದು ಸಂಗ್ರವಾಗಿದೆ.

Fake currecy: ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್

ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್

ರಾಯಚೂರಿನ ಗುಪ್ತ ಸ್ಥಳದಲ್ಲಿ ಖೋಟಾನೋಟು ತಯಾರಿ ನಡೆಸಲಾಗುತ್ತಿದ್ದು, ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಾಳಿಯ ವೇಳೆ ಖೋಟಾನೋಟು ತಯಾರಿಸಲು ಬಳಸಲಾಗುವ ಯಂತ್ರಗಳು, ಇಂಕ್‌, ಮುದ್ರಿಸಿದ ನೋಟುಗಳು ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ.

Dinesh Gundu Rao: ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ HPV ಲಸಿಕೆ: ದಿನೇಶ್ ಗುಂಡೂರಾವ್

ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ HPV ಲಸಿಕೆ

Dinesh Gundu Rao: ಲಸಿಕಾ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ HPV ಲಸಿಕೆ ನೀಡುವುದನ್ನು ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಜಾರಿಗೊಳಿಸುವಂತೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಈ ವರ್ಷದಿಂದ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Road Accident: ರಾಯಚೂರಿನಲ್ಲಿ ಬೈಕ್‌ಗಳು ಡಿಕ್ಕಿಯಾಗಿ ಮೂವರು ಸಾವು

ರಾಯಚೂರಿನಲ್ಲಿ ಬೈಕ್‌ಗಳು ಡಿಕ್ಕಿಯಾಗಿ ಮೂವರು ಸಾವು

ಶಿವಪ್ಪ ತನ್ನ ಬೈಕ್‌ನಲ್ಲಿ ಸಿಂಧನೂರಿನಿಂದ ಬಸ್ಸಾಪುರ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಇನ್ನೊಂದು ಬೈಕ್‌ನಲ್ಲಿ ಮಸ್ಕಿಯಿಂದ ಮೌನೇಶ್‌, ಹನುಮೇಶ್ ಬರುತ್ತಿದ್ದರು. ಮಾರ್ಗ ಮಧ್ಯೆ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್​​ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Actor Shivarajkumar: ಮಂತ್ರಾಲಯಕ್ಕೆ ನಟ ಶಿವರಾಜ್‌ಕುಮಾರ್ ಕುಟುಂಬ ಭೇಟಿ; ರಾಯರಿಗೆ ವಿಶೇಷ ಪೂಜೆ

ಮಂತ್ರಾಲಯಕ್ಕೆ ನಟ ಶಿವರಾಜ್‌ಕುಮಾರ್ ಭೇಟಿ; ರಾಯರಿಗೆ ವಿಶೇಷ ಪೂಜೆ

Actor Shivarajkumar: ಅನಾರೋಗ್ಯದಿಂದ ಗುಣಮುಖರಾದ ಮೇಲೆ ಮೊದಲ ಬಾರಿಗೆ ಮಂತ್ರಾಲಯಕ್ಕೆ ನಟ ಶಿವರಾಜ್‌ಕುಮಾರ್‌ ಅವರು ಭೇಟಿ ನೀಡಿದ್ದಾರೆ. ರಾಯರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ಬಳಿಕ ರಾಘವೇಂದ್ರ ಸ್ವಾಮೀಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

Car Accident: ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ; ಸಿಂಧನೂರು ಶಾಸಕರ ಸೋದರಳಿಯ ಸಾವು

ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ; ಸಿಂಧನೂರು ಶಾಸಕರ ಸೋದರಳಿಯ ಸಾವು

Car Accident: ಮಂಗಳೂರಿನಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ರಸ್ತೆಯ ಬದಿ ಕಾರು ನಿಲ್ಲಿಸಿ, ಡಿವೈಡರ್ ದಾಟುವ ಸಮಯದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ಕೊನೆಯುಸಿರೆಳೆದಿದ್ದಾರೆ.

Raichur News: ನಿವೇಶನ ವಿವಾದ: ದಯಾಮರಣಕ್ಕೆ ಆಗ್ರಹಿಸಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ

ನಿವೇಶನ ವಿವಾದ: ದಯಾಮರಣಕ್ಕೆ ಆಗ್ರಹಿಸಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ

Raichur News: ನಿವೇಶನದಲ್ಲಿ ಕಸ ಹಾಕಿ ಒತ್ತುವರಿ ಮಾಡಿಕೊಳ್ಳಲು ಮುಂದಾದ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳದೇ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಆರೋಪಿಸಿ, ದೌರ್ಜನ್ಯಕ್ಕೊಳಗಾದ ಕುಟುಂಬವೊಂದು ಗುರುವಾರ ರಾತ್ರಿ ದಯಾಮರಣಕ್ಕಾಗಿ ರಾಯಚೂರು ಜಿಲ್ಲಾಧಿಕಾರಿ ನಿವಾಸದ ಮುಂಭಾಗ ಧರಣಿ ನಡೆಸಿದೆ. ಈ ಕುರಿತ ವಿವರ ಇಲ್ಲಿದೆ.

POCSO Case: ರಾಯಚೂರಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಮೇಲೆ ಅತ್ಯಾಚಾರ

ಶಾಲೆಯಲ್ಲಿ‌ ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಚಾಕೊಲೇಟ್ ಕೊಡಿಸುವ ನೆವದಲ್ಲಿ ಬಾಲಕಿಯನ್ನು ಆರೋಪಿ ಚಂದ್ರಶೇಖರ್ ಕರೆದೊಯ್ದಿದ್ದಾನೆ. ತನ್ನ ಮನೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ರಾಯಚೂರು ಜಿಲ್ಲೆಯ ಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ.

Physical Abuse: ರಾಯಚೂರಿನಲ್ಲಿ ಹೇಯ ಕೃತ್ಯ, 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ರಾಯಚೂರಿನಲ್ಲಿ ಹೇಯ ಕೃತ್ಯ, 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪಾತಕಿ ಶಿವನಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.